ಕರಾವಳಿ

ಕ್ರೆಡಿಟ್ ಕಾರ್ಡ್ ಬಾಕಿ ಉಳಿಸಿ ಕಾರ್ಡ್‌ದಾರ ಮರಣ ಹೊಂದಿದರೆ ಸಾಲ ಮನ್ನಾ ಆಗುತ್ತಾ? ಅಸಲಿ ನಿಯಮ ಇಲ್ಲಿದೆ

(ನ್ಯೂಸ್‌ ಕಡಬ) newskadaba.com,  ಜು.13 : ಇತ್ತೀಚಿನ ದಿನಗಳಲ್ಲಿ ಕ್ರೆಡಿಟ್ ಕಾರ್ಡ್ ಬಳಕೆ ಹೆಚ್ಚಾಗಿದ್ದು, ಕಾರ್ಡ್‌ದಾರರು ಬಿಲ್ ಪಾವತಿಸುವ ಮುನ್ನವೇ ಮೃತಪಟ್ಟರೆ ಬಾಕಿ ಸಾಲದ ವಸೂಲಾತಿಗೆ ಸಂಬಂಧಿಸಿದಂತೆ ಕಾನೂನು ಮತ್ತು ಬ್ಯಾಂಕಿಂಗ್ ನಿಯಮಗಳು ಈ ಕೆಳಗಿನಂತಿವೆ: ಕ್ರೆಡಿಟ್ ಕಾರ್ಡ್ ಸಾಲವನ್ನು ಭದ್ರತೆಯಿಲ್ಲದ ವೈಯಕ್ತಿಕ ಸಾಲ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ, ಮೃತರ ಪತ್ನಿ, ಪತಿ, ಮಕ್ಕಳು ಅಥವಾ ಪೋಷಕರು ತಮ್ಮ ಸ್ವಂತ ಹಣದಿಂದ ಈ ಸಾಲ ತೀರಿಸಬೇಕಾದ ಯಾವುದೇ ಕಾನೂನುಬದ್ಧ ಜವಾಬ್ದಾರಿ ಇರುವುದಿಲ್ಲ. ಬ್ಯಾಂಕುಗಳು ಇವರ ಮೇಲೆ ಒತ್ತಡ […]

ಕ್ರೆಡಿಟ್ ಕಾರ್ಡ್ ಬಾಕಿ ಉಳಿಸಿ ಕಾರ್ಡ್‌ದಾರ ಮರಣ ಹೊಂದಿದರೆ ಸಾಲ ಮನ್ನಾ ಆಗುತ್ತಾ? ಅಸಲಿ ನಿಯಮ ಇಲ್ಲಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಪಗಳ ಒಡ್ಡಿ ಇಂದಿರಾ ಕ್ಯಾಂಟಿನ್‌ಗೆ ಬೀಗ: ಸಾರ್ವಜನಿಕರ ಆಕ್ರೋಶ

(ನ್ಯೂಸ್‌ ಕಡಬ) newskadaba.com,  ಜು.13 : ತುರುವೇಕೆರೆ ಪಟ್ಟಣದ ತಾಲ್ಲೂಕು ಕಚೇರಿ ಹಿಂಭಾಗದಲ್ಲಿರುವ ಇಂದಿರಾ ಕ್ಯಾಂಟಿನ್ ಅನ್ನು ವಿವಿಧ ಆಂತರಿಕ ಕಾರಣಗಳ ನೆಪವೊಡ್ಡಿ ಬಂದ್‌ ಮಾಡಲಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಪಟ್ಟಣ ಹಾಗೂ ಗ್ರಾಮೀಣ ಭಾಗಗಳಿಂದ ಬರುವ ಬಡ ಕೂಲಿ ಕಾರ್ಮಿಕರು, ವಯೋವೃದ್ಧರು, ಬೀದಿ ವ್ಯಾಪಾರಿಗಳು ಮತ್ತು ನಿರ್ಗತಿಕರು ಬೆಳಗಿನ ಉಪಹಾರ ಹಾಗೂ ಊಟ ಸಿಗದೆ ಹಸಿದು ಕಂಗಾಲಾಗಿದ್ದಾರೆ.ಕ್ಯಾಂಟೀನ್‌ನ ಮುಖ್ಯ ಗೇಟ್‌ಗೆ ಬೀಗ ಹಾಕಲಾಗಿದ್ದು, ಮುಂಭಾಗದಲ್ಲಿ ಯಾವುದೇ ಮಾಹಿತಿ ಫಲಕವನ್ನು ಅಳವಡಿಸಿಲ್ಲ. ಈ ಬಗ್ಗೆ ಅಲ್ಲಿನ

