ಕರಾವಳಿ

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪ್ರತೀ ವರ್ಷ ಪರಿಶಿಷ್ಟ ವರ್ಗದ (ST) ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ಗುರುವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ. ಸದರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ರಂದು ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಯೋಜನಾ […]

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪಿ.ಓ.ಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ – ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರೀಸ್ (POP) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ/ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದಾಗಿ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯಿನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ ಪಕ್ಷಿ ಹಾಗೂ ಇತರೆ ಜಲಚರಗಳ ಜೀವಕ್ಕೆ ಅಪಾಯವಾಗುತ್ತದೆ. ಅಲ್ಲದೇ ಇಂತಹ ಕಲುಷಿತ ನೀರಿನಿಂದ ಸಾರ್ವಜನಿಕ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಕರ್ನಾಟಕ

ಪಿ.ಓ.ಪಿ ಮತ್ತು ಬಣ್ಣ ಲೇಪಿತ ಗೌರಿ ಮತ್ತು ಗಣೇಶ ವಿಗ್ರಹ – ಜಲಮೂಲಗಳಲ್ಲಿ ವಿಸರ್ಜನೆ ನಿಷೇಧ Read More »

ಕರಾವಳಿ, ಕರ್ನಾಟಕ

ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 5. ಶಿಕ್ಷಕರ ದಿನಾಚರಣೆಯ ಪೂರ್ವಭಾವಿಯಾಗಿ ನಗರದ ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ (ಎಫ್‌ಎಂಸಿಒಎಎಚ್‌ಎಸ್) ಕರ್ನಾಟಕ ಅಲೈಡ್ ಹೆಲ್ತ್ ಕೇರ್ ಪ್ರೊಫೆಶನಲ್ಸ್ ಅಸೋಸಿಯೇಶನ್ (ಕೆಎಎಚ್‌ಪಿಎ) ಸಹಯೋಗದಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ (ಎಎಚ್‌ಎಸ್) ಮತ್ತು ಫಿಸಿಯೋಥೆರಪಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸರಣಿ ಸ್ಪರ್ಧೆಗಳನ್ನು ಸೆ.3ರಂದು ದಶವಾರ್ಷಿಕ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿತ್ತು. ಕೆಎಎಚ್‌ಪಿಎ ಅಧ್ಯಕ್ಷರಾದ ಡಾ. ರಾಜೇಶ್ ಶೆಣೈ ರವರು ಕೆಎಎಚ್‌ಪಿಎ ಬಗ್ಗೆ ಅವಲೋಕನವನ್ನು ಒದಗಿಸಿದರು ಮತ್ತು ದಿನದ ಕಾರ್ಯಕ್ರಮಗಳ ಒಳನೋಟಗಳನ್ನು

ಫಾದರ್ ಮುಲ್ಲರ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ Read More »

ಕರಾವಳಿ

ಪಿಲಿಕುಳ ಕಂಬಳ – ಕೆರೆ ಮುಹೂರ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ಹಲವು ವರ್ಷಗಳ ಬಳಿಕ ಪಿಲಿಕುಳ ನಿಸರ್ಗಧಾಮದಲ್ಲಿ ಕಂಬಳ ನಡೆಯಲಿದ್ದು, ಈ ಪ್ರಯುಕ್ತ ಬುಧವಾರ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ, ಮೇಯರ್ ಸುಧೀರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಕಂಬಳ ಕೆರೆಗೆ ಮುಹೂರ್ತ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ್, ಪಿಲಿಕುಳ ನಿಸರ್ಗಧಾಮದ ಕಾರ್ಯಕಾರಿ ನಿರ್ದೇಶಕಿ ನೂರ್ ಜಹಾನ್, ಕಂಬಳ ಸಂಘಟನೆಗಳ ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ,

ಪಿಲಿಕುಳ ಕಂಬಳ – ಕೆರೆ ಮುಹೂರ್ತ Read More »

