ಕರಾವಳಿ

ಗಣೇಶ ಚತುರ್ಥಿ ಆಚರಣೆ- ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 6 ರಿಂದ 13ರ ವರೆಗೆ  ಒಟ್ಟು 221 ಕಡೆಗಳಲ್ಲಿ ಸಾರ್ವಜನಿಕ ಗಣೇಶ ಮಹೋತ್ಸವವನ್ನು ಆಚರಣೆ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 15 ಮತ್ತು 16ರಂದು ಮುಸ್ಲಿಂ ಸಮುದಾಯದವರ ಈದ್ ಮಿಲಾದ್ ಹಬ್ಬವನ್ನು ಆಚರಿಸಲಿದ್ದು, ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವ  ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲ ಧರ್ಮದ ಹಿರಿಯ ಮುಖಂಡರೊಂದಿಗೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಶಾಂತಿ ಸಭೆ ನಡೆಯಿತು. ಸಭೆಯಲ್ಲಿ […]

ಗಣೇಶ ಚತುರ್ಥಿ ಆಚರಣೆ- ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ Read More »

ಕರಾವಳಿ, ಕರ್ನಾಟಕ

ಸೆಪ್ಟೆಂಬರ್ 10 ರಂದು ವಿಶ್ವ ಸಾಕ್ಷರತಾ ದಿನಾಚರಣೆ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರಿನ ಲೋಕ ಶಿಕ್ಷಣ ನಿರ್ದೇಶನಾಲಯ, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ  ಹಾಗೂ ಜನ ಶಿಕ್ಷಣ ಟ್ರಸ್ಟ್ ನವಸಾಕ್ಷರರ ಗ್ರಾಮ ವಿಕಾಸ ಕೇಂದ್ರಗಳ ಸಹಭಾಗಿತ್ವದಲ್ಲಿ ವಿಶ್ವ ಸಾಕ್ಷರತಾ ದಿನಾಚರಣೆಯು ಸೆಪ್ಟೆಂಬರ್ 10ರಂದು ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ  ನಗರದ ಉರ್ವಸ್ಟೋರ್ ನಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್

ಸೆಪ್ಟೆಂಬರ್ 10 ರಂದು ವಿಶ್ವ ಸಾಕ್ಷರತಾ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಸಾಹಸ, ಧೈರ್ಯ ಪ್ರದರ್ಶಿಸಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2024ನೇ ಸಾಲಿನ ಮಕ್ಕಳ ದಿನಾಚರಣೆ ಪ್ರಯುಕ್ತ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 6ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ. ಪ್ರಕರಣವು  2023 ಆಗಸ್ಟ್ 1ರಿಂದ  2024

ಸಾಹಸ, ಧೈರ್ಯ ಪ್ರದರ್ಶಿಸಿದ ಮಕ್ಕಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 04. ನೇತ್ರಾವತಿ ನದಿ ಸೇತುವೆಯ ಬದಿಯಲ್ಲಿ ಮಂಗಳವಾರದಂದು ಸಂಜೆ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಇಳಂತಿಲ ಗ್ರಾ.ಪಂ. ವ್ಯಾಪ್ತಿಯ ನದಿಯ ಮತ್ತೊಂದು ಬದಿಯಲ್ಲಿ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಸಾಮಾಜಿಕ ಕಾರ್ಯಕರ್ತ ಫಯಾಜ್ ಯು.ಟಿ. ಅವರು ಗಮನಿಸಿದ್ದು, ಇದರ ಪೋಟೋವನ್ನು ಕ್ಲಿಕ್ಕಿಸಿದ್ದಾರೆ. ಇದು ದೊಡ್ಡ ಗಾತ್ರದ ಮೊಸಳೆಯಾಗಿದ್ದು, ಕಳೆದ 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಂಜಳದ ಪೆಟ್ರೋಲ್ ಪಂಪ್ ಸಮೀಪ ನೇತ್ರಾವತಿ ನದಿಯಲ್ಲಿ

