ಕರಾವಳಿ

ಅರೆಕಾಲಿಕ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ನಗರದ ಬೊಂದೆಲ್‍ ನಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರ ಇಲ್ಲಿಗೆ ಅರೆಕಾಲಿಕ ಶಿಕ್ಷಕರ ಹುದ್ದೆ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 20 ರೊಳಗೆ ಖುದ್ದಾಗಿ ಸರ್ಕಾರಿ ಬಾಲಕರ ಬಾಲ ಮಂದಿರ ಬೋಂದೆಲ್ ಇಲ್ಲಿಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0824- 2485401 ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರೆಕಾಲಿಕ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸುಳ್ಯ : ತೂಕ, ಅಳತೆ ಸಾಧನಗಳ ಮುದ್ರೆ ಶಿಬಿರ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 10. ಕಾನೂನು ಮಾಪನಶಾಸ್ತ್ರ ನಿರೀಕ್ಷಕರು ಪುತ್ತೂರು ಕಚೇರಿಯಿಂದ ತೂಕ, ಅಳತೆ ಮತ್ತು ತೂಕದ ಸಾಧನಗಳ 2024ನೇ ಸಾಲಿನ ವಾರ್ಷಿಕ ಸತ್ಯಾಪನೆ ಮುದ್ರೆ ಶಿಬಿರವು ಸುಳ್ಯ ಗಾಂಧಿನಗರದ ಸರ್ಕಾರಿ ಪ್ರೌಢಶಾಲಾ ಮೈದಾನದ ಎದುರುಗಡೆ ಇರುವ ಎಸ್.ಜಿ ಸ್ಟೋರ್ ಬಿಲ್ಡಿಂಗ್‍ನ  ಕೆಳ ಮಹಡಿಯಲ್ಲಿ ಪ್ರಾರಂಭಿಸಲಾಗಿದೆ. ಸುಳ್ಯ ಶಿಬಿರ ವ್ಯಾಪ್ತಿಯಲ್ಲಿನ ಜಾಲ್ಸೂರು, ಸುಳ್ಯ, ಅಜ್ಜಾವರ, ಕಲ್ಲುಗುಂಡಿ, ಕುಕ್ಕುಜಡ್ಕ, ದೊಡ್ಡತೋಟ, ಎಲಿಮಲೆ, ಮಂಡೆಕೋಲು, ಸಂಪಾಜೆ, ಉಬರಡ್ಕ, ಉಬರಡ್ಕ ಮಿತ್ತೂರು, ಕನಕಮಜಲು, ಮರ್ಕಂಜ, ತೊಡಿಕಾನ, ಅರಂತೋಡು, ಕೊಡಿಯಾಳ,

ಸುಳ್ಯ : ತೂಕ, ಅಳತೆ ಸಾಧನಗಳ ಮುದ್ರೆ ಶಿಬಿರ Read More »

ಕರಾವಳಿ

ಜಯಕರ ಶೆಟ್ಟಿ ಇಂದ್ರಾಳಿ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 10.  ಕರ್ನಾಟಕ ಶ್ರೀಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಡುಪಿ ಜಿಲ್ಲಾ ಘಟಕವು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ನೀಡುವ ವಾರ್ಷಿಕ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ

ಜಯಕರ ಶೆಟ್ಟಿ ಇಂದ್ರಾಳಿ ‘ಸಂಗೊಳ್ಳಿ ರಾಯಣ್ಣ ಪುರಸ್ಕಾರ-2024’ಕ್ಕೆ ಆಯ್ಕೆ Read More »

ಕರಾವಳಿ

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಮಾಧೇಷ್ಟ ಡಾ. ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 10. ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಗೃಹರಕ್ಷಕರಾದ ಸಮಾಧೇಷ್ಟ ಡಾ. ಮುರಲೀಮೋಹನ್ ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ ಕಾರ್ಯಲ್ರಮವು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸನ್ಮಾನ ನೆರವೇರಿಸಿ ಮಾತನಾಡಿದ ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು, ಹುಟ್ಟೂರಿನಲ್ಲಿ ಪಡೆದ ಸನ್ಮಾನ ರಾಷ್ಟ್ರ ಪ್ರಶಸ್ತಿ ಪಡೆದದ್ದಕೆ ಸಮಾನ. ವೈದ್ಯಕೀಯ ವೃತ್ತಿಯ ಜೊತೆಜೊತೆಗೆ ನಿರಂತರ ಬರಹಗಳನ್ನು ಬರೆಯುತ್ತಾ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿರುವುದು ಇವರ ವಿಶೇಷತೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಮಾಧೇಷ್ಟ ಡಾ. ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ Read More »