ನೆಪಗಳ ಒಡ್ಡಿ ಇಂದಿರಾ ಕ್ಯಾಂಟಿನ್‌ಗೆ ಬೀಗ: ಸಾರ್ವಜನಿಕರ ಆಕ್ರೋಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನಯಾನದತ್ತ ಇಸ್ರೋ ದಿಟ್ಟ ಹೆಜ್ಜೆ: ಮೂರು ಅತ್ಯಂತ ಸಂಕೀರ್ಣ ಪರೀಕ್ಷೆಗಳು ಯಶಸ್ವಿ

(ನ್ಯೂಸ್‌ ಕಡಬ) newskadaba.com,  ಜು.13 : ಭಾರತದ ಮಹತ್ವಾಕಾಂಕ್ಷಿ ‘ಗಗನಯಾನ’ ಯೋಜನೆಗೆ ಸಂಬಂಧಿಸಿದಂತೆ ಇಸ್ರೋ ಭಾನುವಾರ ಮೂರು ಅತ್ಯಂತ ಸಂಕೀರ್ಣ ಮತ್ತು ಪ್ರಮುಖ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ಬಾಹ್ಯಾಕಾಶದಿಂದ ಮರಳಿದ ನಂತರ ಕ್ರೂ ಮಾಡ್ಯೂಲ್ ಸಮುದ್ರದ ನೀರಿನ ಮೇಲೆ ಸುರಕ್ಷಿತವಾಗಿ ತೇಲಲು ನೆರವಾಗುವ ‘ಗ್ಯಾಸ್ ಆಧಾರಿತ ಹೊಸ ವ್ಯವಸ್ಥೆ’ಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಪ್ಯಾರಾಚೂಟ್‌ಗಳನ್ನು ರಕ್ಷಿಸುವ ಕವರ್‌ನ ಎರಡು ಭಾಗಗಳು (CSU-1 ಮತ್ತು CSU-2) ನಿಗದಿತ ಸಮಯದಲ್ಲಿ ಸರಿಯಾಗಿ ಬೇರ್ಪಡುವುದನ್ನು ದೃಢೀಕರಿಸಲಾಯಿತು.ಕ್ರೂ ಮಾಡ್ಯೂಲ್ ಮತ್ತು ಪ್ರೊಪಲ್ಷನ್ ಭಾಗವನ್ನು ಜೋಡಿಸುವ ಕೇಬಲ್‌ಗಳು

ಗಗನಯಾನದತ್ತ ಇಸ್ರೋ ದಿಟ್ಟ ಹೆಜ್ಜೆ: ಮೂರು ಅತ್ಯಂತ ಸಂಕೀರ್ಣ ಪರೀಕ್ಷೆಗಳು ಯಶಸ್ವಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ದರದಲ್ಲಿ ಭಾರಿ ಕುಸಿತ; ಸ್ಥಿರವಾಗಿ ಉಳಿದ ಬೆಳ್ಳಿ ಬೆಲೆ!

(ನ್ಯೂಸ್‌ ಕಡಬ) newskadaba.com,  ಜು.13 : 24 ಕ್ಯಾರೆಟ್ (ಶುದ್ಧ ಚಿನ್ನ):1 ಗ್ರಾಂಗೆ ₹142 ಇಳಿಕೆಯಾಗಿ ₹14,291 ದಾಖಲಾಗಿದೆ.10 ಗ್ರಾಂಗೆ ₹1,420 ಇಳಿಕೆಯಾಗಿ ₹1,42,910 ಕ್ಕೆ ತಲುಪಿದೆ. 22 ಕ್ಯಾರೆಟ್ (ಆಭರಣ ಚಿನ್ನ):1 ಗ್ರಾಂಗೆ ₹130 ಇಳಿಕೆಯಾಗಿ ₹13,100 ಆಗಿದೆ.10 ಗ್ರಾಂಗೆ ₹1,300 ಕುಸಿತ ಕಂಡು ₹1,31,000 ದಾಖಲಾಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿದೆ.ಪ್ರತಿ ಗ್ರಾಂ ಬೆಳ್ಳಿ ದರ ₹235 ಹಾಗೂ ಪ್ರತಿ ಕೆಜಿಗೆ ₹2,35,000 ಮುಂದುವರಿದಿದೆ.

