ಕರಾವಳಿ

How to Select the Best Virtual Data Room Software

A Virtual Data Room is a collaborative platform that combines several tools into one application. It aids businesses in streamlining document sharing with bidders and customers from anywhere, cut down on risks, improve communication, and reduce time. The top VDRs also have top-notch security features such as watermarking, role based access, virus scans and data […]

How to Select the Best Virtual Data Room Software Read More »

ಕರಾವಳಿ

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ      ಪ್ರಯಾಣಿಕರಲ್ಲಿ ಆತಂಕ   

(ನ್ಯೂಸ್ ಕಡಬ)newskadaba.com ಸುಬ್ರಮಣ್ಯ, ಜ.27.  ಸುಬ್ರಹ್ಮಣ್ಯ ಸಮೀಪದ ರೈಲ್ವೆ ಹಳಿ ಮೇಲೆ ಸಂಜೆ 6:56 ರ ಸುಮಾರಿಗೆ ಭೂಕುಸಿತ ಸಂಭವಿಸಿದ್ದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಮಣ್ಣಿನ ಸವಕಳಿ ಸಂಭವಿಸಿದ್ದು, ಹಲವು ರೈಲು ಸೇವೆಗಳನ್ನು ರದ್ದು ಪಡಿಸಲಾಗಿದೆ. ರದ್ದು ಪಡಿಸಲಾದ  ರೈಲು ಸೇವೆಗಳು ಈ ಕೆಳಗಿನಂತಿವೆ ರೈಲು ಸಂಖ್ಯೆ 16595 KSR ಬೆಂಗಳೂರು – ಕಾರವಾರ ಪಂಚಗಂಗಾ ಸೂಪರ್-ಫಾಸ್ಟ್ ಎಕ್ಸ್‌ಪ್ರೆಸ್, 26.07.2024 ರಂದು ಪ್ರಾರಂಭವಾಗುವ ರೈಲು ಸಂಚಾರ ರದ್ದು ಪಡಿಸಲಾಗಿದೆ. ರೈಲು ಸಂಖ್ಯೆ 16596 ಕಾರವಾರ – ಕೆಎಸ್‌ಆರ್ ಬೆಂಗಳೂರು ಪಂಚಗಂಗಾ ಸೂಪರ್-ಫಾಸ್ಟ್

ಸುಬ್ರಹ್ಮಣ್ಯ ಬಳಿ ರೈಲು ಹಳಿ ಮೇಲೆ ಭೂಕುಸಿತ      ಪ್ರಯಾಣಿಕರಲ್ಲಿ ಆತಂಕ    Read More »

ಕರಾವಳಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ)newskadaba.com ಉಡುಪಿ, ಜು.27. ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು, ಪ್ರಕರಣದ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಡುಬಿದ್ರಿ ಪೊಲೀಸರು ಮಹತ್ವ ಕಾರ್ಯಚರಣೆ ನಡೆಸಿ 27 ವರ್ಷಗಳ ಬಳಿಕ ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಹುಡುಗಿ ದಿನಾಂಕ ಆಗಸ್ಟ್ 07 ರಂದು ಅವಳ ಮನೆಗೆ ಹೋಗುವಾಗ ದಾರಿ ತಪ್ಪಿ ಮಣಿಪಾಲದಲ್ಲಿ ನಿಂತಿದ್ದಾಗ ಆರೋಪಿ ಕುಂದಾಪುರದ ನಿವಾಸಿ ಜಮಾಲ್ ಎಂಬಾತನು ಮೋಟಾರು ಸೈಕಲಿನಲ್ಲಿ ಬಂದು ಹುಡುಗಿಯನ್ನು ಪುಸಲಾಯಿಸಿ ಮಣಿಪಾಲದ ಲಾಡ್ಜ್ ಒಂದರಲ್ಲಿ ರೂಂ ನಲ್ಲಿ ಸುಮಾರು 12

ಅಪ್ರಾಪ್ತ ಬಾಲಕಿಯ ಅತ್ಯಾಚಾರ 27 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಆಟೋ ಚಾಲಕ ನಾಪತ್ತೆ ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.27. ಆಟೋ ಚಾಲಕರೋರ್ವರು ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದವರನ್ನು ಉಳ್ಳಾದ ಮಡ್ಯಾರ್ ನಿವಾಸಿ ಮೆಲ್ವಿನ್ ಮೋಂತೆರೋ (56) ಎಂದು ಗುರುತಿಸಲಾಗಿದೆ. ಕೋಟೆಕಾರಿನ ಖಾಸಗಿ ಶಾಲೆಯೊಂದರ ಬಳಿ ಬೆಳಗ್ಗೆ ರಿಕ್ಷಾ ಬಾಡಿಗೆ ತೆರಳಿದ ಬಳಿಕ ನಾಪತ್ತೆಯಾಗಿದ್ದಾರೆನ್ನಲಾಗಿದೆ. ರಾತ್ರಿಯಾದರೂ ಮನೆಗೂ ವಾಪಸ್ ಬಾರದೆ ಇದ್ದಾಗ ಮನೆ ಮಂದಿ ಸಂಬಂಧಿಕರ ಬಳಿ ವಿಚಾರಿಸಿದಾಗಲೂ ಪತ್ತೆಯಾಗಿರಲಿಲ್ಲ ಎಂದು ವರದಿ ತಿಳಿಸಿದೆ.

