ಕರಾವಳಿ

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 21. ಸುಮಾರು 40 ರಿಂದ 50 ವರ್ಷದ ಅಪರಿಚಿತ ಮಹಿಳೆಯೋರ್ವರ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ನೇತ್ರಾವತಿ ನದಿಯ ಶಂಭೂರು ಗ್ರಾಮದ ಎ.ಎಮ್.ಆರ್. ಪವರ್ ಲಿಮಿಟೆಡ್ ಡ್ಯಾಂ ನ 6ನೇ ಗೇಟ್ ನ ಬಳಿ ತೇಲಾಡುವ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ.   ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ‌ಮೃತಪಟ್ಟಿರಬಹುದು ಎಂದು‌ ಶಂಕಿಸಲಾಗಿದೆ. ಎ.ಎಮ್.ಆರ್ ಡ್ಯಾಂ ನಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ ಶೆಟ್ಟಿ ಎಂಬವರು ಮೃತದೇಹವನ್ನು ನೋಡಿ ಬಂಟ್ವಾಳ […]

ನೇತ್ರಾವತಿ ನದಿಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

‘ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನ ಪರಿಹರಿಸಿ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ’      ಎ.ಕಿರಣ್ ಕುಮಾರ್ ಕೊಡ್ಗಿ 

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 21.  ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನು ಅರಣ್ಯ ಇಲಾಖೆ, ಕಂದಾಯ ಇಲಾಖೆ ಸಮನ್ವಯತೆಯಿಂದ ವಿಶೇಷ ಆಧ್ಯತೆಯನ್ನಾಗಿ ತುರ್ತು ಪರಿಹರಿಸಿ, ಹೊಸ ಡೀಮ್ಡ್ ಪಟ್ಟಿಯನ್ನು ಪರಾಮರ್ಶಿಸಿ, ಭಾಗಶಃ ಡೀಮ್ಡ್ ಇರುವಲ್ಲಿ ಹಕ್ಕುಪತ್ರವನ್ನು ನೀಡಲು ಅವಕಾಶ ಇರುವಲ್ಲಿ ಕೂಡಲೇ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಅಧಿಕಾರಿಗಳಿಗೆ ಸೂಚಿಸಿದರು. ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೊರಗ ಸಮುದಾಯ

‘ಕೊರಗ ಸಮುದಾಯವರ ಭೂಮಿ ಸಮಸ್ಯೆಯನ್ನ ಪರಿಹರಿಸಿ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಿ’      ಎ.ಕಿರಣ್ ಕುಮಾರ್ ಕೊಡ್ಗಿ  Read More »

ಕರಾವಳಿ

ವಿದ್ಯಾರ್ಥಿಗಳ ಬ್ಯಾಡ್ಮಿಂಟನ್‌ ತಂಡಕ್ಕೆ ರಾಕೆಟ್ ಬಾಲ್ ವಿತರಣೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 21.  ಸರಕಾರಿ ಪ್ರೌಢಶಾಲೆ, ನಾಲ್ಯ ಪದವು ವಿದ್ಯಾರ್ಥಿಗಳ ಬಾಲ್‌ ಬ್ಯಾಡ್ಮಿಂಟನ್‌ ತಂಡಕ್ಕೆ ಸ್ಥಳೀಯ ದಾನಿಗಳ ನೆರವಿನಿಂದ ರ್‍ಯಾಕೆಟ್‌ ಮತ್ತು ಬಾಲ್‌ಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು. ಸುಮಾರು 30ಸಾವಿರ ಮೌಲ್ಯದ ಬ್ಯಾಡ್ಮಿಂಟನ್‌ ರ್‍ಯಾಕೆಟ್‌ಗಳು ಹಾಗೂ ಬಾಲ್‌ಗಳನ್ನು ಶಿಕ್ಷಣಾಸ್ತಕರು ಹಾಗೂ ದಾನಿಗಳಾದ  ವಿದ್ಯಾದೀವಿಗೆ ಚಾರಿಟೇಬಲ್‌ ಟ್ರಸ್ಟ್‌  ಅಧ್ಯಕ್ಷಕರು ದೇವಾನಂದ, ಸಿವಿಲ್‌ ಕಂಟ್ರಾಕ್ಟರ್‌ ಅಸೋಸಿಯೇಶನ್‌ ಸದಸ್ಯರಾದ ನಾರಾಯಣ ದೇವಾಡಿಗ, ಭವಾನಿ ಶಂಕರ, ಲಕ್ಷ್ಮೀ ಪ್ರಸಾದ್‌ , ಕೇಶವ ಕೆ. ಹಾಗೂ ಚಂದನ್‌ ದಾಸ್‌ ಇವರ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ವಿದ್ಯಾರ್ಥಿಗಳ ಬ್ಯಾಡ್ಮಿಂಟನ್‌ ತಂಡಕ್ಕೆ ರಾಕೆಟ್ ಬಾಲ್ ವಿತರಣೆ Read More »

