ಕರಾವಳಿ

ಮಣಿಪಾಲ: ಡಾ. ವಸುಂಧರಾ ದೊರೆಸ್ವಾಮಿಯವರ ‘ಕಿತ್ತೂರು ರಾಣಿ ಚೆನ್ನಮ್ಮ’ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನ

(ನ್ಯೂಸ್ ಕಡಬ) newskadaba.c0m ಮಣಿಪಾಲ, ಆ. 22.  ಮಣಿಪಾಲ ವಿಶ್ವವಿದ್ಯಾನಿಲಯದ ಸಾಂಸ್ಕೃತಿಕ ವಿಭಾಗವು ಸಂಜೆ 6.30ಕ್ಕೆ ಸರಿಯಾಗಿ ಟಿ.ಎಂ.ಎ ಪೈ ಸಭಾಂಗಣದಲ್ಲಿ ಹಿರಿಯ ನೃತ್ಯಕಲಾವಿದೆ, ಗುರು ಡಾ. ವಸುಂಧರಾ ದೊರೆಸ್ವಾಮಿಯವರ ‘ಕಿತ್ತೂರು ರಾಣಿ ಚೆನ್ನಮ್ಮ’ ಎಂಬ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನವನ್ನು ವಿದ್ಯಾರ್ಥಿಗಳಿಗೆ ಹಾಗೂ ಊರಿನ ಕಲಾಸಕ್ತರಿಗಾಗಿ ಆಯೋಜಿಸಿದೆ. ಪ್ರೊ. ಜ್ಯೋತಿ ಶಂಕರ್ ಅವರು ರಚಿಸಿ, ವಿದ್ವಾನ್ ಡಿ.ಎಸ್ ಶ್ರೀವತ್ಸ ಅವರ ಸಂಗೀತ ಸಂಯೋಜನೆಯ ಈ ನೃತ್ಯನಾಟಕದಲ್ಲಿ ಡಾ.ವಸುಂಧರಾ ಅವರ ನೃತ್ಯ-ನಾಟಕ-ಸಮರಕಲೆಗಳ ಸಿದ್ಧಿಯ ಸಮನ್ವಯವನ್ನು ಪ್ರದರ್ಶನ ಮಾಡಲಿದ್ದಾರೆ.  

ಮಣಿಪಾಲ: ಡಾ. ವಸುಂಧರಾ ದೊರೆಸ್ವಾಮಿಯವರ ‘ಕಿತ್ತೂರು ರಾಣಿ ಚೆನ್ನಮ್ಮ’ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನ Read More »

ಕರಾವಳಿ

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  32 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟಿನ ಆರೋಪಿಯನ್ನು ಪತ್ತೆ ಮಾಡಿದ್ದು, ಮಣಿಪಾಲ ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 1992 ರಲ್ಲಿ, ಶಿವರಾಮ ಎಂಬವರು ಮಣಿಪಾಲ ಠಾಣೆಯಲ್ಲಿ ಪ್ರಕರಣ 12 ಜನರ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಗಣೇಶ್‌ ಪ್ರಭು (54), ಬಡಗಬೆಟ್ಟು, ಮಣಿಪಾಲ, ಉಡುಪಿ, ಅವರು 2001 ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ, ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.  

32 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಆರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು – ಕುಳೂರು ಸೇತುವೆ ದುರಸ್ತಿ ಕಾರ್ಯ ವಾಹನ ಸಂಚಾರ ಸ್ಥಗಿತ                        

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ಕುಳೂರು ಹಳೆ ಸೇತುವೆಯ ದುರಸ್ತಿ ಕಾಮಗಾರಿ ಆರಂಭವಾಗಿದ್ದು, ನಂತೂರು ಮತ್ತು ಸುರತ್ಕಲ್ ನಡುವೆ ದಿನವಿಡೀ ಸಂಚಾರ ವ್ಯತ್ಯಯ ಉಂಟಾಗಿದೆ. ಈ ಕಾರಣದಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಸೇತುವೆಯ ಕೆಳಭಾಗಕ್ಕೆ ಡಾಂಬರು ಹಾಕಲು ಮತ್ತು ಪ್ಲಾಸ್ಟರಿಂಗ್ ಮಾಡಲು ಹಳೇ ಕುಳೂರು ಸೇತುವೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹಗಲಿನಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ವಾಹನಗಳು ಎರಡೂ ದಿಕ್ಕಿಗೆ ಒಂದೇ ಸೇತುವೆಯನ್ನು ಬಳಸುತ್ತಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ

