ಕರಾವಳಿ

ಕೆಮ್ಮಾರ ಸರಕಾರಿ ಶಾಲೆಯಲ್ಲಿ ಸ್ವಾತಂತ್ರೊತ್ಸವದ ಪ್ರಯುಕ್ತ ಧ್ವಜಾರೋಹಣ ಮತ್ತು ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ*

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 16. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಮತ್ತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.   ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣಗೈದು ಮಾತನಾಡಿದ ಕಾರ್ಯಕ್ರಮದ ಸಭಾಧ್ಯಕ್ಷರು ಮತ್ತು ಎಸ್‌.ಡಿ.ಎಂ.ಸಿ ಅಧ್ಯಕ್ಷರಾದ ಅಝೀಝ್ ಬಿ.ಕೆ ವಿವಿಧತೆಯಲ್ಲಿ ಏಕತೆ ಸಾರುವ ಭರತ ಭೂಮಿಯನ್ನು ಪ್ರೀತಿಸುವ ಮತ್ತು ಪ್ರಾಣತೆತ್ತುವ ವೀರ ಯೋಧರಂತೆ ನಾವೆಲ್ಲರೂ ನಮ್ಮ ದೇಶದ ಹಿತಕ್ಕಾಗಿ ಅರ್ಪಿತರಾಗಬೇಕು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಹೋರಾಟಗಾರರಿಗೆ ನಮನ ಸಲ್ಲಿಸುವ […]

ಕೆಮ್ಮಾರ ಸರಕಾರಿ ಶಾಲೆಯಲ್ಲಿ ಸ್ವಾತಂತ್ರೊತ್ಸವದ ಪ್ರಯುಕ್ತ ಧ್ವಜಾರೋಹಣ ಮತ್ತು ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ* Read More »

ಕರಾವಳಿ

ಎಸ್ಡಿಪಿಐ ಕಾವಳಕಟ್ಟೆ ಬ್ರಾಂಚ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಾವಲಕಟ್ಟೆ, ಆ. 16. 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾವಳ ಮೂಡೂರು ಬ್ರಾಂಚ್ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್‌ಡಿಪಿಐ ಕಾವಳ ಮೂಡೂರು ಬೂತ್ ಸಮಿತಿ ಅಧ್ಯಕ್ಷರುಗಳಾದ ಇಮ್ರಾನ್ ದೂಮಲಿಕೆ ಹಾಗೂ ಇರ್ಫಾನ್ ಕಾವಳಕಟ್ಟೆ ಧ್ವಜಾರೋಹಣ ಮಾಡಿದರು. ದುಆವನ್ನು ಎ.ಎಂ.ಆದಂ ಉಸ್ತಾದ್ ಖತೀಬರು ಬಿಜೆಎಂ ದೂಮಲಿಕೆ ನಿರ್ವಹಿಸಿದರು. ಬಿಸ್ಮಿಲ್ಲಾ ಮದರಸ ದೂಮಲಿಕೆಯ ಸದರ್ ಉಸ್ತಾದ್ ಕೆ ಪಿ ಬದ್ರುದ್ದೀನ್ ಫೈಝಿ ಸಂದೇಶ ಭಾಷಣ ಮಾಡಿದರು. ಎಸ್ಡಿಪಿಐ ಸರಪಾಡಿ

ಎಸ್ಡಿಪಿಐ ಕಾವಳಕಟ್ಟೆ ಬ್ರಾಂಚ್ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಂದಿನಿಂದ ಆ.17ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಮೆಗಾ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಜು.24. ಇಲ್ಲಿನ ಸೈಂಟ್ ಜೋಕಿಮ್ಸ್ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಬಿರಿಯಾನಿ ಹೌಸ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಇಂದಿನಿಂದ (ಆ.15) ಶನಿವಾರದವರೆಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಮೂರು ದಿನಗಳ ಸ್ಪೆಷಲ್ ಆಫರ್ ನಡೆಯಲಿದೆ. 8 ಪೀಸ್ ಅಲ್-ಫಹಾಮ್, ಪರೋಟಾ 10, 1 ಲೀಟರ್ ಸ್ಪ್ರೈಟ್, ಮಯನೀಸ್ ಮತ್ತು ಸಲಾಡ್ ಕೇವಲ 499 ರೂ., 4 ಪೀಸ್ ಅಲ್-ಫಹಾಮ್, 5 ಪರೋಟಾ, 500ml ಹನಾ ಡ್ರಿಂಕ್, ಮಯನೀಸ್ ಮತ್ತು ಸಲಾಡ್ ಕೇವಲ 279, 8

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಂದಿನಿಂದ ಆ.17ರ ವರೆಗೆ ಕಡಬದ ‘ಬಿರಿಯಾನಿ ಹೌಸ್‌’ನಲ್ಲಿ ಮೆಗಾ ಆಫರ್ Read More »

