ಕರಾವಳಿ

ಸೆ.1 ರಂದು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಅಂಚೆ ಇಲಾಖೆ ಸಹಾಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ […]

ಸೆ.1 ರಂದು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ Read More »

ಕರಾವಳಿ

93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ – 667 ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ  ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ಸ್ಟೇಟ್ ಬ್ಯಾಂಕ್ ಬಳಿ 93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿಯನ್ನು ಇಂದು ವಿತರಿಸಲಾಗುತ್ತಿದ್ದು, ಎಲ್ಲಾ 667 ಬೀದಿ ಬದಿ ವ್ಯಾಪಾರಿಗಳಿಗೆ ಹಂತ ಹಂತವಾಗಿ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ನೀಡಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಿಸಿದ್ದಾರೆ. ಮೇಯರ್ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ‘ಆಪರೇಷನ್ ಟೈಗರ್’ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫುಟ್‌ಪಾತ್‌ಗಳಲ್ಲಿ ಬೀದಿಬದಿ ವ್ಯಾಪಾರಕ್ಕೆ ಅನುಮತಿ ನೀಡುವುದಿಲ್ಲ. ಆಪರೇಷನ್

93 ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ – 667 ಬೀದಿ ಬದಿ ವ್ಯಾಪಾರಿಗಳಿಗೆ ವಿವಿಧ ವಲಯಗಳಲ್ಲಿ ವ್ಯಾಪಾರ ನಡೆಸಲು ಅವಕಾಶ  ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಘೋಷಣೆ Read More »

ಕರಾವಳಿ

ಹಿಂದಿ- ಆಂಗ್ಲ ಭಾಷೆಯಲ್ಲಿ ಆನ್‌ಲೈನ್ ವಂಚಕರ ವ್ಯವಹಾರ

(ನ್ಯೂಸ್ ಕಡಬ) newskadaba.com ಉಡುಪಿ, ಆ. 31.  ಆನ್‌ಲೈನ್ ವಂಚಕರು ಹಿಂದಿ, ಆಂಗ್ಲ ಭಾಷೆಯಲ್ಲಿ ವ್ಯವಹರಿಸುತ್ತಾರೆ. ಆದ್ದರಿಂದ ಅಂತಹ ಕರೆ ಬಂದರೆ ಕನ್ನಡದಲ್ಲಿ ಉತ್ತರಿಸಿದರೆ ವಂಚನೆಯಿಂದ ಪಾರಾಗಬಹುದು ಎಂದು ಹೇಳಲಾಗುತ್ತಿತ್ತು. ಆದರೆ ಆ ನಂಬಿಕೆ ಈಗ ಸುಳ್ಳಾಗಿದ್ದು, ಕಟಪಾಡಿಯ ವ್ಯಕ್ತಿಯೊಬ್ಬರಿಗೆ ಕನ್ನಡದಲ್ಲೇ ಕರೆ ಮಾಡಿದ ವ್ಯಕ್ತಿಯೊಬ್ಬ ವಂಚಿಸಲು ಯತ್ನಿಸಿದ್ದಾನೆ. ಕಟಪಾಡಿಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲಕರ ಸಂಘದ ಅಧ್ಯಕ್ಷ ಚಂದ್ರ ಪೂಜಾರಿ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬ ವಕೀಲನೆಂದು ಪರಿಚಯಿಸಿಕೊಂಡಿದ್ದಾನೆ. ಕರೆ ಮಾಡಿದ

ಹಿಂದಿ- ಆಂಗ್ಲ ಭಾಷೆಯಲ್ಲಿ ಆನ್‌ಲೈನ್ ವಂಚಕರ ವ್ಯವಹಾರ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಎಂ.ಆರ್.ಪಿ.ಎಲ್. 3ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣಕ್ಕೆ ಜೋಕಟ್ಟೆ ಗ್ರಾಮದ 27 ಎಕರೆ ಭೂಸ್ವಾಧೀನಗೊಳ್ಳುವ ನಿರ್ವಸಿತರಿಗೆ ಪರಿಹಾರ ಪ್ಯಾಕೇಜನ್ನು ನಿರ್ಧರಿಸಿ ಪ್ರಕಟಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಸೂಚಿಸಿದ್ದಾರೆ. ಅವರು ಶುಕ್ರವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸ್ಥಳೀಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 3 ನೇ ಹಂತದಲ್ಲಿ ಹಸಿರು ವಲಯ ನಿರ್ಮಾಣ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮೀಕ್ಷೆ

ಎಂ.ಆರ್.ಪಿ.ಎಲ್. ಹಸಿರು ವಲಯ ಭೂಸ್ವಾಧೀನ – ಪ್ಯಾಕೇಜ್ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ Read More »

