ಕರಾವಳಿ

crime, arrest, suspected

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 12. ಸಹೋದರಿಯ ಮದುವೆ ಮಾಡಲು ಒಡಿಶಾದಿಂದ ರೈಲಿನ ಮೂಲಕ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ ದ.ಕ ಜಿಲ್ಲೆಯ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ದ.ಕ. ಜಿಲ್ಲೆಯ ಪುತ್ತೂರು ಮೂಲದ ಬದ್ರುದ್ದೀನ್‌ ಎಮದು ಗುರುತಿಸಲಾಗಿದೆ. ಆತನಿಂದ 1 ಲಕ್ಷ ರೂ. ಮೌಲ್ಯದ 5 ಕೆ.ಜಿ 20 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿರುವುದಾಗಿ ತಿಳಿದುಬಂದಿದೆ. ನಗರದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಯು ಪರಿಚಿತನೊಬ್ಬನ ಸಲಹೆಯಂತೆ ಒಡಿಶಾಕ್ಕೆ […]

ಗಾಂಜಾ ಮಾರಾಟಕ್ಕೆ ಯತ್ನ- ಪುತ್ತೂರು ಮೂಲದ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನೋಟರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ಜಿಲ್ಲೆಯ ಬೈಂದೂರು ತಾಲೂಕಿಗೆ ಹೊಸದಾಗಿ ಸೃಜಿಸಲಾದ ಎರಡು ನೋಟರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಕನಿಷ್ಠ ಹತ್ತು ವರ್ಷಗಳ ಅನುಭವ ಹೊಂದಿರುವವರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗಗಳ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಕೀಲ ವೃತ್ತಿಯಲ್ಲಿ ಕನಿಷ್ಟ ಏಳು ವರ್ಷಗಳ ಅನುಭವ ಇರುವವರು ಸೆ.27ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ

ನೋಟರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ‘ಸಮಗ್ರ ಪ್ರಶಸ್ತಿ’

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 12.  ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ‘ಪ್ರತಿಭಾ ಕಾರಂಜಿ’ ಯಲ್ಲಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಅರಬಿಕ್ ಧಾರ್ಮಿಕ ಪಠಣದಲ್ಲಿ 6ನೆ ತರಗತಿಯ ಮುಹಮ್ಮದ್ ಹಸನ್ ಖಿದಾಷ್ ಮಿತ್ತೂರು, ಚಿತ್ರಕಲೆಯಲ್ಲಿ 7ನೇ ತರಗತಿಯ ಹಾಜರ ಮುಫೀದಾ ಕೊಡಾಜೆ, ಹಿಂದಿ ಕಂಠಪಾಠದಲ್ಲಿ 7ನೆ ತರಗತಿಯ ಆಯಿಷತುಲ್ ಹೈಫಾ ಪೆರುಮೊಗೇರು,  ಕವನ ವಾಚನದಲ್ಲಿ 6ನೆ ತರಗತಿಯ ಮುಹಮ್ಮದ್ ಹಸನ ಖಿದಾಷ್ ಮಿತ್ತೂರು ಪ್ರಥಮ

ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ‘ಸಮಗ್ರ ಪ್ರಶಸ್ತಿ’ Read More »

ಕರಾವಳಿ

ವಯನಾಡು- ಭೂಕುಸಿತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುವತಿಗೆ ಬಿಗ್ ಶಾಕ್ – ಮದುವೆಯಾಗಲಿರುವ ಯುವಕ ಅಪಘಾತದಲ್ಲಿ ಮೃತ್ಯು…!