ಕರಾವಳಿ

ಪಾಂಡವರಕಲ್ಲು: ಎಸ್ಡಿಪಿಐ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಧ್ವಜಾರೋಹಣ

(ನ್ಯೂಸ್ ಕಡಬ) newskadaba.com ಬಂಟ್ವಾಳ,‌ ಆ. 15. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ 78ನೇ ಸ್ವಾತಂತ್ರ್ಯ ದಿನದ ಭಾಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಪಾಂಡವರಕಲ್ಲಿನ‌ ಕೊಮಿನಡ್ಕದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಎಸ್ಡಿಪಿಐ ಸರಪಾಡಿ ಬ್ಲಾಕ್ ಇದರ ಜೊತೆ ಕಾರ್ಯದರ್ಶಿ ಮಹಮ್ಮದ್ ಶಾಕಿರ್ ಮಾತನಾಡಿ, “ದೇಶವು ಬ್ರಿಟಿಷರ ಕಪಿಮುಷ್ಟಿಯಿಂದ ಸ್ವಾತಂತ್ರ್ಯಗೊಂಡ ಹಾಗೆ ಇಲ್ಲಿರುವ ಕೆಲವು ಕೋಮುವಾದಿ ದುಷ್ಟಶಕ್ತಿಗಳ ವಿರುದ್ಧ ಇನ್ನೂ ಭಾರತ ಸ್ವಾತಂತ್ರ್ಯಗೊಳ್ಳಬೇಕಾಗಿದೆ” ಎಂಬ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಮುಖ್ಯ ಮಾತುಗಳನ್ನಾಡಿದ ಬಡಗ‌ ಕಜೆಕಾರು ಗ್ರಾಮ

ಪಾಂಡವರಕಲ್ಲು: ಎಸ್ಡಿಪಿಐ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಧ್ವಜಾರೋಹಣ Read More »

ಕರಾವಳಿ, ಕರ್ನಾಟಕ

ಸಮಹಾದಿ: ರಿಫಾಯಿ ಜುಮಾ ಮಸೀದಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಸಮಹಾದಿ, ಆ. 15. ರಿಫಾಯಿ ಜುಮ್ಮಾ ಮಸೀದಿ ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಮಸೀದಿ ಅಧ್ಯಕ್ಷರಾದ ಸಾದಿಕ್ ಸಮಹಾದಿ ರವರು ಅಧ್ಯಕ್ಷತೆ ವಹಿಸಿ ಧ್ವಜಾರೋಹಣಗೈದರು. ಖತೀಬರಾದ ರಫೀಕ್ ‌ನಿಝಾಮಿ ಉಸ್ತಾದ್ ಮತ್ತು ಮುಅಲ್ಲಿಮರಾದ ಇಬ್ರಾಹಿಂ ಮುಈನಿ ಉಸ್ತಾದರು ಸಂದೇಶ ಭಾಷಣ ಮಾಡಿದರು. ನಂತರ ಸ್ವಾತಂತ್ರ್ಯ ಪ್ರಯುಕ್ತ ಮದ್ರಸದಲ್ಲಿ ನಡೆದ ಭಾಷಣ, ಹಾಡು, ಕ್ವಿಝ್ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ವಿಜೇತರಿಗೆ ಪ್ರಶಸ್ತಿ ವಿತರಿಸಲಾಯಿತು. ಸಂವಿಧಾನ

ಸಮಹಾದಿ: ರಿಫಾಯಿ ಜುಮಾ ಮಸೀದಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ Read More »

ಕರಾವಳಿ

ಸರಸ್ವತೀ ವಿದ್ಯಾಲಯ ಕಡಬ- ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಕಡಬ, ಆ. 15. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ (ರಿ.) ಬೆಳ್ತಂಗಡಿ ಮತ್ತು ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಇವುಗಳ ಜಂಟಿ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಸರ್ಕಾರ ಯೋಜನೆಯಂತೆ ನಶಾ ಮುಕ್ತ ಭಾರತ ಅಭಿಯಾನದಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಆಗಸ್ಟ್ 13ರಂದು  ಹನುಮಾನ್ ನಗರ ಕೇವಳ, ಕಡಬದಲ್ಲಿ ನಡೆಯಿತು. ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯರು ಸರಸ್ವತೀ

ಸರಸ್ವತೀ ವಿದ್ಯಾಲಯ ಕಡಬ- ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಮಾದಕ ದ್ರವ್ಯ ಸೇವನೆ..! ಶೇ.30 ರಷ್ಟು ಪ್ರಕರಣ ದಾಖಲು..!

