ಕರಾವಳಿ

ಮಂಗಳೂರು: ಬುರ್ಖಾ ಧರಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ‘ಇಮ್ರಾನ್ ಸುರ್ಮೋ’ ಬಂಧನ

(ನ್ಯೂಸ್ ಕಡಬ) newskadaba.com, ಜು.14 : ನ್ಯಾಯಾಲಯಕ್ಕೆ ಹಾಜರಾಗದೆ ಪೊಲೀಸರ ಕಣ್ಣು ತಪ್ಪಿಸಿ ಬುರ್ಖಾ ಧರಿಸಿ ಓಡಾಡುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಸುರ್ಮೋ ಎಂಬಾತನನ್ನು ಉಳ್ಳಾಲ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿ ಮಂಗಳೂರು ನಗರ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಒಟ್ಟು 23 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಹಲವು ಪ್ರಕರಣಗಳಲ್ಲಿ ಈತನ ವಿರುದ್ಧ ನ್ಯಾಯಾಲಯದಿಂದ ವಾರಂಟ್‌ಗಳು ಜಾರಿಯಾಗಿದ್ದರೂ, ಈತ ಕೋರ್ಟ್‌ಗೆ ಹಾಜರಾಗದೆ ತಪ್ಪಿಸಿಕೊಳ್ಳಲು ಬುರ್ಖಾ ಧರಿಸಿ ಸಂಚರಿಸುತ್ತಿದ್ದನು ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ […]

ಮಂಗಳೂರು: ಬುರ್ಖಾ ಧರಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ‘ಇಮ್ರಾನ್ ಸುರ್ಮೋ’ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಶಾಲೆಗಳ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ಪರಿಚಯ; ‘ಡಿಜಿ ಎಂಟ್ರಿ’ ಪಠ್ಯಪುಸ್ತಕ ಬಿಡುಗಡೆ

(ನ್ಯೂಸ್‌ ಕಡಬ) newskadaba.com,   ಜು.14 :ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ವಿಷಯವನ್ನು ಪರಿಚಯಿಸಿದೆ. ಇದಕ್ಕಾಗಿ ಸಾರ್ವಜನಿಕ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವತಿಯಿಂದ ‘ಡಿಜಿ ಎಂಟ್ರಿ ಎಂಬ ಪ್ರತ್ಯೇಕ ಡಿಜಿಟಲ್ ಪಠ್ಯಪುಸ್ತಕಗಳನ್ನು ಪ್ರಕಟಿಸಲಾಗಿದೆ. ಮಕ್ಕಳ ವಯೋಮಟ್ಟಕ್ಕೆ ಅನುಗುಣವಾಗಿ ಕೃತಕ ಮತ್ತು ರೊಬೋಟಿಕ್ಸ್‌ನ ಮೂಲಭೂತ ಅಂಶಗಳನ್ನು ಇದರಲ್ಲಿ ಸೇರಿಸಲಾಗಿದೆ.ಮೊಬೈಲ್, ಟಿವಿ ಮತ್ತು ಕಂಪ್ಯೂಟರ್‌ಗಳಂತಹ ಡಿಜಿಟಲ್ ಸಾಧನಗಳನ್ನು ಗುರುತಿಸುವುದು ಹಾಗೂ

ಸರ್ಕಾರಿ ಶಾಲೆಗಳ 1 ಮತ್ತು 2ನೇ ತರಗತಿಗೆ ಕಂಪ್ಯೂಟರ್ ಸೈನ್ಸ್ ಪರಿಚಯ; ‘ಡಿಜಿ ಎಂಟ್ರಿ’ ಪಠ್ಯಪುಸ್ತಕ ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿರುಪತಿ ತಿಮ್ಮಪ್ಪನಿಗೆ ಕರ್ನಾಟಕದ ಹೆಸರಲ್ಲೇ ಮೊದಲ ಆರತಿ ಇನ್ನು ಮುಂದೆ ರಾಜ್ಯದ ಗಣ್ಯರಿಗೂ ಭಾಗವಹಿಸಲು ಅವಕಾಶ

(ನ್ಯೂಸ್‌ ಕಡಬ) newskadaba.com,   ಜು.14: ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ನೆರವೇರುವ ಐತಿಹಾಸಿಕ ‘ಮೊದಲ ಆರತಿ’ಯ ಶಿಷ್ಟಾಚಾರಕ್ಕೆ ಹೊಸ ಆಯಾಮ ದೊರೆತಿದೆ. ಈವರೆಗೆ ಕೇವಲ ಕರ್ನಾಟಕ ಸರ್ಕಾರದ ಅಧಿಕಾರಿಗಳಿಗಷ್ಟೇ ಸೀಮಿತವಾಗಿದ್ದ ಈ ಅವಕಾಶವನ್ನು, ಇನ್ನು ಮುಂದೆ ರಾಜ್ಯದ ಗಣ್ಯರಿಗೂ ವಿಸ್ತರಿಸಲಾಗಿದೆ. ಹೊಸ ನಿರ್ಧಾರದನ್ವಯ ಕರ್ನಾಟಕದ ಸಚಿವರು, ಶಾಸಕರು, ನ್ಯಾಯಾಧೀಶರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಪ್ರಮುಖ ಗಣ್ಯ ವ್ಯಕ್ತಿಗಳು ಈ ಧಾರ್ಮಿಕ ಕೈಂಕರ್ಯದಲ್ಲಿ ಭಾಗವಹಿಸಬಹುದಾಗಿದೆ.ಈ ಕುರಿತು ಪ್ರತಿಕ್ರಿಯಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,

