ಕರಾವಳಿ

ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2023ನೇ ಸಾಲಿನ ಹಿರಿಯ  ಕ್ರೀಡಾಪಟು/ ತರಬೇತುದಾರರಾಗಿ ಸಾಧನೆ ಮಾಡಿರುವ ಕರ್ನಾಟಕದ ಹಿರಿಯ ಕ್ರೀಡಾಪಟುಗಳು/ತರಬೇತುದಾರರುಗಳಿಂದ “ಜೀವಮಾನ ಸಾಧನೆ ಪ್ರಶಸ್ತಿ” ಹಾಗೂ ಗ್ರಾಮೀಣ ಕ್ರೀಡೆಗಳಿಗೆ ಹಾಗೂ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು “ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಆನ್ ಲೈನ್ ವೆಬ್‍ ಸೈಟ್: https://sevasindhuservices.karnataka.gov.in ಮೂಲಕ  ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು […]

ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕೊರಗ ಸಮುದಾಯದವರಿಗೆ ದಾಖಲೆ ಒದಗಿಸಲು ವಿಶೇಷ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಪ್ರಧಾನ ಮಂತ್ರಿ ಜನ್‍ ಮನ್ ಆದಿವಾಸಿ ಮಹಾ ಅಭಿಯಾನ (PM- JANMAN) ಯೋಜನೆಯಡಿ ವಿಶೇಷವಾಗಿ ದುರ್ಬಲ ಬುಡಕಟ್ಟು ಕೊರಗ ಸಮುದಾಯದವರನ್ನು ಸಾಮಾಜಿಕ- ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಪ್ರಧಾನ ಮಂತ್ರಿ (PVTG) ಅಭಿವೃದ್ಧಿ ಮಿಷನ್ ಅನ್ನು ಪ್ರಾರಂಭಿಸಿ ಸಮುದಾಯದವರಿಗೆ  ಮೂಲಭೂತ ಸೌಲಭ್ಯಗಳನ್ನು ನೀಡಲು  ಸರಕಾರಿ ದಾಖಲೆಗಳಾದ ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಯುಷ್ಮಾನ್ ಕಾರ್ಡ್, ಗೃಹಜ್ಯೋತಿ, ಕಿಸಾನ್ ಕಾರ್ಡ್

ಕೊರಗ ಸಮುದಾಯದವರಿಗೆ ದಾಖಲೆ ಒದಗಿಸಲು ವಿಶೇಷ ಶಿಬಿರ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿ ವೇತನ- ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸು ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ

ವಿದ್ಯಾರ್ಥಿ ವೇತನ- ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ವಿವಿಧ ಸೌಲಭ್ಯಗಳಿಗೆ ಮೀನುಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಯೋಜನೆ, ಮತ್ಸ್ಯ ವಾಹಿನಿ ಯೋಜನೆ ಹಾಗೂ ರಾಜ್ಯ ವಲಯ ಯೋಜನೆ ಕಾರ್ಯಕ್ರಮದಲ್ಲಿ ಮೀನು ಹಿಡಿಯುವ ಸಲಕರಣೆ, ಕಿಟ್ಟುಗಳನ್ನು ಉಚಿತವಾಗಿ ವಿತರಿಸಲು ಮತ್ತು ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು ಮೀನುಗಾರರಿಂದ, ಮೀನು ಕೃಷಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ. ಅರ್ಜಿ ಸಲ್ಲಿಸಲು ಮೀನುಗಾರಿಕೆ ಸಹಾಯಕ ನಿರ್ದೇಶಕರು

