ಕರಾವಳಿ

ಸಂಜೀವಿನಿ ಮಾಸಿಕ ಸಂತೆ; ಖಾಯಂ ಆಗಿಸಲು ಕ್ರಮ- ಜಿಲ್ಲಾ ಪಂಚಾಯತ್ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಸಂಜೀವಿನಿ ಮಾಸಿಕ ಸಂತೆಯು ಜನಸಾಮಾನ್ಯರನ್ನು ತಲುಪಲು ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಸೂಪರ್ ಮಾರ್ಕೆಟ್‍ನ ಪರಿಕಲ್ಪನೆಯಂತೆ  ಅಂಗಡಿಗಳನ್ನು ನಿರ್ಮಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಡಾ. ಆನಂದ್ ಕೆ. ಹೇಳಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇದರ ಸಹಯೋಗದೊಂದಿಗೆ ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ನಡೆದ ಸಂಜೀವಿನಿ […]

ಸಂಜೀವಿನಿ ಮಾಸಿಕ ಸಂತೆ; ಖಾಯಂ ಆಗಿಸಲು ಕ್ರಮ- ಜಿಲ್ಲಾ ಪಂಚಾಯತ್ ಸಿಇಓ Read More »

ಕರಾವಳಿ

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!               

(ನ್ಯೂಸ್ ಕಡಬ) newskadaba.com  ಕುಂದಾಪುರ, ಸೆ. 6. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ಮುಂದಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದ ತಾಲೂಕಿನ ಹಳ್ನಾಡು ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರ ಸುಪ್ರಜ ಶೆಟ್ಟಿ (17) ಯಾವುದೋ ಕಾರಣದಿಂದ ಬೇಸತ್ತು ಮನೆ ತೋಟದ ಬಳಿ ಇರುವ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸುಪ್ರಜ ಶೆಟ್ಟಿ ಬುಧವಾರ ಬೆಳಗ್ಗೆ 9 ಗಂಟೆಗೆ ಮನೆಯಲ್ಲಿ ತಿಂಡಿ ತಿಂದು ತೋಟದ ಕಡೆಗೆ ಹೋಗಿ ಬರುವುದಾಗಿ ತಿಳಿಸಿ ಹೊರಗೆ ಹೋಗಿದ್ದು,

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!                Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು – ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಡಬ ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ 3 ಎಕರೆ ಜಮೀನು ಕಾದಿರಿಸಲಾಗಿದ್ದು, ದ.ಕ. ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ. ಜೋಶಿ ಅವರು ಗುರುವಾರದಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಬಳಿಕ ಅಧಿಕಾರಿಗಳು ಹಾಗೂ ಸ್ಥಳೀಯ ನ್ಯಾಯವಾದಿಗಳ ಜೊತೆ ಚರ್ಚಿಸಿದ ಅವರು ಕಡಬ ತಾಲೂಕು ಕೇಂದ್ರಕ್ಕೆ ಸಿವಿಲ್ ನ್ಯಾಯಾಲಯ ಸಂಕೀರ್ಣ, ನ್ಯಾಯಾಧೀಶರ ವಸತಿಗೃಹ, ವಕೀಲರ ಭವನ ಹಾಗೂ ನ್ಯಾಯಾಲಯ ಸಿಬ್ಬಂದಿಗಳ

ಕಡಬ: ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಜಮೀನು ಮೀಸಲು – ಸ್ಥಳಕ್ಕೆ ಭೇಟಿ ನೀಡಿ ಪರಿಶಿಲನೆ ನಡೆಸಿದ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶ Read More »

