ಕರಾವಳಿ

ವಿದ್ಯಾರ್ಥಿಗಳ ಉನ್ನತ ಸಾಧನೆಯೇ ಶಿಕ್ಷಕ ವೃತ್ತಿಯ ಧನ್ಯತೆ – ಮೋಹಿನಿ ಶೆಟ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ನಮ್ಮ ಹಳೆಯ ವಿದ್ಯಾರ್ಥಿಗಳು ಜೀವನದಲ್ಲಿ ಮಹತ್ತರ ಸಾಧನೆಗೈಯುವುದನ್ನು ನೋಡುವಲ್ಲಿ ನಮ್ಮ ಶಿಕ್ಷಕ ವೃತ್ತಿಯ ಧನ್ಯತೆ ಅಡಗಿದೆ ಎಂದು ಬೆಳ್ಳಾರೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಹಿಂದಿ ಶಿಕ್ಷಕಿ ಮೋಹಿನಿ ಶೆಟ್ಟಿ ನುಡಿದರು. ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ವತಿಯಿಂದ ಶಿಕ್ಷಕ ದಿನಾಚರಣೆಯ ಅಂಗವಾಗಿ ಮಂಗಳೂರಿನ ಶಿವಬಾಗ್ ನಲ್ಲಿರುವ ತಮ್ಮ ಮಗಳ ನಿವಾಸದಲ್ಲಿ ಸಲ್ಲಿಸಿದ ಗೌರವವನ್ನು ಸ್ವೀಕರಿಸಿ ಅವರು […]

ವಿದ್ಯಾರ್ಥಿಗಳ ಉನ್ನತ ಸಾಧನೆಯೇ ಶಿಕ್ಷಕ ವೃತ್ತಿಯ ಧನ್ಯತೆ – ಮೋಹಿನಿ ಶೆಟ್ಟಿ Read More »

ಕರಾವಳಿ

Онлайн Cat зеркало | Казино бонусы, зеркало казино онлайн

Вам решать, в какие настольные и карточные игры вы хотите играть, поэтому убедитесь, что вы делаете мудрый выбор!. Так что вперед и играйте в свои любимые игры казино в Cat Casino уже сегодня! Он предлагает 100% бонус на депозит до 500 канадских долларов до 25 канадских долларов и щедрый бонус на веб-сайте, а также другие

Онлайн Cat зеркало | Казино бонусы, зеркало казино онлайн Read More »

ಕರಾವಳಿ

ಉಳ್ಳಾಲ: ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ 

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 5. ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಗರ ಸಭೆಯಲ್ಲಿ ನಡೆಯಿತು. ನಗರ ಸಭೆ ಪೌರಾಯುಕ್ತ ಮತಡಿ ಅವರು ನೂತನ ಅಧ್ಯಕ್ಷ ಶಶಿಕಲಾ ಹಾಗೂ ಉಪಾಧ್ಯಕ್ಷ ಸಪ್ನಾಸಪ್ನಾ ಹರೀಶ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಪ್ರದಾನ ಮಾಡಿದರು. ನಗರ ಸಭೆ ನೂತನ ಅಧ್ಯಕ್ಷರಾಗಿ ಶಶಿಕಲಾ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮಾಧ್ಯಮ ಜೊತೆ ಮಾತನಾಡಿ, ನಗರ ಸಭೆಯ 31 ಕೌನ್ಸಿಲರ್ ಗಳ ‌ಬೆಂಬಲದಿಂದ ಅಧಿಕಾರ ಪಡೆದಿದ್ದೇನೆ. ನಗರ

ಉಳ್ಳಾಲ: ನಗರ ಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ  Read More »

