ಕರಾವಳಿ

ಆ. 20 ರಂದು ಡಿ. ದೇವರಾಜ ಅರಸು 109ನೇ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದೊಂದಿಗೆ ಸಾಮಾಜಿಕ ನ್ಯಾಯದ ಹರಿಕಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಆಗಸ್ಟ್ 20ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸ್ಪೀಕರ್ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ […]

ಆ. 20 ರಂದು ಡಿ. ದೇವರಾಜ ಅರಸು 109ನೇ ಜನ್ಮದಿನಾಚರಣೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ      ಕರ್ನಾಟಕ ಬ್ಯಾಂಕ್ ಕಚೇರಿಯಿಂದ ಶಾಲಾ ವಾಹನ ಕೊಡುಗೆ               

(ನ್ಯೂಸ್ ಕಡಬ) newskadaba.c0m ಬಂಟ್ವಾಳ, ಆ. 17.  78 ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸುವ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್ ತಮ್ಮ ಸಾಮಾಜಿಕ ಅಭಿವೃದ್ಧಿ ನಿಧಿಯಿಂದ ಲೊರೆಟ್ಟೊ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ, ಬಂಟ್ವಾಳ ಇವರಿಗೆ ಶಾಲಾ ವಾಹನವನ್ನು ಕೊಡುಗೆಯಾಗಿ ನೀಡುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಂಗಳೂರಿನ ಕರ್ನಾಟಕ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಬ್ಯಾಂಕಿನ ಸಿಇಓ ಹಾಗೂ ಪ್ರಧಾನ ಆಡಳಿತ ನಿರ್ದೇಶಕರು ಆಗಿರುವ ಶ್ರೀ ಕೃಷ್ಣನ್ ಹರಿಹರ ಶರ್ಮ ಧ್ವಜಾರೋಹನ ನೆರವೇರಿಸಿದರು. ಸಾಮಾಜಿಕ

ಬಂಟ್ವಾಳ: ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ      ಕರ್ನಾಟಕ ಬ್ಯಾಂಕ್ ಕಚೇರಿಯಿಂದ ಶಾಲಾ ವಾಹನ ಕೊಡುಗೆ                Read More »

ಕರಾವಳಿ

ಅಗ್ನಿಪತ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. 2024ನೇ ಸಾಲಿನಲ್ಲಿ ಅಗ್ನಿಪತ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗಸ್ಟ್ 22 ರಿಂದ ಅಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರು ಆಯೋಜಿಸಿದ್ದಾರೆ. ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅಭ್ಯರ್ಥಿಗಳ ಇ-ಮೇಲ್ ಮೂಲಕ ಕಳುಹಿಸಲಾಗಿದೆ. ರ್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ,

ಅಗ್ನಿಪತ್ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಅಂಚೆ ಚೀಟಿ ಸಂಗ್ರಹ – ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಭಾರತೀಯ ಅಂಚೆ ಇಲಾಖೆಯ ವತಿಯಿಂದ ವಿದ್ಯಾರ್ಥಿಗಳಲ್ಲಿ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್‍ಷಿಪ್‍ಗಾಗಿ 6ನೇ ತರಗತಿಯಿಂದ 9ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2023- 24ನೇ ಸಾಲಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದು ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ ಕ್ಲಬ್ ಸದಸ್ಯರಾಗಿರೋ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್

ಅಂಚೆ ಚೀಟಿ ಸಂಗ್ರಹ – ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಆಗಸ್ಟ್ 22 ರಂದು ಬೋಳಿಯಾರು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 17. ಉಳ್ಳಾಲ ತಾಲೂಕು ಬೋಳಿಯಾರು ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಆಗಸ್ಟ್ 22ರಂದು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಬೋಳಿಯಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪಂಚಾಯತ್ ಪ್ರಕಟಣೆ ತಿಳಿಸಿದೆ.

ಆಗಸ್ಟ್ 22 ರಂದು ಬೋಳಿಯಾರು ಗ್ರಾಮ ಸಭೆ Read More »

ಕರಾವಳಿ, ಕರ್ನಾಟಕ

‘ವಿದೇಶದಲ್ಲಿ ಉದ್ಯೋಗಾಕಾಂಕ್ಷಿಗಳ ವಂಚನೆ ಜಾಲ ಪತ್ತೆ’..! ಭಾರತದ 250 ಮಂದಿ ಸೇರಿ ದ.ಕ ಜಿಲ್ಲೆಯ ಮೂವರ ರಕ್ಷಣೆ..!              

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 17. ಸಾಫ್ಟ್ ವೇರ್‌ ಕಂಪೆನಿಗಳಲ್ಲಿ ಉದ್ಯೋಗವಿದೆ ಎಂದು ಭಾರತೀಯ ಸಮುದಾಯದ ಉದ್ಯೋಗಾಕಾಂಕ್ಷಿಗಳನ್ನೇ ಟಾರ್ಗೆಟ್ ಮಾಡಿ ಬಲೆ ಬೀಸುವ ಕಾಂಬೋಡಿಯಾದ ಸೈಬರ್ ಅಪರಾಧಿಗಳು ಭಾರತೀಯರನ್ನು ಬಳಸಿಕೊಂಡು ಭಾರತೀಯರನ್ನೇ ದೋಚುತ್ತಿದ್ದಾರೆ. ಈ ವಂಚನೆಯ ಜಾಲವನ್ನು ವಿದೇಶಾಂಗ ಇಲಾಖೆ ಪತ್ತೆ ಹಚ್ಚಿದೆ ಮತ್ತು ಭಾರತದ ಸುಮಾರು 250 ಮಂದಿಯನ್ನು ರಕ್ಷಣೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೇರಿದ್ದಾರೆ ಎಂದು  ವರದಿ ತಿಳಿದುಬಂದಿದೆ. ದ.ಕ. ಮೂಲದ ಮೂವರು ಕೆಲ ತಿಂಗಳುಗಳ ಹಿಂದೆ ಆಂಧ್ರಪ್ರದೇಶದ ಏಜೆಂಟ್‌

