ಕರಾವಳಿ

ಇಲಾಖಾ ದರದಲ್ಲಿ ಅಡಿಕೆ ಸಸಿಗಳ ಮಾರಾಟ – ಆಸಕ್ತ ರೈತರು ಸಂಪರ್ಕಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 20. ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರಗಳಲ್ಲಿ ಅಡಿಕೆ ಸಸಿಗಳು ಇಲಾಖಾ ದರದಲ್ಲಿ ಮಾರಾಟಕ್ಕೆ ಲಭ್ಯವಿದೆ.   ಅಡಿಕೆ ಸಸಿಗಳನ್ನು ಆಯಾಯ ಕ್ಷೇತ್ರ/ ನರ್ಸರಿಯನ್ನು ಸಂಪರ್ಕಿಸಿ ಪಡೆಯಬಹುದು. ಮಂಗಳೂರು, ಪಡೀಲು – ಮೊಬೈಲ್ ಸಂಖ್ಯೆ: 9972057821, ಬಂಟ್ವಾಳ, ತುಂಬೆ- ಮೊಬೈಲ್ ಸಂಖ್ಯೆ:  9036893214,  ಪುತ್ತೂರು, ಕಬಕ, ವಿಟ್ಲ – ಮೊಬೈಲ್‍ಸಂಖ್ಯೆ: 9449895062, ಹೊಸಗದ್ದೆ, ಸುಳ್ಯ – ಮೊಬೈಲ್ ಸಂಖ್ಯೆ: 9980546690, ಬೆಳ್ತಗಂಡಿ, ಮದ್ದಡ್ಕ – ಮೊಬೈಲ್ ಸಂಖ್ಯೆ: 9901771226 ಹಾಗೂ ಬೆಳ್ತಂಗಡಿ […]

ಇಲಾಖಾ ದರದಲ್ಲಿ ಅಡಿಕೆ ಸಸಿಗಳ ಮಾರಾಟ – ಆಸಕ್ತ ರೈತರು ಸಂಪರ್ಕಿಸುವಂತೆ ಮನವಿ Read More »

ಕರಾವಳಿ, ಕರ್ನಾಟಕ

‘ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸಲಾಗುತ್ತಿದೆ’     ಸಂಸದ ಕ್ಯಾ. ಬ್ರಿಜೇಶ್ ಚೌಟ   

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ರಾಜ್ಯವನ್ನು ಅರಾಜಕತೆಯತ್ತ ಕೊಂಡೊಯ್ಯುತ್ತಿದೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಆದ್ಯತೆ ನೀಡಿ ಮುಖ್ಯಮಂತ್ರಿಗಳು ಕ್ಲೀನ್‌ಚಿಟ್ ನೀಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಿಡಿ ಕಾರಿದ್ದಾರೆ. ಮುಡಾ ಮತ್ತು ವಾಲ್ಮೀಕಿ ಹಗರಣಗಳ ಕುರಿತು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐವನ್ ಡಿಸೋಜಾ ಹೇಳಿಕೆಗಳು ಅಸಂವಿಧಾನಿಕವಾಗಿದ್ದು, ಪೊಲೀಸರು ಸ್ವಯಂಪ್ರೇರಿತ

‘ರಾಜ್ಯಪಾಲರ ಕುರಿತು ತಪ್ಪು ಹೇಳಿಕೆ ನೀಡಿ ಅಶಾಂತಿ ಸೃಷ್ಟಿಸಲಾಗುತ್ತಿದೆ’     ಸಂಸದ ಕ್ಯಾ. ಬ್ರಿಜೇಶ್ ಚೌಟ    Read More »

ಕರಾವಳಿ

ಕಾಸರಗೋಡು: ಗಾಂಜಾ ಪತ್ತೆ..!             ಆರೋಪಿ ಅರೆಸ್ಟ್..!                           

