ಕರಾವಳಿ

ನಿವೃತ್ತ ಗೃಹರಕ್ಷಕರ ಸೇವೆ ಸ್ಮರಣೀಯ- ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಇತ್ತೀಚಿಗೆ ಇಲಾಖೆಯಿಂದ ನಿವೃತ್ತರಾದ ಸುಳ್ಯ ಘಟಕದ ಗೃಹರಕ್ಷಕ ಶ್ರೀ ಪ್ರಭಾಕರ ಪೈ ಮತ್ತು ಬೆಳ್ತಂಗಡಿ ಘಟಕದ ಗೃಹರಕ್ಷಕ ಶ್ರೀ ಭಾಸ್ಕರ ಪೂಜಾರಿ ಇವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು ಮಂಗಳೂರಿನ ಜಿಲ್ಲಾ ಗೃಹರಕ್ಷಕ ದಳದ ಕಛೇರಿಯಲ್ಲಿ ನಡೆಯಿತು. 1964 ಜನವರಿ 23 ರಂದು ಜನಿಸಿದ ಶ್ರೀ ಪ್ರಭಾಕರ ಪೈ, 2007ರ ಅಕ್ಟೋಬರ್ 01 ರಂದು ಗೃಹರಕ್ಷಕ ಇಲಾಖೆಗೆ ಸೇರಿಕೊಂಡು ಸತತವಾಗಿ ಸುಮಾರು 17 ವರ್ಷಗಳ ಕಾಲ ಗೃಹರಕ್ಷಕ ಇಲಾಖೆಯಲ್ಲಿ […]

ನಿವೃತ್ತ ಗೃಹರಕ್ಷಕರ ಸೇವೆ ಸ್ಮರಣೀಯ- ಡಾ|| ಚೂಂತಾರು Read More »

ಕರಾವಳಿ

ಪಂಜ ವಲಯ ಕಾಂಗ್ರೆಸ್ ಮತ್ತು ದಾನಿಗಳಿಂದ ಸಂಗ್ರಹಿಸಿದ ಹಣ ಹಸ್ತಾಂತರ

(ನ್ಯೂಸ್ ಕಡಬ) newskadaba.com ಪಂಜ, ಆ. 31. ಪಂಜ ಐವತ್ತೋಕ್ಲು ಗ್ರಾಮದ ಬೊಳ್ಳಾಜೆ ತಿಮ್ಮಪ್ಪ ಗೌಡರ ಪತ್ನಿಯ ಅಕಾಲಿಕ ಮರಣದಿಂದಾಗಿ ಕಂಗೆಟ್ಟ ತಿಮ್ಮಪ್ಪ ಗೌಡರಿಗೆ  ಬೊಳ್ಳಾಜೆ ಲಕ್ಷ್ಮಣ ಗೌಡರ ನೇತೃತ್ವದಲ್ಲಿ ಪಂಜ ವಲಯ ಕಾಂಗ್ರೆಸ್ ಮತ್ತು ಊರಿನ ದಾನಿಗಳಿಂದ ಸಂಗ್ರಹಿಸಿದ ಹಣವನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರು, ಪಂಜ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮಣ ಬೊಳ್ಳಾಜೆ, ಚಿನ್ನಪ್ಪ  ಸಂಕಡ್ಕ, ದಿನೇಶ್ ಪುಂಡಿಮನೆ,

ಪಂಜ ವಲಯ ಕಾಂಗ್ರೆಸ್ ಮತ್ತು ದಾನಿಗಳಿಂದ ಸಂಗ್ರಹಿಸಿದ ಹಣ ಹಸ್ತಾಂತರ Read More »

ಕರಾವಳಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ- ಅರ್ಜಿ ವಜಾಗೊಳಿಸಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 30. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ವಜಾಗೊಳಿಸಿ ನ್ಯಾಯಮೂರ್ತಿಗಳಾದ ಶ್ರೀನಜವಾಸ್ ಹರೀಶ್ ಕುಮಾರ್ ಹಾಗೂ ಜೆ.ಎಂ ಖಾಜಿ ಅವರಿದ್ದ ವಿಭಾಗೀಯ ಪೀಠ ಶುಕ್ರವಾರದಂದು ತೀರ್ಪು ನೀಡಿದೆ. ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ ಕೋರಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು ಸಂತೋಷ್ ರಾವ್ ನನ್ನು ಖುಲಾಸೆ ಗೊಳಿಸಿ ಕೆಳನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ‌. ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ- ಅರ್ಜಿ ವಜಾಗೊಳಿಸಿದ ಹೈಕೋರ್ಟ್..! Read More »

