ಕರಾವಳಿ

ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಇಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಎಂದು ಗುರುತಿಸಲಾಗಿದೆ. ನಿಟ್ಟೂರು ಶಾಲೆಯ ನಿವೃತ್ತ ಶಿಕ್ಷಕಿಯಾಗಿರುವ ಇವರು, ಮನೆಯಲ್ಲಿ ಒಂಟಿಯಾಗಿ ವಾಸ ಮಾಡುತ್ತಿದ್ದರು. ಮಕ್ಕಳು ಕರೆ ಮಾಡಿದಾಗ ಕರೆ ಎತ್ತದೇ ಇದ್ದರಿಂದ ಮನೆಗೆ ಬಂದು ನೋಡುವಾಗ ರೋಸಿ ಪಿಂಟೋ ಅವರು ಬಾತ್‌ರೂಮಿನಲ್ಲಿ ಕುಸಿದು ಬಿದ್ದು […]

ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಿವರ್ಸ್ ತೆಗೆಯುವ ವೇಳೆ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು..!

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಇಲ್ಲಿನ ಕಿಲ್ಲೆ ಮೈದಾನದ ಗಣೇಶೋತ್ಸವದ ಚರುಂಬುರಿ ಅಂಗಡಿಗೆ ಕಾರೊಂದು ನುಗ್ಗಿ ಇಬ್ಬರು ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ರಿವರ್ಸ್ ತೆಗೆಯುವ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಚರುಂಬುರಿ ಅಂಗಡಿಗೆ ನುಗ್ಗಿದೆ ಎಂದು ತಿಳಿದುಬಂದಿದೆ.    

ರಿವರ್ಸ್ ತೆಗೆಯುವ ವೇಳೆ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಕಾರು..! Read More »

ಕರಾವಳಿ

ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ರಿಕ್ಷಾ ಢಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣ ಧಾವಿಸಿ ಬಂದು ರಕ್ಷಿಸಿದ್ದ 7ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತನ್ನ ಕಚೇರಿಗೆ ಕರೆಸಿ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ಈ ಸಂದರ್ಭ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ಬಿ.ಪಿ., ಸಂಚಾರ ವಿಭಾಗದ ಎಸಿಪಿ ನಜ್ಮಾ

ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ Read More »

ಕರಾವಳಿ

ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ – ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಜೀವಂತ ಸಾಕು ನಾಯಿಯೊಂದನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕನಿಗೆ ಪಾಲಿಕೆಯಿಂದ ಎಚ್ಚರಿಕೆ ನೀಡಿರುವ ಕುರಿತು ವರದಿಯಾಗಿದೆ. ಈ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು, ಡೊಂಗರಕೇರಿ ಮನೆಯೊಂದರ ನಾಯಿಯೊಂದು ಅಕ್ಕಪಕ್ಕದ ನಿವಾಸಿಗಳಿಗೆ ಉಪಟಳ ನೀಡುತ್ತಿರುವ  ಹಿನ್ನೆಲೆ ಮನೆಯವರು ಆ ಜೀವಂತ ಸಾಕುನಾಯಿಯನ್ನು ತ್ಯಾಜ್ಯ ವಿಲೇವಾರಿ ಘಟಕದ ವಾಹನಕ್ಕೆ ತುಂಬಿಸಿ ಸಾಗಿಸುವ ವಿಡಿಯೋ ವೈರಲ್ ಆಗಿದ್ದು,

ತ್ಯಾಜ್ಯ ವಾಹನದಲ್ಲಿ ಜೀವಂತ ನಾಯಿ ಸಾಗಾಟ – ಚಾಲಕನಿಗೆ ಎಚ್ಚರಿಕೆ ನೀಡಿದ ಪಾಲಿಕೆ Read More »

