ಕರಾವಳಿ

ಬಸ್ ಗೆ ಹತ್ತಲೆಂದು ಓಡಿ ಬಂದ ವೇಳೆ ಬಸ್ ಢಿಕ್ಕಿ – ವ್ಯಕ್ತಿ ಮೃತ್ಯು!!

(ನ್ಯೂಸ್ ಕಡಬ) newskadaba.com ಸುಳ್ಯ, ಜು. 12. ಬಸ್‌ಗೆ ಹತ್ತಲೆಂದು ಓಡಿ ಬಂದ ಆಯತಪ್ಪಿ ಬಸ್ ಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಏನೆಕಲ್ ಎಂಬಲ್ಲಿ ನಡೆದಿದೆ.   ಮೃತರನ್ನು ಏನೆಕಲ್ಲು ಗ್ರಾಮದ ಮುತ್ತಾಜೆಯ ಚೆನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಪಂಜಕ್ಕೆ ಹೋಗಲೆಂದು ಏನೆಕಲ್ ಬಸ್ ಸ್ಟ್ಯಾಂಡ್ ನ ಎದುರುಗಡೆ ರಸ್ತೆ ಬದಿಯಲ್ಲಿ ನಿಂತಿದ್ದ ಇವರು, ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಹೋಗುವ ಬಸ್ ಗೆ ಹತ್ತಲು ಬಸ್ ಸ್ಟ್ಯಾಂಡ್ ಕಡೆಗೆ ಓಡಿದಾಗ ಬಸ್ ಡಿಕ್ಕಿ […]

ಬಸ್ ಗೆ ಹತ್ತಲೆಂದು ಓಡಿ ಬಂದ ವೇಳೆ ಬಸ್ ಢಿಕ್ಕಿ – ವ್ಯಕ್ತಿ ಮೃತ್ಯು!! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ದೀಪ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 12. ಡಿವೈನ್ ಪಾರ್ಕ್ ಟ್ರಸ್ಟ್ (ರಿ.), ಸಾಲಿಗ್ರಾಮ, ಉಡುಪಿ ಜಿಲ್ಲೆಯ ಅಂಗಸಂಸ್ಥೆಯಾದ ವಿವೇಕ ಜಾಗೃತ ಬಳಗ, ಕಡಬ–ಬಿಳಿನೆಲೆ ಇವರ ವತಿಯಿಂದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ & quot; ವಿದ್ಯಾರ್ಥಿ ದೀಪ & quot; ಕಾರ್ಯಕ್ರಮವು ಕೇವಳದ ಯಾದವ ಶ್ರೀ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕಿ ಶ್ರೀಮತಿ ಸವಿತಾ ಶಿವಸುಬ್ರಹ್ಮಣ್ಯ ಭಟ್ ವಹಿಸಿ, ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ನಮ್ಮ ಸಾಧನೆ ಸಮಾಜಮುಖಿಯಾಗಿರಬೇಕು ಎಂದು ವಿದ್ಯಾರ್ಥಿಗಳಿಗೆ ಅಧ್ಯಕ್ಷೀಯ

ಕಡಬ: ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ದೀಪ ಕಾರ್ಯಕ್ರಮ Read More »

