ಕರಾವಳಿ

ಅಗ್ನಿಪಥ್ ನೇಮಕಾತಿ – ತಾತ್ಕಾಲಿಕ ವಿಶ್ರಾಂತಿ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಆಗಸ್ಟ್ 22 ರಿಂದ ಶಿವಮೊಗ್ಗ ನಗರದಲ್ಲಿ 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆ ಅಡಿ ನಡೆಯಲಿರುವ ಅಗ್ನಿವೀರ್ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಲು ಶಿವಮೊಗ್ಗ ಮತ್ತು ಇತರ ಜಿಲ್ಲೆಗಳಿಂದ ಆಗಮಿಸುತ್ತಿರುವ ಅಭ್ಯರ್ಥಿಗಳಿಗೆ ತಾತ್ಕಾಲಿಕ ವಿಶ್ರಾಂತಿಗಾಗಿ ಸರ್ಕಾರಿ ನೌಕರರ ನೂತನ ಸಮುದಾಯ ಭವನ, ಕೆ.ಇ.ಬಿ ವೃತ್ತ ಶಿವಮೊಗ್ಗದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಗ್ನಿಪಥ್ ನೇಮಕಾತಿ – ತಾತ್ಕಾಲಿಕ ವಿಶ್ರಾಂತಿ ವ್ಯವಸ್ಥೆ Read More »

ಕರಾವಳಿ, ಕರ್ನಾಟಕ

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್             

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.  ಅಕ್ರಮ ಗಣಿಗಾರಿಕೆ ನಡೆಸಿದ ಮತ್ತು ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯ ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿರುವುದಷ್ಟೇ ಅಲ್ಲದೇ ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಶಾಸಕ ಹರೀಶ್ ಪೂಂಜ ವಿರುದ್ಧ ದಾಖಲಿಸಲಾದ ಪ್ರಕರಣ ಸಂಬಂಧ ನೀಡಿದ ಮಧ್ಯಂತರ ತಡೆಯನ್ನು ಹೈಕೋರ್ಟ್ ಪುನಃ ವಿಸ್ತರಣೆ ಮಾಡಿದೆ. ತಮ್ಮ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಅರ್ಜಿ ಸಲ್ಲಿಸಿದ್ದರು.

ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲೆ         ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್              Read More »

ಕರಾವಳಿ

ಇಂದು ವಿ.ವಿ ಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಮಂಗಳೂರು ವಿಶ್ವವಿದ್ಯಾನಿಲಯ, ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳಗಂಗೋತ್ರಿ ಇವರ ಸಹಭಾಗಿತ್ವದೊಂದಿಗೆ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಆಗಸ್ಟ್ 23ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ಘನ ಉಪಸ್ಥಿತಿಯಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ

ಇಂದು ವಿ.ವಿ ಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ Read More »

ಕರಾವಳಿ, ಕರ್ನಾಟಕ

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 22.  ಪರ್ಕಳ ಇಲ್ಲಿನ ರಾಷ್ಟ್ರೀಯ ಹೆದ್ದಾರಿ /(169 ಎ) ಪರ್ಕಳದ ಹೃದಯ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಿನ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಪಾದಾಚಾರಿಯ ಮೇಲೆ ರಿಕ್ಷಾ ಎರೆಗಿದ್ದು ಪಾದಾಚಾರಿ ಅಶೋಕ್ ಶೆಟ್ಟಿಗಾರ್ ತೀವ್ರ ತಲೆಗೆ ಏಟಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ಅಶೋಕ್ ಶೆಟ್ಟಿಗಾರ್ ರವರು‌ ನಡೆದುಕೊಂಡು ಹೋಗುತ್ತಿದ್ದಾಗ ರಿಕ್ಷಾವೊಂದು ಅವರ ಮೇಲೆ ಮಗುಚಿ ಬಿದ್ದಿತ್ತು, ಚಿಕಿತ್ಸೆ ಫಲಕಾರಿಯಾಗದೇ ಇದೀಗ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಎಂಐಟಿ ಉದ್ಯೋಗಿಯಾಗಿದ್ದು,