ತಿರುಪತಿ ತಿಮ್ಮಪ್ಪನಿಗೆ ಕರ್ನಾಟಕದ ಹೆಸರಲ್ಲೇ ಮೊದಲ ಆರತಿ ಇನ್ನು ಮುಂದೆ ರಾಜ್ಯದ ಗಣ್ಯರಿಗೂ ಭಾಗವಹಿಸಲು ಅವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಳೆಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸೇರಿ ಇಬ್ಬರು ಸಹೋದರರ ದುರ್ಮರಣ

(ನ್ಯೂಸ್‌ ಕಡಬ) newskadaba.com,   ಜು.14: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಉಂಚಳ್ಳಿ ಬಳಿಯ ಮಾಸ್ತಿಜಡ್ಡಿ ಗ್ರಾಮದ ಹೊಳೆಯ ಚೆಕ್ ಡ್ಯಾಮ್‌ನಲ್ಲಿ ಈಜಲು ಹೋದ ಇಬ್ಬರು ಸಹೋದರರು ಆಕಸ್ಮಿಕವಾಗಿ 15 ಅಡಿ ಆಳದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. .ಹರ್ಷ ಬ್ರಹ್ಮಾವರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ (BCA) ವಿದ್ಯಾರ್ಥಿಯಾಗಿದ್ದನು.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಶ್ರೀ ಮಾರಿಕಾಂಬಾ ರಕ್ಷಣಾ ತಂಡದ ಗೋಪಾಲಗೌಡ ನೇತೃತ್ವದ ಸಿಬ್ಬಂದಿ, ಮೃತದೇಹಗಳನ್ನು ಹೊರತೆಗೆದಿದ್ದಾರೆ. ಬನವಾಸಿ ಪೊಲೀಸ್ ಠಾಣೆಯ ಪಿಎಸ್ಐ ಮಹಾಂತಪ್ಪ ಕುಂಬಾರ್

ಹೊಳೆಯಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಸೇರಿ ಇಬ್ಬರು ಸಹೋದರರ ದುರ್ಮರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಣಂಬೂರು ಕಡಲತೀರದಲ್ಲಿ ತೀವ್ರಗೊಂಡ ಸಮುದ್ರ ಕೊರೆತ: ಪ್ರವಾಸಿಗರಿಗೆ ಪ್ರವೇಶ ನಿಷೇಧ

(ನ್ಯೂಸ್‌ ಕಡಬ) newskadaba.com,   ಜು.14: ಬಲವಾದ ಗಾಳಿ ಹಾಗೂ ಪ್ರಕ್ಷುಬ್ಧ ಅಲೆಗಳ ಹೊಡೆತಕ್ಕೆ ಸಿಲುಕಿ ಮಂಗಳೂರಿನ ಪಣಂಬೂರು ಅಂತಾರಾಷ್ಟ್ರೀಯ ಕಡಲತೀರದಲ್ಲಿ ಸಮುದ್ರ ಕೊರೆತ ತೀವ್ರಗೊಂಡಿದೆ. ಇದರಿಂದಾಗಿ ಕಡಲತೀರದ ಮರಳು ವೇಗವಾಗಿ ಕೊಚ್ಚಿಹೋಗುತ್ತಿದ್ದು, ಕರಾವಳಿ ಮೂಲಸೌಕರ್ಯಕ್ಕೆ ಧಕ್ಕೆಯುಂಟಾಗಿದೆ. ಮುಖ್ಯ ಟಿಕೆಟ್ ಕೌಂಟರ್ ಮತ್ತು ಆಡಳಿತ ಕಚೇರಿಯ ಸಮೀಪವೇ ಕಡಲು ಕೊರೆತ ಉಂಟಾಗಿದ್ದು, ಕಡಲತೀರದಲ್ಲಿದ್ದ ಎರಡು ಬೃಹತ್ ಮರಗಳು ಧರೆಗುರುಳಿವೆ. ಸದ್ಯ ಸುರಕ್ಷತೆಯ ದೃಷ್ಟಿಯಿಂದ ಪ್ರವಾಸಿಗರು ಸಮುದ್ರಕ್ಕಿಳಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಕೋಸ್ಟ್‌ ಗಾರ್ಡ್‌ ಕಚೇರಿ ಇರುವ ಭಾಗದಲ್ಲಿ ಮತ್ತಷ್ಟು ಹಾನಿಯಾಗದಂತೆ