ಕರಾವಳಿ

ಮುಟ್ಟುಗೋಲು ಹಾಕಿರುವ ಪಡಿತರ ಅಕ್ಕಿ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 12. ಸರ್ಕಾರಕ್ಕೆ ಮುಟ್ಟುಗೋಲು ಹಾಕಲಾಗಿರುವ 579-65 ಕೆ.ಜಿ ಬೆಳ್ತಿಗೆ ಪಡಿತರ ಅಕ್ಕಿ ಮತ್ತು 99-73 ಕೆ.ಜಿ ಪಡಿತರ ಕುಚ್ಚಲಕ್ಕಿಯನ್ನು ಬಹಿರಂಗ ಹರಾಜು(ಏಲಂ) ಮೂಲಕ ವಿಲೇವಾರಿ ಮಾಡಲಾಗುವುದು. ಆಸಕ್ತಿಯುಳ್ಳವರು ಜುಲೈ 13ರಂದು ಬೆಳಿಗ್ಗೆ 11 ಗಂಟೆಗೆ ವಿಟ್ಲದ, ನ್ಯಾಯಬೆಲೆ ಅಂಗಡಿ ಸಂಖ್ಯೆ-103, ಲ್ಯಾಂಪ್ ಸಹಕಾರ ಸಂಘನಿ. ಬಂಟ್ವಾಳ ಶಾಖೆಯಲ್ಲಿ ರೂ. 1,500/- ಮುಂಗಡ ಠೇವಣಿಯನ್ನು ಸರ್ಕಾರಕ್ಕೆ ಸಂದಾಯ ಮಾಡಿ ಬಹಿರಂಗ ಹರಾಜಿನಲ್ಲಿ ಭಾಗವಹಿಸಬಹುದು. ಷರತ್ತುಗಳು: ಹರಾಜಿನಲ್ಲಿ ಭಾಗವಹಿಸಲು ಇಚ್ಛಿಸುವ ಸಾರ್ವಜನಿಕರು ಮುಂಗಡ

ಮುಟ್ಟುಗೋಲು ಹಾಕಿರುವ ಪಡಿತರ ಅಕ್ಕಿ ಬಹಿರಂಗ ಹರಾಜು Read More »

ಕರಾವಳಿ

ಗ್ಯಾರಂಟಿ ಯೋಜನೆ ಮರುಪರಿಶೀಲನೆ: ಅಧಿಕಾರಿಗಳ ಮನೆ ಭೇಟಿ ವೇಳೆ ವೋಟರ್ ಐಡಿ ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಜು.11 : ಮುಂದಿನ ಎರಡು-ಮೂರು ದಿನಗಳಲ್ಲಿ ಒಟ್ಟು ₹62.56 ಕೋಟಿಗೂ ಅಧಿಕ ಮೊತ್ತ ಜಮೆಯಾಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಿ. ನಾಯ್ಕ ತಿಳಿಸಿದ್ದಾರೆ. ಒಂದೇ ಫಲಾನುಭವಿ ಹಲವು ಖಾತೆಗಳನ್ನು ಹೊಂದಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯ 26,986 ಖಾತೆಗಳನ್ನು ತಪಾಸಣೆ ನಡೆಸಲಾಗಿದ್ದು, ಯಾವುದೇ ಲೋಪದೋಷ ಅಥವಾ ಒಂದೇ ತಿಂಗಳಲ್ಲಿ ಎರಡು ಬಾರಿ ಹಣ ಜಮೆಯಾಗಿರುವುದು ಕಂಡುಬಂದಿಲ್ಲ. ಹೀಗಾಗಿ ಫಲಾನುಭವಿಗಳು ಆತಂಕ ಪಡುವ ಅಗತ್ಯವಿಲ್ಲ.ಅರ್ಹತೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಮನೆ-ಮನೆಗೆ

ಗ್ಯಾರಂಟಿ ಯೋಜನೆ ಮರುಪರಿಶೀಲನೆ: ಅಧಿಕಾರಿಗಳ ಮನೆ ಭೇಟಿ ವೇಳೆ ವೋಟರ್ ಐಡಿ ಕಡ್ಡಾಯ Read More »

ಕರಾವಳಿ

2027ನೇ ಸಾಲಿನ ಪ್ರದ್ಮಶ್ರೇಣಿ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 11. ಸಮಾಜದ ಯಾವುದೇ ಕ್ಷೇತ್ರಗಳಲ್ಲಿ ಅಂದರೆ ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಇಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ, ಇತ್ಯಾದಿಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2027ನೇ ಸಾಲಿನ ಪ್ರದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವ ದಿನದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುತ್ತದೆ. 2027 ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ನಾಮ

2027ನೇ ಸಾಲಿನ ಪ್ರದ್ಮಶ್ರೇಣಿ ಪ್ರಶಸ್ತಿಗಳಿಗೆ ಹೆಸರುಗಳ ಶಿಫಾರಸ್ಸಿಗೆ ಆಹ್ವಾನ Read More »

