ಕರಾವಳಿ

ಮೂಡಬಿದಿರೆ: ‘ಅಂತರಾಷ್ಟ್ರೀಯ ಯುವ ದಿನ’ ಆಚರಣೆ

(ನ್ಯೂಸ್ ಕಡಬ)newskadaba.com ಮೂಡುಬಿದಿರೆ, ಆ.12.  ಭಾರತೀಯ ಕಥೊಲಿಕ ಯುವ ಸಂಚಲನ ಮೂಡುಬಿದ್ರಿ ವಲಯ ಮತ್ತು ಭಾರತೀಯ ಕಥೊಲಿಕ ಯುವ ಸಂಚಲನ ಗಂಟಾಲ್ಕಟ್ಟೆ ಘಟಕ ಇದರ ಸಹಯೋಗದೊಂದಿಗೆ ಮೂಡಬಿದ್ರಿ ವಲಯದ ಯುವ ಜನರಿಗೆ ಒಂದು ದಿನದ ಮಾಹಿತಿ ಕಾರ್ಯಗಾರ “ಯವ ಎಕ್ತಾರ್ 2024” ಎಂಬ ಸಮಾಲೋಚನೆ ಸಭೆಯನ್ನು ಗಂಟಾಲ್ಕಟ್ಟೆಯ ನಿತ್ಯ ಸಹಾಯ ಮಾತ ಇಗರ್ಜಿಯ ಸಭಾಭವನದಲ್ಲಿ  ನಡೆಯಿತು. ವಿಗಾರ್ ಜನರಲ್ ಹಾಗೂ ಭಾರತೀಯ ಕಥೊಲಿಕ ಯುವ ಸಂಚಲನ ಮೂಡುಬಿದ್ರಿ ವಲಯದ ನಿರ್ದೇಶಕರಾದ ಅತಿ ವಂದನೀಯ ಫಾದರ್ ಒನಿಲ್ ಡಿಸೋಜಾ […]

ಮೂಡಬಿದಿರೆ: ‘ಅಂತರಾಷ್ಟ್ರೀಯ ಯುವ ದಿನ’ ಆಚರಣೆ Read More »

ಕರಾವಳಿ

ಅಮರ ಸಂಘಟನಾ ಸಮಿತಿ ವತಿಯಿಂದ ಕುಕ್ಕುಜಡ್ಕ ಶಾಲೆಗೆ 2 ಸೀಲಿಂಗ್ ಪ್ಯಾನ್ ಕೊಡುಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 12. ಅಮರ ಸಂಘಟನಾ ಸಮಿತಿ (ರಿ.)ಸುಳ್ಯ ಇದರ ಆಶ್ರಯದಲ್ಲಿ ಸರಕಾರಿ  ಹಿರಿಯ ಪ್ರಾಥಮಿಕ ಶಾಲೆ  ಕುಕ್ಕುಜಡ್ಕಕ್ಕೆ 2 ಸಿಲಿಂಗ್ ಪ್ಯಾನ್ ನ್ನು ಕೊಡುಗೆಯಾಗಿ ನೀಡಲಾಯಿತು . ಈ ಸಂಧರ್ಭದಲ್ಲಿ ಅಮರ ಸಂಘಟನಾ ಸಮಿತಿ ಅಧ್ಯಕ್ಷರಾದ ಸಾತ್ವೀಕ್ ಮಡಪ್ಪಾಡಿ, ಗೌರವಾಧ್ಯಕ್ಷರಾದ ಪ್ರವೀಣ್ ಕುಲಾಲ್, ಪೂರ್ವಾಧ್ಯಕ್ಷರಾದ ಹರ್ಷಿತ್ ಜಿ.ಜೆ, ಶಾಲಾ ಶಿಕ್ಷಕಿಯರಾದ ಶ್ವೇತಾ ಪಿ, ಯೋಗಿನಿ ಯು, ಶಾಲಾ ವಿಧ್ಯಾರ್ಥಿಗಳಾದ ಸಾತ್ವೀಕ್ ಹಾಗೂ ನಮೃತ್ ಉಪಸ್ಥಿತರಿದ್ದರು.

