ಕರಾವಳಿ

Fundraising Management Software for Nonprofits

Fundraising management software helps charities increase their matching donation revenue. It achieves this by simplifying the identification and cultivation of potential donors. This kind of software combines constituent data in a unified database and provides powerful donor communication tools to help build relationships with supporters. It can also streamline various types of fundraising activities including […]

Fundraising Management Software for Nonprofits Read More »

ಕರಾವಳಿ

ಮಂಗಳೂರು: ತುರ್ತು ಸಂದರ್ಭಗಳಿಗಾಗಿ 2 ಹೊಸ ಸಹಾಯವಾಣಿ ಸಂಖ್ಯೆಗಳ ಬಿಡುಗಡೆ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ)

(ನ್ಯೂಸ್ ಕಡಬ)newskadaba.com ಮಂಗಳೂರು, ಜು.23. ಸಾರ್ವಜನಿಕರು ತಮ್ಮ ಗಂಭೀರ ಸಮಸ್ಯೆಗಳನ್ನು ತಿಳಿಸಲು ಹಾಗೂ ತುರ್ತು ಪರಿಸ್ಥಿತಿಗಳನ್ನು ತಿಳಿಸಲು ಸಹಾಯವಾಗುವ ನಿಟ್ಟಿನಲ್ಲಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) ಎರಡು ಹೊಸ ದೂರವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಸಾರ್ವಜನಿಕರು ತುರ್ತು ಸಂದರ್ಭಗಳಲ್ಲಿ ಮೆಸ್ಕಾಂನ 8277883388 ಅಥವಾ 0824-2950953 ಸಂಖ್ಯೆಗೆ ಕರೆ ಮಾಡಬಹುದಾಗಿದ್ದು, ಈ ಸಂಖ್ಯೆಗಳನ್ನು ಗಂಭೀರ ಮತ್ತು ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸಬೇಕು. ಹಾಗೂ ಇತರ ಸಾಮಾನ್ಯ ಸೇವೆಗಳಿಗೆ, ಉಚಿತ ಸಹಾಯವಾಣಿ

ಮಂಗಳೂರು: ತುರ್ತು ಸಂದರ್ಭಗಳಿಗಾಗಿ 2 ಹೊಸ ಸಹಾಯವಾಣಿ ಸಂಖ್ಯೆಗಳ ಬಿಡುಗಡೆ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) Read More »

ಕರಾವಳಿ

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜು.23. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಹೇಳಿಕೆಯ ವಿಚಾರವಾಗಿ ಸುಳ್ಳು ಅಪಪ್ರಚಾರ ಮಾಡುವವರಿಗೆ ದೇವರು ಸರಿಯಾದ ಉತ್ತರವನ್ನು ಕೊಡುತ್ತಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಈ ಕುರಿತು ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವರು, ಬಳಿಕ  ಮಾಧ್ಯಮದವರ ಜೊತೆ ಮಾತನಾಡಿ, ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಯ ಪ್ರಮುಖರು ಪೊಳಲಿ ದೇವಸ್ಥಾನದಲ್ಲಿ ರಾಹುಲ್ ಗಾಂಧಿ

ರಾಹುಲ್‌ ಗಾಂಧಿ ಬಗ್ಗೆ ಅಪಪ್ರಚಾರ..!   ಪೊಳಲಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಮಾನಾಥ ರೈ Read More »

ಕರಾವಳಿ

ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.!     ಶಾಸಕ ಹರೀಶ್ ಪೂಂಜಾ ಆಗ್ರಹ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.23. ಈ ಬಾರಿ ಸುರಿದ ಭಾರಿ ಮಳೆಗೆ ಕರಾವಳಿ ಭಾಗಗಳ ಹಲವೆಡೆ ಭಾರೀ ಹಾನಿ ಸಂಭವಿಸಿದ್ದು, ಸರ್ಕಾರ ದಕ್ಷಿಣ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಶಾಸಕ ಹರೀಶ್ ಪೂಂಜಾ ಸೇರಿ ಬಿಜೆಪಿ ಸದಸ್ಯರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತಾಗಿ ಮಾತನಾಡಿದ ಹರೀಶ್‌ ಪೂಂಜ ಅವರು, ಮಳೆ ಅವಾಂತರದಿಂದ ಹಲವೆಡೆ ರಸ್ತೆ ಸಂಪರ್ಕವೇ ಕಡಿತಗೊಂಡಿದೆ. ಅತ್ಯಂತ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ, ನೆರೆಹಾವಳಿಗೆ ತುತ್ತಾದ ಕೊಡಗಿಗೆ, ಉತ್ತರ ಕರ್ನಾಟಕಕ್ಕೆ ಹಲವು

ಕರಾವಳಿ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕು.!     ಶಾಸಕ ಹರೀಶ್ ಪೂಂಜಾ ಆಗ್ರಹ Read More »

ಕರಾವಳಿ

ಪುತ್ತೂರು : ಎಎಸ್ ಐ ಸುಂದರ ಕಾನಾವು ನಿಧನ

(ನ್ಯೂಸ್ ಕಡಬ)newskadaba.com ಪುತ್ತೂರು, ಜು. 22. ಪೆರುವಾಜೆ ಗ್ರಾಮದ ಕಾನಾವು ನಿವಾಸಿ, ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಇಂದು ನಿಧನ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ. ಮೂರು ದಿನಗಳಿಂದ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು : ಎಎಸ್ ಐ ಸುಂದರ ಕಾನಾವು ನಿಧನ Read More »

