ಕರಾವಳಿ

crime, arrest, suspected

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 06. ಮನೆಯೊಂದರ ಹಿಂಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ನಡೆಸಿದ ಕಡಬ ಪೋಲಿಸರು ಮಾಂಸ ಸಹಿತ ಇಬ್ಬರನ್ನು ಬಂಧಿಸಿದ ಘಟನೆ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಕಳ ಎಂಬಲ್ಲಿ ನಡೆದಿದೆ. ಬಂಧಿತರನ್ನು ಬಿನೋಯ್ ಹಾಗೂ ಕುಟ್ಟಪ್ಪನ್ ಎಂದು ಗುರುತಿಸಲಾಗಿದೆ. ಕುಟ್ರುಪ್ಪಾಡಿಯ ಮನೆಯೊಂದರಲ್ಲಿ ಜಾನುವಾರು ವಧೆ ಮಾಡುತ್ತಿರುವ ಕುರಿತು ಬಜರಂಗದಳಕ್ಕೆ ಮಾಹಿತಿಯ ಮೇರೆಗೆ ಕಡಬ ಠಾಣಾ ಎಸ್.ಐ ನೇತೃತ್ವದ ಪೊಲೀಸರು ದಿಢೀರ್ ದಾಳಿ ಮಾಡಿದ್ದು, ಈ ಸಂದರ್ಭ ಸ್ಥಳದಲ್ಲಿ ಗೋವಧೆ ಮಾಡಲು […]

ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ- ಇಬ್ಬರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳಾದ ನ್ಯೂ ಮಂಗಳ ಕಾಲೇಜ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಸ್, ಮಂಗಳ ಕಾಲೇಜ್ ಆಫ್ ಪಾರಾಮೆಡಿಕಲ್ ಸೈನ್ಸ್ ಸ್, ಮಂಗಳ ಸ್ಕೂಲ್ ಆಫ್ ನರ್ಸಿಂಗ್, ಮಂಗಳ ಕಾಲೇಜ್ ಆಫ್ ಫಿಸಿಯೊತೆರಪಿ ಕಾಲೇಜುಗಳ ಪದವಿ ಪ್ರಧಾನ ಸಮಾರಂಭವು ಮಂಗಳೂರಿನ ಪುರಭವನದಲ್ಲಿ ಅದ್ದೂರಿಯಾಗಿ ಜರುಗಿತು. ಈ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಡಾ. ಜಿ. ಅರುಣ್ ಮಯ್ಯ, ಪ್ರೋಫೆಸರ್ ಮತ್ತು ಡೀನ್

ಮಂಗಳೂರು: ಮಂಗಳ ಸಮೂಹ ವಿದ್ಯಾಸಂಸ್ಥೆಯ ಅಂಗಸಂಸ್ಥೆಗಳ ಅದ್ದೂರಿ ಪದವಿ ಪ್ರಧಾನ ಸಮಾರಂಭ Read More »

ಕರಾವಳಿ

ಮಂಗಳೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ನಗರದ ಹಂಪನಕಟ್ಟೆಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಾಕಿ ಇರುವ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ನೆರವೇರಿಸಿದರು. ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನಿತಾ, ಪ್ರತಿಪಕ್ಷದ ನಾಯಕ ಪ್ರವೀಣ್ ಚಂದ್ರ ಆಳ್ವ, ಸದಸ್ಯರಾದ ದಿವಾಕರ ಪಾಂಡೇಶ್ವರ, ಗಣೇಶ್ ಕುಲಾಲ್, ಶೈಲೇಶ್, ಸಂದೀಪ್ ಗರೋಡಿ, ಸಾಮಾಜಿಕ ಕಾರ್ಯಕರ್ತ ಜಿ.ಕೆ.ಭಟ್ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪಾರ್ತಿಪ್ಪಾಡಿ, ಉಪಾಧ್ಯಕ್ಷ ರಾಮಚಂದ್ರ ನಾಯ್ಕ್, ಜಯಶೀಲ ಅಡ್ಯಂತಾಯ, ಸ್ಮಾರ್ಟ್‌ಸಿಟಿ ಜನರಲ್

ಮಂಗಳೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕಾಮಗಾರಿಗೆ ಶಿಲಾನ್ಯಾಸ Read More »

ಕರಾವಳಿ

Kent онлайн – Реальные промокоды, 1000 рублей для новых игроков

Даже если у вас возникнут проблемы при попытке вывести платеж, это известное и надежное имя, а это значит, что вы можете быстро получить помощь и быть уверенными, что ваши средства вернутся на ваш счет как можно скорее. О любых подозрениях в нарушении Правил и условий Kent сообщается нашему стороннему лицензиару и соответствующим органам. Что бы