ಕರಾವಳಿ

ಉದ್ಯೋಗಾವಕಾಶ: ಜುಲೈ 14 ರಂದು ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಜು. 11. ಕೋಟಕ್ ಮಹೀಂದ್ರಾ ಬ್ಯಾಂಕ್, ಮಂಗಳೂರು ಮತ್ತು ಗೋಲ್ಡನ್ ವಿಂಗ್ಸ್ ಲಿಫ್ಟ್ ಮತ್ತು ಎಲಿವೇಟರ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು ಮತ್ತು ಸಂಭವ್ ಪೌಂಡೇಶನ್, ಬೆಂಗಳೂರು ವತಿಯಿಂದ ಖಾಲಿ ಇರುವ ಅಸಿಸ್ಟಂಟ್ ಮ್ಯಾನೇಜರ್, ಹೆಚ್.ಆರ್ ಮತ್ತು ಟೆಲಿಕಾಲಿಂಗ್, ಸೇಲ್ಸ್ ಎಕ್ಸಿಕ್ಯೂಟಿವ್, ಲಿಪ್ಸ್ ಟೆಕ್ನಿಶಿಯನ್, ಇ.ವಿ ಇಲೆಕ್ಟ್ರಿಶಿಯನ್, ಇಲೆಕ್ಟ್ರಿಶಿಯನ್, ಸಿ.ಎನ್.ಸಿ. ಆಪರೇಟರ್, ಹೆಲ್ಪರ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಜುಲೈ 14 ರಂದು  ಬೆಳಿಗ್ಗೆ 10 ರಿಂದ ಮಧ್ಯಾಹ್ನ 1:30 ರವರೆಗೆ ಪಡೀಲ್ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ

ಉದ್ಯೋಗಾವಕಾಶ: ಜುಲೈ 14 ರಂದು ನೇರ ಸಂದರ್ಶನ Read More »

ಉದ್ಯೋಗ, ಕರಾವಳಿ

ಕೇರಳದ ವಯನಾಡಿನಲ್ಲಿ ಮತ್ತೊಮ್ಮೆ ಭೀಕರ ಭೂಕುಸಿತ: ಹವಾಮಾನ ವೈಪರೀತ್ಯ ಹಾಗೂ ಅರಣ್ಯ ನಾಶವೇ ದುರಂತಕ್ಕೆ ಕಾರಣ?

(ನ್ಯೂಸ್‌ ಕಡಬ) newskadaba.com,  ಜು.11 : ‘ದೇವರ ಸ್ವಂತ ನಾಡು’ ಕೇರಳದ ವಯನಾಡಿನಲ್ಲಿ ಮತ್ತೊಮ್ಮೆ ಭೀಕರ ಭೂಕುಸಿತ ಸಂಭವಿಸಿದ್ದು, ಇಡೀ ಪ್ರದೇಶ ತಲ್ಲಣಗೊಂಡಿದೆ. ಎರಡು ವರ್ಷಗಳ ಹಿಂದಿನ ದುರಂತದ ನೋವು ಮಾಸುವ ಮುನ್ನವೇ ಪ್ರಕೃತಿ ಮತ್ತೆ ರೌದ್ರಾವತಾರ ತಳೆದಿದೆ. ಆದರೆ, ಈ ಬಾರಿ ಈ ಸರಣಿ ದುರಂತಗಳ ಹಿಂದೆ ಕೇವಲ ಹವಾಮಾನ ವೈಪರೀತ್ಯ ಮಾತ್ರವಲ್ಲದೆ, ಮಾನವನ ಅವೈಜ್ಞಾನಿಕ ಹಸ್ತಕ್ಷೇಪವೂ ಪ್ರಮುಖ ಕಾರಣ ಎಂಬ ಚರ್ಚೆ ತೀವ್ರಗೊಂಡಿದೆ. ಪ್ರವಾಸೋದ್ಯಮದ ಹೆಸರಿನಲ್ಲಿ ಬೆಟ್ಟಗಳ ಇಳಿಜಾರುಗಳನ್ನು ಕತ್ತರಿಸಿ ರೆಸಾರ್ಟ್‌ಗಳು, ಹೋಂಸ್ಟೇಗಳು ಮತ್ತು