ಕರಾವಳಿ

ಗೂನಡ್ಕ: ಬಸ್-ಕಾರು ನಡುವೆ ಅಪಘಾತ – ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಗೂನಡ್ಕ, ಸೆ. 05. ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಬುಧವಾರ ಮಧ್ಯರಾತ್ರಿ ಗೂನಡ್ಕದಲ್ಲಿ ನಡೆದಿದೆ. ಮಡಿಕೇರಿಯಿಂದ ಬರುತ್ತಿದ್ದ ಓಮ್ನಿ ಕಾರು ಕಾಸರಗೋಡಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸುಳ್ಯ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗೂನಡ್ಕ: ಬಸ್-ಕಾರು ನಡುವೆ ಅಪಘಾತ – ಮೂವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಹಾಗೂ ಬಂಟ್ವಾಳ ತಾಲೂಕು ಮಟ್ಟದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವ ಪ್ರಯುಕ್ತ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 5 ರಂದು ಬೆಳಿಗ್ಗೆ 9 ಗಂಟೆಗೆ ಬಂಟ್ವಾಳ ಬಂಟರಭವನದಲ್ಲಿ ನಡೆಯಲಿದೆ. ಸಮಾರಂಭದಲ್ಲಿ 2024ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು 21 ಶಿಕ್ಷಕರಿಗೆ ನೀಡಿ ಸನ್ಮಾನಿಸಲಾಗುವುದು.   ಪ್ರಶಸ್ತಿ ವಿಜೇತ ಶಿಕ್ಷಕರ ವಿವರ ಇಂತಿವೆ- ಕಿರಿಯ ಪ್ರಾಥಮಿಕ 1)

ದ.ಕ ಜಿಲ್ಲಾ ಮಟ್ಟದ 21 ಉತ್ತಮ ಶಿಕ್ಷಕರಿಗೆ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ

ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ

(ನ್ಯೂಸ್ ಕಡಬ) newsksdaba.com ಕಡಬ, ಸೆ. 04. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷೆಯ ಯೋಜನೆ ಹಸಿದವರಿಗೆ ಅನ್ನ ನೀಡುವ ಇಂದಿರಾ ಕ್ಯಾಂಟೀನ್ ಕಡಬದಲ್ಲಿ ಪ್ರಾರಂಭವಾಗುವುದು ಮರೀಚಿಕೆಯಾಗಿದೆ. ಸಿದ್ದರಾಮಯ್ಯನವರು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಪ್ರಾರಂಭವಾದ ಇಂದಿರಾ ಕ್ಯಾಂಟೀನ್ ರಾಜ್ಯದ ನಗರ ಪ್ರದೇಶದಲ್ಲಿ ಕಾರ್ಯಾಚರಿಸಿತ್ತು. ಇದೀಗ ತಾಲೂಕು ಮಟ್ಟದಲ್ಲಿ ಮುಖ್ಯ ಪೇಟೆಗಳ ಭಾಗಗಳಿಗೂ ವಿಸ್ತರಣೆ  ಮಾಡಲಾಗುತ್ತಿದೆ. ರಾಜ್ಯದಲ್ಲಿ ಮತ್ತೆ 188 ಹೊಸ ಇಂದಿರಾ ಕ್ಯಾಂಟೀನ್‌ ಗಳನ್ನು ತೆರೆಯಲು  ಮುಖ್ಯಮಂತ್ರಿಗಳು ಹಸಿರು ನಿಶಾನೆ ಕೊಟ್ಟ ಬೆನ್ನಲ್ಲೇ  ಕಡಬದಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸುವ ಹಿನ್ನೆಲೆಯಲ್ಲಿ

ಕಡಬಕ್ಕೆ ಇಂದಿರಾ ಕ್ಯಾಂಟೀನ್ ಮರೀಚಿಕೆ – ಕೆ.ಎಸ್.ಬಾಲಕೃಷ್ಣ ಕೊಯಿಲ Read More »