ಕರಾವಳಿ, ಕರ್ನಾಟಕ

ಉಡುಪಿ: ನೂತನ ಬೀದಿ ದೀಪಗಳನ್ನು ಉದ್ಘಾಟಿಸಿದ ಶಾಸಕ ಯಶ್‌ ಪಾಲ್ ಸುವರ್ಣ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 6.  ನಗರಸಭಾ ವ್ಯಾಪ್ತಿಯ ಮಣಿಪಾಲ- ಪರ್ಕಳ ಮುಖ್ಯರಸ್ತೆಯಲ್ಲಿ ನೂತನವಾಗಿ ಅಳವಡಿಸಲಾದ ಬೀದಿ ದೀಪಗಳ ಉದ್ಘಾಟನೆಯನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಯಶ್ ಪಾಲ್ ಸುವರ್ಣ, ಗೌರಿ ಗಣೇಶ ಹಬ್ಬದ ಶುಭ ಸಂದರ್ಭ ಬೀದಿ ದೀಪದ ಉದ್ಘಾಟನೆಯ ಮೂಲಕ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಉಡುಪಿ ಕರಾವಳಿ ಬೈಪಾಸಿನಿಂದ ಪರ್ಕಳ ಗಡಿಭಾಗದವರೆಗೆ ದಾರಿ ದೀಪ ವ್ಯವಸ್ಥೆ ಪೂರ್ಣಗೊಂಡಿದ್ದು ಸುಗಮ ಸಂಚಾರಕ್ಕೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು. ಅಂದಾಜು

ಉಡುಪಿ: ನೂತನ ಬೀದಿ ದೀಪಗಳನ್ನು ಉದ್ಘಾಟಿಸಿದ ಶಾಸಕ ಯಶ್‌ ಪಾಲ್ ಸುವರ್ಣ Read More »

ಕರಾವಳಿ

Пинко Казино Онлайн в России: Играть на Официальном сайте Pinco

Официальный сайт онлайн казино Пинко приглашает каждого россиянина посетить игровой клуб Pinco, пройти быструю регистрацию и начать играть в тысячи игровых автоматов уже сегодня. Вход на сайт Пинко по рабочей ссылке для игры на деньги и бесплатно уже сегодня Игра на реальные деньги в онлайн казино всегда связана с элементом риска, но снизить вероятность финансовых

Пинко Казино Онлайн в России: Играть на Официальном сайте Pinco Read More »

ಕರಾವಳಿ

VAVADA CASINO Рабочее зеркало на сегодня

Содержимое Заходим и играем в казино Vavada – Mússica Доступ к Платформе Особенности и Преимущества Официальный сайт Вавада казино онлайн Вход Vavada — Обзор бонусы, интернет казино честное Приветственный бонус Программа лояльности Промокоды Вавада ≡ Бездепозитные бонусы в Vavada на октябрь Рабочее зеркало Вавада сегодня – VAVADA CASINO зеркало официальный сайт Доступные платежные системы Рабочее

VAVADA CASINO Рабочее зеркало на сегодня Read More »

ಕರಾವಳಿ

ಕಡಬ: ಸೆ.‌ 16ರ ವರೆಗೆ ಪಹಣಿಗಳಿಗೆ ಆದಾರ್ ಜೋಡಣೆ ಆಂದೋಲನ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ರೈತರಿಗೆ ನಿಗದಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಗಳಡಿ ಆಧಾರ್ ಜೋಡಣೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಕಡಬ ತಾಲೂಕಿನಲ್ಲಿ ಆಧಾರ್ ಜೋಡಣೆ ಪ್ರಗತಿ ಕಡಿಮೆಯಾಗಿರುವ ಕಾರಣ ಕಡಬ ತಾಲೂಕಿನಾದ್ಯಂತ ಸೆ. 16ರ ವರೆಗೆ ಆಂದೋಲನ ಹಮ್ಮಿಕೊಳ್ಳಾಗಿದೆ. ಆದಾರ್ ಜೋಡಣೆ ಬಾಕಿಯಿರುವ ಖಾತದಾರರು ಪಹಣಿಗಳೊಂದಿಗೆ ತಮ್ಮ ಗ್ರಾಮ ಆಡಳಿತಾಧಿಕಾರಿ ಕಚೇರಿಗೆ ತೆರಳಿ ಆಧಾರ್ ಜೋಡಣೆ ಮಾಡಿಕೊಳ್ಳಬೇಕಾಗಿ ಕಡಬ ತಹಶೀಲ್ದಾರ ಪ್ರಭಾಕರ ಖಜೂರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ: ಸೆ.‌ 16ರ ವರೆಗೆ ಪಹಣಿಗಳಿಗೆ ಆದಾರ್ ಜೋಡಣೆ ಆಂದೋಲನ Read More »