ಕರಾವಳಿ

ಉಡುಪಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ 87 ವರ್ಷದ ನಿವೃತ್ತ ಶಿಕ್ಷಕಿಗೆ ಜೈಂಟ್ಸ್ ಗ್ರೂಪ್ ವತಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 5. ಶಿಕ್ಷಕರ ದಿನಾಚರಣೆಯ ಅಂಗವಾಗಿ ಉಡುಪಿಯ ಬ್ರಹ್ಮಗಿರಿಯಲ್ಲಿರುವ ಆರಾಧನಾ ವೃದ್ಧಾಶ್ರಮದಲ್ಲಿ 87 ವರ್ಷದ ನಿವೃತ್ತ ಶಿಕ್ಷಕಿ ಸತ್ಯವತಿ ಪ್ರಭು ಅವರನ್ನು ಉಡುಪಿಯ ಜೈಂಟ್ಸ್ ಗ್ರೂಪ್ ವತಿಯಿಂದ ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಜೈಂಟ್ಸ್ ಉಡುಪಿ ಅಧ್ಯಕ್ಷ ಯಶವಂತ ಸಾಲಿಯಾನ್ ವಹಿಸಿದ್ದರು. ಸಮಾರಂಭದಲ್ಲಿ ಜೈಂಟ್ಸ್ ವೆಲ್ಫೇರ್ ಫೌಂಡೇಶನ್ ಮುಂಬೈನ ಕೇಂದ್ರ ಸಮಿತಿ ಸದಸ್ಯ ದಿನಕರ್ ಅಮೀನ್ ಅವರು ಭಾಷಣ ಮಾಡಿದರು, ಹಣಕಾಸು ನಿರ್ದೇಶಕ ದಿವಾಕರ ಪೂಜಾರಿ ಸ್ವಾಗತಿಸಿದರು. ಡಯಾನಾ ಸುಪ್ರಿಯಾ ಅವರು ಶಿಕ್ಷಕಿ

ಉಡುಪಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ 87 ವರ್ಷದ ನಿವೃತ್ತ ಶಿಕ್ಷಕಿಗೆ ಜೈಂಟ್ಸ್ ಗ್ರೂಪ್ ವತಿಯಿಂದ ಸನ್ಮಾನ Read More »

ಕರಾವಳಿ

ರಸ್ತೆ ಅಪಘಾತ- ಯುವಕ ಮೃತ್ಯು..!  

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ರಸ್ತೆ ಅಪಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಬೆಳಗ್ಗೆ ನಡೆದಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಎಂದು ಗುರುತಿಸಲಾಗಿದೆ. ಗಣೇಶ ಅವರು ಪಣಂಬೂರು ಬಂದರ್ ನಲ್ಲಿ ಉದ್ಯೋಗದಲ್ಲಿದ್ದು, ಬೆಳಗ್ಗೆ 7 ಗಂಟೆಯ ಸುಮಾರಿಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ನಿಧಾನಿಸಿದಾಗ ಹಿಂದಿನಿಂದ ಬಂದ

ರಸ್ತೆ ಅಪಘಾತ- ಯುವಕ ಮೃತ್ಯು..!   Read More »

ಕರಾವಳಿ, ಕ್ರೈಮ್ ನ್ಯೂಸ್

Зеркало Gama – Бесплатно без регистрации слоты, автоматы и бонусы

Это действительно важно для всех игроков, так как в живом чате игроки могут обсудить вопросы со службой поддержки клиентов. Хотя микрогейминг предлагает более реалистичные игры, вы также можете играть в древние игры на ловкость. Это дает хороший стимул продолжать играть, иначе их ценный вклад будет потерян. Если вы ищете самые лучшие онлайн-слоты, Gama — это

Зеркало Gama – Бесплатно без регистрации слоты, автоматы и бонусы Read More »