ಕರಾವಳಿ, ಕರ್ನಾಟಕ

ಕಡಬ: ಮೊಗೇರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 30. ಇಲ್ಲಿನ ಶ್ರೀ ದುರ್ಗಾಂಬಿಕ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಕ್ರಿಯವಾಗಿರುವ ಮೊಗೇರ ಸಂಘದ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಸಮಿತಿಯ ನೂತನ ಅಧ್ಯಕ್ಷರಾಗಿ ಶಶಿಧರ್ ಬೊಟ್ಟಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಆನಂದ್ ಕುಮಾರ್ ಕಜೆ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಸಂತ ಕುಬಲಾಡಿ, ಮಹಾಬಲ ಪಡುಬೆಟ್ಟು, ಕೋಶಾಧಿಕಾರಿ ಗೋಪಾಲ್ ಬೀಡು, ಜೊತೆ ಕಾರ್ಯದರ್ಶಿ ದಿನೇಶ್ ಗಾಣಂತಿ, ಸಾಂಸ್ಕೃತಿಕ ಕಾರ್ಯದರ್ಶಿ ಹರ್ಷ ಕೋಡಿ, ಕ್ರೀಡಾ ಕಾರ್ಯದರ್ಶಿ ಮಹೇಶ್ ಪಟ್ಲಡ್ಕ, ಮಾಧ್ಯಮ ಕಾರ್ಯದರ್ಶಿ

ಕಡಬ: ಮೊಗೇರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ, ಕರ್ನಾಟಕ

’ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ’  ಸಚಿವ ದಿನೇಶ್ ಗುಂಡೂರಾವ್                                    

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30.  ಸುಳ್ಳನ್ನು ಸತ್ಯ ಮಾಡಿಸುವುದೇ ಆರ್‌ಎಸ್‌ಎಸ್ ತರಬೇತಿಯಾಗಿದೆ. ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ. ಕಾಂಗ್ರೆಸ್ ಬಿಜೆಪಿಯ ಕುತಂತ್ರಕ್ಕೆ ಹೆದರೋದೆ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನ್ಯಾಯಾಧೀಶರು ತೀರ್ಮಾನ ಮಾಡುತ್ತಾರೆ. ರಾಜ್ಯಪಾಲರ ಪಕ್ಷಪಾತದ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ.

’ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ’  ಸಚಿವ ದಿನೇಶ್ ಗುಂಡೂರಾವ್                                     Read More »

ಕರಾವಳಿ

ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ಚರ್ಚ್ ನ ಧರ್ಮಗುರು ವಂದನೀಯ ರೋಯ್ ಲೋಬೋ ನೆರವೇರಿಸಿದರು

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 30.  ಮೊಂತಿ ಫೆಸ್ಟ್ ಅಥವಾ ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಇಂದು ಚಾಲನೆ ನೀಡಲಾಯಿತು. ಸಂತ ಫಿಲೀಪ್ ನೇರಿ ಚರ್ಚ್‍ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ನೀಡಿದ ಚರ್ಚ್ ನ ಧರ್ಮಗುರುಗಳು ವಂದನೀಯ ರೋಯ್ ಲೋಬೋ ದಿವ್ಯ ಬಲಿಪೂಜೆ ನೆರವೇರಿಸಿ, ಮೇರಿ ಮಾತೆಗೆ ನೊವೆನಾ ಪ್ರಾರ್ಥನೆ ಸಲ್ಲಿಸಿದರು. ಬ್ರದರ್ ವಿಲ್ಸನ್ ಸಲ್ಡಾನ ಪ್ರವಚನ ನೀಡಿದರು. ಒಂಭತ್ತು

