ಕರಾವಳಿ

ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಗುತ್ತಿಗೆ ಆಧಾರದ ಮೇಲೆ ಜೆಂಡರ್ ಸ್ಪೆಷಲಿಸ್ಟ್-1 ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಾರ್ಯ/ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತ್ತಕೋತ್ತರ ಪದವಿ ಹೊಂದಿದ ಹಾಗೂ ಸರಕಾರಿ/ಸ್ವಯಂ ಸೇವಾ ಸಂಸ್ಥೆಯಲ್ಲಿ ಮಹಿಳಾ ಸಬಲೀಕರಣ ಕ್ಷೇತ್ರಗಳಲ್ಲಿ ಕನಿಷ್ಟ 3 ವರ್ಷಗಳ ಅನುಭವ  ಹಾಗೂ ಕಂಪ್ಯೂಟರ್ ವಿದ್ಯಾರ್ಹತೆ ಹೊಂದಿದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು […]

ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸೆಪ್ಟೆಂಬರ್ 4ರಂದು ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ವಿಚಾರಗೋಷ್ಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಬೆಂಗಳೂರಿನ ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಕಾ.ತ.ಚಿಕ್ಕಣ್ಣ ಅವರ ಅಧ್ಯಕ್ಷತೆಯಲ್ಲಿ “ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ- ಮುನ್ನೋಟ” ವಿದ್ವಾಂಸರೊಂದಿಗೆ ಸಮಾಲೋಚನಾ ಗೋಷ್ಠಿಯು ಸೆಪ್ಟೆಂಬರ್ 4ರಂದು ಬುಧವಾರ ಬೆಳಗ್ಗೆ 10.30 ಗಂಟೆಗೆ ನಗರದ ಉರ್ವಸ್ಟೋರ್ ನಲ್ಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ನಡೆಯಲಿದೆ. ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಕೇಂದ್ರವು, ರಾಜ್ಯ

ಸೆಪ್ಟೆಂಬರ್ 4ರಂದು ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ವಿಚಾರಗೋಷ್ಟಿ Read More »

ಕರಾವಳಿ

ವೇಲಂಕಣಿ- ಮಡಗಾಂವ್ ನಡುವೆ ವಿಶೇಷ ರೈಲು ಸೇವೆ…!

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 03. ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಕರಾವಳಿ ಕ್ರೈಸ್ತ ಸಮುದಾಯ ನೀಡಿದ ಮನವಿಯನ್ನು ಪರಿಗಣಿಸಿ ಕೊಂಕಣ ರೈಲ್ವೇ ನಿಗಮಕ್ಕೆ ಕೋಟ ನೀಡಿದ ಸೂಚನೆಯಂತೆ ಇದೀಗ ವೇಲಂಕಣಿ ಮಡಗಾಂವ್ ಮದ್ಯೆ ವಿಶೇಷ ರೈಲು ಸೇವೆ ಘೋಷಣೆಯಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ವೇಲಂಕಣಿ ಫೆಸ್ಟಿವಲ್ ನಡೆಯಲಿದ್ದು, ಹಾಗಾಗಿ ಕುಂದಾಪುರ ಕ್ರೈಸ್ತ ಸಮುದಾಯವು ವೇಲಾಂಕಣಿ ವಿಶೇಷ ರೈಲಿನ ಆರಂಭಕ್ಜೆ ಸಂಸದರ ಮೂಲಕ ರೈಲ್ವೇ ಸಮಿತಿಗೆ ಮನವಿ ಸಲ್ಲಿಸಿತ್ತು. ಈ‌ ಬೇಡಿಕೆಯಂತೆ ಕಳೆದ ವಾರ ಕೊಂಕಣ ರೈಲ್ವೆ

ವೇಲಂಕಣಿ- ಮಡಗಾಂವ್ ನಡುವೆ ವಿಶೇಷ ರೈಲು ಸೇವೆ…! Read More »

