ಕರಾವಳಿ

ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಯುವತಿ ಮೇಲೆ ಅತ್ಯಾಚಾರ  ಇಬ್ಬರು ಆರೋಪಿಗಳು ಅರೆಸ್ಟ್      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 24.  ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಹಿಂದೂ ಸಂಘಟನೆಗಳು ಇದು ಅತ್ಯಾಚಾರ ಪ್ರಕರಣವಲ್ಲ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಉಳಿದ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿವೆ. ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು […]

ಮದ್ಯದಲ್ಲಿ ಮಾದಕ ವಸ್ತು ಬೆರೆಸಿ ಯುವತಿ ಮೇಲೆ ಅತ್ಯಾಚಾರ  ಇಬ್ಬರು ಆರೋಪಿಗಳು ಅರೆಸ್ಟ್       Read More »

ಕರಾವಳಿ, ಕ್ರೈಮ್ ನ್ಯೂಸ್

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಕೊನೆಯ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಪಡಿತರ ಚೀಟಿದಾರರು ಪ್ರತೀ ತಿಂಗಳು ಪಡಿತರ ಪಡೆಯುವುದಲ್ಲದೆ ಅನ್ನ ಭಾಗ್ಯ ನೇರ ನಗದು ವರ್ಗಾವಣೆಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಸರಕಾರವು ಕಳೆದ 5 ವರ್ಷಗಳಿಂದ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವಂತೆ ನಿರ್ದೇಶನ ನೀಡಿದ್ದರೂ ಪಡಿತರ ಚೀಟಿಯಲ್ಲಿ ಹೆಸರು ಇರುವ ಕೆಲವರು ಇನ್ನೂ ಇ-ಕೆವೈಸಿ ಮಾಡದೇ ಇರುವುದು ಕಂಡುಬರುತ್ತಿದೆ. ಸರಕಾರವು ಯಾವುದೇ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶ ಕಲ್ಪಿಸಿರುತ್ತದೆ. ಬಯೋಮೆಟ್ರಿಕ್ ನೀಡಿ ಇ-ಕೆವೈಸಿ ಮಾಡಿಸಲು ಬಾಕಿ

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಕೊನೆಯ ಅವಕಾಶ Read More »

ಕರಾವಳಿ, ಕರ್ನಾಟಕ

ಮಹಿಳೆಯರ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್  ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ್ ಒನ್, ಮಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 21 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ

ಮಹಿಳೆಯರ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟು ಮಾಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸಲು ಹಾಗೂ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವ ದರ್ಜೆಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ `ದೇಕೋ ಅಪ್ನಾ ದೇಶ್, ಪೀಪಲ್ಸ್ ಚಾಯ್ಸ್ -2024` ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಕಾರ್ಯಕ್ರಮದ ಭಾಗವಾಗಿ ನಾಗರಿಕರು ಹಾಗೂ ಪ್ರವಾಸಿಗರು ಆಧ್ಯತೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲು ಮೈ ಗವರ್ನಮೆಂಟ್ ವೇದಿಕೆಯಡಿ

ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟು ಮಾಡಿ Read More »

ಕರಾವಳಿ, ಕರ್ನಾಟಕ

ಆಗಸ್ಟ್ 30 ರಂದು ಮೇಯರ್ ನೇರ ಫೋನ್–ಇನ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಮೇಯರ್ ನೇರ ಫೋನ್ ಇನ್ ಕಾರ್ಯಕ್ರಮವು ಆಗಸ್ಟ್ 30 ರಂದು ಶುಕ್ರವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೊಠಡಿಯಲ್ಲಿ ನಡೆಯಲಿದೆ. ಮೇಯರ್ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮಾತನಾಡಲು ದೂರವಾಣಿ ಸಂಖ್ಯೆ 0824-2220301 ಮತ್ತು 0824- 2220318 ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 30 ರಂದು ಮೇಯರ್ ನೇರ ಫೋನ್–ಇನ್ Read More »

ಕರಾವಳಿ

ಕೊರಗರ ಕಲ್ಯಾಣ ಕಾರ್ಯಕ್ರಮಗಳನ್ನು ತೀವ್ರಗೊಳಿಸಲು ಜಿ.ಪಂ ಸಿಇಓ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಪರಿಶಿಷ್ಟ ಪಂಗಡದ ಸಮುದಾಯಗಳ ಕಲ್ಯಾಣ ಸಮುದಾಯಗಳ ಮೆಗಾ ಇವೆಂಟ್  ಕಾರ್ಯಕ್ರಮವನ್ನು ಸೆಪ್ಟೆಂಬರ್ ಮೊದಲನೇ ವಾರದಲ್ಲಿ  ಆಯೋಜಿಸಬೇಕು. ಮೆಗಾ ಇವೆಂಟ್ ಕಾರ್ಯಕ್ರಮದಲ್ಲಿ  ಕೊರಗ ಸಮುದಾಯಕ್ಕೆ ಉಪಯೋಗವಾಗುವ ರೀತಿಯಲ್ಲಿ ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ಹೇಳಿದರು. ಅವರು ಶುಕ್ರವಾರದಂದು ಈ ಸಂಬಂಧ ಜಿಲ್ಲಾ ಮಟ್ಟದಲ್ಲಿ ಅಗತ್ಯ ಪೂರ್ವ ಸಿದ್ಧತೆ ಮತ್ತು ಐಇಸಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಬಗ್ಗೆ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ

