ಕರಾವಳಿ

ಕೊಡಂಗೆಯಲ್ಲಿ ತಪ್ಪಿದ ಭೀಕರ ದುರಂತ: ರಸ್ತೆ ಬದಿಯ ಕಂದಕಕ್ಕೆ ಉರುಳಿದ ಶಾಲಾ ಬಸ್

(ನ್ಯೂಸ್‌ ಕಡಬ) newskadaba.com,  ಜು.10 : ಉಡುಪಿ ಜಿಲ್ಲೆಯ ಮಣಿಪಾಲ್ ಸಮೀಪದ ಕೊಡಂಗೆ ಪ್ರದೇಶದಲ್ಲಿ ಶಾಲಾ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ.ಅಪಘಾತದಲ್ಲಿ ಓರ್ವ ವಿದ್ಯಾರ್ಥಿಯ ತಲೆಗೆ ತೀವ್ರ ಪೆಟ್ಟಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಇನ್ನುಳಿದ 7 ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಸ್ ಉರುಳುವ ಸಮಯದಲ್ಲಿ ರಸ್ತೆಯ ಮತ್ತೊಂದು ಬದಿಯಲ್ಲಿ ನಿಂತಿದ್ದ ಕೆಲವು ಶಾಲಾ ಮಕ್ಕಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ಶಾಲಾ ಸಿಬ್ಬಂದಿ ತಕ್ಷಣವೇ […]

ಕೊಡಂಗೆಯಲ್ಲಿ ತಪ್ಪಿದ ಭೀಕರ ದುರಂತ: ರಸ್ತೆ ಬದಿಯ ಕಂದಕಕ್ಕೆ ಉರುಳಿದ ಶಾಲಾ ಬಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಗಾರ ಪ್ರಿಯರಿಗೆ ಶಾಕ್: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ

(ನ್ಯೂಸ್‌ ಕಡಬ) newskadaba.com,  ಜು.10 : 24 ಕ್ಯಾರೆಟ್ ಚಿನ್ನ (ಶುದ್ಧ ಬಂಗಾರ):1 ಗ್ರಾಂ: ₹14,482 (₹38 ಏರಿಕೆ)10 ಗ್ರಾಂ: ₹1,44,820 (₹380 ಏರಿಕೆ)… 22 ಕ್ಯಾರೆಟ್ ಚಿನ್ನ ಗ್ರಾಂ: ₹13,275 (₹35 ಏರಿಕೆ) 10 ಗ್ರಾಂ: ₹1,32,750 (₹350 ಏರಿಕೆ) ಬೆಳ್ಳಿ ದರ : ಇಂದು ಒಂದೇ ದಿನ ಬರೋಬ್ಬರಿ ₹5,000 ಏರಿಕೆ! 1 ಗ್ರಾಂ: ₹240 1 ಕೆಜಿ ಬೆಳ್ಳಿ ಬೆಲೆ: ₹2,40,000 ದಾಖಲು.

ಬಂಗಾರ ಪ್ರಿಯರಿಗೆ ಶಾಕ್: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೊಡ್ಡಬಳ್ಳಾಪುರ ಬಳಿ ಭೀಕರ ಅಗ್ನಿ ದುರಂತ: ಪೆಟ್ರೋಲ್ ಹಾಗೂ ಹಾಲಿನ ಟ್ಯಾಂಕರ್ ಸುಟ್ಟು ಭಸ್ಮ; ಚಾಲಕರು ಪ್ರಾಣಾಪಾಯದಿಂದ ಪಾರು!

(ನ್ಯೂಸ್‌ ಕಡಬ) newskadaba.com,  ಜು.10 :ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಸಮೀಪದಲ್ಲಿ  ಅತಿ ವೇಗದಲ್ಲಿದ್ದ ಪೆಟ್ರೋಲ್ ಟ್ಯಾಂಕರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್‌ನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಇದೇ ವೇಳೆ ಸಮೀಪದಲ್ಲೇ ರಿವರ್ಸ್ ತೆಗೆಯುತ್ತಿದ್ದ ಹಾಲಿನ ಟ್ಯಾಂಕರ್‌ಗೂ ಬೆಂಕಿ ವ್ಯಾಪಿಸಿದ್ದು, ಎರಡೂ ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್, ಎರಡೂ ಲಾರಿಗಳ ಚಾಲಕರು ಸಮಯಪ್ರಜ್ಞೆ ಮೆರೆದು ವಾಹನದಿಂದ ಹೊರಗೆ ಜಿಗಿದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಮಾಹಿತಿ ತಿಳಿಯುತ್ತಿದ್ದಂತೆ

