ಕರಾವಳಿ

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ      

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 4. ಆನ್‌ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಬಂಧಿಸಿರುವ ಉಡುಪಿ ಸೆನ್ ಪೊಲೀಸರು, ಲಕ್ಷಾಂತರ ರೂ. ನಗದು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಕೊನಪಾಲದ ವಿಶಾಲ್ ಕೋನಪಾಲ (30)ಎಂದು ಗುರುತಿಸಲಾಗಿದೆ. ಈತನಿಂದ 1,56,100ರೂ. ನಗದು ವಶಪಡಿಸಿ ಕೊಳ್ಳಲಾಗಿದೆ. ಬೆಳ್ಮಣ್ ನಿವಾಸಿ ಜಯ ಶೆಟ್ಟಿ ಎಂಬವರ ಮಗ ಪ್ರಶಾಂತ್ ಶೆಟ್ಟಿ ಎಂಬವರು ವಿದೇಶದಲ್ಲಿ ಉದ್ಯೋಗ ಮಾಡಿಕೊಂಡಿದ್ದು, ಬ್ಯಾಂಕಿನ ಬೆಳ್ಮಣ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಫೆ.10ರಿಂದ 20ರ […]

ಆನ್‌ಲೈನ್ ವಂಚನೆ ಪ್ರಕರಣ- ಆರೋಪಿ ಅರೆಸ್ಟ್ 1,56,100ರೂ. ನಗದು ವಶ       Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ನಲ್ಲಿ ಅಸ್ವಸ್ಥಗೊಂಡ ಮಹಿಳೆ  ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಸಿಬ್ಬಂದಿ  

(ನ್ಯೂಸ್ ಕಡಬ) newskadaba.com  ಉಳ್ಳಾಲ, ಸೆ. 04.  ಬಸ್ಸಿನಲ್ಲಿ ಕುಸಿದುಬಿದ್ದು ಅಸ್ವಸ್ಥಗೊಂಡ ಮಹಿಳೆಯನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ಬಸ್ಸಿನಲ್ಲಿಯೇ ಕರೆತಂದು ಮಗದೊಮ್ಮೆ ಬಸ್ ಸಿಬ್ಬಂದಿ ಮಾನವೀಯತೆ ಮೆರೆದಿರುವ ಘಟನೆ ನಡೆದಿದೆ. ವಿಟ್ಲ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಮರ್ಸಿ ಟ್ರಾವೆಲ್ಸ್ ಬಸ್ಸಿನಲ್ಲಿ ಮುಡಿಪು ಟಿಕೆಟ್ ಪಡೆದುಕೊಂಡಿದ್ದ ಮಹಿಳೆ ಮುಡಿಪು ತಲುಪಿದರೂ ಇಳಿಯುವುದು ಕಾಣಲಿಲ್ಲ. ಇದರಿಂದ ನಿರ್ವಾಹಕ ಯಾಕೂಬ್ ಎಂಬವರು ಮಹಿಳೆ ಸಮೀಪ ತೆರಳಿದಾಗ ಸಹಪ್ರಯಾಣಿಕರೊಬ್ಬರು, ಆಕೆ ಅಸ್ವಸ್ಥಳಾಗಿ ಕುಸಿದುಬಿದ್ದರೆಂದು ತಿಳಿಸಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಚಾಲಕ ಸವಾದ್, ನಿರ್ವಾಹಕ ಯಾಕೂಬ್

ಬಸ್ ನಲ್ಲಿ ಅಸ್ವಸ್ಥಗೊಂಡ ಮಹಿಳೆ  ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಬಸ್ ಸಿಬ್ಬಂದಿ   Read More »