ಕರಾವಳಿ

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ    

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 21. ಗೃಹಿಣಿ ರೋರ್ವರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನಗರ ಹೊರವಲಯದ ಹಳೆ ಸೂರ್ಲುವಿನ ಬಟ್ಟಂಪಾರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಟ್ಟಂಪಾರೆಯ ಎಸ್ . ಶಿವ ರವರ ಪತ್ನಿ ಶರ್ಮಿಳಾ ( 44) ಎಂದು ಗುರುತಿಸಲಾಗಿದೆ. ರಾತ್ರಿ ಸುಮಾರು ೧೧. ೩೦ ರ ಬಳಿಕ ಇವರು ಮನೆಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಶೋಧ ನಡೆಸಿದ್ದರು, ಈ ನಡುವೆ ತಡರಾತ್ರಿ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ನಾಪತ್ತೆಯಾಗಿದ್ದ ಗೃಹಿಣಿ ಮೃತದೇಹ ಬಾವಿಯಲ್ಲಿ ಪತ್ತೆ     Read More »

ಕರಾವಳಿ, ಕ್ರೈಮ್ ನ್ಯೂಸ್

ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21. ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರಸಕ್ತ ವರ್ಷದ ಶೈಕ್ಷಣಿಕ ತರಗತಿಗಳು ಆಗಸ್ಟ್ 12ರಿಂದ ಆರಂಭವಾಗಿದ್ದರೂ ಈವರೆಗೆ ಅತಿಥಿ ಉಪನ್ಯಾಸಕರನ್ನು ಕರ್ತವ್ಯಕ್ಕೆ ನಿಯೋಜಿಸಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಪಠ್ಯಕ್ರಮಗಳಿಗೆ ಸಮಸ್ಯೆ ಉಂಟಾಗಿದೆ. ಹೀಗಾಗಿ ಸರಕಾರವು ತಕ್ಷಣವೇ ಅತಿಥಿ ಉಪನ್ಯಾಸಕರನ್ನು ನೇಮಿಸಬೇಕು ಎಂದು ದ.ಕ. ಮತ್ತು ಉಡುಪಿ ಜಿಲ್ಲೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘವು ಆಗ್ರಹಿಸಿದೆ.   ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ದ.ಕ. ಜಿಲ್ಲಾಧ್ಯಕ್ಷ ಮನಮೋಹನ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ Read More »

ಕರಾವಳಿ

ಉಡುಪಿ: ಮೌನ ಪ್ರತಿಭಟನೆಯನ್ನು ಹಿಂಪಡೆದ ಕೆನರಾ ಬಸ್ ಮಾಲಕರ ಸಂಘ

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 21. ಹೆಜಮಾಡಿ ಮತ್ತು ಸಾಸ್ತಾನದ ಟೋಲ್‌ಗೇಟ್‌ಗಳಲ್ಲಿ ಸಂಚರಿಸುವ ಬಸ್‌ಗಳಿಗೆ ದುಪ್ಪಟ್ಟು ಶುಲ್ಕ ವಿಧಿಸುವುದನ್ನು ವಿರೋಧಿಸಿ ಆ.23ರಂದು ಕೈಗೊಳ್ಳಲು ಉದ್ದೇಶಿಸಿದ್ದ ಮೌನ ಪ್ರತಿಭಟನೆಯನ್ನು ಕೆನರಾ ಬಸ್‌ ಮಾಲಕರ ಸಂಘವು ಹಿಂಪಡೆದುಕೊಂಡಿದೆ ಎನ್ನಲಾಗಿದೆ. ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸದ್ಯಕ್ಕೆ ಹೆಚ್ಚುವರಿ ಶುಲ್ಕ ವಸೂಲಾತಿಯನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಿರುವುದಾಗಿ ಮಾಹಿತಿ ನೀಡಿದೆ. ಒಂದು ವೇಳೆ ಮತ್ತೆ ಹೆಚ್ಚುವರಿ ಶುಲ್ಕ ವಿಧಿಸಿದರೆ ಪುನಃ ಪ್ರತಿಭಟನೆ ನಡೆಸುವುದಾಗಿ ಸಂಘದ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್‌ ನಾಯಕ್‌