ಉಳ್ಳಾಲ: ಆಟೋ ಚಾಲಕ ನಾಪತ್ತೆ ದೂರು ದಾಖಲು Read More »

ಕರಾವಳಿ

ಚಾರ್ಮಾಡಿ ಘಾಟ್‌ ನಲ್ಲಿ ಗುಡ್ಡ ಕುಸಿತ ಸಂಚಾರ ಸ್ಥಗಿತ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.27. ದಿನಗಳಿಂದ ಕೆಲವು ಸುರಿಯುತ್ತಿವ ಭಾರೀ ಮಳೆಗೆ ಚಾರ್ಮಾಡಿ ಘಾಟ್‌ ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ಸಂಭವಿಸಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆ ಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯಿತು ಎಂದು ವರದಿ ತಿಳಿಸಿದೆ.

ಚಾರ್ಮಾಡಿ ಘಾಟ್‌ ನಲ್ಲಿ ಗುಡ್ಡ ಕುಸಿತ ಸಂಚಾರ ಸ್ಥಗಿತ Read More »

ಕರಾವಳಿ

ಮಣಿಪಾಲ: ಮನೆಯಂಗಳಕ್ಕೆ ಬಂದ ಚಿರತೆ

(ನ್ಯೂಸ್ ಕಡಬ)newskadaba.com ಉಡುಪಿ ಜು..27. ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ ಕಂಡು ಬಂದ ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳೀಯ ರಲ್ಲಿ ಆತಂಕ ಮನೆ ಮಾಡಿದೆ ಎಂದು ವರದಿಯಾಗಿದೆ. ಮನೆಯ ಹೊರಭಾಗದಲ್ಲಿದ್ದ ನಾಯಿ ಬೊಗಳುತ್ತಿದ್ದನ್ನು ಗಮನಿಸಿದ ಮನೆ ಮಂದಿ ಬಾಗಿಲು ತೆರೆದಿರಲಿಲ್ಲ. ಕ್ರಮೇಣ ನಾಯಿ ಶಬ್ದ ಕೂಡಾ ಕೇಳಿ ಬಂದಿಲ್ಲ ಎನ್ನಲಾಗಿದೆ. ಸಿಸಿಟಿವಿ ದೃಶ್ಯ ಗಳನ್ನು ಗಮನಿಸಿದಾಗ ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಸಿಕ್ಕಿದೆ. ಸುಮಾರು 11.25 ರ ಸಮಯಕ್ಕೆ ಚಿರತೆ ಮನೆಯಂಗಳಕ್ಕೆ ಬಂದಿದ್ದು, ಚಿರತೆಯನ್ನು ಗಮನಿಸಿದ

ಮಣಿಪಾಲ: ಮನೆಯಂಗಳಕ್ಕೆ ಬಂದ ಚಿರತೆ Read More »

ಕರಾವಳಿ

ಮಂಗಳೂರು: ಕುಡಿದು ಮೋರಿಗೆ ಬಿದ್ದ ವ್ಯಕ್ತಿ;     ಮೇಲಕ್ಕೆತ್ತಿದ ಸಂಚಾರಿ ಪೊಲೀಸರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರು ಮೇಲಕ್ಕೆತ್ತಿ ರಕ್ಷಣೆ ಮಾಡಿ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಸಂಭವಿಸಿದೆ.ಮಳೆಯಿಂದಾಗಿ ಮೋರಿಯಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಸ್ವಲ್ಪ ಹೆಚ್ಚು ಕಮ್ಮಿ ಆದರೂ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗುವ ಸಾಧ್ಯತೆ ಇತ್ತು. ಇದನ್ನು ಗಮನಿಸಿದ ಪೊಲೀಸರು ಆತನನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಅವರು ಮೋರಿಗೆ ಇಳಿದು ವ್ಯಕ್ತಿಯನ್ನು

ಮಂಗಳೂರು: ಕುಡಿದು ಮೋರಿಗೆ ಬಿದ್ದ ವ್ಯಕ್ತಿ;     ಮೇಲಕ್ಕೆತ್ತಿದ ಸಂಚಾರಿ ಪೊಲೀಸರು Read More »

