ಕರಾವಳಿ

ಟೂಲ್ ರೂಮ್ ಮೆಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 10. ಜಿ.ಟಿ.ಟಿ.ಸಿ. ಬೈಕಂಪಾಡಿ, ಮಂಗಳೂರು ಡಿಪ್ಲೋಮಾ ಕಾಲೇಜಿನಲ್ಲಿ ಒಂದು ವರ್ಷದ ಟೂಲ್ ರೂಮ್ ಮೆಶಿನಿಸ್ಟ್ ಕೋರ್ಸ್ ಲಭ್ಯವಿರುತ್ತದೆ. ಈ ಕೋರ್ಸ್‍ ನಲ್ಲಿ ಯಾಂತ್ರಿಕ ಉತ್ಪಾದನೆಗೆ ಸಂಬಂಧಿಸಿದ ಯಂತ್ರಗಳಾದ ಲೇತ್, ಮಿಲ್ಲಿಂಗ್ ಮೆಶಿನ್, ಡ್ರಿಲ್ಲಿಂಗ್ ಮೆಶಿನ್ ಮತ್ತು ಗ್ರೈಂಡಿಂಗ್ ಮೆಶಿನ್ ಇತ್ಯಾದಿಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಈ ಕೋರ್ಸ್‍ ಗೆ ಎಸ್.ಎಸ್.ಎಲ್.ಸಿ ಪಾಸ್ ಅಥವಾ ಫೇಲ್ ಆದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಈ ಕೋರ್ಸ್ ಉದ್ಯೋಗಾಧಾರಿತವಾಗಿದ್ದು, ಪ್ರಸ್ತುತ ಸ್ಥಳಿಯ ಕೈಗಾರಿಕೆಗಳಲ್ಲಿ ಬಹು ಬೇಡಿಕೆಯುಳ್ಳದ್ದಾಗಿರುತ್ತದೆ. ಹೆಚ್ಚಿನ ವಿವರಗಳಿಗೆ […]

ಟೂಲ್ ರೂಮ್ ಮೆಶಿನಿಸ್ಟ್ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಜು. 10. ಕನ್ನಡದಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸಲು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು  ಡಾ.ಟಿ.ಆರ್ ಅನಂತರಾಮು ಹೆಸರಿನಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿಯನ್ನು ನೀಡುತ್ತಿದ್ದು, ವಿಜ್ಞಾನ ಬರಹಗಾರರಿಂದ ಹಾಗೂ ಪ್ರಕಾಶಕರಿಂದ ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗುತ್ತಿದೆ. ಆಯ್ಕೆಯಾದ ಜನಪ್ರಿಯ ವಿಜ್ಞಾನ ಪುಸ್ತಕಕ್ಕೆ ರೂ. 20 ಸಾವಿರ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಪುರಸ್ಕರಿಸಲಾಗುತ್ತದೆ. ಆಸಕ್ತ ಲೇಖಕರು/ಬರಹಗಾರು ಹಾಗೂ ಪ್ರಕಾಶಕರು ನವೆಂಬರ್ 30 ರೊಳಗಾಗಿ

ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿ Read More »

ಕರಾವಳಿ

ರಸ್ತೆ ಬದಿ ತ್ಯಾಜ್ಯ ಎಸೆತ: ದಂಡ ವಿಧಿಸಿದ ಗ್ರಾ.ಪಂ

(ನ್ಯೂಸ್ ಕಡಬ) newskadaba.com ಜು. 10. ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ಯಾನ ಬೊಲ್ಪಾದೆ ರಸ್ತೆಯ ಕಳಂಜಿಮಲೆ ರಕ್ಷಿತಾರಣ್ಯ ಬದಿಯಲ್ಲಿ ತ್ಯಾಜ್ಯ ಎಸೆದು ಸ್ವಚ್ಛತಾ ನೀತಿ ಉಲ್ಲಂಘಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಿ ಗ್ರಾಮ ಪಂಚಾಯತ್  ರೂ.4 ಸಾವಿರ  ದಂಡ ವಿಧಿಸಿದ್ದು, ತ್ಯಾಜ್ಯ ಎಸೆಯುವುದು ಪುನರಾರ್ತಿವಾದರೆ ಕಾನೂನು ಕ್ರಮದ ಬಗ್ಗೆ  ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಚ್ಚರಿಕೆ ನೀಡಿದರು. ವೇಣೂರು: ರಸ್ತೆ ಬದಿ ತ್ಯಾಜ್ಯ ಎಸೆತ ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದಿರುವ

ರಸ್ತೆ ಬದಿ ತ್ಯಾಜ್ಯ ಎಸೆತ: ದಂಡ ವಿಧಿಸಿದ ಗ್ರಾ.ಪಂ Read More »