ಕೊರಗರ ಕಲ್ಯಾಣ ಕಾರ್ಯಕ್ರಮಗಳನ್ನು ತೀವ್ರಗೊಳಿಸಲು ಜಿ.ಪಂ ಸಿಇಓ ಸೂಚನೆ Read More »

ಕರಾವಳಿ, ಕರ್ನಾಟಕ

ಆ. 26 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆ. 26 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಹಂಪಕಟ್ಟೆ ನಂದಿನಿ ಸಭಾಭವನ ಸರಕಾರಿ ನೌಕರರ ಸಂಘದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ದಕ್ಷಿಣ

ಆ. 26 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿ Read More »

ಕರಾವಳಿ, ಕರ್ನಾಟಕ

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 24. 2024-25ನೇ ಸಾಲಿಗೆ Cerebral Palsy, Muscular Dystrophy, Parkinsons & Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ಮಾಹೆ ರೂ. 1,000 ಪ್ರೋತ್ಸಾಹ ಧನ ನೀಡುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗೆ ವಿಶಿಷ್ಟ ಗುರುತಿನ ಚೀಟಿ ಕಡ್ಡಾಯ (UDID), ವಿಕಲತೆಯ ಪ್ರಮಾಣ ಶೇ.75% ಮತ್ತು ಅದಕ್ಕಿಂತ ಹೆಚ್ಚಾಗಿರಬೇಕು, ವಯಸ್ಸಿನ ಮಿತಿ ಇರುವುದಿಲ್ಲ, ವಿಕಲಚೇತನರ ಹಾಗೂ ಆರೈಕೆದಾರರ ಆಧಾರ್ ಕಾರ್ಡ್, ಜಂಟಿ ಭಾವಚಿತ್ರ ಹಾಗೂ

ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಬೆಂಕಿ ಆಕಸ್ಮಿಕ- ಫ್ಯಾನ್ಸಿ ಸ್ಟೋರ್ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 23. ಪ್ರತಿಮಾ ಎಂಬವರಿಗೆ ಸೇರಿದ ಫ್ಯಾನ್ಸಿ ಸ್ಟೋರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ನಲ್ಲಿ ಶುಕ್ರವಾರದಂದು ನಡೆದಿದೆ. ಪ್ರತಿಮಾರವರು ಟೈಲರಿಂಗ್ ಜೊತೆಯಲ್ಲಿ ಬಟ್ಟೆ ಹಾಗೂ ಸ್ಟೇಶನರಿಯೊಂದಿಗೆ ಅಂಗಡಿ ನಡೆಸಿಕೊಂಡಿದ್ದರು. ಅಂಗಡಿಯಲ್ಲಿ ಹೊಲಿಗೆ ಯಂತ್ರ, ಫ್ರಿಡ್ಜ್, ಬಟ್ಟೆ, ಪುಸ್ತಕಗಳು, ಸ್ಟೇಶನರಿ ವಸ್ತುಗಳು, ಕಪಾಟು, ಫ್ಯಾನ್ಸಿ ವಸ್ತುಗಳು ಸಹಿತ ಸುಮಾರು 5‌ ಸಾವಿರ ರೂ. ನಗದು ಬೆಂಕಿಗಾಹುತಿಯಾಗಿದೆ. ಅಂಗಡಿ ಮಾಲಕಿ

ಬೆಂಕಿ ಆಕಸ್ಮಿಕ- ಫ್ಯಾನ್ಸಿ ಸ್ಟೋರ್ ಸಂಪೂರ್ಣ ಭಸ್ಮ Read More »

ಕರಾವಳಿ, ಕ್ರೈಮ್ ನ್ಯೂಸ್

ಅಡ್ಡೂರು ಪ್ರದೇಶವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿರುವ ಭರತ್ ಶೆಟ್ಟಿಯವರ ನಡೆ ಖಂಡನೀಯ- ಎಸ್ಡಿಪಿಐ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಡ್ಡೂರು ಎಂಬ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದವರು ಹೆಚ್ಚಾಗಿರುವ ಕಾರಣಕ್ಕೆ ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಡಾ.ಭರತ್ ಶೆಟ್ಟಿ ಆ ಪ್ರದೇಶವನ್ನು ಮಿನಿ ಪಾಕಿಸ್ತಾನ ಎಂದು ಕರೆದಿರುವುದು ಖಂಡನೀಯ. ಭಾರತದ ಸಾರ್ವಭೌಮತ್ವಕ್ಕೆ ಒಳಪಟ್ಟ ಪ್ರದೇಶ ಅಥವಾ ಜನರನ್ನು ಶತ್ರು ರಾಷ್ಟ್ರಗಳೊಂದಿಗೆ ತುಲನೆ ಮಾಡಿ ನಿಂದಿಸಿ ಹೇಳಿಕೆ ನೀಡಿರುವ ಭರತ್ ಶೆಟ್ಟಿಯವರು ಕೂಡಲೇ ಕ್ಷೇತ್ರದ ಜನರೊಂದಿಗೆ ಕ್ಷಮೆ ಯಾಚಿಸಬೇಕು ಎಂದು ಎಸ್‌ಡಿಪಿಐ ಜಿಲ್ಲಾ ಪ್ರಧಾನ

ಅಡ್ಡೂರು ಪ್ರದೇಶವನ್ನು ‘ಮಿನಿ ಪಾಕಿಸ್ತಾನ’ ಎಂದು ಕರೆದಿರುವ ಭರತ್ ಶೆಟ್ಟಿಯವರ ನಡೆ ಖಂಡನೀಯ- ಎಸ್ಡಿಪಿಐ Read More »

ಕರಾವಳಿ, ಕರ್ನಾಟಕ
Scroll to Top