ಕೇರಳದ ವಯನಾಡಿನಲ್ಲಿ ಮತ್ತೊಮ್ಮೆ ಭೀಕರ ಭೂಕುಸಿತ: ಹವಾಮಾನ ವೈಪರೀತ್ಯ ಹಾಗೂ ಅರಣ್ಯ ನಾಶವೇ ದುರಂತಕ್ಕೆ ಕಾರಣ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ರೂರವಾಗಿ ಮಗುವನ್ನು ಕೊಂದ ಪಾಪಿಗೆ ಕೇವಲ 40 ದಿನಗಳಲ್ಲಿ ಗಲ್ಲು ಶಿಕ್ಷೆ!

(ನ್ಯೂಸ್‌ ಕಡಬ) newskadaba.com,  ಜು.11 : ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಒಂದೂವರೆ ವರ್ಷದ ಮಗುವನ್ನು ಅತ್ಯಂತ ಕ್ರೂರವಾಗಿ ನೆಲಕ್ಕೆ ಬಡಿದು ಕೊಂದಿದ್ದ ಆರೋಪಿ ಜಿತೇಂದ್ರನಿಗೆ ಜಿಲ್ಲಾ ನ್ಯಾಯಾಲಯವು ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿ ಮಹತ್ವದ ತೀರ್ಪು ನೀಡಿದೆ. ವಿಶೇಷವೆಂದರೆ, ಅಪರಾಧ ನಡೆದ ಕೇವಲ 40 ದಿನಗಳಲ್ಲಿ ಈ ಶಿಕ್ಷೆ ಪ್ರಕಟವಾಗಿದೆ. ಗಂಡನಿಂದ ದೂರವಿದ್ದ ಶಿಕ್ಷಕಿ ರತಿದೇವಿ (24) ಎಂಬಾಕೆಯನ್ನು ಮದುವೆಯಾಗುವಂತೆ ಕಿರಾಣಿ ಅಂಗಡಿ ನಡೆಸುತ್ತಿದ್ದ ಜಿತೇಂದ್ರ ಪೀಡಿಸುತ್ತಿದ್ದ. ಆದರೆ ತನಗೆ ಈಗಾಗಲೇ ಮದುವೆಯಾಗಿದ್ದು, ಮಗನಿದ್ದಾನೆ ಎಂದು ಆಕೆ

ಕ್ರೂರವಾಗಿ ಮಗುವನ್ನು ಕೊಂದ ಪಾಪಿಗೆ ಕೇವಲ 40 ದಿನಗಳಲ್ಲಿ ಗಲ್ಲು ಶಿಕ್ಷೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಎಸ್‌ಎನ್‌ಎಲ್‌ನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ; ನೆಟ್‌ವರ್ಕ್ ಇಲ್ಲದಿದ್ದರೂ ಸಿಗಲಿದೆ ಕನೆಕ್ಟಿವಿಟಿ!