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..! Read More »

ಕರಾವಳಿ, ಕರ್ನಾಟಕ
crime, arrest, suspected

ಉಪ್ಪಿನಂಗಡಿ: ಗೆಳತಿಯ ಮನೆಗೆ ಹೋಗಿ ಹಿಂತಿರುಗಿ ಬಂದವನಿಗೆ ಕಾದಿತ್ತು ಶಾಕ್..! ದರೋಡೆಕೋರನೆಂದು ಬಿಂಬಿಸಿ ಹಣ ಲೂಟಿಗೈದ ತಂಡ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 04. ರಾತ್ರಿ ವೇಳೆ ಗೆಳತಿಯ ಮನೆಗೆ ಹೋಗಿ ಹಿಂದಿರುಗುತ್ತಿದ್ದ ಯುವಕನನ್ನು ದರೋಡೆಕೋರನೆಂದು ಬಿಂಬಿಸಿ ಪೊಲೀಸರಿಗೊಪ್ಪಿಸುವೆನೆಂದು ಬೆದರಿಸಿ ಯುವಕನ ಬೈಕ್‌ ನ್ನು ವಶದಲ್ಲಿರಿಸಿ 2 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟು 25 ಸಾವಿರ ರೂಪಾಯಿ ಹಣವನ್ನು ಮುಂಗಡವಾಗಿ ಪಡೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮುರಿಯಾಳ ಮನೆ ನಿವಾಸಿ ಸಂಶು ಯಾನೆ ಸಂಶುದ್ದೀನ್ (38) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ: ಗೆಳತಿಯ ಮನೆಗೆ ಹೋಗಿ ಹಿಂತಿರುಗಿ ಬಂದವನಿಗೆ ಕಾದಿತ್ತು ಶಾಕ್..! ದರೋಡೆಕೋರನೆಂದು ಬಿಂಬಿಸಿ ಹಣ ಲೂಟಿಗೈದ ತಂಡ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಸರ್ಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ  ಬ್ರಿಜೇಶ್ ಚೌಟ       

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 04.  ದ.ಕ. ಜಿಲ್ಲೆಯ ವಿವಿಧ ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ ಮಾಡಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಕೇಂದ್ರ ಸರಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅನುದಾನ ನೀಡಿದ್ದು,

ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ಸರ್ಕಾರವು 42 ಕೋಟಿ.ರೂ. ಅನುದಾನ ಬಿಡುಗಡೆ  ಬ್ರಿಜೇಶ್ ಚೌಟ        Read More »

ಕರಾವಳಿ

ಕುಂತೂರು ಶಾಲಾ ಕಟ್ಟಡ ನಿರ್ಮಾಣಕ್ಕೆ 90 ಲಕ್ಷ ರೂ. ಮಂಜೂರು – ರಾಯ್ ಅಬ್ರಹಾಂ

(ನ್ಯೂಸ್ ಕಡಬ) newsksdaba.com ಕಡಬ, ಸೆ. 04. ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ನಿರ್ಮಾಣಕ್ಕೆ ಸರಕಾರವು 90 ಲಕ್ಷ ರೂ.  ಮಂಜೂರುಗೊಳಿಸಿದೆ ಎಂದು ಶಾಲಾ ಹಳೆ ವಿದ್ಯಾರ್ಥಿ ಹಾಗೂ ಕಾಂಗ್ರೇಸ್ ಮುಖಂಡ ರಾಯ್ ಅಬ್ರಹಾಂ ಹೇಳಿದರು. ಅವರು ಮಂಗಳವಾರದಂದು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅವೈಜ್ಞಾನಿಕ ಕಾಮಗಾರಿ ನಡೆಸಿ ಶಾಲಾ ಕಟ್ಟಡ ಕುಸಿತವಾದ ಹಿನ್ನೆಲೆಯಲ್ಲಿ ಉಳಿದ ಕೊಠಡಿಗಳು ಕೂಡಾ ಬಳಕೆಗ ಯೋಗ್ಯವಾಗಿಲ್ಲ ಎನ್ನುವ ಕಾರಣಕ್ಕೆ ಅದನ್ನು ತೆರವುಗೊಳಿಸಿ ನೂತನ ಐದು ಕೊಠಡಿಗಳನ್ನು ನಿರ್ಮಾಣ ಮಾಡುವ ಉದ್ದೇಶದಿಂದ