ಅಮರ ಸಂಘಟನಾ ಸಮಿತಿ ವತಿಯಿಂದ ಕುಕ್ಕುಜಡ್ಕ ಶಾಲೆಗೆ 2 ಸೀಲಿಂಗ್ ಪ್ಯಾನ್ ಕೊಡುಗೆ Read More »

ಕರಾವಳಿ, ಕರ್ನಾಟಕ

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..!

(ನ್ಯೂಸ್ ಕಡಬ)newskadaba.com ಉಡುಪಿ, ಆ.12. ಸಿಟಿ ಬಸ್ ನಿಲ್ದಾಣದ ಬಳಿಯಿರುವ ಖಾಸಗಿ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ಆಗಿದ್ದ ರಾನ್ಸನ್ ಎವರೆಸ್ಟ್ ಡಿಸೋಜಾ ಅವರ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ ನಡೆಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉಡುಪಿಯ ಸಂತೆಕಟ್ಟೆ ನಿವಾಸಿ ರೋನ್ಸನ್ (36) ಶೋ ರೂಂನ ಸೆಕ್ಯುರಿಟಿ ಗಾರ್ಡ್ ಮೆಲ್ವಿನ್ ಅವರೊಂದಿಗೆ ಜಗಳವಾಡಿದ್ದು,  ಆ.8ರಂದು ಶೋರೂಂನಲ್ಲಿದ್ದ ಮತ್ತೊಬ್ಬ ಉದ್ಯೋಗಿ ಪ್ರವೀಣ್ ಮೆಲ್ವಿನ್ ಗೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ್ದರು. ಇದು ಅಸಮಾಧಾನಗೊಂಡ ಮೆಲ್ವಿನ್, ತಾನು ತ್ಯಜಿಸುವುದಾಗಿ

ಎಲೆಕ್ಟ್ರಾನಿಕ್ ಶೋರೂಂ ಮ್ಯಾನೇಜರ್ ಮೇಲೆ ಸೆಕ್ಯುರಿಟಿ ಗಾರ್ಡ್ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

 ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ                ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ    

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.10. ಬೈಂದೂರುನಿಂದ ಕುಂದಾಪುರದತ್ತ ಸಾಗುತ್ತಿದ್ದ ಎಕೆಎಂಎಸ್ ಖಾಸಗಿ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಘಟನೆ ತಲ್ಲೂರು ಪ್ರವಾಸಿ ಬಳಿ ನಡೆದಿದ್ದು, ಅಪಘಾತದ ತೀವ್ರತೆಗೆ ಬಸ್ ಹಿಂಭಾಗ ಮತ್ತು ಲಾರಿ ಮುಂಭಾಗ ನಜ್ಜುಗುಜ್ಜಾಗಿದೆ ಎನ್ನಲಾಗಿದೆ. ಅಪಘಾತದ ಪರಿಣಾಮ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರಸಾದ್ ಎಂಬಾತ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನುಳಿದಂತೆ ಅದೇ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಸ್ ಪೂಜಾರಿ, ದೀಪಶ್ರೀ, ತನುಷ್, ಪ್ರೀತಮ್, ಕೋಟ ಆಶ್ರಿತಾ ನರ್ಸಿಂಗ್ ಕಾಲೇಜಿನ

 ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ                ವಿದ್ಯಾರ್ಥಿ ಗಂಭೀರ, ಹಲವರಿಗೆ ಗಾಯ     Read More »

ಕರಾವಳಿ, ಕ್ರೈಮ್ ನ್ಯೂಸ್

ಉರುಳಿಗೆ ಸಿಲುಕಿ ಮೃತಪಟ್ಟ ಚಿರತೆ..! 

