ಕರಾವಳಿ

ಸೆಪ್ಟೆಂಬರ್ 19ರಂದು ಮನಪಾ ಮೇಯರ್ ಉಪಮೇಯರ್ ಚುನಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಮಂಗಳೂರು ಮಹಾನಗರ ಪಾಲಿಕೆ 25ನೇ ಅವಧಿಯ ಮೇಯರ್ ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯು ಸೆಪ್ಟೆಂಬರ್ 19ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.

ಸೆಪ್ಟೆಂಬರ್ 19ರಂದು ಮನಪಾ ಮೇಯರ್ ಉಪಮೇಯರ್ ಚುನಾವಣೆ Read More »

ಕರಾವಳಿ

ಸೆಪ್ಟೆಂಬರ್ 10ರಂದು ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಸೆಪ್ಟೆಂಬರ್ 10ರಂದು ಬೆಳಿಗ್ಗೆ 9:30 ಕ್ಕೆ ಸರ್ಕಾರಿ ನೌಕರರ  ಸಂಘದ ಕಟ್ಟಡದ ನಂದಿನಿಹಾಲ್ ನಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳಾದ ಡಾ.ಬಿಂದು ಉದಯ್ ಕುಮಾರ್ ಅವರಿಂದ “ಒತ್ತಡ ನಿರ್ವಹಣೆ” ಕಾರ್ಯಗಾರವನ್ನು ಏರ್ಪಡಿಸಲಾಗಿದೆ ಎಂದು ಕರ್ನಾಟಕ

ಸೆಪ್ಟೆಂಬರ್ 10ರಂದು ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ Read More »

ಕರಾವಳಿ

ಸರಕಾರಿ ಮಹಿಳಾ ಐಟಿಐ- ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಮಂಗಳೂರಿನ ಸರ್ಕಾರಿ ಐಟಿಐ ಮಹಿಳಾ ಸಂಸ್ಥೆಯಲ್ಲಿ ತರಬೇತಿಗಾಗಿ ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಕರ್ನಾಟಕದಲ್ಲಿ 5 ವರ್ಷ ವ್ಯಾಸಂಗ ಮಾಡಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಸೆಪ್ಟೆಂಬರ್ 30ರ ವರೆಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಸೀಟುಗಳ ವಿವರ :- ಎಲೆಕ್ಟ್ರಾನಿಕ್ ಮೆಕ್ಯಾನಿಕ್ ತರಬೇತಿ- ಅವಧಿ 2 ವರ್ಷ, ಖಾಲಿ ಇರುವ ಸೀಟುಗಳು 18. ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ – ತರಬೇತಿ ಅವಧಿ ಎರಡು ವರ್ಷ, ಖಾಲಿ ಇರುವ

ಸರಕಾರಿ ಮಹಿಳಾ ಐಟಿಐ- ಖಾಲಿ ಸೀಟುಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯ ಧನ ನೀಡುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳು ನಿಗದಿತ ಅರ್ಜಿ ನಮೂನೆಯನ್ನು ಕಛೇರಿಯಲ್ಲಿ ಪಡೆದು ಸೆಪ್ಟೆಂಬರ್ 20ರೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ

ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಜಿಮ್ ಸ್ಥಾಪನೆಗೆ ಸಹಾಯಧನ Read More »

ಕರಾವಳಿ

ಸಬಳೂರು: ಮೃತರ ಕುಟುಂಬಕ್ಕೆ ಧನಸಹಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಇತ್ತೀಚೆಗೆ ನಿಧನರಾದ ಕೊಯಿಲ ಗ್ರಾಮದ ಕೆರೆಕೋಡಿ ನಿವಾಸಿ ವರದರಾಜ ಶೆಟ್ಟಿ ಅವರ ಕುಟುಂಬಕ್ಕೆ  ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗ ಮತ್ತು ಬಿಜೆಪಿ ಸಬಳೂರು ಬೂತ್ ಸಮಿತಿ ಸದಸ್ಯರಿಂದ  ಮತ್ತು ದಾನಿಗಳಿಂದ ಸಂಗ್ರಹಿಸಲಾದ ಧನ ಸಹಾಯವನ್ನು ಮೃತರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಕೊಯಿಲ ಗ್ರಾ.ಪಂ ಉಪಾಧ್ಯಕ್ಷ ಯತೀಶ್ ಸೀಗೆತ್ತಡಿ, ಸದಸ್ಯ ಚಿದಾನಂದ ಪಾನ್ಯಾಲು, ಸಬಳೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಸಂಕೇಶ,

ಸಬಳೂರು: ಮೃತರ ಕುಟುಂಬಕ್ಕೆ ಧನಸಹಾಯ Read More »

