ಕರಾವಳಿ

ಕಡಬ: ಶಾಲಾ ಕಟ್ಟಡ ಕುಸಿತ – ಮುಖ್ಯೋಪಾಧ್ಯಾಯ ಹಾಗೂ ಜಿ.ಪಂ. ಇಂಜಿನಿಯರ್ ಅಮಾನತು

(ನ್ಯೂಸ್ ಕಡಬ) newskadaba.com ಕಡಬ, ಆ. 28. ಪೆರಾಬೆ ಗ್ರಾಮದ ಕುಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಸಂಗಪ್ಪ ಹುಕ್ಕೇರಿ ಮತ್ತು ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರ ಆದೇಶದ ಮೇರೆಗೆ ಜಿಲ್ಲಾಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಶಾಲಾ ಕಟ್ಟಡದ ಕುಸಿದು ಬಿದ್ದು ಏಳನೇ ತರಗತಿಯ ರಶ್ಮಿ, ದೀಕ್ಷಾ, ಫಾತಿಮಾ ಸುಹಾನಾ ಮತ್ತು ಯಶಿತಾ ಎಂಬವರು ಗಾಯಗೊಂಡಿದ್ದರು. ಅದೃಷ್ಟವಶಾತ್ […]

ಕಡಬ: ಶಾಲಾ ಕಟ್ಟಡ ಕುಸಿತ – ಮುಖ್ಯೋಪಾಧ್ಯಾಯ ಹಾಗೂ ಜಿ.ಪಂ. ಇಂಜಿನಿಯರ್ ಅಮಾನತು Read More »

ಕರಾವಳಿ, ಕರ್ನಾಟಕ

ವಿಪರೀತ ಮಳೆಗೆ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 28.  ರಾತ್ರಿಯಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ವಿಟ್ಲ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಮನೆಯಂಗಳಕ್ಕೆ ಕುಸಿದ ಘಟನೆ ವಿಟ್ಲದ ಪೊನ್ನೋಟ್ಟು ಎಂಬಲ್ಲಿ ಸೋಮವಾರ ನಡೆದಿದೆ. ಮನೆಗೆ ಹಾನಿಯಾಗಿದ್ದು, ಇನ್ನೂ ಮೇಲ್ಭಾಗದ ಮಣ್ಣು ಕುಸಿಯುವ ಸಾಧ್ಯತೆ ಇದೆ. ಪೊಲೀಸ್ ವಸತಿಗೃಹದ ಆವರಣದಲ್ಲಿ ಮುಟ್ಟುಗೋಲು ಹಾಕಲಾದ ವಾಹನಗಳನ್ನು ನಿಲ್ಲಿಸಲಾಗಿದ್ದು, ಅವುಗಳು ಕೂಡಾ ಮನೆ ಮೇಲೆ ಬೀಳುವ ಸಾಧ್ಯತೆಗಳಿವೆ. ಈ ಕುರಿತು ಈ ಹಿಂದೆಯೇ ಪಟ್ಟಣ ಪಂಚಾಯತ್ ಗೆ ಆಯಿಷಾ ಅವರು ಮನವಿ

ವಿಪರೀತ ಮಳೆಗೆ ಪೊಲೀಸ್ ಠಾಣೆಯ ವಸತಿ ಗೃಹದ ತಡೆಗೋಡೆ ಕುಸಿತ Read More »

ಕರಾವಳಿ

ಕಡಬ: ಸ್ಕೂಟರ್ ಸ್ಕಿಡ್- ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಕಡಬ, ಆ. 28. ಸ್ಕೂಟರ್ ಸ್ಕಿಡ್ ಆಗಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕೋಡಿಂಬಾಳ ಗ್ರಾಮದ ಬೆದ್ರಾಜೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಕೋಡಿಂಬಾಳ ನಿವಾಸಿ ಚೋಮ(40) ಎಂದು ಗುರುತಿಸಲಾಗಿದೆ.  ಕಡಬ ಪೇಟೆಯಲ್ಲಿ ಗೂಡಂಗಡಿ ವ್ಯಾಪಾರ ಮಾಡುತ್ತಿದ್ದ ಚೋಮರವರು, ಮಂಗಳವಾರದಂದು ರಾತ್ರಿ ಗೂಡಂಗಡಿ ಮುಚ್ಚಿ, ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯರ ಸಹಾಯದಿಂದ ಕಡಬ ಸಮುದಾಯ ಆಸ್ಪತ್ರೆ ಆರೋಗ್ಯ ಕೇಂದ್ರಕ್ಕೆ

ಕಡಬ: ಸ್ಕೂಟರ್ ಸ್ಕಿಡ್- ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ – ಸಂಸದ ಕ್ಯಾ.ಚೌಟ ಕರೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 28. ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ ‘ಜೆನ್ ಝೆಡ್’ ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯ “ಸದಸ್ಯತಾ ಅಭಿಯಾನ-2024” ಇದರ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ನಡೆದ ವಿಶೇಷ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಸಂಸದರು, 2000 ಇಸವಿಯ ನಂತರ ಜನಿಸಿದ ಜನರೇಷನ್- Z ಎಂದು ಕರೆಯಲ್ಪಡುವ  18-24