ದೊಡ್ಡಬಳ್ಳಾಪುರ ಬಳಿ ಭೀಕರ ಅಗ್ನಿ ದುರಂತ: ಪೆಟ್ರೋಲ್ ಹಾಗೂ ಹಾಲಿನ ಟ್ಯಾಂಕರ್ ಸುಟ್ಟು ಭಸ್ಮ; ಚಾಲಕರು ಪ್ರಾಣಾಪಾಯದಿಂದ ಪಾರು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಡಿತರ ಚೀಟಿದಾರರೇ ಗಮನಿಸಿ: ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮೊಬೈಲ್ ಲಿಂಕ್ ಮಾಡಲು ಸುವರ್ಣಾವಕಾಶ

(ನ್ಯೂಸ್‌ ಕಡಬ) newskadaba.com,  ಜು.10  ಕರ್ನಾಟಕದ ಪಡಿತರ ಚೀಟಿದಾರರು ತಮ್ಮ ಕಾರ್ಡ್‌ನಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಮುಕ್ತ ಅವಕಾಶ ಕಲ್ಪಿಸಿದೆ. ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 31, 2027 ರವರೆಗೆ ಅಂತಿಮ ಗಡುವು ನೀಡಲಾಗಿದೆ.   ಏನೆಲ್ಲಾ ತಿದ್ದುಪಡಿ ಮಾಡಿಸಬಹುದು: ಹೊಸ ಸದಸ್ಯರ ಹೆಸರು ಸೇರ್ಪಡೆ/ತೆಗೆದುಹಾಕುವುದು ,ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ಫೋಟೋ ಅಪ್ಡೇಟ್,ನ್ಯಾಯಬೆಲೆ ಅಂಗಡಿ ವಿಳಾಸ ಬದಲಾವಣೆ ಮತ್ತು ಮೊಬೈಲ್ ಸಂಖ್ಯೆ ಲಿಂಕ್ ಮಾಡುವುದು…ಬೇಕಾಗುವ ಪ್ರಮುಖ ದಾಖಲೆಗಳು: ಪತ್ನಿ ಹೆಸರು

ಪಡಿತರ ಚೀಟಿದಾರರೇ ಗಮನಿಸಿ: ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮೊಬೈಲ್ ಲಿಂಕ್ ಮಾಡಲು ಸುವರ್ಣಾವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯದ ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ವ್ಯಕ್ತಿ: ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಜು.10  ಸುಬ್ರಹ್ಮಣ್ಯ: ಪ್ರಸಿದ್ಧ ನಾಗಕ್ಷೇತ್ರ ಸುಬ್ರಹ್ಮಣ್ಯದ ವಸತಿಗೃಹ (ಲಾಡ್ಜ್) ಒಂದರಲ್ಲಿ ನಿನ್ನೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ಷೇತ್ರದ ದೇವರ ಗದ್ದೆಗೆ ಹೋಗುವ ರಸ್ತೆಯಲ್ಲಿರುವ ವಸತಿಗೃಹವೊಂದರಲ್ಲಿ ಈ ಘಟನೆ ಸಂಭವಿಸಿದೆ. ಮೃತರು ಹೊರಗಿನಿಂದ ಬಂದ ಯಾತ್ರಿಕರೆನ್ನಲಾಗಿದ್ದು, ತಂಗಿದ್ದ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ ಅವರು ಭೇಟಿ

ಸುಬ್ರಹ್ಮಣ್ಯದ ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ವ್ಯಕ್ತಿ: ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಿಯಮ ಉಲ್ಲಂಘನೆ: ಇಬ್ಬರು ಕೈದಿಗಳ ಬಳಿ ಮೊಬೈಲ್ ಫೋನ್ ಜಪ್ತಿ

(ನ್ಯೂಸ್‌ ಕಡಬ) newskadaba.com,  ಜು.10 : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿಚಾರಣಾಧೀನ ಕೈದಿಗಳಾದ ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಾಲ್. ಜುಲೈ 7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್‌ನ ಕೊಠಡಿ ಸಂಖ್ಯೆ 3ರಲ್ಲಿ ಹಠಾತ್ ತಪಾಸಣೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಕೊಠಡಿಯಲ್ಲಿದ್ದ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ.ನಿಯಮ ಉಲ್ಲಂಘಿಸಿ ಮೊಬೈಲ್ ಹೊಂದಿದ್ದ ಕೈದಿಗಳ ವಿರುದ್ಧ

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಿಯಮ ಉಲ್ಲಂಘನೆ: ಇಬ್ಬರು ಕೈದಿಗಳ ಬಳಿ ಮೊಬೈಲ್ ಫೋನ್ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್!

(ನ್ಯೂಸ್‌ ಕಡಬ) newskadaba.com,  ಜು.10 : ಮುಂಬರುವ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆಯಾಗಿ ಸಮುದ್ರ ತೀರ ಹಾಗೂ ತಗ್ಗು ಪ್ರದೇಶದ ಜನರಿಗೆ ಸುರಕ್ಷಿತವಾಗಿರಲು ಸೂಚಿಸಲಾಗಿದೆ.

ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೂಲ್ ರೂಮ್ ಮೆಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 10. ಜಿ.ಟಿ.ಟಿ.ಸಿ. ಬೈಕಂಪಾಡಿ, ಮಂಗಳೂರು ಡಿಪ್ಲೋಮಾ ಕಾಲೇಜಿನಲ್ಲಿ ಒಂದು ವರ್ಷದ ಟೂಲ್ ರೂಮ್ ಮೆಶಿನಿಸ್ಟ್ ಕೋರ್ಸ್ ಲಭ್ಯವಿರುತ್ತದೆ. ಈ ಕೋರ್ಸ್‍ ನಲ್ಲಿ ಯಾಂತ್ರಿಕ ಉತ್ಪಾದನೆಗೆ ಸಂಬಂಧಿಸಿದ ಯಂತ್ರಗಳಾದ ಲೇತ್, ಮಿಲ್ಲಿಂಗ್ ಮೆಶಿನ್, ಡ್ರಿಲ್ಲಿಂಗ್ ಮೆಶಿನ್ ಮತ್ತು ಗ್ರೈಂಡಿಂಗ್ ಮೆಶಿನ್ ಇತ್ಯಾದಿಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಈ ಕೋರ್ಸ್‍ ಗೆ ಎಸ್.ಎಸ್.ಎಲ್.ಸಿ ಪಾಸ್ ಅಥವಾ ಫೇಲ್ ಆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಈ ಕೋರ್ಸ್ ಉದ್ಯೋಗಾಧಾರಿತವಾಗಿದ್ದು, ಪ್ರಸ್ತುತ ಸ್ಥಳಿಯ ಕೈಗಾರಿಕೆಗಳಲ್ಲಿ ಬಹು ಬೇಡಿಕೆಯುಳ್ಳದ್ದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ

ಟೂಲ್ ರೂಮ್ ಮೆಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಜು. 10. ಕನ್ನಡದಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸಲು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು  ಡಾ.ಟಿ.ಆರ್ ಅನಂತರಾಮು ಹೆಸರಿನಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿಯನ್ನು ನೀಡುತ್ತಿದ್ದು, ವಿಜ್ಞಾನ ಬರಹಗಾರರಿಂದ ಹಾಗೂ ಪ್ರಕಾಶಕರಿಂದ ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗುತ್ತಿದೆ. ಆಯ್ಕೆಯಾದ ಜನಪ್ರಿಯ ವಿಜ್ಞಾನ ಪುಸ್ತಕಕ್ಕೆ ರೂ. 20 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಪುರಸ್ಕರಿಸಲಾಗುತ್ತದೆ. ಆಸಕ್ತ ಲೇಖಕರು/ಬರಹಗಾರು ಹಾಗೂ ಪ್ರಕಾಶಕರು ನವೆಂಬರ್ 30 ರೊಳಗಾಗಿ

ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ Read More »

ಕರಾವಳಿ

ರಸ್ತೆ ಬದಿ ತ್ಯಾಜ್ಯ ಎಸೆತ: ದಂಡ ವಿಧಿಸಿದ ಗ್ರಾ.ಪಂ

(ನ್ಯೂಸ್ ಕಡಬ) newskadaba.com ಜು. 10. ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾನ ಬೊಲ್ಪಾದೆ ರಸ್ತೆಯ ಕಳಂಜಿಮಲೆ ರಕ್ಷಿತಾರಣ್ಯ ಬದಿಯಲ್ಲಿ ತ್ಯಾಜ್ಯ ಎಸೆದು ಸ್ವಚ್ಛತಾ ನೀತಿ ಉಲ್ಲಂಘಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಿ ಗ್ರಾಮ ಪಂಚಾಯತ್  ರೂ.4 ಸಾವಿರ  ದಂಡ ವಿಧಿಸಿದ್ದು, ತ್ಯಾಜ್ಯ ಎಸೆಯುವುದು ಪುನರಾರ್ತಿವಾದರೆ ಕಾನೂನು ಕ್ರಮದ ಬಗ್ಗೆ  ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಚ್ಚರಿಕೆ ನೀಡಿದರು. ವೇಣೂರು: ರಸ್ತೆ ಬದಿ ತ್ಯಾಜ್ಯ ಎಸೆತ ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದಿರುವ

ರಸ್ತೆ ಬದಿ ತ್ಯಾಜ್ಯ ಎಸೆತ: ದಂಡ ವಿಧಿಸಿದ ಗ್ರಾ.ಪಂ Read More »

ಕರಾವಳಿ
Scroll to Top