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 15.  ಈ ವರ್ಷದ ಆರಂಭದಿಂದ ಜುಲೈ 10 ರವರೆಗೆ ರಾಜ್ಯದಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ದಾಖಲಾದ ಎಲ್ಲಾ ಪ್ರಕರಣಗಳಲ್ಲಿ ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಶೇ.30 ರಷ್ಟು ಪ್ರಕರಣಗಳು ವರದಿಯಾಗಿವೆ ಎನ್ನಲಾಗಿದೆ. ದಾಖಲಾದ 1,791 ಪ್ರಕರಣಗಳಲ್ಲಿ 521 ಕರಾವಳಿ ನಗರದಿಂದ ಬಂದಿವೆ. ಇದು ಬೆಂಗಳೂರನ್ನು ಹಿಂದಿಕ್ಕಿದೆ ಮತ್ತು ಅತಿ ಹೆಚ್ಚು ಮಾದಕ ದ್ರವ್ಯ ಸೇವನೆ ಪ್ರಕರಣಗಳನ್ನು ದಾಖಲಿಸಿದೆ. ವರ್ಷದ ಮೊದಲಾರ್ಧದಲ್ಲಿ 231 ಪ್ರಕರಣಗಳೊಂದಿಗೆ ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಆದಾಗ್ಯೂ,

ಮಾದಕ ದ್ರವ್ಯ ಸೇವನೆ..! ಶೇ.30 ರಷ್ಟು ಪ್ರಕರಣ ದಾಖಲು..! Read More »

ಕರಾವಳಿ

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು- ಆಸಕ್ತರು ಭಾಗವಹಿಸಲು ಮನವಿ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 15. ಮಂಗಳೂರು ಉತ್ತರ ಪೊಲೀಸ್ ಠಾಣಾ ವಠಾರದಲ್ಲಿರುವ ವಾರಿಸುದಾರರಿಲ್ಲದ ಮತ್ತು ವಾರಿಸುದಾರರು ಸ್ವೀಕರಿಸಲು ನಿರಾಕರಿಸಿದ 8 ಹಳೆಯ ದ್ವಿ ಚಕ್ರ ವಾಹನಗಳನ್ನು ಬಹಿರಂಗ ಹರಾಜು ಮಾಡಿ ಬಂದ ಮೊತ್ತವನ್ನು ಸರಕಾರಕ್ಕೆ ಪಾವತಿ ಮಾಡಲಾಗುವುದು. ಆದ್ದರಿಂದ ಆ.18 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರು ಉತ್ತರ ಪೊಲೀಸ್ ಠಾಣಾ ವಠಾರದಲ್ಲಿ 8 ಹಳೆಯ ದ್ವಿಚಕ್ರ ವಾಹನಗಳನ್ನು ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಠಾಣಾಧಿಕಾರಿಗಳು, ಮಂಗಳೂರು ಉತ್ತರ

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು- ಆಸಕ್ತರು ಭಾಗವಹಿಸಲು ಮನವಿ Read More »

ಕರಾವಳಿ

ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- 2025 ಆರಂಭ

(ನ್ಯೂಸ್ ಕಡಬ) newskadaba.com  ಮಂಗಳೂರು, ಆ. 15. ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ 01.01.2025 ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯನ್ನು ಹೊರಡಿಸಿದೆ. ಪೂರ್ವ ಪರಿಷ್ಕರಣೆ ಚಟುವಟಿಕೆಗಳ ಸಮಯದಲ್ಲಿ ರಾಜ್ಯದ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುತ್ತಾರೆ. ಈ ಸಮಯದಲ್ಲಿ ಸಾರ್ವಜನಿಕರು ಯಾವುದೇ ರೀತಿಯ ತಿದ್ದುಪಡಿಗಳು, ಹೆಸರು ನೋಂದಣಿ, ಮೃತ ಮತ್ತು ಸ್ಥಳಾಂತರಗೊಂಡ ಮತದಾರರ ಹೆಸರುಗಳ ತೆಗೆದು ಹಾಕುವಿಕೆ ಮತ್ತು ಮುಂಬರುವ ಅರ್ಹತಾ ದಿನಾಂಕಗಳಂತೆ 18

ಆಗಸ್ಟ್ 20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ- 2025 ಆರಂಭ Read More »

ಕರಾವಳಿ, ಕರ್ನಾಟಕ

ಆ.17 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com  ಮಂಗಳೂರು,ಆ. 15. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಆ.17 ರಿಂದ ವಿವಿಧ ತಾಲೂಕುಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಆಗಸ್ಟ್ 17 ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಆ.20 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಆ.  21 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ. ಈ ಶಿಬಿರದ ಸದುಪಯೋಗವನ್ನು

ಆ.17 ರಿಂದ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ
Scroll to Top