ಕರಾವಳಿ

ಸರ ಕಳ್ಳತನ- ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.com  ಉಡುಪಿ, ಸೆ. 04.  ನಗರದ ಶಿವಳ್ಳಿ ಗ್ರಾಮದಲ್ಲಿ ಹಾಡುಹಗಲೇ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ದೂರುದಾರರಾದ ಕಮಲಾ (70) ಉಡುಪಿಯ ಶಿವಳ್ಳಿ ಗ್ರಾಮದವರು. ಅವರು ಶಿವಳ್ಳಿ ಗ್ರಾಮದ ಸಗ್ರಿನೋಲ್ ರಸ್ತೆಯಲ್ಲಿರುವ ತಿರುಮಲ ಪೌಲ್ಟ್ರಿ ಫಾರಂ ಬಳಿಯ ತನ್ನ ಸಹೋದರನ ಮನೆಗೆ ತೆರಳುತ್ತಿದ್ದಾಗ ಕಳ್ಳತನ ನಡೆದಿದೆ. ದೂರಿನ ಪ್ರಕಾರ, ಪೆರಂಪಳ್ಳಿ ಕಡೆಯಿಂದ ಬಂದ ಅಪರಿಚಿತ ವ್ಯಕ್ತಿ ಕಮಲಾ ಅವರ ಹಿಂದಿನಿಂದ ಬಂದು ಆಕೆಯ ಕತ್ತಿನಲ್ಲಿದ್ದ 16 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡಿದ್ದಾನೆ. 

ಸರ ಕಳ್ಳತನ- ಪ್ರಕರಣ ದಾಖಲು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶೇಷ ಲೇಖನ- “ಶಿಕ್ಷಣ ಸೊರಗದಿರಲಿ, ಶಿಕ್ಷಕ ಬಲಿಷ್ಠನಾಗಲಿ” ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 05.                                    ಕಲ್ಲು ಕಲ್ಲೆಂದರೆ ಕಲ್ಲಲ್ಲಿಹುದೇ ದೈವ|                                    ಕಲ್ಲಲ್ಲಿ ಕಲೆಯ ನಿಲ್ಲಿಸಿದ ಗುರುವಿನ              

ವಿಶೇಷ ಲೇಖನ- “ಶಿಕ್ಷಣ ಸೊರಗದಿರಲಿ, ಶಿಕ್ಷಕ ಬಲಿಷ್ಠನಾಗಲಿ” ಡಾ. ಮುರಲೀ ಮೋಹನ ಚೂಂತಾರು Read More »

ಕರಾವಳಿ, ಕರ್ನಾಟಕ

ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com  ಗಂಗೊಳ್ಳಿ, ಸೆ. 04.  ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಭಟ್ಕಳದ ಪೌಜಾನ್ ಅಹಮ್ಮದ್(19)ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ ಕಳ್ಳತನ ನಡೆದಿದ್ದು, ಸಿ.ಸಿ ಕ್ಯಾಮರಾದ ಪೂಟೇಜ್ ನ ಆಧಾರದ ಮೇಲೆ ಆರೋಪಿಯ ಪತ್ತೆಯ ಬಗ್ಗೆ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಪ್ರಕರಣದ ಆರೋಪಿ ಪೌಜಾನ್ ಅಹಮ್ಮದ್ ಹಾಗೂ ಇನ್ನೊರ್ವ ಕಾನೂನು

ಅಂಚೆ ಕಛೇರಿ ಕಳ್ಳತನ ಪ್ರಕರಣ- ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಟೀಲಿನಲ್ಲಿ ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ – ಕರ್ನಾಟಕ ಚುಟಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು   ಇವರ ವತಿಯಿಂದ ಸೆ. 05ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ ಶ್ರೀಕಾಂತ್ ಕೆ.ವಿ. ಹಿರಿಯ ಶಿಕ್ಷಕ ಸಾಹಿತಿ ಹೊಸಕೋಟೆ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕ.ಚು.ಸಾ.ಪ. ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ  ತಿಳಿಸಿದ್ದಾರೆ.   ಕಟೀಲು ಕ್ಷೇತ್ರದ ಆನುವಂಶಿಕ

ಕಟೀಲಿನಲ್ಲಿ ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ – ಕರ್ನಾಟಕ ಚುಟಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪ್ರದಾನ Read More »

ಕರಾವಳಿ, ಕರ್ನಾಟಕ

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 04.  CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಬಜಾಲ್ (85) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಾರ್ಮಿಕ ಚಳುವಳಿಯ ಪ್ರಮುಖ ಕೇಂದ್ರವಾಗಿದ್ದ ಬಜಾಲ್ ಪ್ರದೇಶದ ಪಕ್ಕಲಡ್ಕ ದಲ್ಲಿ ಹುಟ್ಟಿ ಬೆಳೆದಿರುವ ರಾಘವ ಅಂಚನ್ ರವರು, ಎಳೆಯ ಪ್ರಾಯದಲ್ಲೇ ತಮ್ಮ ಕಣ್ಣೆದುರು ನಡೆಯುತ್ತಿದ್ದ ನೇಯ್ಗೆ ,ಹಂಚು ಬೀಡಿ ಕಾರ್ಮಿಕರ ಹೋರಾಟಗಳಲ್ಲಿ ಸ್ವತಃ ಭಾಗವಹಿಸುವ ಮೂಲಕ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾಗಿದ್ದರು. ಬಳಿಕ ತಮ್ಮ ಯೌವ್ವನದಲ್ಲಿ ಕಮ್ಯುನಿಸ್ಟ್ ಕಾರ್ಯಕರ್ತರಾಗಿ ಬೆಳೆದರು. ಕಮ್ಯುನಿಸ್ಟ್ ಪಕ್ಷದ ಚಟುವಟಿಕೆಗಳಲ್ಲಿ