(ನ್ಯೂಸ್‌ ಕಡಬ) newskadaba.com,  ಜು.11 : ಬಿಎಸ್‌ಎನ್‌ಎಲ್ ಮತ್ತು ಇನ್ಮಾರ್‌ಸ್ಯಾಟ್ ಸಹಭಾಗಿತ್ವದಲ್ಲಿ ಸ್ಯಾಟಲೈಟ್ ಫೋನ್ ಬಿಡುಗಡೆ.ಸಿಗ್ನಲ್ ಇಲ್ಲದ ದುರ್ಗಮ ಪ್ರದೇಶ (ಅರಣ್ಯ, ಸಮುದ್ರ, ಹಿಮಾಲಯ) ಹಾಗೂ ಪ್ರಕೃತಿ ವಿಕೋಪಗಳ ಸಂದರ್ಭದಲ್ಲೂ ನೇರ ಉಪಗ್ರಹ ಸಂಪರ್ಕ ಸಾಧ್ಯ.₹1.34 ಲಕ್ಷ ಬೆಲೆಯಾಗಿರುತ್ತದೆ… ಸದ್ಯಕ್ಕೆ ಸೇನೆ, ವಿಪತ್ತು ನಿರ್ವಹಣಾ ಪಡೆ ಮತ್ತು ರಕ್ಷಣಾ ಸಂಸ್ಥೆಗಳಿಗೆ ಆದ್ಯತೆ. ಸಾಮಾನ್ಯ ನಾಗರಿಕರಿಗೆ ದೂರಸಂಪರ್ಕ ಇಲಾಖೆಯ ವಿಶೇಷ ಪರವಾನಗಿ ಕಡ್ಡಾಯ. ಕಠಿಣ ಹವಾಮಾನ ನಿರೋಧಕ ವಿನ್ಯಾಸ ಮತ್ತು ದೀರ್ಘ ಬ್ಯಾಟರಿ ಬ್ಯಾಕಪ್.ರೀಚಾರ್ಜ್: ₹200 ರಿಂದ ₹10,000

ಬಿಎಸ್‌ಎನ್‌ಎಲ್‌ನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ; ನೆಟ್‌ವರ್ಕ್ ಇಲ್ಲದಿದ್ದರೂ ಸಿಗಲಿದೆ ಕನೆಕ್ಟಿವಿಟಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೀಲೇಶ್ವರ: ಕಂಬ ದುರಸ್ತಿ ಮಾಡುವಾಗ ವಿದ್ಯುತ್ ತಗುಲಿ ಕೆಎಸ್‌ಇಬಿ ಲೈನ್‌ಮ್ಯಾನ್ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜು.10: ನೀಲೇಶ್ವರ ಬಳಿಯ ಮಡಿಕೈನಲ್ಲಿ ತಾಂತ್ರಿಕ ದೋಷ ಸರಿಪಡಿಸಲು ವಿದ್ಯುತ್ ಕಂಬ ಹತ್ತಿದ್ದ ಲೈನ್‌ಮ್ಯಾನ್ ಓರ್ವರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.ಮೃತರನ್ನು ಪುಲ್ಲೂರು ಮಧುರಂಬಾಡಿ ನಿವಾಸಿ ಭರತನ್ (52) ಎಂದು ಗುರುತಿಸಲಾಗಿದೆ. ಇವರು ಕೇರಳ ರಾಜ್ಯ ವಿದ್ಯುತ್ ಮಂಡಳಿಯ (ಕೆಎಸ್‌ಇಬಿ) ಮಾವುಂಗಲ್ ವಿಭಾಗದ ಉದ್ಯೋಗಿಯಾಗಿದ್ದರು. ಮಡಿಕೈ ಕಣಿಚ್ಚಿರಾ ಸೇತುವೆಯ ಬಳಿ ವಿದ್ಯುತ್ ತಂತಿಯ ದೋಷ ಸರಿಪಡಿಸುವಾಗ ಅನಿರೀಕ್ಷಿತವಾಗಿ ವಿದ್ಯುತ್ ಸ್ಪರ್ಶಿಸಿದೆ. ಅವರು ಸೊಂಟಕ್ಕೆ ಸುರಕ್ಷತಾ ಬೆಲ್ಟ್ ಧರಿಸಿದ್ದರಿಂದ, ಮೃತದೇಹವು ಕಂಬದ ಮೇಲೆಯೇ ನೇತಾಡುತ್ತಿತ್ತು. ಘಟನಾ

ನೀಲೇಶ್ವರ: ಕಂಬ ದುರಸ್ತಿ ಮಾಡುವಾಗ ವಿದ್ಯುತ್ ತಗುಲಿ ಕೆಎಸ್‌ಇಬಿ ಲೈನ್‌ಮ್ಯಾನ್ ಮೃತ್ಯು Read More »

ಕರಾವಳಿ
Scroll to Top