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 20.  ಸುಮಾರು 5.970 ಕಿ.ಲೋ. ಗಾಂಜಾ ಸಹಿತ ಓರ್ವನನ್ನು ರೈಲ್ವೆ ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ಪೈವಳಿಕೆ ಬಾಯಿಕಟ್ಟೆ ಮಂಜತ್ತೊಡಿಯ ಅರುಣ್ ಕುಮಾರ್ (27) ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾಮ್ ನಲ್ಲಿ ಸಂಶಯಾಸ್ಪದಾಗಿ ನಿಂತುಕೊಂಡಿದ್ದ. ಈ ಸಂದರ್ಭ ಈತನನ್ನು ಪೊಲೀಸರು ವಿಚಾರಿಸಿದಾಗ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾನೆ. ಬಳಿಕ ಈತನ ಬಳಿ ಇದ್ದ ಪ್ಲಾಸ್ಟಿಕ್ ಕವರನ್ನು ಪರಿಶೀಲಸಿದಾಗ ಗಾಂಜಾ ಪತ್ತೆಯಾಗಿದೆ ಎಂದು ವರದಿ ತಿಳಿದುಬಂದಿದೆ.

ಕಾಸರಗೋಡು: ಗಾಂಜಾ ಪತ್ತೆ..!             ಆರೋಪಿ ಅರೆಸ್ಟ್..!                            Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 20.  ಕೇರಳ ರಾಜ್ಯದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ವಶಕ್ಕೆ ಪಡೆದುಕೊಂಡು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡು ಅಂತರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ

ಮಂಗಳೂರು: ಖೋಟಾ ನೋಟು ಚಲಾವಣೆ ಜಾಲ ಪತ್ತೆ..! ಅಂತರ್ ರಾಜ್ಯದ 4ಮಂದಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಮಣ್ಣು ತೆರವು ಕಾರ್ಯ ಪೂರ್ಣ ರೈಲು ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.c0m ಸುಳ್ಯ, ಆ. 20.  ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿರುವ ಮಣ್ಣು ತೆರವು ಕಾರ್ಯ ಸಂಪೂರ್ಣಗೊಂಡಿದ್ದು, ರೈಲು ಸಂಚಾರ ಮತ್ತೆ ಆರಂಭಗೊಂಡಿದೆ. ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ವರದಿ ಪ್ರಕಟಣೆ ತಿಳಿಸಿದೆ.    

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಮಣ್ಣು ತೆರವು ಕಾರ್ಯ ಪೂರ್ಣ ರೈಲು ಸಂಚಾರ ಪುನರಾರಂಭ Read More »

ಕರಾವಳಿ

ಪುತ್ತೂರು: ಕಾಡುಹಂದಿ ದಾಳಿ ದ್ವಿಚಕ್ರ ವಾಹನ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 20. ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ಸ್ಕೂಟರ್ ಸವಾರನೋರ್ವ ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪದ ಕುರುಂಜ ಮಣ್ಣಾಪು ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.     ಗಾಯಗೊಂಡ ಸ್ಕೂಟರ್ ಸವಾರನನ್ನು ಕುಂಬ್ರ ಪೆಟ್ರೋಲ್ ಪಂಪ್ ನ ಮ್ಯಾನೇಜ‌ರ್ ಆಗಿರುವ ಧನುಷ್ ಎಂದು ಗುರುತಿಸಲಾಗಿದೆ. ಧನುಷ್‌ ಅವರು ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಕುಂಬ್ರ ಪೆಟ್ರೋಲ್ ಪಂಪ್ ಗೆ ಬರುತ್ತಿದ್ದ ವೇಳೆ

ಪುತ್ತೂರು: ಕಾಡುಹಂದಿ ದಾಳಿ ದ್ವಿಚಕ್ರ ವಾಹನ ಸವಾರನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವರ ನಾಪತ್ತೆ..!    ಮದುವೆ ರದ್ದು..!      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 20.  ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ವೃತ್ತಿಯಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು. ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣ ಗಳನ್ನು ಮನೆಯಲ್ಲಿಟ್ಟು ಕೆಲವು

ವರ ನಾಪತ್ತೆ..!    ಮದುವೆ ರದ್ದು..!       Read More »