ಕರಾವಳಿ, ಕರ್ನಾಟಕ

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 07. ಗಣೇಶೋತ್ಸವ, ಈದ್ ಮಿಲಾದ್ ಹಾಗೂ ಮೇರಿ ಮಾತೆಯ ಜನ್ಮದಿನ ಆಚರಣೆ ವೇಳೆ ಸಾರ್ವಜನಿಕವಾಗಿ ಪಾಲಿಸಬೇಕಾದ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಕಡಬ ಠಾಣೆಯಲ್ಲಿ ಠಾಣಾ ವ್ಯಾಪ್ತಿಯ ವಿವಿಧ ಧಾರ್ಮಿಕ ಪ್ರಮುಖರ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಡಬ ಠಾಣಾ ಎಸ್ಐ ಅಭಿನಂದನ್ ಎಂ.ಎಸ್, ಹಬ್ಬಗಳನ್ನು ಯಾವುದೇ ಅಡೆತಡೆಗಳು ಬಾರದಂತೆ ಸುಸೂತ್ರವಾಗಿ ನಡೆಯಬೇಕೆಂಬ ಉದ್ದೇಶದಿಂದ ಸರಕಾರವು ಹಲವು ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದೆ. ಹಬ್ಬಗಳ ಮೆರವಣಿಗೆ ವೇಳೆ ಮುಖ್ಯ

ಹಬ್ಬಗಳ ಹಿನ್ನೆಲೆ ಕಡಬ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ Read More »

ಕರಾವಳಿ, ಕರ್ನಾಟಕ

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ ವೇ ಪರೀಕ್ಷಾ ಕಾರ್ಯಪಡೆಯನ್ನು ರಚಿಸಲಾಗಿದ್ದು, ಏರ್ ಪೋರ್ಟ್ ಸರ್ಫೇಸ್ ಫ್ರಿಕ್ಷನ್ ಟೆಸ್ಟರ್ ಯಂತ್ರಗಳ ಮೂಲಕ ತಪಾಸಣೆಯು ನಡೆಯಲಿದೆ. ತಂಡದಲ್ಲಿ ಪ್ರಭಾಕರನ್ ಸುಂದರಂ, ಶೆಫಾಲಿ ಮಲ್ದಾರ್ ಮತ್ತು ಪ್ರಸನ್ನ ರಾಜೇಂದ್ರನ್ ಒಳಗೊಂಡ ಇಲೆಕ್ಟ್ರಿಕಲ್, ಸಿವಿಲ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ ಗಳಿದ್ದಾರೆ. ಫಿನ್ ಲ್ಯಾಂಡ್ ನಿಂದ ಆಮದು ಮಾಡಲಾದ   ಎೆಸ್ಎಫ್.ಟಿ ಉಪಕರಣದೊಂದಿಗೆ ರನ್ ವೇಯಲ್ಲಿ ತಪಾಸಣೆ ನಡೆಸಲು ಮತ್ತು ಮಾಪನಾಂಕ ನೀಡಲು ಪ್ರಮಾಣೀಕರಿಸಲಾಗಿದೆ. ವಿಮಾನಗಳು

ಮಂಗಳೂರು ಏರ್ಪೋರ್ಟ್ ರನ್ ವೇ ತಪಾಸಣೆಗೆ ಕಾರ್ಯಪಡೆ ರಚನೆ Read More »

ಕರಾವಳಿ, ಕರ್ನಾಟಕ

Обзор Daddy – Доступные фриспины, live казино интернет

Наше программное обеспечение для казино совместимо с рядом платформ, включая Windows, Mac, Linux, Android, iOS, Blackberry и Windows Mobile. Если вы чувствуете себя немного более авантюрным, вы все равно можете заработать много денег, увеличив усилия. Мы будем рядом, чтобы помочь вам обработать вывод средств как можно быстрее. Если вы хотите играть на реальные деньги, вы

Обзор Daddy – Доступные фриспины, live казино интернет Read More »

ಕರಾವಳಿ

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಸೆ. 06. ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಫಕೀರ ಎಂಬವರ ಮನೆಯು ಸಂಪೂರ್ಣ ನೆಲಸಮಗೊಂಡ ಘಟನೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಲಾಡಿ ಪಂಜಳ ಎಂಬಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಗ್ರಾಮಕರಣಿಕ ಸಂತೋಷ್, ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಗುರುವ ಎಸ್, ಗ್ರಾಮ ಪಂಚಾಯತ್ ಸದಸ್ಯರಾದ ವಸಂತ ಕುಬಲಾಡಿ ಗ್ರಾಮ ಸಹಾಯಕ ಗ್ರಾಮ ಪಂಚಾಯತ್ ಸಿಬ್ಬಂದಿ ಭೇಟಿ ನೀಡಿದ್ದರು.

ನೂಜಿಬಾಳ್ತಿಲ: ಭಾರೀ ಮಳೆಗೆ ಮನೆ ನೆಲಸಮ; ಕಡಬ ತಹಶೀಲ್ದಾರ್ ಭೇಟಿ, ಪರಿಶೀಲನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top