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.10. ಚಿರತೆಯೊಂದು ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಅಣ್ಣಪ್ಪ ನಾಯ್ಕ್ ಎಂಬವರ ರಬ್ಬರ್ ತೋಟದಲ್ಲಿ ಉರುಳಿಗೆ ಸಿಲುಕಿದ ಸ್ಥಿತಿಯಲ್ಲಿ ಚಿರತೆ ಬೆಳಿಗ್ಗೆ ಪತ್ತೆಯಾಗಿತ್ತು. ಬೊಬ್ಬೆ ಕೇಳಿ ಸ್ಥಳೀಯರು ಗಮನಿಸಿದಾಗ ಚಿರತೆ ಸಿಲುಕಿರುವುದು ಕಂಡು ಬಂದಿದ್ದು, ಅರಣ್ಯಾಧಿಕಾರಿ ನೇತೃತ್ವದ ತಂಡವು ಸ್ಥಳಕ್ಕಾಗಮಿಸಿತ್ತು. ಚಿರತೆಯ ಸೊಂಟಕ್ಕೆ ಉರುಳು ಬಿದ್ದಿರುವುದರಿಂದ ಸಮೀಪಕ್ಕೆ ತೆರಳಲು ಸಾಧ್ಯವಾಗಲಿಲ್ಲ . ಇದರಿಂದ ಪ್ರಜ್ಞೆ ತಪ್ಪಿಸಿ ರಕ್ಷಿಸಲು ವಯನಾಡಿನ ತಂಡದ ನೆರವು ಕೋರಲಾಗಿತ್ತು. ಆದರೆ ತಂಡವು ಆಗಮಿಸುವ ಮೊದಲೇ ಸಂಜೆ

ಉರುಳಿಗೆ ಸಿಲುಕಿ ಮೃತಪಟ್ಟ ಚಿರತೆ..!  Read More »

ಕರಾವಳಿ

ಪಕ್ಷ, ಸರ್ಕಾರ ಒಂದಾಗಿ ಸಿದ್ದರಾಮಯ್ಯ ಪರಗಿ ನಿಂತಿದೆ   ಡಿಸಿಎಂ ಡಿ.ಕೆ. ಶಿವಕುಮಾರ್ 

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.09.  “ಹಿಂದುಳಿದ ವರ್ಗದ ನಾಯಕರಾದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದೆ ಬಿಜೆಪಿ ಹಾಗೂ ಜೆಡಿಎಸ್ ಅವರ ತೇಜೋವಧೆ ಮಾಡುತ್ತಿದೆ. ಈ ಪರಿಸ್ಥಿತಿಯಲ್ಲಿ ಇಡೀ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ನಿಲ್ಲಲಿದೆ” ಎಂದು ಡಿಸಿಎಂ. ಡಿ.ಕೆ. ಶಿವಕುಮಾರ್ ತಿಳಿಸಿದರು. ಮೈಸೂರಿನಲ್ಲಿ ನಡೆಯಲಿರುವ ಜನಾಂದೋಲನ ಸಮಾವೇಶದ ಪೂರ್ವಭಾವಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರ ತೇಜೋವಧೆಗೆ ಉಭಯ ಪಕ್ಷಗಳು ಮುಂದಾಗಿವೆ ಎಂದು ವರದಿಯಾಗಿದೆ.

ಪಕ್ಷ, ಸರ್ಕಾರ ಒಂದಾಗಿ ಸಿದ್ದರಾಮಯ್ಯ ಪರಗಿ ನಿಂತಿದೆ   ಡಿಸಿಎಂ ಡಿ.ಕೆ. ಶಿವಕುಮಾರ್  Read More »

ಕರಾವಳಿ

ಬಂಟ್ವಾಳ: ಆಟಿ‌ಕಳೆಂಜ ನರ್ತನ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.09. ಆಟಿ ಕಳೆಂಜ ತುಳುನಾಡಿನ‌ ಒಂದು ಶ್ರೇಷ್ಠ ಆಚರಣೆಯಾಗಿದ್ದು  ವೀರಕಂಭ ಗ್ರಾಮದ ಕೆಲಿಂಜದ ಕಲ್ಮಲೆಯಲ್ಲಿ ಆಟಿ‌ಕಳೆಂಜ ನರ್ತನ ಮಾಡಿದ್ದಾರೆ ಎಂದು ತಿಳಿದು ಬಂದಿದೆ ವಿಪರೀತ ಮಳೆಯ ಸಮಯವಾದ ಆಟಿ ತಿಂಗಳಿನಲ್ಲಿ ಊರಿಗೆ ಅಂಟಿರುವ ಮಾರಿಯನ್ನು ಹೋಗಲಾಡಿಸಲು ಮನೆಮನೆಗೆ ಆಟಿ ಕಳೆಂಜ ಬರುವ ಪದ್ಧತಿ ಹಿಂದಿನಿಂದಲೂ ರೂಢಿಯಲ್ಲಿದೆ ಎನ್ನಲಾಗಿದೆ.  