ಕರಾವಳಿ

ಉಡುಪಿ: ಮೆಹಂದಿಯ ದಿನವೇ ವರ ನಾಪತ್ತೆ, ಮದುವೆ ರದ್ದು

(ನ್ಯೂಸ್ ಕಡಬ) newskadaba.com ಉಡುಪಿ, ಆ. 20. ಮದುವೆ ಹಿಂದಿನ ದಿನವೇ ಮದುಮಗ ನಾಪತ್ತೆಯಾದ ಕಾರಣ ಸೋಮವಾರದಂದು (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಕುರಿತು ವರದಿಯಾಗಿದೆ.   ಅಳಿವೆಕೋಡಿ ಗ್ರಾಮದ ಯುವಕನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಬೇಕಿತ್ತು. ಆ. 18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆದಿತ್ತು. ಮದುಮಗ ಆ. 18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಚಿನ್ನಾಭರಣಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಬಾಕಿಯಿದೆ ಎಂದು

ಉಡುಪಿ: ಮೆಹಂದಿಯ ದಿನವೇ ವರ ನಾಪತ್ತೆ, ಮದುವೆ ರದ್ದು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 20. ತಾಯಿಯ ಮೇಲೆ ಕೋಪಗೊಂಡ ಬಾಲಕಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.   ಜಾರ್ಖಂಡ್ ಮೂಲದ ಸರ್ಜು ಬಯ್ಯಾನ್, ಪತ್ನಿ ಹಾಗೂ ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್‌ ಸರಳಾಯ ಅವರ ತೋಟದ ಕೆಲಸಕ್ಕೆ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದರು. ರವಿವಾರದಂದು ರಾತ್ರಿ 7. 30ರ ಸುಮಾರಿಗೆ ತೋಟದ ಮಾಲಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ಬಾಲಕಿಯು ಮೊಬೈಲ್‌ನಲ್ಲಿ ಸಂಬಂಧಿಕರೊಂದಿಗೆ ವೀಡಿಯೋ ಕರೆ ಮಾಡುತ್ತಿದ್ದುದ್ದನ್ನು

ಉಪ್ಪಿನಂಗಡಿ: ಮೊಬೈಲ್ ಕಸಿದುಕೊಂಡ ತಾಯಿ ಸಿಟ್ಟಿಗೆದ್ದ 14ರ ಬಾಲಕಿ ನೇಣಿಗೆ ಶರಣು..! Read More »

ಕರಾವಳಿ, ಕ್ರೈಮ್ ನ್ಯೂಸ್

ತಾಂತ್ರಿಕ ಸಮಿತಿಯಿಂದ ಸೇತುವೆಗಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಜಿಲ್ಲೆಯಲ್ಲಿ ಸಂಚಾರಕ್ಕೆ ಅಪಾಯ ಇರುವಂತಹ ಸೇತುವೆಗಳ ಪರಿಶೀಲನೆಗೆ ತಾಂತ್ರಿಕ ತಜ್ಞರ ಸಮಿತಿ ಸೋಮವಾರ ಜಿಲ್ಲೆಗೆ ಆಗಮಿಸಿ ಪರಿಶೀಲಿಸಿತು. ಪೊಳಲಿ, ಉಳಾಯಿಬೆಟ್ಟು ಮತ್ತು ಬಳ್ಕುಂಜೆಗೆ ಭೇಟಿ ನೀಡಿದ ತಾಂತ್ರಿಕ ತಜ್ಞರು, ಅಲ್ಲಿನ ಸೇತುವೆಗಳನ್ನು ಖುದ್ದು ವೀಕ್ಷಿಸಿತು. ದೋಣಿಯಲ್ಲಿ ತೆರಳಿ ಸೇತುವೆಯ ಅಡಿಭಾಗಕ್ಕೂ ಭೇಟಿ ನೀಡಿ ವೀಕ್ಷಣೆ ನಡೆಸಿತು. ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಸ್ಥಳೀಯರೊಂದಿಗೂ ಮಾಹಿತಿ ಪಡೆಯಿತು. ನಿವೃತ್ತ ಮುಖ್ಯ ಇಂಜಿನಿಯರ್ ಮತ್ತು ಸೇತುವೆ ತಜ್ಞ ಜೈಪ್ರಸಾದ್,  ಯೋಜನೆ ಮತ್ತು ರಸ್ತೆ ಆಸ್ತಿ

ತಾಂತ್ರಿಕ ಸಮಿತಿಯಿಂದ ಸೇತುವೆಗಳ ಪರಿಶೀಲನೆ Read More »

ಕರಾವಳಿ, ಕರ್ನಾಟಕ
Scroll to Top