ಕರಾವಳಿ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಕಲ್ಮಕಾರು ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 05. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಳುಗೋಡಿನಲ್ಲಿ ನಡೆದ ಹರಿಹರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಲ್ಮಕಾರು ಇಲ್ಲಿಯ ವಿದ್ಯಾರ್ಥಿಗಳಿಗೆ ಕಿರಿಯ ವಿಭಾಗದಲ್ಲಿ ಪ್ರಥಮ, ಹಿರಿಯ ವಿಭಾಗದಲ್ಲಿ ದ್ವಿತೀಯ  ಹಾಗೂ ಕಿರಿಯ ಮತ್ತು ಹಿರಿಯ ವಿಭಾಗದ ಸಮಗ್ರ  ಪ್ರಶಸ್ತಿಯು ಲಭಿಸಿದೆ. ಕಿರಿಯರ ವಿಭಾಗದ ಛದ್ಮವೇಷದಲ್ಲಿ 1ನೇ ತರಗತಿಯ ಹಂಸಿಕ  ಪ್ರಥಮ, ಅಭಿನಯ ಗೀತೆಯಲ್ಲಿ3ನೇ ತರಗತಿಯ  ರಕ್ಷಿತಾ ಎ.ಯು. ಪ್ರಥಮ, ಕ್ಲೇ ಮಾಡಲಿಂಗ್‌

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ- ಕಲ್ಮಕಾರು ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ

Новое казино 1Win – Демо слоты бесплатно, казино слоты онлайн

Даже варианты рулетки и блэкджека уникальны, а некоторые из наиболее захватывающих возможностей для ставок были разработаны за пределами известных имен. Доступны отличные акции, такие как 100% бесплатных вращений, сезонные предложения и огромный приветственный пакет. Прогрессивные джекпоты, захватывающие бонусные акции и бесплатные спины — 1Win предлагает все это и многое другое для наших игроков! Присоединяйтесь сейчас

Новое казино 1Win – Демо слоты бесплатно, казино слоты онлайн Read More »

ಕರಾವಳಿ

ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಬಿಳಿನೆಲೆ ಒಕ್ಕೂಟದಿಂದ ನೆರವು

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಕಳೆದ ಎರಡು ವರ್ಷದಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ತನ್ನ ಎರಡೂ ಕಣ್ಣಿನ ದೃಷ್ಟಿಯನ್ನು ಕಳೆದುಕೊಂಡು ಕಾಲುಗಳೆರಡು ಗ್ರ್ಶಾಂಗ್ರಿಂಗ್ ಆಗಿ ನಡೆದಾಡಲೂ ಸಾಧ್ಶವಾಗದ ಕಡಬ ತಾಲೂಕು ಬಿಳಿನೆಲೆ ನಾಗೇಶ್ ಕುಟುಂಬಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಒಕ್ಕೂಟದ ಸದಸ್ಶರುಗಳು ಒಟ್ಟುಗೂಡಿಸಿದ 10,050 ರೂ. ಮೊತ್ತದ ಧನ ಸಹಾಯವನ್ನು ಕುಟುಂಬದ ಸದಸ್ಶರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಳಿನೆಲೆ ಒಕ್ಕೂಟದ ಅಧ್ಯಕ್ಷ ರಾಜೇಶ್ ಒಗ್ಗು, ಬಿಳಿನೆಲೆ ವಲಯದ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ, ಒಕ್ಕೂಟದ

ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಬಿಳಿನೆಲೆ ಒಕ್ಕೂಟದಿಂದ ನೆರವು Read More »

ಕರಾವಳಿ

ಚಾರ್ವಾಕ ಪ್ರಾ.ಕೃ.ಸ.ಸಂಘದ ಶತಮಾನೋತ್ಸವ – ಸವಿನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 05. ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನದ ಸವಿ ನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮವು ಮಂಗಳವಾರದಂದು ಚಾರ್ವಾಕ ಶಾಖಾ ಕಚೇರಿ ಆವರಣದಲ್ಲಿ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಕೊಪ್ಪ, ಉಪಾಧ್ಯಕ್ಷೆ ಗಂಗಮ್ಮ ಗುಜ್ಜರ್ಮೆ, ನಿರ್ದೇಶಕರಾದ

ಚಾರ್ವಾಕ ಪ್ರಾ.ಕೃ.ಸ.ಸಂಘದ ಶತಮಾನೋತ್ಸವ – ಸವಿನೆನಪಿಗಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ
Scroll to Top