ಕರಾವಳಿ

ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಜ್ಪೆ, ಜು.30. ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಆರೀಫ್ (24) ಮೊಹಮ್ಮದ್ ಸುಲ್ತಾನ್ (19) ಎಂದು ಗುರುತಿಸಲಾಗಿದೆ. ಆರೋಪಿಗಳು ಬಜ್ಪೆಯ ಪೋಲಿಸ್ ಠಾಣಾ ವ್ಯಾಪ್ತಿಯ ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿ ವಾಹನದಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದರು. ಬಜಪೆ ಠಾಣೆಯ ಪಿಎಸ್‌ಐ ರೇವಣಸಿದ್ದಪ್ಪ ಅವರು ಸಿಬ್ಬಂದಿಯೊಂದಿಗೆ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಜೊತೆಗೆ […]

ದನದ ಮಾಂಸ ಸಾಗಾಟ…! ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾರ್ಮಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ…! ರಸ್ತೆ ಸಂಚಾರ ಬಂದ್

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಜು.30.    ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಡಿ ಘಾಟ್‌ ನಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆ ಸಂಚಾರ ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು, ಘಾಟ್ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದೆ ಎನ್ನಲಾಗಿದೆ. ಇನ್ನು ಘಾಟ್

ಚಾರ್ಮಡಿ ಘಾಟ್‌ನಲ್ಲಿ ಮತ್ತೆ ಗುಡ್ಡ ಕುಸಿತ…! ರಸ್ತೆ ಸಂಚಾರ ಬಂದ್ Read More »

ಕರಾವಳಿ
Death, deadbody, Waterfall

ಪತಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ…! ದೂರು ದಾಖಲು

(ನ್ಯೂಸ್ ಕಡಬ)newskadaba.com ಉಡುಪಿ, ಜು.30. ಪತಿಯ ಕಿರುಕುಳದಿಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪುಯಲ್ಲಿ ವರದಿಯಾಗಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಕಮಾಲಾಕ್ಷಿ (34) ಎಂದು ಗುರುತಿಸಲಾಗಿದೆ. ರಾಜು ಮದ್ಯಪಾನ ಮಾಡಿ ಹೆಂಡತಿಗೆ ಕಿರುಕುಳ ನೀಡುತ್ತಿದ್ದು, ಇದೇ ಚಿಂತೆಯಲ್ಲಿ ಮನನೊಂದ ಕಮಾಲಾಕ್ಷಿ ಮಧ್ಯಾಹ್ನ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ದೂರಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಆಕೆ, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಪತಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆ…! ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ 

(ನ್ಯೂಸ್ ಕಡಬ)newskadaba.com ಪಡುಬಿದ್ರಿ, ಜು.29. ಕಡಲ್ಕೊರೆತ ಪರಿಣಾಮ ಬೀಚ್ ರಸ್ತೆ ಕುಸಿಯುವ ಭೀತಿ ಉಂಟಾಗಿದ್ದು, ಸ್ಥಳೀಯರು ಆತಂಕ ಪಡುವ ಪರಿಸ್ಥಿತಿ ಎದುರಾಗಿದೆ.ಕಡಲ್ಕೊರೆತ ಉಂಟಾಗುತ್ತಿರುವ ನಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಬಳಿ ಅಂತರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂಫ್ಲ್ಯಾಗ್ ಬೀಚ್‌ಗೆ ತೆರಳುವ ಸಂಪರ್ಕ ರಸ್ತೆಯ ಅಡಿಭಾಗಕ್ಕೆ ಅಲೆಗಳು ಅಪ್ಪಳಿಸುತ್ತಿವೆ. ಹೀಗಾಗಿ ರಸ್ತೆ ಕುಸಿಯುವ ಭೀತಿ ಎದುರಾಗಿದೆ. ರಸ್ತೆ ಕುಸಿಯುವ ಸಾಧ್ಯತೆ ಇರುವ ಹಿನ್ನೆಲೆ ಬೀಚ್‌ಗೆ ತೆರಳುವ ರಸ್ತೆಯನ್ನು ಬ್ಯಾರಿಕೇಡ್ ಇಟ್ಟು ಪ್ರವಾಸಿಗರು ಹೋಗದಂತೆ ನಿರ್ಬಂಧಿಸಲಾಗಿದೆ. ಜುಲೈ 31ವರೆಗೆ ಬ್ಲೂಫ್ಲ್ಯಾಗ್

ಪಡುಬಿದ್ರಿ: ಕಡಲ್ಕೊರೆತಕ್ಕೆ ಬೀಚ್ ರಸ್ತೆ ಕುಸಿಯುವ ಭೀತಿ  Read More »

