ಕರಾವಳಿ

ಕಡಬ: ತಾಲೂಕಿನಲ್ಲೇ ಅತೀ ದೊಡ್ಡ ಕಣ್ಣಿನ ಆಸ್ಪತ್ರೆ ಶುಭಾರಂಭ – ಅಶ್ವಿನಿ ಕಣ್ಣಿನ ಚಿಕಿತ್ಸಾಲಯ ಮತ್ತು ಆಪ್ಟಿಕಲ್ಸ್ ನ ವಿಶೇಷತೆ ಏನು ಗೊತ್ತೇ..?

ಕಡಬ, ಮೇ.07. ಪ್ರಪಂಚವನ್ನು ಕಾಣಲು ಸಾಧ್ಯವಾಗದೇ ಇರುವ ಅಂಧತ್ವ ಎನ್ನುವುದು ಮನುಷ್ಯನ ಬದುಕಿನಲ್ಲಿ ಅತ್ಯಂತ ನೋವಿನ ವಿಚಾರವಾಗಿದೆ. ಅಂತಹ ಅಂಧತ್ವವನ್ನು ನಿವಾರಿಸಿ ನೊಂದವರ ಬದುಕಿಗೆ ಹೊಸ ಬೆಳಕನ್ನು ನೀಡುವ ನಿಟ್ಟಿನಲ್ಲಿ ಶ್ರಮಿಸುವುದು ಪುಣ್ಯದ ಕಾರ್ಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಅಭಿಪ್ರಾಯಪಟ್ಟರು. ಅವರು ಕಡಬದ ಸರಕಾರಿ ಆಸ್ಪತ್ರೆಯ ಎದುರು ಪಂಜ ರಸ್ತೆಯಲ್ಲಿರುವ ಸಿ.ಎ. ಬ್ಯಾಂಕಿನ ಯೋಗಕ್ಷೇಮ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಕಣ್ಣಿನ ಚಿಕಿತ್ಸೆಯಲ್ಲಿ ಅತ್ಯಾಧುನಿಕ ಉಪಕರಣಗಳು ಮತ್ತು ವ್ಯವಸ್ಥೆಗಳನ್ನು ಹೊಂದಿರುವ ಅಶ್ವಿನಿ […]

ಕಡಬ: ತಾಲೂಕಿನಲ್ಲೇ ಅತೀ ದೊಡ್ಡ ಕಣ್ಣಿನ ಆಸ್ಪತ್ರೆ ಶುಭಾರಂಭ – ಅಶ್ವಿನಿ ಕಣ್ಣಿನ ಚಿಕಿತ್ಸಾಲಯ ಮತ್ತು ಆಪ್ಟಿಕಲ್ಸ್ ನ ವಿಶೇಷತೆ ಏನು ಗೊತ್ತೇ..? Read More »

ಕರಾವಳಿ

ಸುಬ್ರಹ್ಮಣ್ಯ: ಸಿಡಿಲು ಬಡಿದು ನವ ವಿವಾಹಿತ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.03. ಸಿಡಿಲು ಬಡಿದು ನವ ವಿವಾಹಿತರೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ನಿವಾಸಿ ಸೋಮಸುಂದರ್(33) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದ್ದು, ಈ ವೇಳೆ ಮನೆಯಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದ ಸೋಮಸುಂದರ್ ಅವರಿಗೆ ಸಿಡಿಲು ಬಡಿದಿದೆ ಎನ್ನಲಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಸುಬ್ರಹ್ಮಣ್ಯ: ಸಿಡಿಲು ಬಡಿದು ನವ ವಿವಾಹಿತ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

Benefits of Data Room Due Diligence

https://boardroomdeluxe.com/innovation-exposed-redefining-virtual-data-room-capabilities/ Due diligence in the data room is a vital tool for M&A. It helps the buyer side review investment memos as well as market research and other confidential documents in a safe environment. Due diligence, virtual data rooms improve security during R&D projects and clinical trials. They also assist the biotech industry adhere to

Benefits of Data Room Due Diligence Read More »

ಕರಾವಳಿ

ಕಡಬ: ರಬ್ಬರ್ ನಿಗಮದ ಕಾರ್ಮಿಕರಿಗೆ ಅನ್ಯಾಯದ ಆರೋಪ – ದಿಢೀರ್ ಪ್ರತಿಭಟನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಎ.15. ರಾಜ್ಯ ರಬ್ಬರ್ ನಿಗಮದ ಸುಬ್ರಹ್ಮಣ್ಯ ವಿಭಾಗದ ಕಾರ್ಮಿಕರಿಗೆ ಅನ್ಯಾಯದ ಆರೋಪದ ಹಿನ್ನೆಲೆಯಲ್ಲಿ ಕಾರ್ಮಿಕರು ಕರ್ತವ್ಯ ಮುಗಿದ ಕೂಡಲೇ ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ರಬ್ಬರ್ ನಿಗಮದ ಕಾನೂನಿನಂತೆ ಜವಾಬ್ದಾರಿ ವಹಿಸಿಕೊಟ್ಟ ರಬ್ಬರ್ ತೋಟಗಳ ಕಾರ್ಮಿಕರಿಗೆ ಹಾಲು ಕಡಿಮೆ ಬಂದಲ್ಲಿ ಪ್ರತೀ ಕೆಜಿಗೆ ಸಂಬಳದಲ್ಲಿ ಕಡಿತ ಮಾಡುವುದಾಗಿತ್ತು. ಆದರೆ ಇದೀಗ ಹಾಲು ಕಡಿಮೆ ಇರುವ ಪ್ರದೇಶದಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುವುದನ್ನು ಸ್ಥಗಿತಗೊಳಿಸಿ