ಕರಾವಳಿ, ವಿಶೇಷ ಲೇಖನಗಳು

ಕಡಬ: ಪ್ರಾಥಮಿಕ ಶಾಲಾ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಅನ್ಯಾಯದ ಆರೋಪ- ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ SDMC ಸಮಿತಿ

(ನ್ಯೂಸ್ ಕಡಬ) newskadaba.com ಕಡಬ, ಸೆ. 04. ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಇಲ್ಲಿನ ಸೈಂಟ್ ಜೋಕಿಮ್ಸ್ ಹಾಗೂ ಸೈಂಟ್ ಆನ್ಸ್ ವಿದ್ಯಾಸಂಸ್ಥೆಯ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಮೊಗೇರಡ್ಕ ಸರಕಾರಿ ಶಾಲೆಯ ಖಾಸಗಿ ತರಬೇತುದಾರರನ್ನು ಪಂದ್ಯಾಟದ ವೇಳೆ ಅಂಕಣದೊಳಗೆ ಬಿಡದೆ ಇತರ ದೈಹಿಕ ಶಿಕ್ಷಣ ಶಿಕ್ಷಕರಿಂದ ಅನ್ಯಾಯವಾಗಿದೆ ಎಂದು ಆರೋಪಿಸಿ ಮೊಗೆರಡ್ಕ ಶಾಲಾ ಎಸ್.ಡಿ.ಎಂ.ಸಿ. ಯವರಿಂದ ಜಿಲ್ಲಾಧಿಕಾರಿಯವರಿಗೆ ದೂರು ನೀಡಿದ ಕುರಿತು ವರದಿಯಾಗಿದೆ. ಅಲ್ಲದೇ ಮೊಗೇರಡ್ಕ ಶಾಲಾ ವಿದ್ಯಾರ್ಥಿಯೋರ್ವ

ಕಡಬ: ಪ್ರಾಥಮಿಕ ಶಾಲಾ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಅನ್ಯಾಯದ ಆರೋಪ- ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ SDMC ಸಮಿತಿ Read More »

ಕರಾವಳಿ, ಕರ್ನಾಟಕ

ಕಡಬ: ಕಾಲೇಜು ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಪ್ರಕರಣ ಆರೋಪಿಯ ಜಾಮೀನು ಅರ್ಜಿ ವಜಾ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04. ಕಳೆದ ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆಗೆಂದು ತೆರಳಿದ್ದ ಕಡಬ ಸರಕಾರಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಕೇರಳ ಮಲ್ಲಾಪುರದ ಅಬಿನ್ ಎಂಬಾತ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ.ಡಿ. ಅವರು ವಜಾಗೊಳಿಸಿದ್ದಾರೆ. ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಅಭಿಯೋಜನೆಯ ಹಾಗೂ ಆರೋಪಿ ಪರ ವಾದ ಆಲಿಸಿ ಪ್ರಸ್ತುತ ವಿದ್ಯಾರ್ಥಿನಿಯರ ಪರಿಸ್ಥಿತಿಯನ್ನು

ಕಡಬ: ಕಾಲೇಜು ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಪ್ರಕರಣ ಆರೋಪಿಯ ಜಾಮೀನು ಅರ್ಜಿ ವಜಾ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಒಟ್ಟು 15 ಮಂದಿ ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು: ಮಾಲಿನಿ ಮುಖ್ಯ ಶಿಕ್ಷಕರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಚ್ಚೂರು ಕಾರ್ಕಳ ವಲಯ, ಖಾತುನ್ ಬಿ ಸಹಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಲ್ಲಾರು ಉರ್ದು ಉಡುಪಿ ವಲಯ, ರವಿರಾಜ ಶೆಟ್ಟಿ ದೈಹಿಕ ಶಿಕ್ಷಣ ಶಿಕ್ಷಕರು, ಸರಕಾರಿ

ಉಡುಪಿ: 2024-25ನೇ ಸಾಲಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’ಗೆ 15 ಮಂದಿ ಆಯ್ಕೆ Read More »

ಕರಾವಳಿ
Scroll to Top