ಕರಾವಳಿ

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.05. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು.06 ಶನಿವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.06 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ […]

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

Availing of a VDR for Enhanced Mergers and Acquisitions

intralinks data room Affording the use of a VDR for enhanced mergers and acquisitions is a vital tool to enhance the due diligence process. It helps in more thorough and efficient review of the deal, expediting negotiations and improving the timelines of transactions. Additionally, it encourages transparency and accountability, fostering trust among the parties involved.

Availing of a VDR for Enhanced Mergers and Acquisitions Read More »

ಕರಾವಳಿ

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 28 ಗುರುವಾರದಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು.

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.26. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 27 ಗುರುವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ

ಕರಾವಳಿಯಲ್ಲಿ ಮುಂದುವರಿದ ಮಳೆ – ನಾಳೆ (ಜೂ.27) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಜೂನ್ 20ರ ವರೆಗೆ ಕಡಬ ಪಿಲ್ಯ ಫ್ಯಾಶನ್ ನಲ್ಲಿ ಬಕ್ರೀದ್ ಮೆಗಾ ಸೇಲ್ | ಕೇವಲ 999 ರೂ.ಗೆ ಪುರುಷರ 3 ಜೊತೆ ಶರ್ಟ್

ಕಡಬ, ಜೂ.10. ಉತ್ತಮ ಗುಣಮಟ್ಟದ ಮಹಿಳೆಯರ ಪುರುಷರ ಮತ್ತು ಮಕ್ಕಳ ವಸ್ತ್ರಗಳಿಗೆ ಹೆಸರಾಂತ ಕಡಬದ ಪಿಲ್ಯ ಫ್ಯಾಶನ್ ನಲ್ಲಿ ಇಂದಿನಿಂದ ಜೂನ್ 20ರ ವರೆಗೆ ಬಕ್ರೀದ್ ಹಬ್ಬದ ಪ್ರಯುಕ್ತ ಹೊಸ ಸಂಗ್ರಹ ಗಳೊಂದಿಗೆ ವಿಶೇಷ ಆಫರ್ ನಡೆಯಲಿದೆ. ವಿಶೇಷವಾಗಿ ಮಾಡೆಲ್ ಡ್ರೆಸ್ ಗಳು ಎಲ್ಲರನ್ನು ಆಕರ್ಷಿಸುವಂತಿದ್ದು, ಮಹಿಳೆಯರ ಮಕ್ಕಳ ಕೋಡ್ ಡ್ರೆಸ್, ನೈರಾ ಕಟ್, ಪ್ರೇಮುಲು, ಶರಾರ, ಸಿಂಗಾರ್, ಬ್ಯಾಗಿ ಪ್ಯಾಂಟ್ ಮೊದಲಾದ ಮಕ್ಕಳ, ಮಹಿಳೆಯರ ವಿನೂತ ವಸ್ತ್ರಗಳ ಮೇಲೆ ವಿಶೇಷ ರಿಯಾಯಿತಿ ನಡೆಯಲಿದೆ. ಪುರುಷರ 3

ಇಂದಿನಿಂದ ಜೂನ್ 20ರ ವರೆಗೆ ಕಡಬ ಪಿಲ್ಯ ಫ್ಯಾಶನ್ ನಲ್ಲಿ ಬಕ್ರೀದ್ ಮೆಗಾ ಸೇಲ್ | ಕೇವಲ 999 ರೂ.ಗೆ ಪುರುಷರ 3 ಜೊತೆ ಶರ್ಟ್ Read More »

ಕರಾವಳಿ

ಕಡಬ: ಮನೆಯಲ್ಲಿದ್ದ ಫ್ರಿಡ್ಜ್ ಏಕಾಏಕಿ ಸ್ಫೋಟಗೊಂಡು ಮನೆಗೆ ಹಾನಿ, ದಾಖಲೆ ಪತ್ರ ನಾಶ – ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಜೂ.09. ಮನೆಯೊಳಗಿದ್ದ ರೆಫ್ರಿಜರೇಟರೊಂದು ಸ್ಫೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ. ಕಡಬದ ಅಡ್ಡಗದ್ದೆ ಅಂಗನವಾಡಿ ಸಮೀಪದ ನಿವಾಸಿ ಫಾರೂಕ್ ಎಂಬವರ ಮನೆಯಲ್ಲಿ ಈ ಅವಘಡ ಭಾನುವಾರ ಅಪರಾಹ್ನ ಸಂಭವಿಸಿದೆ. ಮಧ್ಯಾಹ್ನದ ವೇಳೆ ಫಾರೂಕ್ ಅವರು ತನ್ನ ಪತ್ನಿ ಸಹಿತ ಮಕ್ಕಳ ಸಹಿತ ಮನೆಯಲ್ಲಿದ್ದರು. ಬಳಿಕ ಪತ್ನಿ ಮಕ್ಕಳು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದು ಫಾರೂಕ್ ಅವರು ತಹಶೀಲ್ದಾರ್ ಕಚೇರಿ ಬಳಿ ಇರುವ ತನ್ನ