ಕರಾವಳಿ

ಅಂತಾರಾಷ್ಟೀಯ ‘ಯೋಗಾಸನ ಚಾಂಪಿಯನ್ ಶಿಪ್ 2024’ರ ಸ್ಪರ್ಧೆಗೆ ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 12.  ಸೆ.17ರಂದು ಥೈಲ್ಯಾಂಡ್ ನ ಗ್ರ್ಯಾಂಡ್ ಪಲಾಜ್ಜೋನಲ್ಲಿ ನಡೆಯುವ ಏಷ್ಯಾ ಪೆಸಿಫಿಕ್ 2.0 ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ 2024ರ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಥೈಲ್ಯಾಂಡ್ ಗೆ ತೆರಳುತ್ತಿರುವ ‘ನ್ಯಾಷನಲ್ ಹಿಲ್ ವೀವ್ ಪಬ್ಲಿಕ್ ಸ್ಕೂಲ್, ಬೆಂಗಳೂರು’ ಇಲ್ಲಿನ 3ನೇ ತರಗತಿ ವಿದ್ಯಾರ್ಥಿನಿ ಐಶಾನಿ ಶೆಟ್ಟಿಯವರು ಉಮೇಶ್ ಶೆಟ್ಟಿ ವಂಡ್ಸೆ ಅಡಿಕೆಕೊಡ್ಲು ಹಾಗೂ ರಶ್ಮಿತಾ ಶೆಟ್ಟಿ ದಾಸಬೆಟ್ಟು ಹಾವಂಜೆ ಅವರ ಸುಪುತ್ರಿಯಾಗಿದ್ದಾರೆ.  

ಅಂತಾರಾಷ್ಟೀಯ ‘ಯೋಗಾಸನ ಚಾಂಪಿಯನ್ ಶಿಪ್ 2024’ರ ಸ್ಪರ್ಧೆಗೆ ಐಶಾನಿ ಶೆಟ್ಟಿ ಹಾವಂಜೆ ಆಯ್ಕೆ Read More »

ಕರಾವಳಿ

ಕಡಬ ಜೇಸಿಐ ವತಿಯಿಂದ ವೃದ್ದಾಶ್ರಮಕ್ಕೆ ದೇಣಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 12. ನೂಜಿಬಾಳ್ತಿಲದ ಮರಿಯಾಲಯಂ ವತಿಯಿಂದ ಕಾನ್ವೆಂಟ್‌ ನಡೆಸಲ್ಪಡುವ ವೃದ್ಧಾಶ್ರಮಕ್ಕೆ ಜೇಸಿಐ ಕಡಬ ಕದಂಬದ ವತಿಯಿಂದ ದೇಣಿಗೆ ಹಸ್ತಾಂತರ ಮತ್ತು ಜೇಸಿ ಸಪ್ತಾಹ-2024ರ ಉದ್ಘಾಟನಾ ಕಾರ್ಯಕ್ರಮವು ಕಾನ್ವೆಂಟ್ ನ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೇಸಿಐ ಭಾರತದ ಸ್ಥಾಲರ್ ಶಿಪ್ ವಿಭಾಗದ ರಾಷ್ಟ್ರೀಯ ಸಂಯೋಜಕ ಕಾಶೀನಾಥ್ ಗೋಗಟೆ ಅವರು, ಜೇಸಿ ಸಂಸ್ಥೆಯು ಯುವಜನರಲ್ಲಿ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನವನ್ನು ಮಾಡುವ ಜಗತ್ತಿನ ಅತಿದೊಡ್ಡ ಸಂಘಟನೆಯಾಗಿದೆ. ಜಾಗತಿಕ ಶಾಂತಿಯನ್ನು ಸ್ಥಾಪಿಸುವಲ್ಲಿ ಯುವಜನರನ್ನು

ಕಡಬ ಜೇಸಿಐ ವತಿಯಿಂದ ವೃದ್ದಾಶ್ರಮಕ್ಕೆ ದೇಣಿಗೆ Read More »