‘ವಿದೇಶದಲ್ಲಿ ಉದ್ಯೋಗಾಕಾಂಕ್ಷಿಗಳ ವಂಚನೆ ಜಾಲ ಪತ್ತೆ’..! ಭಾರತದ 250 ಮಂದಿ ಸೇರಿ ದ.ಕ ಜಿಲ್ಲೆಯ ಮೂವರ ರಕ್ಷಣೆ..!               Read More »

ಕರಾವಳಿ

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಶಿಕ್ಷಕ ಕಿಟ್ಟಣ್ಣ ರೈ ಅವರಿಗೆ ಬೀಳ್ಕೊಡುಗೆ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯಲ್ಲಿ 23 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತರಾದ ಶ್ರೀ ಕಿಟ್ಟಣ್ಣ ರೈ ಅವರಿಗೆ ಸಂಸ್ಥೆ ವತಿಯಿಂದ ವಿದಾಯ ಸಮಾರಂಭವು ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಗ್ರೇಸಿ ಪಿಂಟೋ ಮಾತನಾಡಿ, “ಶ್ರೀಯುತ ಕಿಟ್ಟಣ್ಣ ರೈ ಅವರು ತಮ್ಮ ಸೃಜನಶೀಲ ವ್ಯಕ್ತಿತ್ವ, ಭಾಷಾ ಹಾಗೂ ವಿಷಯ ಪಾಂಡಿತ್ಯ, ಬೋಧನಾ ಶೈಲಿ, ಕರ್ತವ್ಯ

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಶಿಕ್ಷಕ ಕಿಟ್ಟಣ್ಣ ರೈ ಅವರಿಗೆ ಬೀಳ್ಕೊಡುಗೆ ಸಮಾರಂಭ Read More »

ಕರಾವಳಿ

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯುಕ್ತವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಯೋಧರಾದ ಶ್ರೀ ಅನೀಶ್ ಡಿ ಎಲ್ ಅವರು ಧ್ವಜಾರೋಹಣಗೈದರು. ಜಾತಿ ಮತ ಧರ್ಮ ಭೇದಗಳ ನೆಲೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡಲು ಅವಕಾಶ ನೀಡದೇ ಸಂವಿಧಾನದ ಶ್ರೇಷ್ಠ ಅಂಶಗಳನ್ನು ಭಾರತೀಯರೆಲ್ಲರೂ ಅನುಸರಿಸಬೇಕು ಅಲ್ಲದೇ ರಾಷ್ಟ್ರೀಯ ಸಮಗ್ರತೆಗೆ ಐಕ್ಯತಾಭಾವನೆ ನಮ್ಮ ಮೂಲ ಮಂತ್ರವಾಗಬೇಕು ಎಂದು ಅವರು ಅತಿಥಿ ಭಾಷಣದಲ್ಲಿ ಹೇಳಿದರು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು

ಕಡಬ: ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ, ಕರ್ನಾಟಕ

ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು…!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 16. ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕರೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಣಿಪಾಲದಿಂದ ವರದಿಯಾಗಿದೆ.   ಮೃತಪಟ್ಟವರನ್ನು ಚಿಕ್ಕಮಗಳೂರಿನ ಆನಂದ(37) ಎಂದು ಗುರುತಿಸಲಾಗಿದೆ. ಆನಂದರವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದು, ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಬಳಿಕ ರಾತ್ರಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಚಾಲಕ ಆನಂದರವರು ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯೇ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಇವರು, ಒಳಗಡೆ

ಕಾರಿನೊಳಗೆ ಮಲಗಿದ್ದ ಚಾಲಕ ಉಸಿರುಗಟ್ಟಿ ಮೃತ್ಯು…! Read More »

ಕರಾವಳಿ, ಕ್ರೈಮ್ ನ್ಯೂಸ್

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 16.  ಸ್ವಾತಂತ್ರ್ಯ ದಿನಾಚರಣೆಯ ಬಳಿಕ ರಾಷ್ಟ್ರಧ್ವಜವನ್ನು ಕೆಳಗಿಳಿಸುವಾಗ ಚಿಕ್ಕ ವಯಸ್ಸಿನ ಚರ್ಚ್‌ನ ಪಾದ್ರಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಮುಳ್ಳೇರಿಯ ಇನ್‌ಫೆಂಟ್ ಜೀಸಸ್ ಚರ್ಚ್‌ನ ಧರ್ಮಗುರು ಫಾದರ್ ಮ್ಯಾಥ್ಯೂ ಕುಡಿಲಿಲ್ (29) ಎಂದು ಗುರುತಿಸಲಾಗಿದೆ. ಧ್ವಜ ಕಂಬ ಒಂದು ಬದಿಗೆ ವಾಲಿದಾಗ ಪಕ್ಕದ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.

ರಾಷ್ಟ್ರಧ್ವಜ ಕಂಬಕ್ಕೆ ವಿದ್ಯುತ್ ಸ್ಪರ್ಶ..!           ಚರ್ಚ್ ನ ಪಾದ್ರಿ ಮೃತ್ಯು..!                 Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top