ಕುಂತೂರು ಶಾಲಾ ಕಟ್ಟಡ ನಿರ್ಮಾಣಕ್ಕೆ 90 ಲಕ್ಷ ರೂ. ಮಂಜೂರು – ರಾಯ್ ಅಬ್ರಹಾಂ Read More »

ಕರಾವಳಿ

Kometa Слоты | Топ казино в интернете, честное интернет казино

mustikaslot ozzo slot mustikaslot ozzo slot magnumslot mpo slot magnumslot mpo slot lensa4d pay4d slot lensa4d pay4d slot lato4d pay4d slot lato4d pay4d slot jagoanspin pay4d slot jagoanspin pay4d slot adaslot pay4d slot adaslot pay4d slot mustikaslot ozzo slot Отсутствие прогрессивных джекпотов можно объяснить тем, что Kometa Casino является молодым онлайн-казино. Предложение Kometa Casino –

Kometa Слоты | Топ казино в интернете, честное интернет казино Read More »

ಕರಾವಳಿ

Up X casino онлайн – Слоты и игровые автоматы с бонусами

Вы можете играть в видеопокер на ПК, планшете или мобильном устройстве — разницы в игре нет. Если у вас есть какие-либо вопросы, комментарии или предложения, мы будем рады услышать от вас! Добро пожаловать в Up X — идеальное онлайн-казино, которое обслуживает игроков со всего мира, которые наслаждаются азартом онлайн-игр. Результаты аудита показали, что 2 дамы

Up X casino онлайн – Слоты и игровые автоматы с бонусами Read More »

ಕರಾವಳಿ

ಉಳ್ಳಾಲ: ವಾಣಿ ಆಳ್ವರಿಗೆ ಉಳ್ಳಾಲ ನಗರ ಸಭೆ ವತಿಯಿಂದ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಸೆ. 03.  ನಗರಸಭೆ ಯಲ್ಲಿ ಒಂದು ವರ್ಷ ಪ್ರಭಾರ ಪೌರಾಯುಕ್ತ ಆಗಿ ಕೆಲಸ ಮಾಡಿದೆ. ಈ ಸಂದರ್ಭದಲ್ಲಿ ಎಲ್ಲರ ಸಹಕಾರ ಇದ್ದ ಕಾರಣ ಕೆಲಸ ಮಾಡಲು ಸುಲಭವಾಯಿತು. ಸ್ವಚ್ಛ ಉಳ್ಳಾಲ ನಿರ್ಮಾಣ ಆಗಲು ಪೌರ ಕಾರ್ಮಿಕರು ಕಾರಣರಾಗಿದ್ದಾರೆ ಹೊರತು ನಾನಲ್ಲ ಎಂದು ನಗರಸಭೆ ಪ್ರಭಾರ ಪೌರಾಯುಕ್ತ ಆಗಿದ್ದ ವಾಣಿ ಆಳ್ವ ಹೇಳಿದರು. ವರ್ಗಾವಣೆ ನಿಮಿತ್ತ ಉಳ್ಳಾಲ ನಗರ ಸಭೆ ಸಭಾಂಗಣದಲ್ಲಿ ನಡೆದ ಬೀಳ್ಕೊಡಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು. ನಗರ ಸಭೆ ಪ್ರಭಾರ

ಉಳ್ಳಾಲ: ವಾಣಿ ಆಳ್ವರಿಗೆ ಉಳ್ಳಾಲ ನಗರ ಸಭೆ ವತಿಯಿಂದ ಬೀಳ್ಕೊಡುಗೆ Read More »

ಕರಾವಳಿ
Scroll to Top