ಬಿಜೆಪಿ ಸದಸ್ಯತ್ವ ಅಭಿಯಾನ ಯುವ ಸಮುದಾಯವನ್ನು ಸೆಳೆಯಲಿ – ಸಂಸದ ಕ್ಯಾ.ಚೌಟ ಕರೆ Read More »

ಕರಾವಳಿ, ಕರ್ನಾಟಕ

ಕಡಬ: ನಾಳೆ (ಆ. 29) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆ. 28. ಪುತ್ತೂರು, ಕಡಬ 33 ಕೆವಿ ಮಾರ್ಗ ಮತ್ತು 33/11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಗುರುವಾರ (ಆ. 29) ಪೂರ್ವಾಹ್ನ 10:00ರಿಂದ ಸಾಯಂಕಾಲ 5 ಗಂಟೆಯವರೆಗೆ ಪುತ್ತೂರು ಕಡಬ 33 ಕೆವಿ ಮಾರ್ಗ ಮತ್ತು 33/11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಮಾರ್ಗದ ವಿದ್ಯುತ್ ನಿಲುಗೆ ಮಾಡಲಾಗುವುದು. ಆದ್ದರಿಂದ 33/11 ಕೆವಿ ಕಡಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ

ಕಡಬ: ನಾಳೆ (ಆ. 29) ವಿದ್ಯುತ್ ನಿಲುಗಡೆ Read More »

ಕರಾವಳಿ, ಕರ್ನಾಟಕ

10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 28. ರಸ್ತೆ ಕನ್ ಸ್ಟ್ರಕ್ಷನ್ ಕಂಪೆನಿಗೆ ಸೇರಿದ 40 ಕಬ್ಬಿಣದ ಪ್ಲೇಟ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ಕಳ್ಳ ಹಾಗೂ ಕುಖ್ಯಾತ ಗರುಡ ಗ್ಯಾಂಗಿನ ಸದಸ್ಯನನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿದ ಘಟನೆ ವರದಿಯಾಗಿದೆ. ಬಂಧಿತನನ್ನು ಕಡಬ ತಾಲೂಕು ಐತ್ತೂರು ಗ್ರಾಮದ ಕಾರ್ಯತಡ್ಕ ನಿವಾಸಿ ಅಬ್ದುಲ್ ಹಮೀದ್ ಅಲಿಯಾಸ್ ಹಮೀದ್ (27) ಎಂದು ಗುರುತಿಸಲಾಗಿದೆ. ಈತ 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ರಾಜ್ಯದ ವಿವಿಧ ಠಾಣೆಯ

10ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಕಡಬದ ಯುವಕ ಅರೆಸ್ಟ್ Read More »

ಕರಾವಳಿ

ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಮೀನುಗಾರರಿಗೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕ ಕರಾವಳಿಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಅಲ್ಲದೇ ಈ ಸಂದರ್ಭ 12.5 ಸೆಂಟಿಮೀಟರ್ ನಿಂದ 20 ಸೆಂಟಿಮೀಟರ್ ವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದೂ ಅದು ಎಚ್ಚರಿಸಿದೆ. ಇದೇ ವೇಳೆ ಗಾಳಿಯ ವೇಗವು ನಿರಂತರವಾಗಿ 30ರಿಂದ 40 kmph ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಅತ್ತ ಮಲೆನಾಡು ಭಾಗದ

ಮುಂದಿನ 5 ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಮೀನುಗಾರರಿಗೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಮಹಾತ್ಮ ಗಾಂಧೀಜಿ ಶಿಲಾನ್ಯಾಸ ನೆರವೇರಿಸಿದ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಆಚರಣೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 27.  ದಶಕಗಳ ಹಿಂದೆ ಮಹಾತ್ಮಾ ಗಾಂಧೀಜಿಯವರು ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿಲಾನ್ಯಾಸ ನೆರವೇರಿಸಿದ ಶಾಲೆಯೊಳಗಿನ ಕೃಷ್ಣ ಮಂದಿರದಲ್ಲಿ ಸೋಮವಾರ ಮಕ್ಕಳು ಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಮಹಾತ್ಮಾ ಗಾಂಧಿಯವರು ಮಂಗಳೂರಿಗೆ 1920, 1927 ಮತ್ತು 1934ರಲ್ಲಿ ಮೂರು ಬಾರಿ ಭೇಟಿ ನೀಡಿದ್ದರು. ಫೆಬ್ರವರಿ 24, 1934 ರಂದು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಗಾಂಧೀಜಿ ಅವರು ಮಂಗಳೂರಿನ ಡೊಂಗರಕೇರಿಯ ಕೆನರಾ ಲೋಯರ್ ಪ್ರೈಮರಿ