ಕರಾವಳಿ

ಇಂದು ರಫ್ತು ಜಾಗೃತಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜು. 10. ಡಿ.ಜಿ.ಎಫ್.ಟಿ (DGFT), ಎಫ್.ಐ.ಇ.ಒ (FIEO) ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಡಿಸ್ಟ್ರಿಕ್ಟ್ಸ್  ಆ್ಯಸ್ ಎಕ್ಸ್‍ಪೋರ್ಟ್ ಹಬ್ಸ್ ಇನಿಶಿಯೇಟಿವ್ ಬಗ್ಗೆ ಕಾರ್ಯಗಾರ ಜುಲೈ 10ರಂದು ಬೆಳಿಗ್ಗೆ 10:30 ಗಂಟೆಗೆ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೆನರಾ ಇಂಡಸ್ಟ್ರೀಸ್ ಅಸೋಸಿಯೇಷನ್‍ನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಫ್ತು ವ್ಯವಹಾರ ಆರಂಭಿಸುವ ವಿಧಾನ, ಅಂತರಾಷ್ಟ್ರೀಯ ಮಾರುಕಟ್ಟೆಯ ಅವಕಾಶಗಳು, ಅಗತ್ಯ ನೋಂದಣಿಗಳು, ಸರ್ಕಾರದ ಯೋಜನೆಗಳು ಹಾಗೂ ರಫ್ತು ಪ್ರಕ್ರಿಯೆಗಳ ಕುರಿತು ತಜ್ಞರು ಸಮಗ್ರ ಮಾಹಿತಿ ನೀಡಲಿದ್ದಾರೆ. ರಫ್ತು

ಇಂದು ರಫ್ತು ಜಾಗೃತಿ ಕಾರ್ಯಕ್ರಮ Read More »

ಕರಾವಳಿ

ಆಸ್ಟ್ರೇಲಿಯಾಕ್ಕೆ ಪ್ರಧಾನಿ ಮೋದಿ ಭೇಟಿ: ಮೆಲ್ಬೋರ್ನ್‌ನಲ್ಲಿ ಅನಿವಾಸಿ ಭಾರತೀಯರಿಂದ ಭವ್ಯ ಸಾಂಪ್ರದಾಯಿಕ ಸ್ವಾಗತ

(ನ್ಯೂಸ್‌ ಕಡಬ) newskadaba.com ಜು. 09: ಮೂರು ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಧಿಕೃತ ಭೇಟಿಗಾಗಿ ಆಸ್ಟ್ರೇಲಿಯಾದ ಮೆಲ್ಬೋರ್ನ್‌ಗೆ ಆಗಮಿಸಿದ್ದು, ಅಲ್ಲಿನ ಅನಿವಾಸಿ ಭಾರತೀಯ ಸಮುದಾಯದಿಂದ ಅಭೂತಪೂರ್ವ ಸಾಂಪ್ರದಾಯಿಕ ಸ್ವಾಗತ ಲಭಿಸಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ನೂರಾರು ಅನಿವಾಸಿ ಭಾರತೀಯರು ತ್ರಿವರ್ಣ ಧ್ವಜ ಹಾರಿಸಿ, ‘ಭಾರತ್ ಮಾತಾ ಕೀ ಜೈ’ ಮತ್ತು ‘ಮೋದಿ, ಮೋದಿ’ ಘೋಷಣೆಗಳೊಂದಿಗೆ ಆತ್ಮೀಯವಾಗಿ ಬರಮಾಡಿಕೊಂಡರು. ‘ಆಸ್ಟ್ರೇಲಿಯನ್ ಇಂಡಿಯನ್ ಆರ್ಕೆಸ್ಟ್ರಾ’ ತಂಡವು ಪ್ರಸ್ತುತಪಡಿಸಿದ

ಆಸ್ಟ್ರೇಲಿಯಾಕ್ಕೆ ಪ್ರಧಾನಿ ಮೋದಿ ಭೇಟಿ: ಮೆಲ್ಬೋರ್ನ್‌ನಲ್ಲಿ ಅನಿವಾಸಿ ಭಾರತೀಯರಿಂದ ಭವ್ಯ ಸಾಂಪ್ರದಾಯಿಕ ಸ್ವಾಗತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಾರಾಷ್ಟ್ರ ಭಾರಿ ಮಳೆ: ಪ್ರವಾಹದ ನೀರಿನಲ್ಲಿ ತೇಲಿಹೋದ HPCL ಘಟಕದ 3,000 ಗ್ಯಾಸ್ ಸಿಲಿಂಡರ್‌ಗಳು!