ಕರಾವಳಿ

ಅಲ್-ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ – ಅಧ್ಯಕ್ಷರಾಗಿ ಆಸಿಫ್ ಪಾಪೆತ್ತಡ್ಕ, ಕಾರ್ಯದರ್ಶಿಯಾಗಿ ರಿಯಾಝ್ ಶಾಂತಿಗೋಡು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 10. ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ 2023-24 ರ ಸಾಲಿನ ಸಮಿತಿಯ ವಾರ್ಷಿಕ ಮಹಾಸಭೆಯು ಪುತ್ತೂರಿನ ಪ್ರೆಸ್ಟೀಜ್ ಪೆವಿಲಿಯನ್ ಇಲ್ಲಿ ನಡೆಯಿತು. ಪ್ರಾಸ್ತಾವಿಕ ಮಾತುಗಳನ್ನಾಡಿದ ಉಸ್ಮಾನ್ ಎ.ಕೆ., ಕಾಲೇಜು ವಿದ್ಯಾಭ್ಯಾಸ ಮುಗಿಸಿದ ಬಳಿಕ ಸಾಮಾಜಿಕ ಕಳಕಳಿಯ ಉದ್ದೇಶದಿಂದ ಸ್ಥಾಪಿಸಲ್ಪಟ್ಟ ಅಲ್ ರಬೀಹ್ ಸಂಸ್ಥೆ ನಮ್ಮ ಸ್ನೇಹದ ಜೊತೆ ಹೆಮ್ಮೆ ತರುವಂತಾಗಿದೆ ಎಂದರು. ಸಂಸ್ಥೆಯ ನಿಕಟಪೂರ್ವ ಕಾರ್ಯದರ್ಶಿ ನಾಸಿರ್ ಪರ್ಪುಂಜ ವರದಿ

ಅಲ್-ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ – ಅಧ್ಯಕ್ಷರಾಗಿ ಆಸಿಫ್ ಪಾಪೆತ್ತಡ್ಕ, ಕಾರ್ಯದರ್ಶಿಯಾಗಿ ರಿಯಾಝ್ ಶಾಂತಿಗೋಡು Read More »

ಕರಾವಳಿ, ಕರ್ನಾಟಕ

ಅರಂತೋಡು: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

(ನ್ಯೂಸ್ ಕಡಬ) newskadaba.com ಅರಂತೋಡು, ಸೆ. 10. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟವು ಆರಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲೆಯ ಎಸ್.ಡಿಎಂಸಿ ಅಧ್ಯಕ್ಷ ಸುರೇಶ್ ಯು.ಕೆ. ಉಳುವಾರು ವಹಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ತೊಡಿಕಾನ ಕೃಷಿ ಪತ್ತಿನ

ಅರಂತೋಡು: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ Read More »

ಕರಾವಳಿ

ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 09.  ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದದಡಿ ಸೇರಿಸಬೇಕೆಂಬ ಕೂಗಿನ ನಡುವೆಯೇ ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆಗೊಂಡಿದೆ. ವಿಕಿಪೀಡಿಯಾ, ಗೂಗಲ್‌ ನಲ್ಲಿ ತುಳು ಅನುವಾದದ ಅವಕಾಶ ಒದಗಿಸಿದ ಬಳಿಕ ಇದೀಗ ಯುನಿಕೋಡ್ ನಲ್ಲೂ ತುಳು ಲಭ್ಯವಾಗುತ್ತಿರುವುದು ಮಹತ್ವಪೂರ್ಣ ಬೆಳವಣಿಗೆ. ಯುನಿಕೋಡ್ ಅವೃತ್ತಿ 16ರಲ್ಲಿ ತುಳು ಸೇರ್ಪಡೆಯಾಗಿದ್ದು, ಸದ್ಯ 80 ಅಕ್ಷರಗಳನ್ನು ಸೇರಿಸಲಾಗಿದೆ. ಯುನಿಕೋಡ್ ನಲ್ಲಿ ತುಳು ಲಭ್ಯವಾಗಿರುವ ಕಾರಣ ನ್ಯಾಚುರಲ್ ಲಾಂಗ್ವೇಜ್ ಪ್ರೊಸೆಸಿಂಗ್, ಟೆಕ್ಸ್ಟ್ ಟು ಸ್ಪೀಚ್,