ಕರಾವಳಿ, ಕರ್ನಾಟಕ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ- ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 02. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ವಿದ್ಯಾರ್ಥಿಗಳಿಗೆ ‌ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ‌ಹಲ್ಲೆ ನಡೆಸಿದ ಘಟನೆ ಸೋಮವಾರದಂದು ಬೆಳಗ್ಗೆ ನಾಗುರಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಹಲ್ಲೆಗೊಳಗಾದವ ವಿದ್ಯಾರ್ಥಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ‌ ಎಂದು ತಿಳಿದು ಬಂದಿದೆ. ಮೂವರು ವಿದ್ಯಾರ್ಥಿಗಳು ಫರಂಗಿಪೇಟೆಯಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಅದೇ ಬಸ್ಸಿನಲ್ಲಿ ‌ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಪಂಪ್‌ ವೆಲ್‌ ನಲ್ಲಿ ಬಸ್ಸಿನಿಂದ ಇಳಿದು ಹೋಗಿರುವುದಾಗಿ ಆರೋಪಿಸಲಾಗಿದೆ.

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಹಲ್ಲೆ- ಆರೋಪ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಳು ಆರೋಪಗಳ ವಿರುದ್ದ ಕಾನೂನು ಹೋರಾಟಕ್ಕೆ ತಯಾರಿ- ಪುತ್ತಿಲ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02. ಲೈಂಗಿಕ ದೌರ್ಜನ್ಯ ಆರೋಪದಡಿ ಮಹಿಳೆಯೋರ್ವರು ನೀಡಿದ ದೂರಿನ ಹಿನ್ನೆಲೆ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯವು ಸೋಮವಾರದಂದು ಜಾಮೀನು ಮಂಜೂರು ಮಾಡಿದೆ. ಪುತ್ತೂರು ಮಹಿಳಾ ಠಾಣೆಯಲ್ಲಿ ಭಾನುವಾರದಂದು ಮಹಿಳೆಯೊಬ್ಬರು ನೀಡಿದ ದೂರಿನಂತೆ ಪೊಲೀಸರು ಅರುಣ್ ಪುತ್ತಿಲ ವಿರುದ್ದ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆ ನ್ಯಾಯಾಲಯಕ್ಕೆ ತನ್ನ ವಕೀಲರಾದ ನರಸಿಂಹ ಪ್ರಸಾದ್ ಮೂಲಕ ಹಾಜರಾದ ಅರುಣ್ ಕುಮಾರ್ ಪುತ್ತಿಲರು ನ್ಯಾಯಾಲಯದಿಂದ

ಸುಳ್ಳು ಆರೋಪಗಳ ವಿರುದ್ದ ಕಾನೂನು ಹೋರಾಟಕ್ಕೆ ತಯಾರಿ- ಪುತ್ತಿಲ Read More »

ಕರಾವಳಿ, ಕರ್ನಾಟಕ

ರೈತ ಸಂಘಟನೆಯ ಮುಖಂಡರ 66 ನೇ ಹುತಾತ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಪೈವಳಿಕೆ, ಸೆ. 02.  ಜಮೀನ್ದಾರಿ ವ್ಯವಸ್ಥೆಯ ವಿರುದ್ಧ ಹೋರಾಟ ನಡೆಸಿ ಭೂ ಮಾಲೀಕರ ಗುಂಡು ತಗುಲಿ ಹುತಾತ್ಮರಾದ ಪೈವಳಿಕೆ ಕಮ್ಯುನಿಸ್ಟ್ – ರೈತ ಸಂಘಟನೆಯ ಮುಖಂಡರಾದ ಸುಂದರ ಶೆಟ್ಟಿ, ಮಹಾಬಲ ಶೆಟ್ಟಿ, ಚೆನ್ನಪ್ಪ ಶೆಟ್ಟಿ ಅವರ 66 ನೇ ಹುತಾತ್ಮ ದಿನಾಚರಣೆ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆಯು ಪೈವಳಿಕೆಯಲ್ಲಿ ನಡೆಯಿತು. ಸಿಪಿಐಎಂ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಪಿ.ಕೆ ಬಿಜು ಉದ್ಘಾಟಿಸಿದರು. ಚಂದ್ರ ನಾಯ್ಕ ಮಣಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ಸಿಪಿಐಎಂ ಜಿಲ್ಲಾ ಕಾರ್ಯಕಾರಣಿ