(ನ್ಯೂಸ್ ಕಡಬ) newskadaba.com ಕೇರಳ, ಸೆ. 12. ಇತ್ತೀಚೆಗೆ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನು ಕಳೆದುಕೊಂಡು ನೊಂದಿದ್ದ ಯುವತಿಯು ಇದೀಗ ಮದುವೆಯಾಗಬೇಕಿದ್ದ ವರನನ್ನೂ ಕಳೆದುಕೊಂಡು ಬರಸಿಡಿಲು ಬಡಿದಂತಾಗಿದೆ. ಕಳೆದ ಜುಲೈ ತಿಂಗಳಲ್ಲಿ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿ ಇದೀಗ ಆಕೆ ಮದುವೆಯಾಗಬೇಕಿದ್ದ ವರ ಜೆನ್ಸನ್ ಕೂಡಾ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ವರದಿಯ ಪ್ರಕಾರ, ಜೆನ್ಸನ್​ ಪ್ರಯಾಣಿಸುತ್ತಿದ್ದ ಕಾರು ಬಸ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಶೃತಿ,

ವಯನಾಡು- ಭೂಕುಸಿತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡ ಯುವತಿಗೆ ಬಿಗ್ ಶಾಕ್ – ಮದುವೆಯಾಗಲಿರುವ ಯುವಕ ಅಪಘಾತದಲ್ಲಿ ಮೃತ್ಯು…! Read More »

ಕರಾವಳಿ

ಅರಂತೋಡು: ನೆಹರು ಸ್ಮಾರಕ ಪ.ಪೂ ಕಾಲೇಜು ಅರಂತೋಡು ಮತ್ತು ಕೆ ಎಸ್ ಗೌಡ ಪ.ಪೂ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 11.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ವಿಭಾಗ) ಮಂಗಳೂರು ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ತ್ರೋಬಾಲ್ ಪಂದ್ಯಾಟ ನಡೆಯಿತು. ತಾಲೂಕಿನ 14 ತಂಡಗಳು ಭಾಗವಹಿಸಿದ್ದವು. ಬಾಲಕಿಯರ ವಿಭಾಗದಲ್ಲಿ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಮತ್ತು ಬಾಲಕರ ವಿಭಾಗದಲ್ಲಿ ಕೆ ಎಸ್ ಗೌಡ ಪದವಿಪೂರ್ವ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಬಾಲಕಿಯರ ವಿಭಾಗದಲ್ಲಿ

ಅರಂತೋಡು: ನೆಹರು ಸ್ಮಾರಕ ಪ.ಪೂ ಕಾಲೇಜು ಅರಂತೋಡು ಮತ್ತು ಕೆ ಎಸ್ ಗೌಡ ಪ.ಪೂ ಕಾಲೇಜು ನಿಂತಿಕಲ್ಲು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ Read More »

ಕರಾವಳಿ

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 11.  ಶಾಲೆಗೆ ಹೋಗಿ ಚೆನ್ನಾಗಿ ಓದುತ್ತಾ, ತನ್ನ ಸ್ನೇಹಿತರೊಂದಿಗೆ ಆಟವಾಡಿಕೊಂಡು ಇರಬೇಕಾದ 6ನೇ ತರಗತಿ ವಿದ್ಯಾರ್ಥಿನಿ ಫಿಯೋನಾ ಜೀವಿತಾ ಮಸ್ಕರೇನಸ್ ಅವರಿಗೆ ಟೈಪ್ 1 ಡಯಾಬಿಟಿಸ್ ನಿಂದ ಬಳಳುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಕುಟುಂಬವು ಹಣಸಹಾಯ ಕೋರಿದೆ. ಎಂಟು ತಿಂಗಳ ಹಿಂದೆ ಫಿಯೋನಾಗೆ ಟೈಪ್ 1 ಡಯಾಬಿಟಿಸ್ ಮೆಲ್ಲಿಟಸ್ ಇರುವುದು ಪತ್ತೆಯಾಗಿದೆ. ಸದ್ಯ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫಿಯೋನಾ ಅವರ ತಂದೆ ಫ್ರಾನ್ಸಿಸ್ ಮಸ್ಕರೇನಸ್ ಆಟೋ ಚಾಲಕರಾಗಿದ್ದು, ಅವರು