ಮಂಗಳೂರು – ಕುಳೂರು ಸೇತುವೆ ದುರಸ್ತಿ ಕಾರ್ಯ ವಾಹನ ಸಂಚಾರ ಸ್ಥಗಿತ                         Read More »

ಕರಾವಳಿ

ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 22.  ಆ.12ರಂದು ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿನ್ನೆ ಮೃತಪಟ್ಟಿದ್ದಾರೆ. ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಬೈಕ್ ಮತ್ತು ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಮೃತಪಟ್ಟವರನ್ನು ಮುಜ್ಜಾಂಬಿಲ್ ಎಂದು ಗುರುತಿಸಲಾಗಿದೆ.  

ಬಸ್ ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಂಜ: ನಿವೃತ್ತ ಉಪವಲಯಾರಣ್ಯಾಧಿಕಾರಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಆ. 21. ಅರಣ್ಯ ಇಲಾಖೆಯ ನಿವೃತ್ತ ಉಪವಲಯಾರಣ್ಯಾಧಿಕಾರಿ ಶಾಂತಿಗೋಡು ಗ್ರಾಮದ ವೀರಮಂಗಲ ಗುತ್ತು ನಿವಾಸಿ ಪದ್ಮನಾಭ ಗೌಡರವರು ಅಸೌಖ್ಯದಿಂದಾಗಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ.   ಪದಮನಾಭ ಗೌಡರವರು ಅರಣ್ಯ ಇಲಾಖೆಯಲ್ಲಿ ಅರಣ್ಯ ಪಾಲಕರಾಗಿ ನೇಮಕಗೊಂಡು ನಂತರ ಉಪವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಪಡೆದಿದ್ದ ಇವರು, ಸುಳ್ಯ, ಪಂಜ, ಬಳ್ಪ, ಉಕ್ಕುಡ ಗೇಟ್, ಸುಬ್ರಹ್ಮಣ್ಯ ಗೇಟ್, ಕುಂದಾಪುರ ಹಾಗೂ ಪಣಂಬೂರಿನಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದರು. ಮೃತರು ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ,

ಪಂಜ: ನಿವೃತ್ತ ಉಪವಲಯಾರಣ್ಯಾಧಿಕಾರಿ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ತಾಲೂಕು ಮಟ್ಟದ ಸಮಿತಿ ರಚನೆ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್‍ ಗಳ ನಿಯೋಜನೆ ನಿಷೇಧ ಮತ್ತು ಅವರ ಪುನರ್ವಸತಿ  ಅಧಿನಿಯಮ 2013ರನ್ವಯ ತಾಲೂಕು ಮಟ್ಟದ  ಸಮಿತಿ ರಚಿಸಲು ಸಮಿತಿಯ ಸದಸ್ಯರಾಗಲು ಇಚ್ಚಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಾಗೂ ಇತರೆ ಸಮುದಾಯದವರಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ ಡಾ||ಬಿ.ಆರ್. ಅಂಬೇಡ್ಕರ್ ವಾಣಿಜ್ಯ ಸಂಕೀರ್ಣ, ಮೊದಲನೆ ಮಹಡಿ,

ತಾಲೂಕು ಮಟ್ಟದ ಸಮಿತಿ ರಚನೆ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಸಂಧಾನ ಮೂಲಕ ಕೇಸು ಇತ್ಯರ್ಥ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ಮಂಗಳೂರು ಬಂಟ್ವಾಳ, ಬೆಳ್ತಂಗಡಿ: ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಸೆಪ್ಟೆಂಬರ್ 14ರಂದು ರಾಷ್ಟ್ರೀಯ ಲೋಕ ಆದಾಲತನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಬಹುದು. ಲೋಕ ಆದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾದ ಪ್ರಕರಣಗಳು :- ಮೋಟಾರು ವಾಹನ