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!       Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ವಿಚಾರ ಆಕ್ರೋಶ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರದಲ್ಲಿ ವಿರೋಧ ಪಕ್ಷಗಳು ಸಾಕಷ್ಟು ಪ್ರತಿಭಟನೆಗಳನ್ನು ನಡೆಸುವ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಸಂದರ್ಭ ಐವನ್

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ವಿಚಾರ ಆಕ್ರೋಶ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ Read More »

ಕರಾವಳಿ

ಪುತ್ತೂರು: ವಿದ್ಯಾರ್ಥಿನಿಯ ಮೇಲೆ ಚಾಕು ಇರಿತ ಪ್ರಕರಣ..!      ಕಟ್ಟುಕಥೆ ಶಂಕೆ- ಆರೋಪಿಗಾಗಿ ಶೋಧ..!             

(ನ್ಯೂಸ್ ಕಡಬ) newskadaba.c0m ಪುತ್ತೂರು, ಆ. 22.  ಕೊಂಬೆಟ್ಟು ಸರಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಅನ್ಯ ಸಮುದಾಯದ ಹುಡುಗನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಕಟ್ಟುಕಥೆ ಎಂದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಇದೀಗ ಘಟನೆಗೆ ಪ್ರಚೋದನೆ ನೀಡಿದ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆಗಸ್ಟ್ 20 ರಂದು ಪ್ರಥಮ ವರ್ಷದ ಪಿಯು ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯಿಂದ ಬೆಳಿಗ್ಗೆ 8:45 ರ ಸುಮಾರಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಬೇರೆ

ಪುತ್ತೂರು: ವಿದ್ಯಾರ್ಥಿನಿಯ ಮೇಲೆ ಚಾಕು ಇರಿತ ಪ್ರಕರಣ..!      ಕಟ್ಟುಕಥೆ ಶಂಕೆ- ಆರೋಪಿಗಾಗಿ ಶೋಧ..!              Read More »

ಕರಾವಳಿ, ಕ್ರೈಮ್ ನ್ಯೂಸ್

ನವಜಾತ ಶಿಶುವಿನ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ ‘ಲೇಡಿ ಗೋಶೆನ್’ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ನವಜಾತ ಶಿಶುವಿನ ಹೆರಿಗೆ ಸಂದರ್ಭದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ಲೇಡಿ ಗೊಸ್ಚೆನ್ ಆಸ್ಪತ್ರೆಯ ವಿರುದ್ಧ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಮಗುವಿನ ತಾಯಿಯ ಚಿಕ್ಕಪ್ಪ ನೀಡಿದ ದೂರಿನ ಪ್ರಕಾರ, ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದ ಅವರ ತಂಗಿಯನ್ನು ಆಗಸ್ಟ್ 17 ರಂದು ರಾತ್ರಿ ಲೇಡಿ ಗೊಸ್ಚೆನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅವರು ಆಗಸ್ಟ್ 18 ರಂದು ಬೆಳಿಗ್ಗೆ 10:30 ಕ್ಕೆ

ನವಜಾತ ಶಿಶುವಿನ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ ‘ಲೇಡಿ ಗೋಶೆನ್’ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಯಕ್ಷಗಾನ ಸಂಘಟಕ ಕಲಾಪೋಷಕ ಹೃದಯಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಯಕ್ಷಗಾನ ದಿಗ್ಗಜ ಕುರಿಯ ವಿಠಲ ಶಾಸ್ತ್ರೀ ಮನೆತನದವರಾಗಿದ್ದ ಯಕ್ಷಗಾನ ಸಂಘಟಕ ಕಲಾಪೋಷಕ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ ( 65) ಅಗಸ್ಟ್ 21ರಂದು ಹೃದಯಾಘಾತದಿಂದ ನಿಧನರಾದರು. ಕುರಿಯ ಹವ್ಯಕ ಘಟಕದ ಗುರಿಕ್ಕಾರರಾಗಿ, ಸ್ವರ್ಣ ಭಿಕ್ಷಾ ಉತ್ಸವದ ಗೌರವಾಧ್ಯಕ್ಷರಾಗಿ,‌ ಕೋಳ್ಯೂರ ಹವ್ಯಕ ವಲಯ ಅಧ್ಯಕ್ಷರಾಗಿ ಹತ್ತು ಹಲವು ಜವಾಬ್ದಾರಿಯನ್ನು ಹೊತ್ತು ಯಶಸ್ವಿಯಾಗಿ ನಿರ್ವಹಿಸಿದ್ದರು.  

