ಕರಾವಳಿ

ಸಿರಿಬಾಗಿಲು ಶಾಲಾ ಶಿಕ್ಷಕ ದಿನೇಶ್ ಆಚಾರ್ಯ ರವರಿಗೆ ಬೀಳ್ಕೊಡುಗೆ

(ನ್ಯೂಸ್ ಕಡಬ) newskadaba.com ಸಿರಿಬಾಗಿಲು, ಆ. 30. 18 ವರ್ಷಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಸಿರಿಬಾಗಿಲು ಶಾಲಾ ಶಿಕ್ಷಕ ದಿನೇಶ್ ಆಚಾರ್ಯ ರವರನ್ನು ಶಾಲಾ ಎಸ್ ಡಿ ಎಮ್ ಸಿ, ಹಳೇ ವಿದ್ಯಾರ್ಥಿ ಸಂಘ, ಅಂಗನವಾಡಿ ಹಾಗೂ ಊರವರ ಪರವಾಗಿ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು. ಈ ಸಂದರ್ಭದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಮನೋಹರ್ ಕಟ್ಟೆ, ಕೊಂಬಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷೆ ಮಮತಾ, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಅನಿಲ, ಮಧುಕೃಷ್ಣ […]

ಸಿರಿಬಾಗಿಲು ಶಾಲಾ ಶಿಕ್ಷಕ ದಿನೇಶ್ ಆಚಾರ್ಯ ರವರಿಗೆ ಬೀಳ್ಕೊಡುಗೆ Read More »

ಕರಾವಳಿ, ಕರ್ನಾಟಕ

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30.  2024-25ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟುಗಳು ಸಾಧನೆಗೈಯಲು ಅತ್ಯುತ್ತಮ ಕೊಡುಗೆ ನೀಡಿದ ರಾಜ್ಯದ ಕ್ರೀಡಾ ಪೋಷಕರು ಈ ಪ್ರಶಸ್ತಿಗೆ ಅರ್ಹರಿರುತ್ತಾರೆ. ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯು

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2023ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಕ್ರೀಡಾಪಟುಗಳು ಕರ್ನಾಟಕದ ನಿವಾಸಿಯಾಗಿರಬೇಕು, ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಇಂತಹ ಸಂದರ್ಭದಲ್ಲಿ ಕನಿಷ್ಠ ಒಂದು ವರ್ಷ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರಲೇಬೇಕು ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಲ್ಲಿ ವಿದೇಶ ಪ್ರಯಾಣ ರಹದಾರಿ ಪತ್ರ

ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಉಪ್ಪಳ ನದಿಯಲ್ಲಿ ಜಲಮಟ್ಟ ಹೆಚ್ಚಳ ನದಿ ತೀರವಾಸಿಗಳು ಮುಂಜಾಗ್ರತೆ ವಹಿಸುವಂತೆ ವಿಪತ್ತು ನಿವಾರಣಾ ಪ್ರಾಧಿಕಾರ ಮುನ್ನೆಚ್ಚರಿಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 30. ಉಪ್ಪಳ ನದಿಯಲ್ಲಿ ಜಲಮಟ್ಟ ಹೆಚ್ಚುತ್ತಿರುವುದರಿಂದ ನದಿ ತೀರವಾಸಿಗಳು ಮುಂಜಾಗ್ರತಾ ವಹಿಸುವಂತೆ ರಾಜ್ಯ ವಿಪತ್ತು ನಿವಾರಣಾ ಪ್ರಾಧಿಕಾರ ಮುನ್ನೆಚ್ಚರಿಕೆ ನೀಡಿದೆ ಎನ್ನಲಾಗಿದೆ. ರಾಜ್ಯ ಜಲ ಸಂಪನ್ಮೂಲ ಇಲಾಖೆಯ ಕಾಸರಗೋಡು ಜಿಲ್ಲೆಯ ಸ್ಟೇಶನ್ ನಲ್ಲಿ ಜಲಮಟ್ಟ ಮುನ್ನೆಚ್ಚರಿಕೆ ವ್ಯಾಪ್ತಿ ದಾಟಿರುವುದರಿಂದ ಮಂಜೇಶ್ವರ ನದಿ ತೀರದಲ್ಲಿ ವಾಸಿಸುವವರು ಮುನ್ನೆಚ್ಚರಿಕೆ ವಹಿಸಬೇಕು, ಯಾವುದೇ ಕಾರಣಕ್ಕೆ ನದಿಗೆ ಇಳಿಯುವುದು, ನದಿ ದಾಟುವ ಪ್ರಯತ್ನ ಮಾಡಬಾರದು. ದಿಡೀರ್ ಪ್ರಳಯ ಸಾಧ್ಯತೆ ಇರುವುದರಿಂದ ಅಗತ್ಯ ಬಿದ್ದಲ್ಲಿ ಈ ಪ್ರದೇಶದಿಂದ

ಉಪ್ಪಳ ನದಿಯಲ್ಲಿ ಜಲಮಟ್ಟ ಹೆಚ್ಚಳ ನದಿ ತೀರವಾಸಿಗಳು ಮುಂಜಾಗ್ರತೆ ವಹಿಸುವಂತೆ ವಿಪತ್ತು ನಿವಾರಣಾ ಪ್ರಾಧಿಕಾರ ಮುನ್ನೆಚ್ಚರಿಕೆ Read More »

ಕರಾವಳಿ

ಇಂದು ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಆಗಸ್ಟ್ 30 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಅಗಸ್ಟ್ 30 ರಂದು ಶುಕ್ರವಾರ ಬೆಳಿಗ್ಗೆ 8.15 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ. ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಕೆಡಿಪಿ ಮುಂದುವರಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ.