ಉಡುಪಿ: ಮೌನ ಪ್ರತಿಭಟನೆಯನ್ನು ಹಿಂಪಡೆದ ಕೆನರಾ ಬಸ್ ಮಾಲಕರ ಸಂಘ Read More »

ಕರಾವಳಿ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.c0m ಬೆಳ್ತಂಗಡಿ, ಆ. 21. ಮನೆ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕನನ್ನು ಮಾರಕಾಸ್ತಕಗಳಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್‌ಪಿಬಿ ಕಂಪೌಂಡ್ ನಲ್ಲಿ ನಡೆದಿದೆ ಎನ್ನಲಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ಎಸ್.ಪಿ ಬಾಲಕೃಷ್ಣ ಭಟ್(73) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಅವರು ಕೊಲ್ಪಾಡಿ ಮತ್ತು ಕೊಯ್ಯೂರು ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳವಾರ ಮಧ್ಯಾಹ್ನದ ನಂತರ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಯಾರೂ, ಕೊಲೆ ಹಿಂದಿನ ಉದ್ದೇಶವೇನು ಎಂಬ ಬಗ್ಗೆ

 ಬೆಳ್ತಂಗಡಿ: ಮನೆ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಬರ್ಬರ ಕೊಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.  21. Department of School Education & Literacy ನವದೆಹಲಿರವರ ಮಾರ್ಗಸೂಚಿಯಂತೆ NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ 2024ನೇ ಆಗಸ್ಟ್ 19ರಿಂದ ಅರ್ಜಿ ಆಹ್ವಾನಿಸಲಾಗಿದೆ NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ

NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜೋಕಟ್ಟೆ ಗ್ರಾಮ ಪಂಚಾಯತ್ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21.  ಮಂಗಳೂರು ತಾಲೂಕು ಜೋಕಟ್ಟೆ ಗ್ರಾಮ ಪಂಚಾಯತ್  ಇಲ್ಲಿನ 2024-25ನೇ ಸಾಲಿನ ಪ್ರಥಮ ಹಂತದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ ಹಾಗೂ 2024-25ನೇ ವರ್ಷದ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ ಆಗಸ್ಟ್ 21 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಜೋಕಟ್ಟೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಜೋಕಟ್ಟೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೋಕಟ್ಟೆ ಗ್ರಾಮ ಪಂಚಾಯತ್ ಗ್ರಾಮ ಸಭೆ Read More »

ಕರಾವಳಿ

ಭೂ ಸುಧಾರಣಾ ಕಾಯ್ದೆಯಿಂದ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆ ದಕ್ಷಿಣ ಕನ್ನಡ – ಜಿ.ಪಂ ಸಿಇಓ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 21.  ದಿ. ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಭೂ ಸುಧಾರಣಾ ಕಾಯಿದೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಗೊಂಡು ರಾಜ್ಯದಲ್ಲಿಯೇ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ ಅವರು ಹೇಳಿದರು. ಅವರು ಮಂಗಳವಾರದಂದು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ

ಭೂ ಸುಧಾರಣಾ ಕಾಯ್ದೆಯಿಂದ ಅತ್ಯಧಿಕ ಪ್ರಯೋಜನ ಪಡೆದ ಜಿಲ್ಲೆ ದಕ್ಷಿಣ ಕನ್ನಡ – ಜಿ.ಪಂ ಸಿಇಓ Read More »

ಕರಾವಳಿ, ಕರ್ನಾಟಕ
Scroll to Top