ಕರಾವಳಿ

ಕಡಬ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)‌ newskadaba.com ಕಡಬ, ಜು.29. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಳಾರ ನಿವಾಸಿ ಮುಸ್ತಫಾ(33) ಎಂದು ಗುರುತಿಸಲಾಗಿದೆ. ಸೋಮವಾರದಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಡಿದಾಗ ಹಳೆ ಮನೆಯೊಂದರಲ್ಲಿ ಮೊಬೈಲ್ ರಿಂಗ್ ಆಗುತ್ತಿದ್ದು ಬಳಿಕ ಸ್ಥಳೀಯರು ಗಾಜು ಒಡೆದು ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಡಬ ಪೊಲೀಸರು

ಕಡಬ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)‌ newskadaba.com ಕಡಬ, ಜು.29. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಳಾರ ನಿವಾಸಿ ಮುಸ್ತಫಾ(33) ಎಂದು ಗುರುತಿಸಲಾಗಿದೆ. ಸೋಮವಾರದಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಡಿದಾಗ ಹಳೆ ಮನೆಯೊಂದರಲ್ಲಿ ಮೊಬೈಲ್ ರಿಂಗ್ ಆಗುತ್ತಿದ್ದು ಬಳಿಕ ಸ್ಥಳೀಯರು ಗಾಜು ಒಡೆದು ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಡಬ ಪೊಲೀಸರು

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು        ಕೆಲ ರೈಲುಗಳ ಮಾರ್ಗ ಬದಲಾವಣೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಚಾರ ಬಂದ್ ಆಗುತ್ತಿವೆ. ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ರದ್ದಾಗಿದೆ. ಭಾರೀ ಭೂಕುಸಿತದಿಂದ ಹಳಿಯ ಮೇಲೆ ಮಣ್ಣು ಬಿದ್ದಿದೆ. ಹಳಿ ದುರಸ್ತಿಪಡಿಸುವ ಕಾರ್ಯ ಮುಂದುವರಿದಿದ್ದು, ಇದರಿಂದ ಕೆಲ ರೈಲುಗಳ ಸಂಚಾರ ಜುಲೈ ೨೯ರವರೆಗೆ ರದ್ದುಗೊಳಿಸಲಾಗಿದೆ. ಜೊತೆಗೆ ಕೆಲವು ರೈಲುಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರೈಲು ಹಳಿಯ ಕೆಳಭಾಗದಲ್ಲಿ

ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು        ಕೆಲ ರೈಲುಗಳ ಮಾರ್ಗ ಬದಲಾವಣೆ      Read More »

ಕರಾವಳಿ

ಮಂಗಳೂರು: ಭೂಕುಸಿತಗೊಂಡ ಕೆತ್ತಿಕಲ್ ಗುಡ್ಡಕ್ಕೆ ಡಿಸಿ ಭೇಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.29. ಭೂಕುಸಿತ ಸಂಭವಿಸಿರುವ ಕೆತ್ತಿಕಲ್ ಗುಡ್ಡ ಪ್ರದೇಶಕ್ಕೆ ಡಿಸಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ. ಸಮಸ್ಯೆಗೆ ಕಾರಣ ಹಾಗೂ ಪರಿಹಾರಕ್ಕೆ ಸಮಗ್ರ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.   ಸ್ಥಳದಲ್ಲಿದ್ದ ಎನ್‌ಎಚ್‌ಐ ಅಧಿಕಾರಿಗಳನ್ನು ಡಿಸಿ ತರಾಟೆಗೆ ತೆಗೆದುಕೊಂಡರು. ಸಮಸ್ಯೆಯ ಕುರಿತು ಸಮಗ್ರ ವರದಿ ನೀಡಲು ಎಂಸಿಸಿಗೆ ಸೂಚನೆಗಳನ್ನು ನೀಡಲಾಗಿದೆ. ಎಸಿ ಹರ್ಷವರ್ಧನ್, ಎಂಸಿಸಿ ಜಿಲ್ಲಾಧಿಕಾರಿ, ಎಂಜಿನಿಯರ್ ಮತ್ತು ಎನ್‌ಎಚ್‌ಐ ಅಧಿಕಾರಿಗಳು ಉಪಸ್ಥಿತರಿದ್ದರು ಎನ್ನಲಾಗಿದೆ.

ಮಂಗಳೂರು: ಭೂಕುಸಿತಗೊಂಡ ಕೆತ್ತಿಕಲ್ ಗುಡ್ಡಕ್ಕೆ ಡಿಸಿ ಭೇಟಿ Read More »

ಕರಾವಳಿ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲದ ಪರ್ತಿಪ್ಪಾಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟ ಬಾಲಕಿಯನ್ನು ಗ್ಲೀನಾ ಡಿಸೋಜಾ(14) ಎಂದು ಗುರುತಿಸಲಾಗಿದೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಈಕೆಯನ್ನು ಕೆಲ ದಿನಗಳ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

The Benefits of Online Board Management

Online board management allows boards the ability to streamline the preparation of meetings effectively, communicate effectively, and make better decisions. Additionally, it assists organizations reduce their paper usage and help with initiatives to improve sustainability in the environment. It also helps save many hours of administrative tasks, which would otherwise consume a large part of

The Benefits of Online Board Management Read More »

ಕರಾವಳಿ
Scroll to Top