ಕರಾವಳಿ

How to Choose the Right Data Room Technology for Your Company

To choose a Data Room system that is appropriate for your company first you must know what you’d like it do. Different businesses will have different needs for their Data Room; from ensuring the security of information, improving the governance of the company and its relationships with stakeholders and investors, to making the management of […]

How to Choose the Right Data Room Technology for Your Company Read More »

ಕರಾವಳಿ

Data Room Service Providers for M&A

Data room service providers provide cloud-based software platforms to securely upload, share and disseminating data. They assist businesses in overcoming technical difficulties and interruptions in the flow of business transactions through providing solid and reliable data storage and sharing solutions. Their services aid M&A team accelerate dealmaking and improve ROI through improved transparency, collaboration and

Data Room Service Providers for M&A Read More »

ಕರಾವಳಿ

ಸ್ಟೀಲ್ ನಟ್‌ ಬಳಸಿ ಶಿವನ ಮಾದರಿಯ ಲೋಹ ಶಿಲ್ಪ ನಿರ್ಮಾಣ ’ಇಂಟರ್‌ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ ಗೆ ದಾಖಲೆ

(ನ್ಯೂಸ್ ಕಡಬ) newskadaba.com ಕಟಪಾಡಿ, ಸೆ. 14.  ಇಲ್ಲಿನ ಕೋಟೆ ಗ್ರಾಮದ ಮಟ್ಟು ನಿವಾಸಿ ಅಮಿತ್ ಅಂಚನ್ ಅವರು ಸುಮಾರು 7,600 ಸ್ಟೀಲ್ ನಟ್‌ಗಳನ್ನು ಬಳಸಿ 3 ತಿಂಗಳಲ್ಲಿ ನಿರ್ಮಿಸಿದ ಶಿವನ ಮಾದರಿಯ ಲೋಹ ಶಿಲ್ಪ ಇಂಟರ್‌ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೆ ದಾಖಲಾಗಿರುತ್ತದೆ. ಲೋಹದ ನಟ್ ಬಳಸಿ ಅಮಿತ್ ಅಂಚನ್ ನಿರ್ಮಿಸಿರುವ ಈ ಶಿಲ್ಪವು ‘ಯಂಗೆಸ್ಟ್ ಮೇಕ್ ಬಿಗ್ಗೆಸ್ಟ್ ಸ್ಕಲ್‌ಪ್ಚರ್ ಆಫ್ ಲಾರ್ಡ್ ಶಿವ’ ಎಂದು ವರ್ಲ್ಡ್ ರೆಕಾರ್ಡ್‌ನಲ್ಲಿ ಗುರುತಿಸಲ್ಪಟ್ಟಿದೆ. ಈ ಕಲಾಕೃತಿಯು 3.5 ಅಡಿ ಎತ್ತರ

ಸ್ಟೀಲ್ ನಟ್‌ ಬಳಸಿ ಶಿವನ ಮಾದರಿಯ ಲೋಹ ಶಿಲ್ಪ ನಿರ್ಮಾಣ ’ಇಂಟರ್‌ನ್ಯಾಷನಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್’ ಗೆ ದಾಖಲೆ Read More »

ಕರಾವಳಿ

ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14.  ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ ಘಟನೆ ಪುದು ಗ್ರಾಮದ ಪೆರಿಯಾರ್ ನಲ್ಲಿ ನಡೆದಿರುವುದಾಗಿ ಸೆಪ್ಟೆಂಬರ್ 12ರಂದು ಬೆಳಕಿಗೆ ಬಂದಿದೆ. ಪೆರಿಯಾರ್ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್ ಇಕ್ಬಾಲ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕ್ಯಾಟರಿಂಗ್ ಕೆಲಸ ಮಾಡುತ್ತಿರುವ ಅವರು ಸೆ. 8ರಂದು ಮನೆಗೆ ಬೀಗ ಹಾಕಿ ಪತ್ನಿಯೊಂದಿಗೆ ಬೆಂಗಳೂರಿನಲ್ಲಿರುವ ಸಂಬಂಧಿಕರ

ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಶ್ರೀಮತಿ ಶೆಟ್ಟಿ ಬರ್ಬರ ಕೊಲೆ ಪ್ರಕರಣ- ಮೂವರ ಕೃತ್ಯ ಸಾಬೀತು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 14. ಐದು ವರ್ಷಗಳ ಹಿಂದೆ ಮಂಗಳೂರು ನಗರವನ್ನೇ ಬೆಚ್ಚಿಬೀಳಿಸಿದ್ದ ಶ್ರೀಮತಿ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಕೃತ್ಯ ಸಾಬೀತಾದ ಹಿನ್ನೆಲೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಸ್ವಾಮಿ ಎಚ್‌.ಎಸ್‌ ತೀರ್ಪು ನೀಡಿದ್ದಾರೆ.    ಸೂಟರ್‌ಪೇಟೆಯ ಜೋನಸ್ ಸ್ಯಾಮ್ಸನ್(40) ಪತ್ನಿ ವಿಕ್ಟೋರಿಯಾ ಮಥಾಯಿಸ್(47) ಮತ್ತು ಮರಕಡ ತಾರಿಪಾಡಿ ಗುಡ್ಡೆಯ ರಾಜು(34) ಪ್ರಕರಣದ ಆರೋಪಿಗಳು. ಎಲೆಕ್ಟ್ರಾನಿಕ್ಸ್ ಅಂಗಡಿ ನಡೆಸುತ್ತಿದ್ದ ಅತ್ತಾವರ ನಿವಾಸಿ ಶ್ರೀಮತಿ ಶೆಟ್ಟಿ