ತೆನೆ ಹಬ್ಬದ ಅಂಗವಾಗಿ ಬಸ್ರೂರು ಸಂತ ಫಿಲೀಪ್ ನೇರಿ ಚರ್ಚ್ ನಲ್ಲಿ 9 ದಿನದ ನೊವೆನಾ ಪ್ರಾರ್ಥನೆಗೆ ಚಾಲನೆ ಚರ್ಚ್ ನ ಧರ್ಮಗುರು ವಂದನೀಯ ರೋಯ್ ಲೋಬೋ ನೆರವೇರಿಸಿದರು Read More »

ಕರಾವಳಿ

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 30.  ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪುತ್ತೂರಿನ ಬಿಜೆಪಿ ಮುಖಂಡ ಅರುಣ್‌ ಪುತ್ತಿಲ ಕೋರ್ಟ್‌ ಮೊರೆ ಹೋಗಿದ್ದರು. ನಿರ್ಬಂಧಕಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿ, ತೇಜೋವಧೆ ಸುದ್ದಿಗಳನ್ನು, ವರದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿದೆ. ಪುತ್ತಿಲ ಅವರ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ  ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಹೊರಡಿಸಿದ ಕೋರ್ಟ್ Read More »

ಕರಾವಳಿ

ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮೂರು ವಾಹನಗಳಿಗೆ ಢಿಕ್ಕಿ- ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಿಕ್ಷಾ, ಕಾರು ಹಾಗೂ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಬಳಿ ನಡೆದಿದೆ. ಗಾಯಗೊಂಡವರನ್ನು ಜಪ್ಪು ಬಪ್ಪಾಲ್‌ ನಿವಾಸಿಗಳಾದ ಉಸ್ಮಾನ್ ಮತ್ತವರ ಪತ್ನಿ ರಮ್ಲಾ ಹಾಗೂ ಪುತ್ರ ಮುಹಮ್ಮದ್ ನಝಲ್ ಎಂದು ಗುರುತಿಸಲಾಗಿದೆ. ನಗರದ ಬಲ್ಮಠ ರಸ್ತೆಯಾಗಿ ಸ್ಟೇಟ್‌ ಬ್ಯಾಂಕ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಚಾಲಕನಿಗೆ ತಲೆಸುತ್ತು ಬಂದಿದ್ದು, ಈ ವೇಳೆ ಚಾಲಕನ ನಿಯಂತ್ರಣ

ನಿಯಂತ್ರಣ ತಪ್ಪಿದ ಖಾಸಗಿ ಬಸ್ ಮೂರು ವಾಹನಗಳಿಗೆ ಢಿಕ್ಕಿ- ಮೂವರಿಗೆ ಗಾಯ Read More »

ಕರಾವಳಿ, ಕರ್ನಾಟಕ

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..!   ಆರೋಪಿ ಅರೆಸ್ಟ್..!           

(ನ್ಯೂಸ್ ಕಡಬ) newskadaba.com ಉಡುಪಿ, ಆ. 30.  ಬೆಂಗಳೂರಿನಿಂದ ಕಾರವಾರಕ್ಕೆ ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲ ಭಟ್ಕಳದ ವಿದ್ಯಾರ್ಥಿಯೊಬ್ಬನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೊಹಮ್ಮದ್ ಶುರೈಮ್ (22) ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ಬೆಳಿಗ್ಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಅಸಭ್ಯ ವರ್ತನೆ ತೋರುತ್ತಿದ್ದ ಆರೋಪಿ, ಯುವತಿಯ ಖಾಸಗಿ ಅಂಗಗಳನ್ನು ಮುಟ್ಟಿ ಕಾಮಚೇಷ್ಠೆ ತೀರಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಇನ್ನೇನು ಉಡುಪಿಗೆ

ಚಲಿಸುತ್ತಿದ್ದ ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ..!   ಆರೋಪಿ ಅರೆಸ್ಟ್..!            Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..! 

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬಸ್ ಆಟೋ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ. ಅವಘಡದಲ್ಲಿ ಆಟೋ ಚಾಲಕ ದೇವರಾಜ್ ಅವರಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದೇವರಾಜ್ ಅವರು, ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.  

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..!  Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top