ಕಡಬ: ಮನೆಯಲ್ಲಿದ್ದ ಫ್ರಿಡ್ಜ್ ಏಕಾಏಕಿ ಸ್ಫೋಟಗೊಂಡು ಮನೆಗೆ ಹಾನಿ, ದಾಖಲೆ ಪತ್ರ ನಾಶ – ತಪ್ಪಿದ ಭಾರೀ ಅನಾಹುತ Read More »

ಕರಾವಳಿ

ನೆಲ್ಯಾಡಿ: ಬೈಕ್ – ಕಾರು ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.05. ಬೈಕ್ ಹಾಗೂ ಮಹೀಂದ್ರಾ ಎಕ್ಸ್’ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತ ಸವಾರನನ್ನು ಉದನೆ ಸಮೀಪದ ನೇಲ್ಯಡ್ಕ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ

ನೆಲ್ಯಾಡಿ: ಬೈಕ್ – ಕಾರು ನಡುವೆ ಢಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಶ್ರೀ ಚಾಮುಂಡೇಶ್ವರಿ ಕಾರ್ ವಾಶ್ ಶುಭಾರಂಭ – ಮಿತದರದಲ್ಲಿ ಕಾರ್ ಡಿಟೈಲಿಂಗ್ ಸೇವೆ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ.30. ಬೆಳೆಯುತ್ತಿರುವ ಕಡಬ ಪಟ್ಟಣದ ಸೈಂಟ್ ಜೋಕಿಮ್ಸ್ ಕಾಲೇಜು ಮುಂಭಾಗದ ಗುಡ್ಡಪ್ಪ ನಾಯ್ಕ್ ಕಾಂಪ್ಲೆಕ್ಸ್ ನಲ್ಲಿ ಶ್ರೀ ಚಾಮುಂಡೇಶ್ವರಿ ಕಾರ್ ವಾಶ್ ಸೆಂಟರ್ ಶುಭಾರಂಭಗೊಂಡಿತು.   ನೂತನ ಸಂಸ್ಥೆಯಲ್ಲಿ ಫೋಮ್ ವಾಶ್, ಇಂಟೀರಿಯರ್ ವಾಶ್, ವ್ಯಾಕ್ಯೂಮ್ ಕ್ಲೀನಿಂಗ್, ವಾಹನಗಳ ಬಾಡಿ ವಾಶ್, ವ್ಯಾಕ್ಸ್ & ಶ್ಯಾಂಪೂ, ಸೆರಾಮಿಕ್‌ ಕೋಟಿಂಗ್ ಮೊದಲಾದ ಸೇವೆಗಳು ಲಭ್ಯವಿದ್ದು, ಶುಭಾರಂಭದ ಪ್ರಯುಕ್ತ ವಿಶೇಷ ಆಫರ್ ಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬುಕಿಂಗ್ ಮಾಡಲು

ಕಡಬ: ಶ್ರೀ ಚಾಮುಂಡೇಶ್ವರಿ ಕಾರ್ ವಾಶ್ ಶುಭಾರಂಭ – ಮಿತದರದಲ್ಲಿ ಕಾರ್ ಡಿಟೈಲಿಂಗ್ ಸೇವೆ ಲಭ್ಯ Read More »

ಕರಾವಳಿ

ಕಡಬ: ಪ್ರತ್ಯೇಕ ಪ್ರಕರಣ – ಮನನೊಂದು ಇಬ್ಬರು ಆತ್ಮಹತ್ಯೆ

ಕಡಬ, ಮೇ.21. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ನೂಜಿಬಾಳ್ತಿಲ ಗ್ರಾಮದ ಗೋಪಾಲಕೃಷ್ಣ ಗೌಡ (70) ಎಂದು ಗುರುತಿಸಲಾಗಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಸೋಮವಾರದಂದು ತನ್ನ ಮನೆ ಸಮೀಪದ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್ಥಿಕ ಸಮಸ್ಯೆ ಹಾಗೂ ಸಾಲದ ಸುಳಿಯಲ್ಲಿ ಸಿಲುಕಿದ ವ್ಯಕ್ತಿಯೋರ್ವರು

ಕಡಬ: ಪ್ರತ್ಯೇಕ ಪ್ರಕರಣ – ಮನನೊಂದು ಇಬ್ಬರು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ. 21. ಸಂಜೆ ವೇಳೆ ಸುರಿದ ಭಾರೀ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ- ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಂಗಳೂರು ಹಂಪನಕಟ್ಟೆ ‌ನಿವಾಸಿಗಳು ಎಂದು ಹೇಳಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಪರಿಣಾಮ ಕಾರು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top