ಕರಾವಳಿ

ಮಂಗಳೂರು: ರೈಲಿನ ಬೋಗಿಯೊಳಗೆ ನೀರು  ಪ್ರಯಾಣಿಕರ ಪರದಾಟ….!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ರೈಲಿನ ಎಸಿ ಬೋಗಿಯೊಳಗೆ ನೀರು ಹರಡಿದ ಘಟನೆ ಮಂಗಳೂರು – ಮನ್ಮಾಡ್ ಮಂಗಳದ್ವೀಪ ಸೂಪರ್‌ ಫಾಸ್ಟ್ ಎಕ್ಸ್ ಪ್ರೆಸ್‌ನಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಮಂಗಳೂರಿನಿಂದ ಶಿರಡಿಗೆ ತೆರಳುತ್ತಿದ್ದ 95 ಮಂದಿ ಪ್ರಯಾಣಿಕರಿದ್ದ ಕೋಚ್ ಬಿ6 ಎಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷದಿಂದ ರೈಲಿನಲ್ಲಿ ಈ ಸಮಸ್ಯೆ ಉಂಟಾಗಿದೆ. ತಾಂತ್ರಿಕ ದೋಷದಿಂದಾಗಿ ಕೋಚ್‌ ನಲ್ಲಿ ಜಲಪಾತದಂತೆ ನೀರು ಸುರಿದಿದ್ದು, ಪರಿಣಾಮ ರೈಲಿನ ಒಳಭಾಗದಲ್ಲಿ ಪ್ರವಾಹ ಉಂಟಾಗಿದೆ. ನಿರಂತರ ನೀರು ಸೋರಿಕೆಯಿಂದ 60ಕ್ಕೂ ಹೆಚ್ಚು ಪ್ರಯಾಣಿಕರು ರಾತ್ರಿಯಿಡಿ ನಿದ್ದೆಯಿಲ್ಲದೆ ಪರದಾಡಿದ್ದಾರೆ. ಈ ವಿಚಾರವನ್ನು

ಮಂಗಳೂರು: ರೈಲಿನ ಬೋಗಿಯೊಳಗೆ ನೀರು  ಪ್ರಯಾಣಿಕರ ಪರದಾಟ….! Read More »

ಕರಾವಳಿ

8 ಮಂದಿಗೆ ಕಚ್ಚಿದ ಹುಚ್ಚು ನಾಯಿ   ಹಲವರಿಗೆ ಗಾಯ….!

(ನ್ಯೂಸ್ ಕಡಬ)newskadaba.com ಉಡುಪಿ, ಜು.22. ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ ಎದುರಿಗೆ ಸಿಕ್ಕಿದವರೆಲ್ಲರಿಗೂ ಕಚ್ಚಿಕೊಂಡು ಹೋಗಿದ್ದು, ಕೆಲವರ ಕಾಲಿನ ಮಾಂಸ ಕೂಡ ಕಚ್ಚಿ ತಿಂದಿದೆ ಎನ್ನಲಾಗಿದೆ. ಗಾಯಗೊಂಡ ಎಲ್ಲರು ಉಡುಪಿ ಜಿಲ್ಲಾಸ್ಪತ್ರೆಗೆ ತೆರಳಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.  

8 ಮಂದಿಗೆ ಕಚ್ಚಿದ ಹುಚ್ಚು ನಾಯಿ   ಹಲವರಿಗೆ ಗಾಯ….! Read More »

ಕರಾವಳಿ

ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಮೃತ್ಯು ಓರ್ವ ಗಂಭೀರ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.22. ಬೈಕ್ ನಲ್ಲಿ ತೆರಳುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದು, ಆತನ ಸ್ನೇಹಿತ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ವಿಘ್ನೇಶ್ (26) ಎಂದು ಗುರುತಿಸಲಾಗಿದೆ. ಗಾಯಗೊಂಡಾತನನ್ನು ಶ್ರೀ ನಿಧಿ (25) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 1.30 ರ ಸುಮಾರಿಗೆ ವಿಘ್ನೇಶ್ ಮತ್ತು ಶ್ರೀ ನಿಧಿ ರೆಸ್ಟೋರೆಂಟ್‌ ನಲ್ಲಿ ಊಟ ಮುಗಿಸಿ ಮನೆಗೆ ಹೋಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಬೈಕ್ ನಿಂದ ರಸ್ತೆಗೆ ಬಿದ್ದು ಯುವಕ ಮೃತ್ಯು ಓರ್ವ ಗಂಭೀರ….! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.22. ಮನೆಯೊಂದರ ಮುಖ್ಯ ಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ ನಿಂದ ಒಡೆಯಲು ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ರಾತ್ರಿ 1.45 ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿ ಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ.  ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.      

ಮಂಗಳೂರು: ಮನೆಗಳ್ಳತನಕ್ಕೆ ಯತ್ನ ಆರೋಪಿಗಳು ಪರಾರಿ.! Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜು.22. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ.) ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯು ಇಂದು (ಜು.22) ಪೂರ್ವಾಹ್ನ 10.30ಕ್ಮೆ ಸರಿಯಾಗಿ ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ನೆರವೇರಿಸಲಿದ್ದು, ಮುಖ್ಯ ಅತಿಥಿಯಾಗಿ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಸಂಚಾಲಕರಾದ ದಯಾನಂದ ರೈ ಮನವಳಿಕೆ ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ. ವಹಿಸಲಿದ್ದು,

ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ Read More »

ಕರಾವಳಿ
Scroll to Top