ಮಂಗಳೂರು: ಮಹಾತ್ಮ ಗಾಂಧೀಜಿ ಶಿಲಾನ್ಯಾಸ ನೆರವೇರಿಸಿದ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಆಚರಣೆ Read More »

ಕರಾವಳಿ

ಮಂಗಳೂರು:  ‘ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್’ ವತಿಯಿಂದ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆ ಆಯೋಜನೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 27.  ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆಯನ್ನು ಮಂಗಳೂರಿನಲ್ಲಿ ಆಯೋಜಿಸಲು ಸಜ್ಜಾಗಿದೆ. “ಅಸ್ಟ್ರಾ ಗ್ರೂಪ್ ಪ್ರೆಸೆಂಟ್ಸ್ – ಮಿಸ್ಸಿ, ಟೀನ್, ಮಿಸ್ಟರ್, ಮತ್ತು ಮಿಸ್ ಕರ್ನಾಟಕ 2024 – ಸೀಸನ್ 2” ಎಂಬ ಶೀರ್ಷಿಕೆಯಡಿಲ್ಲಿ ಈ ಸ್ಪರ್ಧೆಯು ವಿವಿಧ ವಯಸ್ಸಿನ ಗುಂಪುಗಳಲ್ಲಿ ಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆಯಾಗಲಿದೆ. ಬಂಟ್ಸ್ ಹಾಸ್ಟೆಲ್‌ ನ ಸೋಮಯಾಜಿ ಬಿಲ್ಡಿಂಗ್‌ ನ 5 ನೇ ಮಹಡಿಯಲ್ಲಿರುವ ಸಿಜ್ಲಿಂಗ್ ಗೈಸ್ ಡ್ಯಾನ್ಸ್ ಕ್ಲಾಸ್‌ ನಲ್ಲಿ

ಮಂಗಳೂರು:  ‘ಸಿಜ್ಲಿಂಗ್ ಗೈಸ್ ಫ್ಯಾಶನ್ ಮ್ಯಾನೇಜ್ ಮೆಂಟ್’ ವತಿಯಿಂದ ರಾಜ್ಯಮಟ್ಟದ ಸೌಂದರ್ಯ ಸ್ಪರ್ಧೆ ಆಯೋಜನೆ Read More »

ಕರಾವಳಿ

ಕೊನೆಗೂ ಪಾಲೋಳಿ ಸರ್ವಋತು ಸೇತುವೆ ಸಂಚಾರಕ್ಕೆ ಮುಕ್ತ; ಎಡಮಂಗಲ, ಕಾಣಿಯೂರು, ಚಾರ್ವಾಕದವರಿಗೆ ಕಡಬ ತಲುಪುವುದು ಇನ್ನಷ್ಟು ಹತ್ತಿರ

(ನ್ಯೂಸ್ ಕಡಬ) newskadaba.com ಕಡಬ, ಆ. 27. ಕುಮಾರಧಾರಾ ನದಿಗೆ ಪಿಜಕ್ಕಳ ಸಮೀಪದ ಪಾಲೋಳಿ ಎಂಬಲ್ಲಿ ಊರವರ ಹಲವು ಕಾಲದ ಬೇಡಿಕೆಯಂತೆ ನಿರ್ಮಾಣಗೊಂಡಿದ್ದ ಸರ್ವಋತು ಸೇತುವೆಯು ಇಂದು ಸಂಚಾರಕ್ಕೆ‌ ಮುಕ್ತಗೊಂಡಿದೆ. 19.68 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ 175 ಮೀಟರ್ ಉದ್ದ 12 ಮೀಟರ್ ಅಗಲದ ಸೇತುವೆಯನ್ನು ಸುಳ್ಯ ಶಾಸಕಿ‌ ಭಾಗೀರಥಿ ಮುರುಳ್ಯ ಸಂಚಾರಕ್ಕೆ ಮುಕ್ತಗೊಳಿಸಿದರು. ಅಧಿಕೃತ ಉದ್ಘಾಟನೆ ಇನ್ನಷ್ಟೇ ಆಗಬೇಕಿದೆ. ಈ ಸೇತುವೆಯಿಂದಾಗಿ ಎಡಮಂಗಲ, ಕಾಣಿಯೂರು, ಚಾರ್ವಾಕ ಭಾಗದವರಿಗೆ ಸುಲಭವಾಗಿ ತಾಲೂಕು ಕೇಂದ್ರ ಕಡಬವನ್ನು ಸಂಪರ್ಕಿಸಬಹುದಾಗಿದೆ.

ಕೊನೆಗೂ ಪಾಲೋಳಿ ಸರ್ವಋತು ಸೇತುವೆ ಸಂಚಾರಕ್ಕೆ ಮುಕ್ತ; ಎಡಮಂಗಲ, ಕಾಣಿಯೂರು, ಚಾರ್ವಾಕದವರಿಗೆ ಕಡಬ ತಲುಪುವುದು ಇನ್ನಷ್ಟು ಹತ್ತಿರ Read More »

ಕರಾವಳಿ
Scroll to Top