ಕರಾವಳಿ

ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಬಸ್ ನಿಲ್ದಾಣದಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬುಧವಾರ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿ, ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ. ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ ಭವನದಲ್ಲಿ ಆಶ್ರಯ ಪಡೆದಿದ್ದು, ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬಾಲಕರ ಭವನದಿಂದ ಶಾಲೆಗೆಂದು ತೆರಳಿದ ಈತ, ಶಾಲೆಗೆ ಹೋಗದೆ, ಮರಳಿ ಬಾಲಕರ ಭವನಕ್ಕೂ ಬಾರದೆ ನಾಪತ್ತೆಯಾಗಿದ್ದನು. ಬಾಲಕನ ಅನುಮಾನಸ್ಪದ

ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಬಸ್ ನಿಲ್ದಾಣದಲ್ಲಿ ಪತ್ತೆ Read More »

ಕರಾವಳಿ

ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಹಿಳಾ ವಿಭಾಗದ ವತಿಯಿಂದ ಟೈಲರಿಂಗ್ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ಮಂಗಳೂರಿನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಮಹಿಳಾ ವಿಭಾಗದ ವತಿಯಿಂದ ಮಹಿಳೆಯರಿಗೆ ಸೆಪ್ಟೆಂಬರ್ 17 ರಿಂದ 3 ತಿಂಗಳ ಟೈಲರಿಂಗ್ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯು ಮಂಗಳೂರಿನ ಯೆಯ್ಯಾಡಿಯಲ್ಲಿರುವ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರ ವರೆಗೆ ಸಾರ್ವಜನಿಕ ರಜೆಗಳ ಹೊರತಾಗಿ ಪ್ರತಿದಿನ ತರಬೇತಿ ನಡೆಯಲಿದೆ. ತರಬೇತಿಗೆ ಬೇಕಾದ ಸಾಮಗ್ರಿಗಳನ್ನು ಅಭ್ಯರ್ಥಿಗಳೇ ತರಬೇಕು. ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಪಾಲ್ಗೊಂಡವರಿಗೆ ಪ್ರಮಾಣ

ಮಂಗಳೂರು: ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಹಿಳಾ ವಿಭಾಗದ ವತಿಯಿಂದ ಟೈಲರಿಂಗ್ ತರಬೇತಿ Read More »

ಕರಾವಳಿ

ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ – ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ದ.ಕ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ  ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವು  ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೆಸೀನಿಯಲ್ ಮೆಮೋರಿಯಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ

ಅತಿಯಾದ ಮೊಬೈಲ್ ಬಳಕೆ ಒತ್ತಡಗಳಿಗೆ ಕಾರಣ – ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿಜಿ Read More »

ಕರಾವಳಿ

ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ ನೀಡಿರುವ ವಿಚಾರ ಈಗಾಗಲೇ ಪ್ರಕಟಗೊಂಡಿದ್ದು, ಸಂಶೋಧಕಿ ವೈಷ್ಣವಿ ಮೂರ್ತಿ ಹಾಗೂ ವಿನೋದ್ ರಾಜನ್ ಅವರು ದಾಖಲೆ ಸಮೇತ ಸಲ್ಲಿಸಿದ ಪ್ರಸ್ತಾವನೆಗೆ ಈ ಅನುಮೋದನೆ ನೀಡಲಾಗಿದೆ ಎಂಬುದನ್ನು ಯುನಿಕೋಡ್ ತನ್ನ ಅಂತರ್ಜಾಲ ಮಾಹಿತಿಯಲ್ಲಿ ಉಲ್ಲೇಖಿಸಿದೆ. ವೈಷ್ಣವಿ ಮೂರ್ತಿ ಹಾಗೂ ವಿನೋದ್ ರಾಜನ್ ಅವರ ಪ್ರಯತ್ನ ಶ್ಲಾಘನೀಯ. ಸುದೀರ್ಘ ಅವಧಿಯಲ್ಲಿ ಸಾಕಷ್ಟು ದಾಖಲೆಗಳನ್ನು ಲಗತ್ತಿಸಿ ಅವರು ಸಲ್ಲಿಸಿದ ಪ್ರಸ್ತಾವನೆಯ ಹಿಂದೆ ದೊಡ್ಡ ಪರಿಶ್ರಮ ಇದೆ.

ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ Read More »

ಕರಾವಳಿ
Scroll to Top