ಚಿನ್ನದ ದರದಲ್ಲಿ ಭಾರಿ ಕುಸಿತ; ಸ್ಥಿರವಾಗಿ ಉಳಿದ ಬೆಳ್ಳಿ ಬೆಲೆ! Read More »

ಕರಾವಳಿ

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ಜು.13 : ರಾಜ್ಯ ಸರ್ಕಾರವು ನೇಮಕಾತಿ ಭರಾಟೆಯಲ್ಲಿ ತೊಡಗಿದ್ದು, 72,000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿಯನ್ನು ತ್ವರಿತಗೊಳಿಸಲು ಆದೇಶ ಹೊರಡಿಸಿದ ಎರಡು ವಾರಗಳಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಗಳನ್ನು ಹೊರಡಿಸಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ ಮತ್ತು ಇಂದಿರಾ ಗಾಂಧಿ ವಸತಿ ಶಾಲೆಗಳು ಮತ್ತು ಪೂರ್ವ-ವಿಶ್ವವಿದ್ಯಾಲಯ ಕಾಲೇಜುಗಳಲ್ಲಿನ

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಾವಿರಾರು ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಮೃತಿ ಮಂಧಾನ ಐತಿಹಾಸಿಕ ಸಾಧನೆ; ವಿಶ್ವದಾಖಲೆ ಬರೆದ ಭಾರತದ ಸ್ಟಾರ್ ಆಟಗಾರ್ತಿ!

(ನ್ಯೂಸ್‌ ಕಡಬ) newskadaba.com,  ಜು.13 :ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಭಾರತದ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಕೇವಲ 29 ವರ್ಷ 357 ದಿನಗಳ ವಯಸ್ಸಿನಲ್ಲಿ 300 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ವಿಶ್ವದ ಅತ್ಯಂತ ಕಿರಿಯ ಮಹಿಳಾ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾದ ಸುನೆ ಲೂಸ್ (30 ವರ್ಷ 163 ದಿನ) ಅವರ ದಾಖಲೆಯನ್ನು

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸ್ಮೃತಿ ಮಂಧಾನ ಐತಿಹಾಸಿಕ ಸಾಧನೆ; ವಿಶ್ವದಾಖಲೆ ಬರೆದ ಭಾರತದ ಸ್ಟಾರ್ ಆಟಗಾರ್ತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜುಲೈ 17 ರಂದು ನವೀಕೃತ ಬಂಟ್ವಾಳ ರೈಲು ನಿಲ್ದಾಣ ಲೋಕಾರ್ಪಣೆ: ಪ್ರಧಾನಿ ಮೋದಿಯಿಂದ ವರ್ಚುವಲ್ ಉದ್ಘಾಟನೆ

(ನ್ಯೂಸ್‌ ಕಡಬ) newskadaba.com,  ಜು.13 :ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಮೃತ್ ಭಾರತ್ ಸ್ಟೇಷನ್ ಯೋಜನೆ’ಯ ಎರಡನೇ ಹಂತದ ಅಡಿಯಲ್ಲಿ ಸುಮಾರು 26.18 ಕೋಟಿ ರೂ. ವೆಚ್ಚದಲ್ಲಿ ನವೀಕೃತಗೊಂಡಿರುವ ಬಂಟ್ವಾಳ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 17 ರಂದು ವರ್ಚುವಲ್ ಮೂಲಕ ಉದ್ಘಾಟಿಸಲಿದ್ದಾರೆ. 2024 ರಲ್ಲಿ ಈ ಯೋಜನೆಗೆ ಪ್ರಧಾನಿಯವರೇ ಶಂಕುಸ್ಥಾಪನೆ ನೆರವೇರಿಸಿದ್ದರು. ನೈಋತ್ಯ ರೈಲ್ವೆ ವಲಯದಲ್ಲಿ ಆಧುನೀಕರಣಗೊಂಡಿರುವ ನಾಲ್ಕು ಪ್ರಮುಖ ನಿಲ್ದಾಣಗಳಲ್ಲಿ ಬಂಟ್ವಾಳವೂ ಒಂದಾಗಿದೆ.ನವೀಕೃತ ಕಾಯುವಿಕೆ ಕೊಠಡಿ, ಆಧುನಿಕ ಟಿಕೆಟ್ ಕೌಂಟರ್‌ಗಳು, ಸುಧಾರಿತ

ಜುಲೈ 17 ರಂದು ನವೀಕೃತ ಬಂಟ್ವಾಳ ರೈಲು ನಿಲ್ದಾಣ ಲೋಕಾರ್ಪಣೆ: ಪ್ರಧಾನಿ ಮೋದಿಯಿಂದ ವರ್ಚುವಲ್ ಉದ್ಘಾಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ 50% ರಿಯಾಯಿತಿ ಯೋಜನೆಯಡಿ ₹92.43 ಲಕ್ಷ ಸಂಗ್ರಹ