6ನೇ ತರಗತಿ ವಿದ್ಯಾರ್ಥಿನಿಗೆ ಟೈಪ್ 1 ಡಯಾಬಿಟಿಸ್ ಪತ್ತೆ..!  ಚಿಕಿತ್ಸೆಗಾಗಿ ಹಣ ಸಹಾಯ ಕೋರಿದ ಕುಟುಂಬ Read More »

ಕರಾವಳಿ, ಕ್ರೈಮ್ ನ್ಯೂಸ್

ಜೀವಂತ ಶ್ವಾನವನ್ನು ತ್ಯಾಜ್ಯ ವಾಹನಕ್ಕೆ ನೀಡಿದ ಮಾಲಕರು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಜೀವಂತ ನಾಯಿಯನ್ನು ಅದರ ಮಾಲಕರು ಪಾಲಿಕೆಯ ತ್ಯಾಜ್ಯ ಕೊಂಡೊಯ್ಯವ ವಾಹನಕ್ಕೆ ಕೊಟ್ಟಂತಹ ಹೇಯ ಕೃತ್ಯ ನಗರದ ಡೊಂಗರಕೇರಿಯಲ್ಲಿ ನಡೆದಿದೆ. ಇಲ್ಲಿ ವಾಸಿಸುವ ಒಂದು ಕುಟುಂಬದ ಸದಸ್ಯರು ಬೇರೆ ದೇಶದಲ್ಲಿ ವಾಸಿಸುತ್ತಿದ್ದು, ವೃದ್ಧ ಮಹಿಳೆ ಮಾತ್ರ ಈ ಮನೆಯಲ್ಲಿ ವಾಸವಾಗಿದ್ದರು. ಇಲ್ಲಿನ ಶ್ವಾನವೊಂದು ಇತ್ತೀಚೆಗೆ ಕೆಲವು ಕಡೆ ಉಪಟಳ ನೀಡಿರುವ ಹಿನ್ನೆಲೆ ಮನೆಗೆ ಬರುವ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಜೀವಂತ ನಾಯಿಯನ್ನು ನೀಡಲಾಗಿದೆ. ಘಟನೆಯನ್ನು ಸ್ಥಳೀಯರು ಮೊಬೈಲಿನಲ್ಲಿ ವೀಡಿಯೊ ರೆಕಾರ್ಡ್

ಜೀವಂತ ಶ್ವಾನವನ್ನು ತ್ಯಾಜ್ಯ ವಾಹನಕ್ಕೆ ನೀಡಿದ ಮಾಲಕರು..! Read More »

ಕರಾವಳಿ

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 11. ಗದ್ದೆ, ತೊಟಗಳಿಗೆ ನುಗ್ಗಿರುವ ಎರಡು ಕಾಡಾನೆಗಳು ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿಯುಂಟು ಮಾಡಿರುವ ಘಟನೆ ತಾಲೂಕಿನ ಪುದುವೆಟ್ಟು ಗ್ರಾಮದ ನಡ್ವೈಲ್ ಬೈಲಿನಲ್ಲಿ ನಡೆದಿದೆ. ಸ್ಥಳೀಯರಾದ ಭಿರ್ನಾಲಿ ಚಂದಪ್ಪ ಗೌಡ, ಲಿಂಗಪ್ಪ ಸಾಲಿಯಾನ್ ಕೂಡೈ, ಆನಂದ ಗೌಡ ಹೊಸಮನೆ, ನಾರಾಯಣ ಗೌಡ ಗುತ್ತು, ಪಟ್ಲ ದೇಜಪ್ಪ ಗೌಡ ಮೊದಲಾದವರ ತೋಟ ಹಾಗೂ ಗದ್ದೆಗಳಿಗೆ ನುಗ್ಗಿರುವ ಆನೆಗಳು 8 ತೆಂಗಿನ ಮರಗಳು, 10 ಅಡಿಕೆ ಮರ ಹಾಗೂ 10