ವಿವಿಧ ಸೌಲಭ್ಯಗಳಿಗೆ ಮೀನುಗಾರರಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಯೋಗಾಸನ ಸ್ಪರ್ಧೆ- ಕಡಬ ಸರಸ್ವತೀ ವಿದ್ಯಾಲಯದ ಲಿಕ್ಷಿತಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ. 29.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಸರಸ್ವತೀ ಸಮೂಹ ಸಂಸ್ಥೆಗಳು ಕಡಬ ಪ್ರಾಥಮಿಕ ಮತ್ತು ಪ್ರೌಢಶಾಲಾ ತಾಲೂಕು ಮಟ್ಟದ  ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ, 10ನೇ ತರಗತಿ ವಿದ್ಯಾರ್ಥಿನಿ ಲಿಕ್ಷಿತಾ ಭಾಗವಹಿಸಿ ರಿದಮಿಕ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಮೂಡಬಿದ್ರೆಯಲ್ಲಿ ನಡೆಯುವ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಪ್ರೌಢ ಶಾಲಾ ವಿಭಾಗದ ಬಾಲಕರ ಆರ್ಟಿಸ್ಟಿಕ್ ವಿಭಾಗದಲ್ಲಿ 9ನೇ ತರಗತಿಯ ದೀಪಕ್ ಭಾಗವಹಿಸಿ ದ್ವಿತೀಯ ಸ್ಥಾನ, ಯೋಗಾಸನ

ಯೋಗಾಸನ ಸ್ಪರ್ಧೆ- ಕಡಬ ಸರಸ್ವತೀ ವಿದ್ಯಾಲಯದ ಲಿಕ್ಷಿತಾ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಐವನ್‌ ಡಿಸೋಜರವರ ದೇಶದ್ರೋಹ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 29. ಎಂಎಲ್ ಸಿ ಐವನ್‌ ಡಿ ಸೋಜರವರ ದೇಶದ್ರೋಹ ಹೇಳಿಕೆ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಎಫ್ ಐ ಆರ್ ದಾಖಲಿಸಲಿಸದಿರುವುದು ಹಾಗೂ ರಾಜ್ಯಪಾಲರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವುದನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬಂಟ್ವಾಳ ಮಂಡಲದ ವತಿಯಿಂದ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು. ಇದಕ್ಕೂ ಮೊದಲು ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯ ನಾಯಕ ವಿಕಾಸ್

ಐವನ್‌ ಡಿಸೋಜರವರ ದೇಶದ್ರೋಹ ಹೇಳಿಕೆ ಖಂಡಿಸಿ ಬಿಜೆಪಿ ಯುವಮೋರ್ಚ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್..!

(ನ್ಯೂಸ್ ಕಡಬ) newskadaba.com ಬಳ್ಳಾರಿ, ಆ. 29. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ ಮತ್ತು ಸಂಗಡಿಗರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಬೆನ್ನಲ್ಲೇ ಗುರುವಾರದಂದು ಬೆಳಗ್ಗೆ ದರ್ಶನ್‌ ನನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಜೈಲಿಗೆ ಸ್ಥಳಾಂತರಿಸುತ್ತಿದ್ದಾರೆ. ಪೊಲೀಸ್ ಬಿಗಿ ಬಂದೋಬಸ್ತ್ ಮೂಲಕ ಬಳ್ಳಾರಿ ಜೈಲಿಗೆ ಕರೆತರಲಾಗಿದ್ದು ನಟ ದರ್ಶನ್ ಬಳ್ಳಾರಿ ಜೈಲಿಗೆ ಕರೆ ತರುವ ಹಿನ್ನೆಲೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರ ಮತ್ತು ಡಾ. ಶೋಭಾರಾಣಿ ಬಳ್ಳಾರಿ ಜೈಲಿಗೆ ಆಗಮಿಸಿದ್ದಾರೆ.

ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್..! Read More »