Kent онлайн – Реальные промокоды, 1000 рублей для новых игроков Read More »

ಕರಾವಳಿ

‘ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕ’: ಯು.ಟಿ. ಖಾದರ್

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 6. ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕವಾಗಿದೆ. ಆತ್ಮರಕ್ಷಣೆಯ ಕಲೆಯಾಗಿರುವ ಕರಾಟೆ ಇವತ್ತು ಜೀವಂತವಾಗಿ ಉಳಿದಿದ್ದರೆ ಮಕ್ಕಳ ಹೆತ್ತವರು, ಗುರು ಹಿರಿಯರು ಅದಕ್ಕೆ ಕಾರಣ. ಹೆತ್ತವರು ಮಕ್ಕಳಲ್ಲಿ ಕರಾಟೆಗೆ ಆಸಕ್ತಿ ಬೆಳೆಸಿ, ಅವರಿಗೆ ಪ್ರೋತ್ಸಾಹ ನೀಡುವುದರಿಂದ ಇದು ಇನ್ನಷ್ಟು ಬೆಳೆಯಲು ಸಾಧ್ಯ ಎಂದು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಿಸಿದ್ದಾರೆ. ಸೆಲ್ಫ್ ಡಿಫೆನ್ಸ್ ‘ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೊಜೊ ಇದರ ಆಶ್ರಯದಲ್ಲಿ ನಗರದ ಕುಲಶೇಖರದ

‘ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕ’: ಯು.ಟಿ. ಖಾದರ್ Read More »

ಕರಾವಳಿ

ಆಲಂಕಾರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 06. ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಸವಾರರಿಬ್ಬರು ಗಾಯಗೊಂಡ ಘಟನೆ ಆಲಂಕಾರು ಕಜೆ ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಗಾಯಗೊಂಡವರನ್ನು ಜಯಂತ ಪೂಜಾರಿ ಹಾಗೂ ದಿನೇಶ್ ಬುಡೇರಿ ಎಂದು ಗುರುತಿಸಲಾಗಿದೆ. ಆಕ್ಟಿವಾ ಹಾಗೂ ಪಲ್ಸರ್ ನಡುವೆ ನಡೆದ ಢಿಕ್ಕಿಯ ರಭಸಕ್ಕೆ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಪರಿಣಾಮ ಆಕ್ಟಿವಾ ಸವಾರ ಜಯಂತ ಪೂಜಾರಿ ಅವರ ತಲೆಗೆ ಹಾಗೂ ಬೈಕ್ ಸವಾರ ದಿನೇಶ್ ಅವರ ಕಾಲಿಗೆ ಗಾಯವಾಗಿದೆ. ಇಬ್ಬರನ್ನೂ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ

ಆಲಂಕಾರು: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಸವಾರರಿಬ್ಬರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ನಿಯಂತ್ರಣ ತಪ್ಪಿದ ಬೈಕೊಂದು ಬಿದ್ದ ಪರಿಣಾಮ ಯುವಕರಿಬ್ಬರು ಮೃತಪಟ್ಟ ಘಟನೆ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ನಡೆದಿದೆ. ಮೃತ ಯುವಕರನ್ನು ರಾಮಕುಂಜ ಗ್ರಾಮದ ಪಾದೆ ನಿವಾಸಿ ಚೆನ್ನಪ್ಪ ಕುಲಾಲ್ ಅವರ ಪುತ್ರ ಚೇತನ್(24) ಹಾಗೂ ಕೋಡಿಕಲ್ ನಿವಾಸಿ ಕಾಶೀನಾಥ್(17) ಎಂದು ಗುರುತಿಸಲಾಗಿದೆ. ಮೃತ ಸವಾರ ಚೇತನ್ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್‌ ಉರುಳಿಬಿದ್ದಿದೆ. ಇದರಿಂದ ಅವರಿಬ್ಬರು ರಸ್ತೆಗೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮಂಗಳೂರಿನಲ್ಲಿ ರಸ್ತೆ ಅಪಘಾತ – ಕಡಬದ ಯುವಕರಿಬ್ಬರು ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಲ್ಲಾದ್ಯಂತ ಇ-ಆಟೋ ಪರವಾನಗಿ ಹಿಂಪಡೆಯುವುದಿಲ್ಲ- ಡಿಸಿ ಮುಲ್ಲೈ ಮುಗಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಜಿಲ್ಲಾದ್ಯಂತ ಇಲೆಕ್ಟ್ರಿಕ್ ಆಟೋ ರಿಕ್ಷಾಗಳಿಗೆ ಪ್ರದೇಶ ನಿರ್ಬಂಧಗಳಿಲ್ಲದೇ ಸಂಚರಿಸಲು ಅನುಮತಿ ನೀಡಿ ಜುಲೈ 26ರಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಟೋ-ರಿಕ್ಷಾ ಮಾಲೀಕರು ಮತ್ತು ಚಾಲಕರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿ ಮತ್ತು ಹೈಕೋರ್ಟ್ ನಿರ್ದೇಶನದ ಮೇರೆಗೆ ಈ ಆದೇಶವನ್ನು ಕಾನೂನು ಚೌಕಟ್ಟಿನಲ್ಲಿ ಹೊರಡಿಸಲಾಗಿದೆ. ಸಂಬಂಧಪಟ್ಟವರು ಮೇಲ್ಮನವಿಯ ಮೂಲಕ