ಕರಾವಳಿ, ಕರ್ನಾಟಕ
Theft, crime, Robbery

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಗುವಿನ ಚಿನ್ನದ ಸರ ಮತ್ತು ಪೆಂಡೆಂಟ್ ಕಳವಾದ ಘಟನೆ ನಗರದ ಉರ್ವದಲ್ಲಿ ನಡೆದಿದೆ. ಅಮೃತ್ ಎಂಬವರು ರಾತ್ರಿ 9:30ಕ್ಕೆ ತನ್ನ ಎರಡೂವರೆ ವರ್ಷ ಪ್ರಾಯದ ಮೊಮ್ಮಗಳೊಂದಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ್ದು, ರಾತ್ರಿ 10:30ಕ್ಕೆ ವಾಪಸ್ ಮನೆಗೆ ಹಿಂತಿರುಗುವಾಗ ಮೊಮ್ಮಗಳು ಧರಿಸಿದ್ದ ಅಂದಾಜು 70,000 ರೂ. ಮೌಲ್ಯದ ಚಿನ್ನದ ಸರ ಮತ್ತು ಸಣ್ಣ ಪೆಂಡೆಂಟ್ ಕಳವಾಗಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಗುವಿನ ಕತ್ತಿನಲ್ಲಿದ್ದ ಚಿನ್ನದ ಸರ ಕಳವು..! Read More »

ಕರಾವಳಿ, ಕರ್ನಾಟಕ

ಉಸ್ತುವಾರಿ ಸಚಿವರಿಂದ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು 21 ನೇ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ., ನಗರ

ಉಸ್ತುವಾರಿ ಸಚಿವರಿಂದ ಜಾನುವಾರು ಗಣತಿ ಪೋಸ್ಟರ್ ಬಿಡುಗಡೆ Read More »

ಕರಾವಳಿ, ಕರ್ನಾಟಕ

ಕ್ರೀಡಾಪಟು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ  ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ 2024-25ನೇ ಸಾಲಿನ ಶೈಕ್ಷಣಿಕ

ಕ್ರೀಡಾಪಟು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಲಿಡ್ ಕರ್ ಚರ್ಮ ಉತ್ಪನ್ನ- ರಿಯಾಯಿತಿ ದರದಲ್ಲಿ ಮಾರಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಲಿಡ್‍ ಕರ್ ಮಾರಾಟ ಮಳಿಗೆಯಲ್ಲಿ 2024ರ ಗೌರಿ ಗಣೇಶ ಹಬ್ಬದ ಪ್ರಯುಕ್ತ ಎಲ್ಲಾ ಚರ್ಮ ಉತ್ಪನ್ನಗಳ ಮೇಲೆ ಶೇಕಡಾ 20 ರಿಂದ ಶೇಕಡ 40ರ ವರೆಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ. ಮಳಿಗೆಯು ಕೊಡಿಯಾಲ್‍ ಬೈಲ್ ಕೆಎಸ್‍ ಆರ್ ರಾವ್ ರಸ್ತೆ ಅಂಬೇಡ್ಕರ್ ವಾಣಿಜ್ಯ ಸಂಕೀರ್ಣದಲ್ಲಿದ್ದು (ಪಿ.ವಿ.ಎಸ್ ಸರ್ಕಲ್ ಸಮೀಪ) ಮಳಿಗೆಯಲ್ಲಿ ಚರ್ಮದಿಂದಲೇ ತಯಾರಿಸಿದ ಶೂ, ಚಪ್ಪಲ್,

ಲಿಡ್ ಕರ್ ಚರ್ಮ ಉತ್ಪನ್ನ- ರಿಯಾಯಿತಿ ದರದಲ್ಲಿ ಮಾರಾಟ Read More »

ಕರಾವಳಿ, ಕರ್ನಾಟಕ

ಹಳೆಯ ಮೋಟರ್ ಸೈಕಲ್, ಹಳೆಯ ಓಮ್ನಿ ಹರಾಜು- ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಕೊಣಾಜೆ ಪೊಲೀಸ್ ಠಾಣಾ ಪ್ರಕರಣಕ್ಕೆ ಸಂಬಂಧಪಟ್ಟ ಹಳೆಯ ಮೋಟರ್ ಸೈಕಲ್ ಹಾಗೂ ಹಳೆಯ ಓಮ್ನಿ ಕಾರನ್ನು  ಆಗಸ್ಟ್ 31 ರಂದು ಸಂಜೆ 4 ಗಂಟೆಗೆ ಕೊಣಾಜೆ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು. ವಾಹನಗಳ ವಿವರ:- ಮೋಟಾರ್‍ ಸೈಕಲ್- KA-04, EH-3172, Engine No-5TS309315, Chassis No-04B5TS309315, ವಾಹನದ ಮೂಲ ಬೆಲೆ 2,250/- ಓಮ್ನಿ ಕಾರ್: KA-21 B-0123,2001 ಮಾಡೆಲ್, ಬಿಳಿಬಣ್ಣ, ವಾಹನದ ಮೂಲ ಬೆಲೆ ರೂ.

ಹಳೆಯ ಮೋಟರ್ ಸೈಕಲ್, ಹಳೆಯ ಓಮ್ನಿ ಹರಾಜು- ಪ್ರಕಟಣೆ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. 2024-2025ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ನಗರದ ಬೊಂದೇಲ್‍ ನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನ ಡಿಪ್ಲೋಮಾ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫಾರ್ಮೇಶನ್ ಸೈನ್ಸ್ ಕೋರ್ಸ್‍ ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ

ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್- ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top