ಕರಾವಳಿ

ಸುಬ್ರಹ್ಮಣ್ಯ: ನದಿ ನೀರಿನಲ್ಲಿ ತೇಲಿ ಬಂತು ಆನೆಯ ಮೃತದೇಹ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 16. ಕರಾವಳಿಯಾದ್ಯಂತ ಕಳೆದ ಎರಡು ದಿನಗಳಿಂದ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ನದಿಗಳು ಉಕ್ಕಿ ಹರಿಯುತ್ತಿದ್ದು, ಇದರ ನಡುವೆ ಆನೆಯ ಮೃತದೇಹವೊಂದು ನದಿಯಲ್ಲಿ ತೇಲಿಬಂದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಿದ್ದು, ತಡರಾತ್ರಿ ಒಂದು ಗಂಟೆಯ ಸುಮಾರಿಗೆ ಕುಮಾರಧಾರ ನದಿಯಲ್ಲಿ ನೀರು ಎಷ್ಟಿದೆ ಎಂದು ನೋಡಲು ತೆರಳಿದ ಮನ್ಮಥ ಬಟ್ಟೋಡಿ ಎಂಬುವರಿಗೆ ಆನೆಯ ಮೃತ ದೇಹವೊಂದು ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಅವರು ವೀಡಿಯೋದಲ್ಲಿ ಆನೆಯ ಮೃತದೇಹ ತೇಲಾಡುವ […]

ಸುಬ್ರಹ್ಮಣ್ಯ: ನದಿ ನೀರಿನಲ್ಲಿ ತೇಲಿ ಬಂತು ಆನೆಯ ಮೃತದೇಹ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ ನಾಳೆ (ಜು. 16) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 15. ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ದ.ಕ. ಜಿಲ್ಲಾದ್ಯಂತ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು. 16ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕರಾವಳಿಯಲ್ಲಿ ಮುಂದುವರಿದ ವರುಣನ ಅಬ್ಬರ ನಾಳೆ (ಜು. 16) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ

ಇಂದು (ಜು.15) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.15. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.15 ಸೋಮವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.15 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ

ಇಂದು (ಜು.15) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಭಾರೀ ಗಾಳಿಗೆ ಶಾಲೆಯ ಎಲ್ಲಾ ಕೊಠಡಿಗಳ ಹಂಚುಗಳಿಗೆ ಹಾನಿ – ತರಗತಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ತಪ್ಪಿದ ಪ್ರಾಣಾಪಾಯ

(ನ್ಯೂಸ್ ಕಡಬ) newskadaba.com ಕಡಬ, ಜು.14.‌ ಕಳೆದ ಕೆಲವು ದಿನಗಳಿಂದ‌ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾನುವಾರ ಮಧ್ಯಾಹ್ನದಂದು ಬೀಸಿದ ಭಾರೀ ಗಾಳಿಗೆ ಕಡಬ ತಾಲೂಕಿನ ಬಲ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ಕೊಠಡಿಗಳ ಹಂಚು ಹಾರಿ ಹೋಗಿದ್ದು, ಸಾವಿರಾರು ರೂ. ನಷ್ಟ ಸಂಭವಿಸಿದೆ. ಹಂಚು ಹಾರುವ ಸಮಯ ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಶಾಲೆಯಲ್ಲಿ ಮಕ್ಕಳು ಇಲ್ಲದಿದ್ದುದರಿಂದ ಅನಾಹುತ ತಪ್ಪಿದೆ. ಎಂದಿನಂತೆ ತರಗತಿ ನಡೆಯುವ ವೇಳೆ ಈ ಘಟನೆ ನಡೆದಿದ್ದರೆ ಪ್ರಾಣಹಾನಿ ಸಂಭವಿಸುವ ಸಾಧ್ಯತೆ

ಕಡಬ: ಭಾರೀ ಗಾಳಿಗೆ ಶಾಲೆಯ ಎಲ್ಲಾ ಕೊಠಡಿಗಳ ಹಂಚುಗಳಿಗೆ ಹಾನಿ – ತರಗತಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ತಪ್ಪಿದ ಪ್ರಾಣಾಪಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಕ್ಸೇವಿಯರ್ ಬೇಬಿ, ಕಾರ್ಯದರ್ಶಿಯಾಗಿ ಜೋಮೊನ್ ಎಂ.ಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 09. ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ಕಡಬ ತಾಲೂಕು ಮಟ್ಟದ ವಾರ್ಷಿಕ ಸಭೆ ಹಾಗೂ ಚುನಾವಣೆಯು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜೂನ್ 30 ರಂದು ನಡೆಯಿತು.   ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಎ.ಸಿ ಜಯರಾಜ್ ಹಾಗು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಎ.ಸಿ.ವಿನಯರಾಜ್, ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಎ.ಸಿ.ಮ್ಯಾಥ್ಯೂ ಸಾಬು ಉರುಂಬಿಲ್ ಭಾಗವಹಿಸಿ ಶುಭಹಾರೈಸಿದರು. ಸಭೆಯಲ್ಲಿ

ಕಡಬ: ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ಕ್ಸೇವಿಯರ್ ಬೇಬಿ, ಕಾರ್ಯದರ್ಶಿಯಾಗಿ ಜೋಮೊನ್ ಎಂ.ಜೆ ಆಯ್ಕೆ Read More »

ಕರಾವಳಿ, ಕರ್ನಾಟಕ

ಕಡಬ: ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ಕ್ಸೇವಿಯರ್ ಬೇಬಿ, ಕಾರ್ಯದರ್ಶಿಯಾಗಿ ಜೋಮನ್ ಎಂ.ಜೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಜು. 09. ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ಕಡಬ ತಾಲೂಕು ಮಟ್ಟದ ವಾರ್ಷಿಕ ಸಭೆ ಹಾಗೂ ಚುನಾವಣೆಯು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಜೂನ್ 30 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ರಾಜ್ಯಾಧ್ಯಕ್ಷರಾದ ಎ.ಸಿ ಜಯರಾಜ್ ಹಾಗು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಎ.ಸಿ.ವಿನಯರಾಜ್, ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಪದಾಧಿಕಾರಿಗಳಾದ ಎ.ಸಿ.ಮ್ಯಾಥ್ಯೂ ಸಾಬು ಉರುಂಬಿಲ್ ಭಾಗವಹಿಸಿ ಶುಭಹಾರೈಸಿದರು. ಸಭೆಯಲ್ಲಿ ಕಡಬ

ಕಡಬ: ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಷನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ಕ್ಸೇವಿಯರ್ ಬೇಬಿ, ಕಾರ್ಯದರ್ಶಿಯಾಗಿ ಜೋಮನ್ ಎಂ.ಜೆ ಆಯ್ಕೆ Read More »

ಕರಾವಳಿ, ಕರ್ನಾಟಕ

How M&A Data Rooms Review Confidential Documents

A virtual dataroom (VDR) allows you to store and share documents within a secure, online environment. They are frequently employed in M&A due-diligence processes to allow buyers and sellers access to confidential documents in a controlled way. A VDR can provide a greater level of security than other file sharing tools, and includes features like

How M&A Data Rooms Review Confidential Documents Read More »

ಕರಾವಳಿ

ಕರಾವಳಿಯಲ್ಲಿ ಮುಂದುವರಿದ ಮಳೆ ‼️ ನಾಳೆ (ಜು.09) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.09 ಮಂಗಳವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.09 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ

ಕರಾವಳಿಯಲ್ಲಿ ಮುಂದುವರಿದ ಮಳೆ ‼️ ನಾಳೆ (ಜು.09) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top