ಜಿಲ್ಲಾದ್ಯಂತ ಇ-ಆಟೋ ಪರವಾನಗಿ ಹಿಂಪಡೆಯುವುದಿಲ್ಲ- ಡಿಸಿ ಮುಲ್ಲೈ ಮುಗಿಲನ್ Read More »

ಕರಾವಳಿ

ಹಳಿದಾಟುತ್ತಿದ್ದ ವೇಳೆ ರೈಲು ಢಿಕ್ಕಿ- ಪೊಲೀಸ್ ಮೃತ್ಯು…!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಸೆ. 06. ಇಯರ್‌ಫೋನ್‌ ಹಾಕಿಕೊಂಡು ಹಳಿದಾಟುತ್ತಿದ್ದ ಪೊಲೀಸ್ ಸಿಬ್ಬಂದಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರನ್ನು ಶಾಮ್ಲಿ ಜಿಲ್ಲೆಯ ನಿವಾಸಿ ಅಕ್ಷಯ್‌ವೀರ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಇವರು ಶಹಜಹಾನ್‌ ಪುರದ ಇಂದಿರಾನಗರ ರೈಲ್ವೇ ಕ್ರಾಸಿಂಗ್‌ನಲ್ಲಿ ಇಬ್ಬರು ಪುರುಷರೊಂದಿಗೆ ರೈಲ್ವೆ ಹಳಿ ದಾಟುತ್ತಿದ್ದ ಸಂದರ್ಭ ಇಯರ್‌ಫೋನ್‌ ಹಾಕಿಕೊಂಡಿದ್ದರಿಂದ ರೈಲು ಬರುವುದು ತಿಳಿಯದೇ ರೈಲು ಢಿಕ್ಕಿಹೊಡೆದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಹಳಿದಾಟುತ್ತಿದ್ದ ವೇಳೆ ರೈಲು ಢಿಕ್ಕಿ- ಪೊಲೀಸ್ ಮೃತ್ಯು…! Read More »

ಕರಾವಳಿ

ಮೈಸೂರು ದಸರಾ- ಅರಮನೆಗೆ ಆಗಮಿಸಿದ 2ನೇ ತಂಡದ ಗಜಪಡೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 06. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳು ಈಗಾಗಲೇ ಆರಂಭವಾಗಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ಗಜಪಡೆಯು ಆ. 21ರಂದು ಅರಮನೆಗೆ ಆಗಮಿಸಿ ಈಗಾಗಲೇ ತಾಲೀಮಿನಲ್ಲಿ ನಿರತವಾಗಿವೆ. ಇದೀಗ ದಸರಾ ಮಹೋತ್ಸವದಲ್ಲಿ ಭಾಗವಹಿಸಲು 2ನೇ ತಂಡ ಐದು ಆನೆಗಳು ವಿವಿಧ ಶಿಬಿರಗಳಿಂದ ಅರಮನೆಗೆ ಆಗಮಿಸಿದ್ದು, ಪೂಜೆ ಸಲ್ಲಿಸಿ ಸ್ವಾಗತಿಸಲಾಗಿದೆ. ತಂಡದ ಐದು ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಗಿದೆ. ಪ್ರಶಾಂತ, ಹಿರಣ್ಯಾ, ಮಹೇಂದ್ರ, ದೊಡ್ಡ ಹರವೇಲಕ್ಷ್ಮೀ, ಸುಗ್ರೀವಾ ಆನೆಗಳು ಎರಡನೇ

ಮೈಸೂರು ದಸರಾ- ಅರಮನೆಗೆ ಆಗಮಿಸಿದ 2ನೇ ತಂಡದ ಗಜಪಡೆ Read More »

ಕರಾವಳಿ
Scroll to Top