CPIM ಹಿರಿಯ ಸದಸ್ಯ ಕಾಂ.ರಾಘವ ಅಂಚನ್ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

MRF ಘಟಕಕ್ಕೆ ಸಿ.ಎಸ್.ಆರ್ ನಿಧಿಯಿಂದ ಕೊಡುಗೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣವಾದ MRF ಘಟಕಕ್ಕೆ ಕೆನರಾ ಬ್ಯಾಂಕ್ CSR ನಿಧಿಯಡಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನಿರ್ಮಾಣವಾದ 7 ಟನ್ ಒಣ ತ್ಯಾಜ್ಯ ವಿಂಗಡಿಸುವ ಸಾಮಾರ್ಥ್ಯದ ಟ್ರಕ್ ವಾಹನವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಡಾ. ಆನಂದ ಕೆ ಇವರಿಗೆ ಕೆನರಾ ಬ್ಯಾಂಕ್ ಶಾಖೆಯ ಜನರಲ್ ಮಾನೇಜರ್ ಸುಧಾಕರ್ ಕೊಟ್ಟಾರಿ ಹಸ್ತಾಂತರಿಸಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ,

MRF ಘಟಕಕ್ಕೆ ಸಿ.ಎಸ್.ಆರ್ ನಿಧಿಯಿಂದ ಕೊಡುಗೆ Read More »

ಕರಾವಳಿ, ಕರ್ನಾಟಕ

ಕನಿಷ್ಟ ವೇತನ ಕಾಯಿದೆ ವ್ಯಾಪ್ತಿಗೆ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ ಉದ್ದಿಮೆಯನ್ನು 1948ರ ಕನಿಷ್ಠ ವೇತನ ಕಾಯ್ದೆ ಅನುಸೂಚಿಗೆ ಸೇರ್ಪಡೆಗೊಳಿಸಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಸಲಹೆ/ಆಕ್ಷೇಪಣೆಗಳನ್ನು ಸ್ವೀಕರಿಸಲು ಮೂರು ತಿಂಗಳ ಕಾಲಾವಕಾಶವನ್ನು ನೀಡಲಾಗಿತ್ತು ಆದರೆ ಈ ಅವಧಿಯಲ್ಲಿ ಯಾವುದೇ ಸಲಹೆ/ಆಕ್ಷೇಪಣೆಗಳು ಸ್ವೀಕೃತಗೊಂಡಿರುವುದಿಲ್ಲ. ಆದ್ದರಿಂದ, ಕನಿಷ್ಠ ವೇತನ ಕಾಯ್ದೆ 1948 (1948ರ ಕೇಂದ್ರಾಧಿನಿಯಮ 11)ರ ಸೆಕ್ಷನ್ 27ರಲ್ಲಿ “ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ (Employment in Power Generation Units)&quot)” ಉದ್ದಿಮೆಯನ್ನು ಅನುಬಂಧ

ಕನಿಷ್ಟ ವೇತನ ಕಾಯಿದೆ ವ್ಯಾಪ್ತಿಗೆ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಉದ್ಯೋಗ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸೆ. 05ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ  ಕಚೇರಿ, ಶಿಕ್ಷಕರ ದಿನಾಚರಣೆ ಸಮಿತಿ ಮತ್ತು ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಇವರ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ ಸೆಪ್ಟೆಂಬರ್ 5ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಹಳೆಯಂಗಡಿ, ಪಾವಂಜೆಯ ನಾಗವೃಜ ಶ್ರೀ ವಾಣಿ ಶಾಲೆ ಇಲ್ಲಿ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು

ಮಂಗಳೂರು: ಸೆ. 05ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ
Scroll to Top