ಯಕ್ಷಗಾನ ಸಂಘಟಕ ಕಲಾಪೋಷಕ ಹೃದಯಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ವಾರ್ಷಿಕ ಮಹಾಸಭೆ        ಹಾಲು ಪೂರೈಸಿದ ಸಂಘದ ರೈತರಿಗೆ ಪ್ರೋತ್ಸಾಹಕರ ಬಹುಮಾನ ವಿತರಣೆ

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಮಂಚಿ ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ಕುಕ್ಕಾಜೆ ಇದರ 2023 2024ನೇ ಸಾಲಿನ ವಾರ್ಷಿಕ ಮಹಾಸಭೆ ಆಗಸ್ಟ್ 20ನೇ ಮಂಗಳವಾರ ನಿಶ್ಚಲ್ ಜಿ ಶೆಟ್ಟಿ ಅಧ್ಯಕ್ಷತೆಯಲ್ಲಿ ಕುಕ್ಕಾಜೆ ಶ್ರೀ ಸಿದ್ಧಿವಿನಾಯಕ ಮಂದಿರದಲ್ಲಿ ನಡೆಯಿತು. ಸಂಘವು ಪ್ರಸಕ್ತ ಸಾಲಿನ ಒಟ್ಟು ವ್ಯವಹಾರವು 1 9705345 ರೂಪಾಯಿಯಾಗಿದ್ದು 6,86,150 ರೂಪಾಯಿ ನಿವ್ವಳ ಆದಾಯ ಗಳಿಸಿರುತ್ತದೆ ಹಾಗೂ ರೈತರಿಗೆ 3 27,832 ಬೋನಸ್ ನೀಡಲಾಗಿದೆ. ಹೆಚ್ಚು ಹಾಲು ಸರಬರಾಜು ಮಾಡಿದ ಸಂಘದ

ಹಾಲು ಉತ್ಪಾದಕರ ಸಹಕಾರಿ ಸಂಘ ನಿಯಮಿತ ವಾರ್ಷಿಕ ಮಹಾಸಭೆ        ಹಾಲು ಪೂರೈಸಿದ ಸಂಘದ ರೈತರಿಗೆ ಪ್ರೋತ್ಸಾಹಕರ ಬಹುಮಾನ ವಿತರಣೆ Read More »

ಕರಾವಳಿ

 ಮನೆ ದರೋಡೆಗೆ ಯತ್ನ ಪ್ರಕರಣ..!       ಇಬ್ಬರು ಆರೋಪಿಗಳು ಆರೆಸ್ಟ್..!          

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 22.  ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ತಾಲೂಕಿನ ಕೋಟದ ಮಣೂರು ಗ್ರಾಮದ ಮಣೂರು ಬಸ್ ನಿಲ್ದಾಣದ ಬಳಿಯ ಕವಿತಾ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ವಿಫ್ಟ್ ಮತ್ತು ಇನ್ನೋರ್ವ ಕಾರುಗಳಲ್ಲಿ ಆಗಮಿಸಿದ ಸುಮಾರು 6-8 ಅಪರಿಚಿತ ವ್ಯಕ್ತಿಗಳ ಗುಂಪು, ಮನೆ ಗೇಟ್ ಹಾರಿ, ಅಕ್ರಮವಾಗಿ ಆವರಣಕ್ಕೆ ನುಗ್ಗಿ, ಮನೆ ಬಾಗಿಲು ತೆರೆಯಲು ವಿಫಲ ಯತ್ನ ನಡೆಸಿದೆ ಎನ್ನಲಾಗಿದೆ.

 ಮನೆ ದರೋಡೆಗೆ ಯತ್ನ ಪ್ರಕರಣ..!       ಇಬ್ಬರು ಆರೋಪಿಗಳು ಆರೆಸ್ಟ್..!           Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top