ಬಂಟ್ವಾಳ: ಆಟಿ‌ಕಳೆಂಜ ನರ್ತನ Read More »

ಕರಾವಳಿ

ವಾಟ್ಸಪ್ ಸ್ಟೇಟಸ್‌ ವಿಚಾರ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.09. ರಿಕ್ಷಾ ಚಾಲಕರೋರ್ವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಅಜೆಕಾರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ದೀಕ್ಷಿತ್ ಶೆಟ್ಟಿ ಮತ್ತು ಅಂಕಿತ್‌ ಎಂದು ಗುರುತಿಸಲಾಗಿದೆ.

ವಾಟ್ಸಪ್ ಸ್ಟೇಟಸ್‌ ವಿಚಾರ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ Read More »

ಕರಾವಳಿ

ವಯನಾಡ್ ಗೆ ಪ್ರಧಾನಿ ಮೋದಿ ಭೇಟಿ 417 ಕ್ಕೆ ತಲುಪಿದ ಸಾವಿನ ಸಂಖ್ಯೆ  

(ನ್ಯೂಸ್ ಕಡಬ)newskadaba.com ವಯಾನಾಡು, ಆ.09. ಕೇರಳದ ಭೂಕುಸಿತ ಪೀಡಿತ ವಯನಾಡ್ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ವಿಪತ್ತು ವಲಯದಲ್ಲಿ ಸೇನೆ ನಿರ್ಮಿಸಿದ ಪರಿಹಾರ ಶಿಬಿರ, ಆಸ್ಪತ್ರೆ ಮತ್ತು ಬೈಲಿ ಸೇತುವೆಯ ಬಳಿ ಮೋದಿ ಇಳಿಯಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೋದಿ ಅವರು ವಿಪತ್ತು ವಲಯದ ವೈಮಾನಿಕ ಸಮೀಕ್ಷೆಯನ್ನೂ ನಡೆಸಲಿದ್ದಾರೆ. ವಿಶೇಷ ವಿಮಾನದ ಮೂಲಕ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಐಎಎಫ್ ಹೆಲಿಕಾಪ್ಟರ್ ಮೂಲಕ ವಯನಾಡ್ ಗೆ ತೆರಳಲಿದ್ದಾರೆ.

ವಯನಾಡ್ ಗೆ ಪ್ರಧಾನಿ ಮೋದಿ ಭೇಟಿ 417 ಕ್ಕೆ ತಲುಪಿದ ಸಾವಿನ ಸಂಖ್ಯೆ   Read More »

ಕರಾವಳಿ
Death, deadbody, Waterfall

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ತೀವ್ರ ಜ್ವರದಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಮೃತ ಪಟ್ಟವರನ್ನು ಸುಬ್ರಹ್ಮಣ್ಯ ನಾಯ್ಕ್ (52) ಎಂದು ಗುರುತಿಸಲಾಗಿದ್ದು, ಲೆಪ್ಟೊಸ್ಪೈರೋಸಿಸ್ (ಇಲಿ ಜ್ವರ) ದಿಂದ ನಿಧನರಾದರು ಎಂದು ತಿಳಿದುಬಂದಿದೆ. ಆರಂಭದಲ್ಲಿ, ಅವರಿಗೆ ಜ್ವರ ಕಾಣಿಸಿಕೊಂಡಿತ್ತು , ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇತರೆ ಬಂಧು ಮಿತ್ರರನ್ನು ಅಗಲಿದ್ದಾರೆ.

ಉಡುಪಿ: ತೀವ್ರ ಇಲಿ ಜ್ವರದಿಂದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top