ಯುನಿಕೋಡ್ ಗೆ ‘ತುಳು- ತಿಗಳಾರಿ’ ಲಿಪಿ ಸೇರ್ಪಡೆ Read More »

ಕರಾವಳಿ

ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ        

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 09.  ಕುಂಜಿಬೆಟ್ಟು ಕೋಚಿಂಗ್ ಸೆಂಟರ್ ಗೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದ ಆರ್ಯ(13) ಇಂದು ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ರವಿವಾರ ಬೆಳಗ್ಗೆ ಕೋಚಿಂಗ್ ಸೆಂಟರ್ ಆರ್ಯನನ್ನು ಅವರ ತಂದೆ ಪ್ರಕಾಶ್ ಶೆಟ್ಟಿ ಅವರು ಡ್ರಾಪ್ ಮಾಡಿದ್ದಾರೆ. ಬಳಿಕ ತಂದೆ 2:45 ರ ಸುಮಾರಿಗೆ ಆರ್ಯನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆತ ನಾಪತ್ತೆಯಾಗಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ

ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ         Read More »

ಕರಾವಳಿ

ಮಂಗಳೂರು: ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ 7ನೇ ಇಂದು ಶುಭಾರಂಭ  

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 09.  ತಾಜಾ ಕೋಳಿ ಮಾಂಸ, ಮಟನ್ ಮಾಂಸ ಮತ್ತು ಫ್ರೋಝೆನ್ ಫುಡ್ಸ್ ಐಟಮ್ ಗಳ ಮಳಿಗೆ ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ ಮಂಗಳೂರಿನ ಮೋರ್ಗನ್ಸ್ ಗೇಟ್ ಜಂಕ್ಷನ್ ನ ಅರ್ಫಾ ಮಿರೇಜ್ ಟವರ್ ನ ತಳ ಅಂತಸ್ತಿನಲ್ಲಿ ಇಂದು ಶುಭಾರಂಭಗೊಂಡಿತು. ಮಂಗಳೂರು ಹಿದಾಯ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಡಿಯನ್ ಚಿಕನ್ ಸಂಸ್ಥೆಯ ಮಾಲಕರು

ಮಂಗಳೂರು: ‘ಇಂಡಿಯನ್ ಫ್ರೆಶ್’ ಸಂಸ್ಥೆಯ ನೂತನ ಶಾಖೆ 7ನೇ ಇಂದು ಶುಭಾರಂಭ   Read More »

ಕರಾವಳಿ

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 09.  ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ 13 ವರ್ಷದ ಆರ್ಯ ಎಂಬ ವಿದ್ಯಾರ್ಥಿಯನ್ನು ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಡ್ರಾಪ್ ಮಾಡಿ ಬಳಿಕ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. 8 ನೇ ತರಗತಿಯ ವಿದ್ಯಾರ್ಥಿ ಆರ್ಯನನ್ನು ಆತನ ತಂದೆ ಪ್ರಕಾಶ್ ಶೆಟ್ಟಿ ಅವರು ಸೆಪ್ಟೆಂಬರ್ 8 ರ ಭಾನುವಾರ ಬೆಳಿಗ್ಗೆ ಇನ್‌ಸ್ಟಿಟ್ಯೂಟ್‌ ಗೆ ಡ್ರಾಪ್ ಮಾಡಿದ್ದಾರೆ, ಬಳಿಕ ತಂದೆ 2:45 ರ ಸುಮಾರಿಗೆ ಅವನನ್ನು ಕರೆದುಕೊಂಡು ಹೋಗಲು ಹಿಂದಿರುಗಿದಾಗ, ಆರ್ಯ ಎಲ್ಲಿಯೂ ಕಾಣಲಿಲ್ಲ. ಸಿಬ್ಬಂದಿಯನ್ನು ವಿಚಾರಿಸಿದಾಗ,

ಕೋಚಿಂಗ್ ಇನ್‌ ಸ್ಟಿಟ್ಯೂಟ್‌ ಗೆ ತೆರಳಿದ ವಿದ್ಯಾರ್ಥಿ ನಾಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top