(ನ್ಯೂಸ್‌ ಕಡಬ) newskadaba.com,  ಜು.09 : ಮುಂಬೈ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಯಗಢ ಜಿಲ್ಲೆಯ ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದಲ್ಲಿರುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಘಟಕಕ್ಕೆ ಪ್ರವಾಹದ ನೀರು ನುಗ್ಗಿದ್ದು, ಸುಮಾರು 3,000 ಗ್ಯಾಸ್ ಸಿಲಿಂಡರ್‌ಗಳು ನೀರಿನಲ್ಲಿ ತೇಲಿ ಹೋಗಿವೆ. ಪಾತಾಳಗಂಗಾ ನದಿಯ ಪ್ರವಾಹದ ಹೊಡೆತಕ್ಕೆ ಸಿಲುಕಿ HPCL ಬಾಟ್ಲಿಂಗ್ ಘಟಕದ ಆವರಣದಲ್ಲಿದ್ದ ಗ್ಯಾಸ್ ತುಂಬಿದ ಹಾಗೂ ಖಾಲಿ ಸಿಲಿಂಡರ್‌ಗಳು ನದಿಯಲ್ಲಿ ಕೊಚ್ಚಿ ಹೋಗಿವೆ. ನೂರಾರು ಸಿಲಿಂಡರ್‌ಗಳು ತೇಲುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ

ಮಹಾರಾಷ್ಟ್ರ ಭಾರಿ ಮಳೆ: ಪ್ರವಾಹದ ನೀರಿನಲ್ಲಿ ತೇಲಿಹೋದ HPCL ಘಟಕದ 3,000 ಗ್ಯಾಸ್ ಸಿಲಿಂಡರ್‌ಗಳು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಣಂಬೂರು ಬೀಚ್‌ನಲ್ಲಿ ಭಾರಿ ಕಡಲು ಕೊರೆತ: ಎರಡು ಬೃಹತ್ ಮರಗಳು ಧರೆಗುರುಳಿ, ಸ್ಥಳೀಯರಲ್ಲಿ ಆತಂಕ!

(ನ್ಯೂಸ್‌ ಕಡಬ) newskadaba.com,  ಜು.09 ಮಂಗಳೂರು: ನಗರದ ಪ್ರಸಿದ್ಧ ಪಣಂಬೂರು ಅಂತರರಾಷ್ಟ್ರೀಯ ಬೀಚ್‌ನಲ್ಲಿ ಕಳೆದ ಕೆಲವು ದಿನಗಳಿಂದ ಬೀಸುತ್ತಿರುವ ಭಾರಿ ಗಾಳಿ ಮತ್ತು ಕಡಲಬ್ಬರದ ಪರಿಣಾಮವಾಗಿ ಕಡಲು ಕೊರೆತ ಉಂಟಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೀಚ್‌ನ ಪ್ರಮುಖ ತಡೆಗೋಡೆ, ಕಚೇರಿ ಹಾಗೂ ಟಿಕೆಟ್ ಕೌಂಟರ್ ಸಮೀಪ ಕಡಲು ಕೊರೆತ ತೀವ್ರವಾಗಿದ್ದು, ಎರಡು ಬೃಹತ್ ಮರಗಳು ಧರೆಗುರುಳಿವೆ.ಕೋಸ್ಟ್ ಗಾರ್ಡ್ ಕಚೇರಿ ಸಮೀಪ ಹೆಚ್ಚಿನ ಹಾನಿಯಾಗದಂತೆ ತಡೆಯಲು ತಾತ್ಕಾಲಿಕವಾಗಿ ಬೃಹತ್ ಕಲ್ಲುಗಳನ್ನು ಅಳವಡಿಸಲಾಗಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದರೂ, ತೀರದಲ್ಲಿ

ಪಣಂಬೂರು ಬೀಚ್‌ನಲ್ಲಿ ಭಾರಿ ಕಡಲು ಕೊರೆತ: ಎರಡು ಬೃಹತ್ ಮರಗಳು ಧರೆಗುರುಳಿ, ಸ್ಥಳೀಯರಲ್ಲಿ ಆತಂಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏರ್‌ಟೆಲ್, ಜಿಯೋ ಗ್ರಾಹಕರಿಗೆ ಬಿಗ್ ಶಾಕ್: ₹51 ಪ್ಲಾನ್‌ನಲ್ಲಿ ಬಿಎಸ್‌ಎನ್‌ಎಲ್‌ ಬೆಸ್ಟ್!