ಕರಾವಳಿ
Death, deadbody, Waterfall

ನೇತ್ರಾವತಿ ನದಿಯಲ್ಲಿ ತೇಲಿಹೋದ ಅಪರಿಚಿತ ವ್ಯಕ್ತಿಯ ಮೃತದೇಹ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 29. ಅಪರಿಚಿತ ವ್ಯಕ್ತಿಯೋರ್ವರ ಮೃತದೇಹವೊಂದು ನೇತ್ರಾವತಿ ನದಿಯಲ್ಲಿ ತೇಲಿ ಹೋದ ಕುರಿತು ಮಾಹಿತಿ ಲಭ್ಯವಾಗಿದೆ. ಸದ್ಯ ವಿಡಿಯೋ ವೈರಲ್ ಆಗಿದೆ. ಮೃತದೇಹವೊಂದು ನದಿಯಲ್ಲಿ ತೇಲಿ ಹೋಗುತ್ತಿರುವುದನ್ನು ಉಪ್ಪಿನಂಗಡಿ ಬಸ್ ನಿಲ್ದಾಣ ಬಳಿಯ ನೇತ್ರಾವತಿ ಸೇತುವೆಯ ಮೇಲಿನಿಂದ ಸಾರ್ವಜನಿಕರು ನೋಡಿದ್ದು, ಬಳಿಕ ಈ ಬಗ್ಗೆ ಉಪ್ಪಿನಂಗಡಿ ದೇವಾಲಯದ ಬಳಿಯಿರುವ ಗೃಹರಕ್ಷಕ ದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡಕ್ಕೆ ಮಾಹಿತಿ ನೀಡಿದ್ದಾರೆ. ತೇಲಿ ಹೋಗಿರುವುದು ಗಂಡಸಿನ ಮೃತದೇಹ ಎಂದು ಶಂಕಿಸಲಾಗಿದೆ.

ನೇತ್ರಾವತಿ ನದಿಯಲ್ಲಿ ತೇಲಿಹೋದ ಅಪರಿಚಿತ ವ್ಯಕ್ತಿಯ ಮೃತದೇಹ..! Read More »

ಕರಾವಳಿ, ಕರ್ನಾಟಕ
Crime

ವಾಹನ ತಡೆದು ಅವಾಚ್ಯ ಪದಗಳಿಂದ ನಿಂದನೆ ಆರೋಪ – ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 29. ವ್ಯಕ್ತಿಯೋರ್ವ ವಾಹನವನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿರುವ ಕುರಿತು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಣಿಯೂರು ನಿವಾಸಿ ಸಿದ್ದಿಕ್(43ವ) ಎಂಬವರು ನೀಡಿದ ದೂರಿನ ಮೇರೆಗೆ ಶರತ್ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ. 27ರಂದು ರಾತ್ರಿ ಸಿದ್ದೀಕ್ ಅವರು ತನ್ನ ಗೂಡ್ಸ್ ವಾಹನವನ್ನು ಕಲ್ಲೇರಿಯಿಂದ ಅವರ ಮನೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿಗೆ ತಲುಪಿದಾಗ ಶರತ್

ವಾಹನ ತಡೆದು ಅವಾಚ್ಯ ಪದಗಳಿಂದ ನಿಂದನೆ ಆರೋಪ – ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ ಆಲ್ ಇಂಡಿಯಾ KMCC ಸಭೆ – ಸೆಪ್ಟೆಂಬರ್ 5 ರಿಂದ 30ರ ವರೆಗೆ ಸದಸ್ಯತ್ವ ಅಭಿಯಾನ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 29. ಆಲ್ ಇಂಡಿಯಾ KMCC ಸುಳ್ಯ ವಲಯದ ವಿಶೇಷ ಸಭೆಯು ಆರಂತೋಡು ತೆಕ್ಕಿಲ್ ಸಭಾಂಗಣದಲ್ಲಿ ಬುಧವಾರದಂದು ಖಲಂದರ್ ಎಲಿಮಲೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸೆಪ್ಟೆಂಬರ್ 5 ರಿಂದ 30ರ ವರೆಗೆ ಸದಸ್ಯತ್ವ ಅಭಿಯಾನ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಖಲಂದರ್ ಎಲಿಮಲೆಯವರು ಸದಸ್ಯತ್ವ ಅಭಿಯಾನ, ಅಂಬುಲನ್ಸ್ ಸೇವೆ, ಸಾಮೂಹಿಕ ವಿವಾಹ ಪಾಲಿಯೇಟಿವ್ ಕೇರ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಆಲ್ ಇಂಡಿಯಾ KMCC ವತಿಯಿಂದ ರಾಜ್ಯದ ಬೆಂಗಳೂರು,

ಸುಳ್ಯ ಆಲ್ ಇಂಡಿಯಾ KMCC ಸಭೆ – ಸೆಪ್ಟೆಂಬರ್ 5 ರಿಂದ 30ರ ವರೆಗೆ ಸದಸ್ಯತ್ವ ಅಭಿಯಾನ Read More »

ಕರಾವಳಿ, ಕರ್ನಾಟಕ
Scroll to Top