(ನ್ಯೂಸ್‌ ಕಡಬ) newskadaba.com,  ಜು.13 : ರಾಜ್ಯ ಸರ್ಕಾರದ 50% ರಿಯಾಯಿತಿ ಯೋಜನೆಯಡಿ ಮಂಗಳೂರು ನಗರದಲ್ಲಿ ಬಾಕಿ ಇದ್ದ ಒಟ್ಟು 35,160 ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 92.43 ಲಕ್ಷ ರೂಪಾಯಿ ದಂಡ ಸಂಗ್ರಹವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಜೂನ್ 21 ರಿಂದ ಜುಲೈ 10 ರವರೆಗೆ ದೀರ್ಘಕಾಲದ ಬಾಕಿ ಪ್ರಕರಣಗಳ ಇತ್ಯರ್ಥಕ್ಕಾಗಿ ಮಂಗಳೂರು ಪೊಲೀಸ್ ಆಯುಕ್ತಾಲಯವು ವಿಶೇಷ ಅಭಿಯಾನ ನಡೆಸಿತ್ತು.ಇತ್ಯರ್ಥಗೊಂಡ ಒಟ್ಟು ಪ್ರಕರಣಗಳಲ್ಲಿ 18,792 ಎಐ (AI)

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ 50% ರಿಯಾಯಿತಿ ಯೋಜನೆಯಡಿ ₹92.43 ಲಕ್ಷ ಸಂಗ್ರಹ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿರಿಯ ಪತ್ರಕರ್ತ, ಖ್ಯಾತ ರಂಗಕರ್ಮಿ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ

(ನ್ಯೂಸ್‌ ಕಡಬ) newskadaba.com,  ಜು.13 ಮಂಗಳೂರು: ಕರಾವಳಿಯ ಖ್ಯಾತ ರಂಗಕರ್ಮಿ, ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರು ಸೋಮವಾರ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ‘ರಂಗ ಸುದರ್ಶನ ಸಸಿಹಿತ್ಲು’ ನಾಟಕ ತಂಡದ ಸಂಸ್ಥಾಪಕ ಅಧ್ಯಕ್ಷರಾಗಿದ್ದ ಅವರು, ಹಲವು ನಾಟಕಗಳನ್ನು ನಿರ್ದೇಶಿಸಿದ್ದರು.’ಅಜೇಯ’ ಮಾಸಪತ್ರಿಕೆಯ ಸಂಪಾದಕರಾಗಿ, ‘ಮುಂಗಾರು’ ಹಾಗೂ ‘ಹೊಸ ದಿಗಂತ’ ಸೇರಿದಂತೆ ಪ್ರಮುಖ ಕನ್ನಡ ದಿನಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಸಸಿಹಿತ್ಲು ಶ್ರೀ ಸರಂತಾಯ ಗರೋಡಿ ಉಳ್ಳಾಯ

ಹಿರಿಯ ಪತ್ರಕರ್ತ, ಖ್ಯಾತ ರಂಗಕರ್ಮಿ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನ್ ಲೈನ್ ಹಣ ಹೂಡಿಕೆ ಹೆಸರಲ್ಲಿ ವಂಚನೆ ವೃದ್ಧನಿಗೆ 10.15 ಲಕ್ಷ ರೂ. ನಾಮ!

(ನ್ಯೂಸ್ ಕಡಬ) newskadaba.com ಜು. 12. ವಾಟ್ಸ್‌ ಆ್ಯಪ್ ಮೂಲಕ ಬಂದ ಸಂದೇಶವನ್ನು ನಂಬಿ ಆನ್‌ ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದ 68 ವರ್ಷದ ವೃದ್ಧರೊಬ್ಬರು ಬರೋಬ್ಬರಿ 10,15,000 ರೂ. ಕಳೆದುಕೊಂಡು ವಂಚನೆಗೊಳಗಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮಂಗಳೂರು ಸೆನ್ (CEN) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವೃದ್ಧರಿಗೆ ಜೂನ್ 25 ರಂದು ವಾಟ್ಸ್‌ಆ್ಯಪ್ ಮೂಲಕ ಸಂದೇಶವೊಂದು ಬಂದಿದ್ದು, ಅದನ್ನು ನಂಬಿದ ಅವರು, ಅಪರಿಚಿತ ವ್ಯಕ್ತಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಜೂನ್

ಆನ್ ಲೈನ್ ಹಣ ಹೂಡಿಕೆ ಹೆಸರಲ್ಲಿ ವಂಚನೆ ವೃದ್ಧನಿಗೆ 10.15 ಲಕ್ಷ ರೂ. ನಾಮ! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top