ಕಡಬ: ರಬ್ಬರ್ ನಿಗಮದ ಕಾರ್ಮಿಕರಿಗೆ ಅನ್ಯಾಯದ ಆರೋಪ – ದಿಢೀರ್ ಪ್ರತಿಭಟನಾ ಸಭೆ Read More »

ಕರಾವಳಿ

ಮಂಗಳೂರಿನಲ್ಲಿ ನರೇಂದ್ರ ಮೋದಿ ರೋಡ್ ಶೋಗೆ ಕ್ಷಣಗಣನೆ – ನಗರದಲ್ಲಿ ಪೊಲೀಸ್ ಸರ್ಪಗಾವಲು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.14. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಆಗಮಿಸಲಿದ್ದು, ರೋಡ್ ಶೋಗೆ ಕ್ಷಣ ಗಣನೆ ಆರಂಭವಾಗಿದೆ. ಮೈಸೂರಿನಲ್ಲಿ ಸಾರ್ವಜನಿಕ ಸಮಾವೇಶ ಮುಗಿಸಿ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರು ನೇರವಾಗಿ ಲೇಡಿಹಿಲ್‌ ನಾರಾಯಣ ಗುರು ವೃತ್ತಕ್ಕೆ ಆಗಮಿಸಿ ಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ರಾತ್ರಿ 7.45ಕ್ಕೆ ರೋಡ್‌ ಶೋ ಆರಂಭವಾಗಲಿದ್ದು, ಈಗಾಗಲೇ ಸಾವಿರಾರು ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಲಾಲ್‌ಬಾಗ್‌, ಬಲ್ಲಾಳ್‌ಬಾಗ್‌,ಪಿವಿಎಸ್‌ ಮೂಲಕ ಸಾಗುವ ರೋಡ್‌ಶೋ

ಮಂಗಳೂರಿನಲ್ಲಿ ನರೇಂದ್ರ ಮೋದಿ ರೋಡ್ ಶೋಗೆ ಕ್ಷಣಗಣನೆ – ನಗರದಲ್ಲಿ ಪೊಲೀಸ್ ಸರ್ಪಗಾವಲು Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ನಾಳೆಯಿಂದ (ಎ.11) ಕಡಬ ತಾಲೂಕು ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮೂರು ದಿನಗಳ ಉಚಿತ ಇಸಿಜಿ, ಮಧುಮೇಹ, ಹಿಮೋಗ್ಲೋಬಿನ್, ರಕ್ತದೊತ್ತಡ ತಪಾಸಣಾ ಶಿಬಿರ

ಕಡಬ, ಎ.10. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಹಾಗೂ ನಾಡೋಳಿ ಡಯಾಗೋಸ್ಟಿಕ್ ಸೆಂಟರ್ ನ ಸಹಯೋಗದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಉಚಿತ ಇಸಿಜಿ, ಮಧುಮೇಹ ತಪಾಸಣೆ, ಹಿಮೋಗ್ಲೋಬಿನ್, ರಕ್ತದೊತ್ತಡ ಪರೀಕ್ಷಾ ಶಿಬಿರ ನಡೆಯಲಿದೆ. ನಾಳೆಯಿಂದ (ಎ.11) ಎಪ್ರಿಲ್ 13ರ ವರೆಗೆ ನಡೆಯಲಿರುವ ಶಿಬಿರವನ್ನು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಉದ್ಘಾಟಿಸಲಿದ್ದಾರೆ. ಕಡಬ ತಾಲೂಕು

ನಾಳೆಯಿಂದ (ಎ.11) ಕಡಬ ತಾಲೂಕು ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮೂರು ದಿನಗಳ ಉಚಿತ ಇಸಿಜಿ, ಮಧುಮೇಹ, ಹಿಮೋಗ್ಲೋಬಿನ್, ರಕ್ತದೊತ್ತಡ ತಪಾಸಣಾ ಶಿಬಿರ Read More »

ಕರಾವಳಿ

BSc (Hons) Business Computing

Business computing is the study of computer technology within commercial context. It combines aspects of computing with subjects such as accounting marketing, information systems, and business strategy to enable people to use computer technologies to create solutions for organisational problems. Businesses need individuals who can develop robust efficient, reliable, and user-friendly methods to facilitate organisational

BSc (Hons) Business Computing Read More »

ಕರಾವಳಿ

VDR Innovative Ideas For Startups

Vdr innovative ideas let organisations to streamline work movement and enhance productivity. They also can help reduce risks and improve the efficiency of companies across different market sectors. VDRs can be used to store sensitive paperwork for pricing strategies and marketing strategies. They are also ideal http://www.vdrconsulting.net to organize and store sensitive documents. The leak

VDR Innovative Ideas For Startups Read More »

ಕರಾವಳಿ
Scroll to Top