ಕರಾವಳಿ

ಕಡಬ: ಕಾಲುಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಾಲು ಜಾರಿ ತೋಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ‌ ಕಡಬ ತಾಲೂಕಿನ ಪೇರಡ್ಕ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಮೀನಾಡಿ ಸಮೀಪ ದೋಳ ನಿವಾಸಿ ಉಮೇಶ (35) ಎಂದು ಗುರುತಿಸಲಾಗಿದೆ. ಉಮೇಶ ಗುರುವಾರ ಸಂಜೆ ಕೆಲಸ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲು ಜಾರಿ ತೋಡಿಗೆ ಬಿದ್ದಿದ್ದರು. ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಸುಮಾರು ಒಂದು ಕಿಮೀ ಕೆಳಗಡೆ ಪೇರಡ್ಕ ಸೇತುವೆ ಬಳಿ ಮೃತದೇಹ

ಕಡಬ: ಕಾಲುಜಾರಿ ತೋಡಿಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ – ಎಸ್‌ಡಿಪಿಐ ಕಡಬ ಬ್ಲಾಕ್ ಸಮಿತಿಯಿಂದ ಆಹಾರ ನಿರೀಕ್ಷಕರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕಡಬ ಬ್ಲಾಕ್ ಸಮಿತಿ ವತಿಯಿಂದ ಪಡಿತರ ಅಂಗಡಿಯಲ್ಲಿ ವಿತರಿಸುವ ಅಕ್ಕಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿತರಿಸಲು ಆಗ್ರಹಿಸಿ ಕಡಬ ತಾಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರಾದ ಶಂಕರ್ ರವರಿಗೆ ಮನವಿ ಸಲ್ಲಿಸಲಾಯಿತು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಲ್ಪಡುವ ಅಕ್ಕಿಯಲ್ಲಿ ಸಂಪೂರ್ಣವಾಗಿ ಬೆಳ್ತಿಗೆ ಅಕ್ಕಿ ನೀಡುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದನ್ನು ಮನಗಂಡು ಪ್ರತಿ ಕುಟುಂಬಕ್ಕೂ ನಿಗದಿಯಾದ ಅಕ್ಕಿಯ

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ – ಎಸ್‌ಡಿಪಿಐ ಕಡಬ ಬ್ಲಾಕ್ ಸಮಿತಿಯಿಂದ ಆಹಾರ ನಿರೀಕ್ಷಕರಿಗೆ ಮನವಿ Read More »

ಕರಾವಳಿ

ಶಿಕ್ಷಕ ದಿನಾಚರಣೆ- ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಗುರುವಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ನಿವೃತ್ತಿ ಹೊಂದಿದ ಗುರುಗಳಿಗೆ ಗುರುವಂದನೆಯನ್ನು ನೀಡುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಶುಭೋದಯ ಮೆಡಿಕಲ್ ಸೈನ್ಸ್ ಸಂಸ್ಥೆ ಶಿವಮೊಗ್ಗ ಇಲ್ಲಿಯ ಪ್ರೊಫೆಸರ್ ಆಗಿರುವ ಶ್ರೀಯುತ ಡಾ ಶಿವಾನಂದ ನಾಯ್ಕ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪವನ್ನು ಬೆಳಗಿಸಿದರು. ನಂತರ ಮಾತನಾಡಿದ ಅವರು, “ವಿದ್ಯಾ ಕ್ಷೇತ್ರದಲ್ಲಿ ಸಾಧ್ಯವಾದದ್ದನೆಲ್ಲ ಮಾಡಿ ಮಕ್ಕಳಿಗೆ

ಶಿಕ್ಷಕ ದಿನಾಚರಣೆ- ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಗುರುವಂದನಾ ಕಾರ್ಯಕ್ರಮ Read More »

ಕರಾವಳಿ
Scroll to Top