ಇಂದು ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಆ. 30. ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಯಾವುದೇ ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿಯನ್ನು ಬಳಸಿ, ನಿರ್ದಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡಬೇಕು. ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ

ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ Read More »

ಕರಾವಳಿ

ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ- ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯ್ದೆಯಡಿ ಪರವಾನಿಗೆ ಅಥವಾ ನೋಂದಣಿ ಪಡೆಯುವ ಬಗ್ಗೆ ಮತ್ತು ವಿವಿಧ ಆಹಾರ ಉದ್ಯಮಿಗಳು ಕೃತಕ ಬಣ್ಣ ಬಳಸದಂತೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ವಿಶೇಷ ಆಂದೋಲನ ಆ.30 ರಿಂದ 31ರ ವರೆಗೆ ಹಮ್ಮಿಕೊಳ್ಳಲಾಗಿದೆ.   ಆಹಾರ ಉದ್ಯಮದಲ್ಲಿ ತೊಡಗಿಕೊಂಡಿರುವಂತಹ ಹೋಟೆಲ್, ಬೇಕರಿ, ದಿನಸಿ ಅಂಗಡಿ ಆಹಾರ ತಯಾರಕರು, ಆಹಾರ ಸರಬರಾಜುದಾರರು, ಆಹಾರ ಪದಾರ್ಥಗಳ ವಿತರಕರು ಹಾಗೂ ಆಹಾರ

ಆಹಾರ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ- ಹೋಟೆಲ್, ಬೇಕರಿ, ಅಂಗಡಿಗಳ ತಪಾಸಣೆ Read More »

ಕರಾವಳಿ, ಕರ್ನಾಟಕ

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಜಿ.ಟಿ.ಟಿ.ಸಿ. ಸರ್ಕಾರಿ ಡಿಪ್ಲೋಮಾ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್ ಸಂಬಂಧಿಸಿದ ಡಿಪ್ಲೋಮಾ ಕೋರ್ಸ್‍ ಗಳಾದ ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಫಾಕ್ಚರಿಂಗ್ ಕೋರ್ಸ್ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಎಲ್ಲಾ ಕೋರ್ಸ್‍ಗಳಿಗೆ SSLC ಪಾಸ್ ಅಥವಾ PUC ಪಾಸ್/ಫೇಲ್ ಆದ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. PUC(Science) ಹಾಗೂ ITI

ಜಿ.ಟಿ.ಟಿ.ಸಿ. ಡಿಪ್ಲೋಮಾ ಕೋರ್ಸ್ ಗಳ ಪ್ರವೇಶ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸ್ಥಿರಾಸ್ತಿ- ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಕರ್ನಾಟಕ ಸರ್ಕಾರದ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎಲ್ಲಿ ಬೇಕಾದರು (Any Where) ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿರುತ್ತದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024 ರಲ್ಲಿ ನೋಂದಣಿ ಕಾಯ್ದೆ 1908 ರ ಕಲಂ (5) ಹಾಗೂ ಕಲಂ (6)ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಲಾಗಿರುತ್ತದೆ. ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ಸ್ಥಿರಾಸ್ತಿ- ಜಿಲ್ಲೆಯ ಯಾವುದೇ ಕಚೇರಿಯಲ್ಲಿಯೂ ನೋಂದಣೆಗೆ ಅವಕಾಶ Read More »

ಕರಾವಳಿ, ಕರ್ನಾಟಕ

ದ.ಕ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಐಎಂಡಿ ರೆಡ್ ಅಲರ್ಟ್ ಘೋಷಣೆ      

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಇದೆ. ಆಗಸ್ಟ್ 30ಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 31ರಂದು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್‌ನ್ನು ಐಎಂಡಿ ಘೋಷಿಸಿದೆ ಎನ್ನಲಾಗಿದೆ. ಆಗಸ್ಟ್ 31, ಸೆಪ್ಟೆಂಬರ್ 1, ಮತ್ತು 2 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35 ರಿಂದ 45 ಕಿಮೀ ತಲುಪುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಎಚ್ಚರಿಕೆ ವಹಿಸುವಂತೆ ಐಎಂಡಿ ಎಚ್ಚರಿಕೆ

ದ.ಕ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರಗೊಳ್ಳುವ ಸಾಧ್ಯತೆ ಐಎಂಡಿ ರೆಡ್ ಅಲರ್ಟ್ ಘೋಷಣೆ       Read More »

ಕರಾವಳಿ
Scroll to Top