(ನ್ಯೂಸ್‌ ಕಡಬ) newskadaba.com,  ಜು.09 ಬಳಕೆದಾರರಿಗೆ ಕಡಿಮೆ ಬೆಲೆಯಲ್ಲಿ ಸೂಕ್ತವಾದ ಡೇಟಾ ಮತ್ತು ಕರೆ ಸೌಲಭ್ಯ ನೀಡಲು ಟೆಲಿಕಾಂ ಕಂಪನಿಗಳ ನಡುವೆ ತೀವ್ರ ಪೈಪೋಟಿ ನಡೆದಿದೆ. ಏರ್‌ಟೆಲ್, ಜಿಯೋ ಮತ್ತು ಬಿಎಸ್‌ಎನ್‌ಎಲ್ ಕಂಪನಿಗಳ ₹51 ಆಸುಪಾಸಿನ ಪ್ಲಾನ್‌ಗಳ ಹೋಲಿಕೆ ಇಲ್ಲಿದೆ: 1. ಬಿಎಸ್‌ಎನ್‌ಎಲ್‌ (BSNL) – ₹51 ಪ್ಲಾನ್: ಅನಿಯಮಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 ಉಚಿತ SMS. ದಿನಕ್ಕೆ 2GB ಹೈ-ಸ್ಪೀಡ್ ಡೇಟಾ (28 ದಿನಗಳಿಗೆ ಒಟ್ಟು 56GB ಡೇಟಾ).ವ್ಯಾಲಿಡಿಟಿ: 28 ದಿನಗಳು.  

ಏರ್‌ಟೆಲ್, ಜಿಯೋ ಗ್ರಾಹಕರಿಗೆ ಬಿಗ್ ಶಾಕ್: ₹51 ಪ್ಲಾನ್‌ನಲ್ಲಿ ಬಿಎಸ್‌ಎನ್‌ಎಲ್‌ ಬೆಸ್ಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗ್ರಾಹಕರಿಗೆ ಶಾಕ್: ಪ್ರತಿ ಗ್ರಾಂ ಚಿನ್ನದ ದರದಲ್ಲಿ ಹೆಚ್ಚಳ; ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ ಹೀಗಿದೆ

(ನ್ಯೂಸ್‌ ಕಡಬ) newskadaba.com,  ಜು.09  : 24 ಕ್ಯಾರೆಟ್ (ಶುದ್ಧ ಚಿನ್ನ): ಪ್ರತಿ 1 ಗ್ರಾಂ ಚಿನ್ನದ ಬೆಲೆಯಲ್ಲಿ 11 ರೂ. ಏರಿಕೆಯಾಗಿದ್ದು, 14,324 ರೂ. ತಲುಪಿದೆ. ಇನ್ನು 10 ಗ್ರಾಂ ಅಪರಂಜಿ ಚಿನ್ನದ ಬೆಲೆ 1,43,240 ರೂ. ಆಗಿದೆ. 22 ಕ್ಯಾರೆಟ್ (ಆಭರಣ ಚಿನ್ನ): ಪ್ರತಿ 1 ಗ್ರಾಂಗೆ 10 ರೂ. ಹೆಚ್ಚಳದೊಂದಿಗೆ 13,130 ರೂ. ಹಾಗೂ 10 ಗ್ರಾಂ ಆಭರಣ ಚಿನ್ನದ ಬೆಲೆ 1,31,300 ರೂ. ದಾಖಲಾಗಿದೆ.

ಗ್ರಾಹಕರಿಗೆ ಶಾಕ್: ಪ್ರತಿ ಗ್ರಾಂ ಚಿನ್ನದ ದರದಲ್ಲಿ ಹೆಚ್ಚಳ; ಮಾರುಕಟ್ಟೆಯಲ್ಲಿ ಇಂದಿನ ಚಿನ್ನದ ದರ ಹೀಗಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗಿನಲ್ಲಿ ಮಳೆ ಅಬ್ಬರ: ಜುಲೈ 10 ರಿಂದ 12 ರವರೆಗೆ ಪ್ರಸಿದ್ಧ ಪ್ರವಾಸಿ ತಾಣ ‘ರಾಜಾಸೀಟ್’ ಪ್ರವೇಶ ಬಂದ್!

(ನ್ಯೂಸ್‌ ಕಡಬ) newskadaba.com,  ಜು.09  : ರಾಜ್ಯದ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೊಡಗು ಹಾಗೂ ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಭೂಕುಸಿತ ಹಾಗೂ ಮರ ಉರುಳುವ ಘಟನೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗಿನ ಪ್ರಮುಖ ಪ್ರವಾಸಿ ತಾಣವಾದ ರಾಜಾಸೀಟ್‌ಗೆ ಜುಲೈ 10ರಿಂದ 12ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ತಲಕಾವೇರಿ ಹಾಗೂ ಭಾಗಮಂಡಲ

ಕೊಡಗಿನಲ್ಲಿ ಮಳೆ ಅಬ್ಬರ: ಜುಲೈ 10 ರಿಂದ 12 ರವರೆಗೆ ಪ್ರಸಿದ್ಧ ಪ್ರವಾಸಿ ತಾಣ ‘ರಾಜಾಸೀಟ್’ ಪ್ರವೇಶ ಬಂದ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top