ರೈತ ಸಂಘಟನೆಯ ಮುಖಂಡರ 66 ನೇ ಹುತಾತ್ಮ ದಿನಾಚರಣೆ Read More »

ಕರಾವಳಿ

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 02.  ಇ-ಸಿಗರೇಟ್ ಮಾರಾಟ ಮಾಡಲು ನಿಷೇಧ ಹೇರಲಾಗಿದೆ. ಆದಗ್ಯೂ ಮಣಿಪಾಲ ಭಾಗದಲ್ಲಿ ಮತ್ತೆ ಇ-ಸಿಗರೇಟ್ ಹಾವಳಿ ಹೆಚ್ಚಾಗಿ ಕಂಡು ಬರುತ್ತಿದೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯ ಬದಿ ಇರುವ ಅಂಗಡಿಯಲ್ಲಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಕಾಸರಗೋಡು ಮೂಲದ ಮೊಹಮ್ಮದ್ ಉನೈಶ್(25) ಹಾಗೂ ಸಾವಿರಾರು ರೂ.ಮೌಲ್ಯದ ಇ-ಸಿಗರೇಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಷೇಧಿತ ಇ-ಸಿಗರೇಟ್‌ಗಳನ್ನು ಮುಂಬೈಯಿಂದ ಖರೀದಿ ಮಾಡುತ್ತಿದ್ದರು. ಹೀಗೆ ಖರೀದಿಸಿದ ಇ-ಸಿಗರೇಟ್‌ಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ

ಮಣಿಪಾಲ ಭಾಗದಲ್ಲಿ ಮತ್ತೆ ಹೆಚ್ಚಾದ ಇ-ಸಿಗರೇಟ್ ಹಾವಳಿ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

Рокс Казино (Rox Casino) ⚡ официальный сайт играть онлайн: вход, зеркало

“2024-06-12T08:13:48+03:00”, “Официальный сайт Казино Рокс – лицензированные игровые автоматы Вход в Rox Casino ⚡ Играть онлайн на деньги с бонусами. Рабочее зеркало казино Рокс принесет реальные выигрыши?” } Официальный сайт Рокс казино (ROX casino)   ?Дата основания Rox Casino 2017 год ?Официальный сайт Вход ?Лицензия В наличии, выдана Кюрасао ?Платежные системы внесения средств WebMoney, Альфа

Рокс Казино (Rox Casino) ⚡ официальный сайт играть онлайн: вход, зеркало Read More »

ಕರಾವಳಿ

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು 

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 02.  ಲೈಂಗಿಕ ದೌರ್ಜನ್ಯ ಆರೋಪ ಮೇಲೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಅನುಸಾರ, “ನಾನು ಅರುಣ್ ಕುಮಾರ್ ಪುತ್ತಿಲ ಅವರ ಹಿಂದುತ್ವ ಸಿದ್ಧಾಂತದಿಂದ ಪ್ರಭಾವಿತನಾಗಿದ್ದೆ ಮತ್ತು ಅವರ ಅಭಿಮಾನಿಯಾಗಿದ್ದೇನೆ. ನಾನು ಸಾಮಾಜಿಕ ಜಾಲತಾಣಗಳಲ್ಲಿ ಅವರಿಗೆ ಬೆಂಬಲ ನೀಡುತ್ತಿದ್ದೆ. 2023ರ ಜೂನ್ ನಲ್ಲಿ ಬೆಂಗಳೂರಿನ ಹೋಟೆಲ್‌ ಗೆ ಬರುವಂತೆ ಹೇಳಿ ಲೈಂಗಿಕ ದೌರ್ಜನ್ಯ ನಡೆದಿದೆ.

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು  Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top