ಪಣಂಬೂರು ಕಡಲತೀರದಲ್ಲಿ ತೀವ್ರಗೊಂಡ ಸಮುದ್ರ ಕೊರೆತ: ಪ್ರವಾಸಿಗರಿಗೆ ಪ್ರವೇಶ ನಿಷೇಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ತಿನಲ್ಲಿ 2,665 ನ್ಯಾಯಾಲಯದ ಬಾಕಿ ಪ್ರಕರಣಗಳು ಹಾಗೂ 3,02,239 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ–ಸಂಧಾನದ ಮೂಲಕ ಬಗೆಹರಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಈ ವರ್ಷದ 2ನೇ ರಾಷ್ಟ್ರೀಯ ಲೋಕ್ ಅದಾಲತ್ತನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ತಾಲ್ಲೂಕುಗಳಲ್ಲೂ ಹಮ್ಮಿಕೊಂಡಿದ್ದು, ರಾಷ್ಟ್ರೀಯ

ರಾಷ್ಟ್ರೀಯ ಲೋಕ್ ಅದಾಲತ್: 3,04,904 ಪ್ರಕರಣ ಇತ್ಯರ್ಥ Read More »

ಕರಾವಳಿ

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. 2026-27 ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿರುವ ಪಿಹೆಚ್.ಡಿ ಕಾರ್ಯಕ್ರಮಗಳ ಲಭ್ಯವಿರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ದ್ವಿಪ್ರತಿಗಳಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.      ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟ, ಮಂಗಳೂರು ಇವರಿಂದ ರೂ 1,500 ನ್ನು (ಎಸ್.ಸಿ/ಎಸ್.ಟಿ

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ /ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 13. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಳ್ತಂಗಡಿ, ಸುಳ್ಯ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಬಂಟ್ವಾಳ, ವಿಟ್ಲ, ಪುತ್ತೂರು  ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 28 ಅಂಗನವಾಡಿ ಕಾರ್ಯಕರ್ತೆ ಹಾಗೂ 134 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಗಳ ಹುದ್ದೆಗೆ ಆಫ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.      ಅರ್ಜಿ ಸಲ್ಲಿಸಲು  ಆಗಸ್ಟ್ 10 ಕೊನೆಯ ದಿನ.   ಅರ್ಜಿ ನಮೂನೆಗಳಿಗಾಗಿ ಹಾಗೂ ಹೆಚ್ಚಿನ

ಅಂಗನವಾಡಿ ಕಾರ್ಯಕರ್ತೆ /ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಲೇಡಿಗೋಷನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

(ನ್ಯೂಸ್ ಕಡಬ) newskadaba.com ಜು. 13. ವೈದ್ಯರ ದಿನಾಚರಣೆಯನ್ನು ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಸರಕಾರಿ ಲೇಡಿಗೋಷನ್ ಆಸ್ಪತ್ರೆ ಮತ್ತು ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಪರಸ್ಪರ ಒಡಂಬಡಿಕೆಯೊಂದಿಗೆ ಕಳೆದ ಎಪ್ಪತ್ತು ವರ್ಷಗಳಿಂದ ಸಾರ್ವಜನಿಕ ತಾಯಿ ಮತ್ತು ಮಗುವಿನ ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿದ್ದು, ಈ ಎರಡೂ ಸಂಸ್ಥೆಗಳ ವೈದ್ಯರುಗಳ ಸೇವಾ ಕೈಂಕರ್ಯವನ್ನು ಸ್ಮರಿಸಿದ ವಿಶೇಷ ಕ್ಷಣವಾಗಿತ್ತು.        ಈ ಸಂದರ್ಭದಲ್ಲಿ ಹಿರಿಯ ತಜ್ಞರುಗಳಾದ ಡಾ.ಆರ್.ಎಲ್.ಕಾಮತ್, ಡಾ.ಎಸ್.ಆರ್.ನಾಯಕ್, ಡಾ.ಅಶ್ಫಾಕ್, ಡಾ.ಸುರೇಶ್ ಶೆಟ್ಟಿ, ಡಾ.ಶ್ರದ್ಧಾ ಶೆಟ್ಟಿ, ಡಾ.ಪ್ರಿಯಾ

ಲೇಡಿಗೋಷನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ Read More »

ಕರಾವಳಿ

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 13. 2026-2027ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್  ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಆ್ಯಂಡ್ ಇನ್‍ ಫಾರ್ಮೇಶನ್ ಸೈನ್ಸ್ ಕೋರ್ಸ್‍ ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲೊಮಾ ಕೋರ್ಸ್ ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.      ಅರ್ಜಿ

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ
Scroll to Top