ಮಂಗಳೂರು: ಶ್ರೀಮತಿ ಶೆಟ್ಟಿ ಬರ್ಬರ ಕೊಲೆ ಪ್ರಕರಣ- ಮೂವರ ಕೃತ್ಯ ಸಾಬೀತು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: ಯಕ್ಷಗಾನ ಗುರು ಸಂಜೀವ ಸುವರ್ಣ ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 14.  ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ. ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ನವೆಂಬರ್ ತಿಂಗಳಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪದಾನ ಮಾಡಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂ ನಗದು, ಪ್ರಶಸ್ತಿ ಫಲಕಗಳನ್ನು ಹೊಂದಿರುತ್ತದೆ ಎಂದರು. ಇದರೊಂದಿಗೆ ಅಕಾಡಮಿಯ ನೂತನ ಅಧ್ಯಕ್ಷರು ಅಕಾಡಮಿಯ

ಉಡುಪಿ: ಯಕ್ಷಗಾನ ಗುರು ಸಂಜೀವ ಸುವರ್ಣ ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ
Theft, crime, Robbery

ಬ್ಯಾಂಕ್ ಶಾಖೆಯಿಂದಲೇ 1.30 ಲಕ್ಷ ರೂ. ಹಣವಿದ್ದ ಬ್ಯಾಗ್ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ರಾಷ್ಟ್ರೀಕೃತ ಬ್ಯಾಂಕೊಂದರ ಬಿ.ಸಿ. ರೋಡು ಶಾಖೆಯೊಳಗಿಂದಲೇ ನಿವೃತ್ತ ಸೈನಿಕ ಅಡ್ಯಾರ್‌ ರೈಮಂಡ್‌ ಲೋಬೋ ನಗರ ನಿವಾಸಿ ಅಂಬ್ರೋಸ್‌ ಡಿ’ಸೋಜಾ ಎಂಬವರ 1.30 ಲಕ್ಷ ರೂ. ಹಣವಿದ್ದ ಬ್ಯಾಗ್‌ ಕಳವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿವೃತ್ತ ಸೈನಿಕರಾಗಿರುವ ಅಂಬ್ರೋಸ್ ರವರು ಸೆ. 04ರಂದು ಮನೆಯಿಂದ 50 ಸಾವಿರ ರೂ. ಹಣ ಹಿಡಿದುಕೊಂಡು ಬಂದಿದ್ದರು. ಅಲ್ಲದೇ ಬ್ಯಾಂಕ್‌ ಶಾಖೆಗೆ ತೆರಳಿ ತಮ್ಮ ಖಾತೆಯಿಂದ ಪೆನ್ಷನ್‌ ಹಣ 80 ಸಾವಿರ ರೂ.

ಬ್ಯಾಂಕ್ ಶಾಖೆಯಿಂದಲೇ 1.30 ಲಕ್ಷ ರೂ. ಹಣವಿದ್ದ ಬ್ಯಾಗ್ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. 2025ರ ಸೆಪ್ಟೆಂಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಈ ಕುರಿತು ಸೆ. 13ರ ಶುಕ್ರವಾರದಂದು ಬೆಂಗಳೂರಿನಲ್ಲಿ ಪಶುಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈಗಾಗಲೇ ಅಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಖಾಲಿ ಬಿದ್ದಿದ್ದು, ಇದೇ ಕಟ್ಟಡವನ್ನು ನವೀಕರಣ ಮಾಡಿ ಮೂಲಭೂತ ಸೌಕರ್ಯಗಳಿಗಾಗಿ ಸರಕಾರ

ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ Read More »

ಕರಾವಳಿ

ಸುಳ್ಯ: KSRTC ಚಾಲಕರ ಸಂಬಳ ಕಡಿತ ಆರೋಪ- ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 14. ಕೆಎಸ್ಸಾರ್ಟಿಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿರುವ ಪುತ್ತೂರು ವಿಭಾಗದ ಕೆಲ ಚಾಲಕರಿಗೆ ಸಂಬಳ ಕಡಿತಗೊಳಿಸಿ ಪಾವತಿ ಮಾಡಿರುವ ಆರೋಪ ಕೇಳಿ ಬಂದಿದ್ದು, ಇದರಿಂದ ಅಸಮಾಧಾನಗೊಂಡ ಗುತ್ತಿಗೆ ಆಧಾರಿತ ಚಾಲಕರು ಕರ್ತವ್ಯಕ್ಕೆ ಗೈರಾಗಿ ಶನಿವಾರದಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸುಳ್ಯ ಕೆ.ಎಸ್‌.ಆರ್.ಟಿ.ಸಿ. ಘಟಕದಲ್ಲಿ ಈ ಮೊದಲು ಪನ್ನಗ ಸಂಸ್ಥೆಯ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 9 ಚಾಲಕರಿಗೆ 11 ತಿಂಗಳು ಸಮರ್ಪಕವಾಗಿ ಸಂಬಳ ನೀಡಲಾಗಿತ್ತು. ತಿಂಗಳ ಹಿಂದೆ ಆ

ಸುಳ್ಯ: KSRTC ಚಾಲಕರ ಸಂಬಳ ಕಡಿತ ಆರೋಪ- ಪ್ರತಿಭಟನೆ Read More »

ಕರಾವಳಿ
Scroll to Top