ಕಾಡಾನೆ ದಾಳಿ- ಅಪಾರ ಪ್ರಮಾಣದ ಭತ್ತದ ಪೈರು, ತೆಂಗು, ಅಡಿಕೆ, ಬಾಳೆಗಿಡ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

‘ಏಸ್’ ಐ.ಎ.ಎಸ್ ಅಕಾಡೆಮಿಯ 2024-25ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಬ್ಯಾಚ್ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11.  ನಗರದ ಕಂಕನಾಡಿಯಲ್ಲಿರುವ ‘ಏಸ್’ ಐ.ಎ.ಎಸ್ ಅಕಾಡಮಿಯ 2024-25ನೇ ಸಾಲಿನ ಐಎಎಸ್/ಕೆಎಎಸ್ ಬ್ಯಾಚ್ ಉದ್ಘಾಟನಾ ಕಾರ್ಯಕ್ರಮ ಮತ್ತು ‘ಪರಿಣಾಮಕಾರಿ ಸಂವಹನʼ ಕಾರ್ಯಾಗಾರ ನಡೆಯಿತು. ನೂತನ ಬ್ಯಾಚ್ ಉದ್ಘಾಟಿಸಿದ ಸಂಸ್ಥೆಯ ಹಳೇ ವಿದ್ಯಾರ್ಥಿ, ಪೊಲೀಸ್ ಸಬ್-ಇನ್ ಸ್ಪೆಕ್ಟರ್ ಮುಶಾಹಿದ್ ಅಹ್ಮದ್ ಮಾತನಾಡಿ, ಏಸ್ ಸಂಸ್ಥೆಯು ಕರಾವಳಿ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಸರಕಾರಿ ಉದ್ಯೋಗ ಪಡೆಯಲು ಒದಗಿಸುತ್ತಿರುವ ತರಬೇತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸ್ಥಾಪಕಾದ್ಯಕ್ಷ

‘ಏಸ್’ ಐ.ಎ.ಎಸ್ ಅಕಾಡೆಮಿಯ 2024-25ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಬ್ಯಾಚ್ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ

ಮಲ್ಪೆ, ಮುಲ್ಕಿ ಹೆಸರಿನ ಹಡಗು ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಕರಾವಳಿಯ ಪ್ರಮುಖ ತೀರಗಳಾದ ಮಲ್ಪೆ ಹಾಗೂ ಮೂಲ್ಕಿ ಎಂಬ ಹೆಸರಿರುವಂತಹ ಆಳವಿಲ್ಲದ ನೀರಿನಲ್ಲಿ ಚಲಿಸಬಲ್ಲ 2 ಜಲಾಂತರ್ಗಾಮಿ ನಿಗ್ರಹ ಹಡಗುಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಸಂಪೂರ್ಣವಾಗಿ ದೇಶೀಯ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಈ ಹಡಗುಗಳನ್ನು ಭಾರತೀಯ ನೌಕಾಪಡೆ ತಯಾರಿಸಿದೆ. ಈ ಹಡಗುಗಳಲ್ಲಿ ನೀರಿನಾಳದಲ್ಲಿರುವ ವಸ್ತುಗಳನ್ನು ಗುರುತಿಸಬಲ್ಲ ಸೆನ್ಸರ್ ಗಳನ್ನು ಅಳವಡಿಸಲಾಗಿದೆ. ತೀರ ಪ್ರದೇಶದಲ್ಲಿನ ನೆಲಬಾಂಬ್ ಗಳನ್ನು ಪತ್ತೆಹಚ್ಚಲು, ಜಲಾಂತರ್ಗಾಮಿಗಳ ಸಂಚಾರದ ಮೇಲೆ ಕಣ್ಣಿಡಲು ಇವು ಸಹಾಯ ಮಾಡುತ್ತವೆ. ಒಟ್ಟು 16 ಜಲಾಂತರ್ಗಾಮಿ

ಮಲ್ಪೆ, ಮುಲ್ಕಿ ಹೆಸರಿನ ಹಡಗು ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ
Scroll to Top