ಕರಾವಳಿ

ಸುಳ್ಯ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಸುಳ್ಯ, ಜು.26. ಭಾರೀ ಗಾಳಿ ಮಳೆಗೆ ಮನೆಯೊಂದರ ಮೇಲೆ ತೆಂಗಿನ ಮರವೊಂದು ಬುಡ ಸಹಿತ ಬಿದ್ದಿರುವ ಘಟನೆ ಸುಳ್ಯದ ಮಂಡೆಕೋಲು ಗ್ರಾಮದ ಶಾಲಾ ಬಳಿ ನಡೆದಿದೆ.   ಇಲ್ಲಿನ ಭವಾನಿಶಂಕರ ಆಚಾರ್ಯ ಅವರ ಮನೆ ಮೇಲೆ ತೆಂಗಿನ ಮರ ಬಿದ್ದು, ಘಟನೆಯಲ್ಲಿ ಮನೆಯ ಮೇಲ್ಛಾವಣಿಗೆ ಅಪಾರ ಹಾನಿಯಾಗಿದೆ. ಮನೆಯೊಳಗೆ ಭವಾನಿಶಂಕರ ಅವರ ತಾಯಿ ಹಾಗೂ ಪತ್ನಿ ಇದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.    

ಸುಳ್ಯ: ಭಾರೀ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ ಅಪಾಯದಿಂದ ಪಾರು Read More »

ಕರಾವಳಿ

ಬೆಳ್ತಂಗಡಿ: ಭಾರೀ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ವ್ಯಾಪಕ ಹಾನಿ ಜನಜೀವನ ಅಸ್ತವ್ಯಸ್ತ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು.26. ವಿವಿಧೆಡೆ ಭಾರೀ ಗಾಳಿ- ಮಳೆಗೆ ಪರಿಣಾಮ ವ್ಯಾಪಕ ಹಾನಿಯಾಗಿದ್ದು, ನಾಗರಿಕರು ಸಮಸ್ಯೆಗೆ ಸಿಲುಕಿದ್ದಾರೆ. ಅಣಿಯೂರಿನಿಂದ ನೆರಿಯ ಗ್ರಾಮ ಪಂಚಾಯತ್ ವರೆಗೆ ರಸ್ತೆ ಬದಿಯಲ್ಲಿದ್ದ ಮರಗಳು ಧರೆಗೆ ಉರುಳಿವೆ. ಪೆರಿಯಡ್ಕ ರಸ್ತೆಯಲ್ಲೂ ಐದಕ್ಕೂ ಅಧಿಕ ಮರಗಳು ನೆಲಕ್ಕುರುಳಿವೆ. ವಿವಿಧೆಡೆ ಮರಗಳು ಮುರಿದು ಬಿದ್ದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಪ್ರಾಥಮಿಕ ಮಾಹಿತಿಯಂತೆ ಸುಮಾರು ೪೦ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆರಿಯ ಒಂದೇ ಗ್ರಾಮದಲ್ಲಿ ಉರುಳಿಬಿದ್ದಿವೆ. ಇದರಿಂದ ನೆರಿಯ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲೂ ವಿದ್ಯುತ್ ಸಂಪರ್ಕ

ಬೆಳ್ತಂಗಡಿ: ಭಾರೀ ಗಾಳಿ ಮಳೆಗೆ ತಾಲೂಕಿನ ವಿವಿಧೆಡೆ ವ್ಯಾಪಕ ಹಾನಿ ಜನಜೀವನ ಅಸ್ತವ್ಯಸ್ತ Read More »

ಕರಾವಳಿ

ಅಕ್ರಮವಾಗಿ ಜುಗಾರಿ ಅಡ್ಡೆಗೆ ದಾಳಿ        ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ,ಜು.26. ಅಕ್ರಮವಾಗಿ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ . ಆರೋಪಿಗಳ ಸಹಿತ ಆಟಕ್ಕೆ ಬಳಸಿದ ಹಣ ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಶಿವರಾಮ ನಾಯಕ್ (56), ಗೋಪಾಲ (41), ಯೋಗೀಶ ಪ್ರಭು, (46) ಎಂದು ಗುರುತಿಸಲಾಗಿದೆ. ಜಯಣ್ಣ ಅಲಿಯಾಸ್ ಜಯಚಂದ್ರ ಬೊಳ್ಳಾರ್ ಎಂಬಾತ ಪೊಲೀಸರ ಕೈಗೆ ಸಿಗದೆ

ಅಕ್ರಮವಾಗಿ ಜುಗಾರಿ ಅಡ್ಡೆಗೆ ದಾಳಿ        ಆರೋಪಿಗಳು ಅರೆಸ್ಟ್ Read More »

ಕರಾವಳಿ
Scroll to Top