ಸೆ.14ರಂದು ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಸಂಧಾನ ಮೂಲಕ ಕೇಸು ಇತ್ಯರ್ಥ Read More »

ಕರಾವಳಿ, ಕರ್ನಾಟಕ

ಅಂಗನವಾಡಿಗಳಿಗೆ ಕಾನೂನು ಸೇವಾ ಪ್ರಾಧಿಕಾರ ಭೇಟಿ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಅವರು ಮಂಗಳೂರು ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು.   ಈ ಸಂದರ್ಭದಲ್ಲಿ ಕೆಲವು ಅಂಗನವಾಡಿ ಕೇಂದ್ರಗಳು ಪ್ರತ್ಯೇಕವಾದ ಕಟ್ಟಡ ಇಲ್ಲದೇ ಖಾಸಗಿ ಕಟ್ಟಡ, ಕ್ಲಬ್ ಹಾಗೂ ಸಮುದಾಯ ಭವನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬಂದಿದ್ದು, ಕೆಲವು ಅಂಗನವಾಡಿ ಕೇಂದ್ರಗಳಲ್ಲಿ

ಅಂಗನವಾಡಿಗಳಿಗೆ ಕಾನೂನು ಸೇವಾ ಪ್ರಾಧಿಕಾರ ಭೇಟಿ Read More »

ಕರಾವಳಿ, ಕರ್ನಾಟಕ

ರಾಷ್ಟ್ರೀಯ ಸೆಮಿನಾರ್- ಲೇಖನಗಳನ್ನು ಕಳುಹಿಸಲು ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ರಾಷ್ಟ್ರೀಯ ಮಾದರಿ ಸಮೀಕ್ಷೆ 78ನೇ ಸುತ್ತಿನ ಬಹುಸೂಚಕ ಸಮೀಕ್ಷೆ ಮತ್ತು 79ನೇ ಸುತ್ತಿನ ಆಯುಷ್ ಸಮೀಕ್ಷೆಗಳಿಗೆ ಸಂಬಂಧಿಸಿದಂತೆ ನಡೆಯುವ 18ನೇ ರಾಷ್ಟ್ರೀಯ ಸೆಮಿನಾರ್ ಕಾರ್ಯಗಾರಕ್ಕೆ ಹಾಜರಾಗ ಬಯಸುವ ಆಸಕ್ತ Research Scholars/Academic Fraternity ಗಳು ಆಗಸ್ಟ್ 31ರೊಳಗೆ ತಮ್ಮ ಲೇಖನಗಳನ್ನು ತಯಾರಿಸಿ nssocpd.coord@mospi.gov.in ಇ-ಮೇಲ್ ವಿಳಾಸಕ್ಕೆ ಕಳುಹಿಸುವಂತೆ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸೆಮಿನಾರ್- ಲೇಖನಗಳನ್ನು ಕಳುಹಿಸಲು ಸೂಚನೆ Read More »

ಕರಾವಳಿ, ಕರ್ನಾಟಕ

ಭೂಮಾಪನ ಇಲಾಖೆಯಲ್ಲಿ ಟ್ಯಾಗ್ ವಿತರಣೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 21. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಸರಕಾರಿ ನೌಕರರಿಗೆ ಗುರುತು ಚೀಟಿಯ ಕೊರಳುದಾರ ಕೆಂಪು – ಹಳದಿ ಬಣ್ಣಕ್ಕೆ ಬದಲಾಯಿಸಲಾಗಿದೆ.   ಈಗಾಗಲೇ ಸರಕಾರ ಅಗಸ್ಟ್ 16ರಂದು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಸರಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿ ಗುರುತಿನ ಚೀಟಿಯನ್ನು ಧರಿಸುವ ಸಂದರ್ಭ ಕೆಂಪು ಹಳದಿ ಬಣ್ಣದ ಕೊರಳುದಾರ (ಟ್ಯಾಗ್) ಧರಿಸುವಂತೆ

ಭೂಮಾಪನ ಇಲಾಖೆಯಲ್ಲಿ ಟ್ಯಾಗ್ ವಿತರಣೆ Read More »

ಕರಾವಳಿ, ಕರ್ನಾಟಕ
Scroll to Top