ಕಡಬ: ತಾಲೂಕಿನಲ್ಲೇ ಅತೀ ದೊಡ್ಡ ಕಣ್ಣಿನ ಆಸ್ಪತ್ರೆ ಶುಭಾರಂಭ – ಅಶ್ವಿನಿ ಕಣ್ಣಿನ ಚಿಕಿತ್ಸಾಲಯ ಮತ್ತು ಆಪ್ಟಿಕಲ್ಸ್ ನ ವಿಶೇಷತೆ ಏನು ಗೊತ್ತೇ..?
ಕಡಬ, ಮೇ.07. ಪ್ರಪಂಚವನ್ನು ಕಾಣಲು ಸಾಧ್ಯವಾಗದೇ ಇರುವ ಅಂಧತ್ವ ಎನ್ನುವುದು ಮನುಷ್ಯನ ಬದುಕಿನಲ್ಲಿ ಅತ್ಯಂತ ನೋವಿನ ವಿಚಾರವಾಗಿದೆ. ಅಂತಹ ಅಂಧತ್ವವನ್ನು ನಿವಾರಿಸಿ ನೊಂದವರ ಬದುಕಿಗೆ ಹೊಸ ಬೆಳಕನ್ನು ನೀಡುವ ನಿಟ್ಟಿನಲ್ಲಿ ಶ್ರಮಿಸುವುದು ಪುಣ್ಯದ ಕಾರ್ಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಅಭಿಪ್ರಾಯಪಟ್ಟರು. ಅವರು ಕಡಬದ ಸರಕಾರಿ ಆಸ್ಪತ್ರೆಯ ಎದುರು ಪಂಜ ರಸ್ತೆಯಲ್ಲಿರುವ ಸಿ.ಎ. ಬ್ಯಾಂಕಿನ ಯೋಗಕ್ಷೇಮ ಸಂಕೀರ್ಣದ ಮೊದಲನೇ ಮಹಡಿಯಲ್ಲಿ ಕಣ್ಣಿನ ಚಿಕಿತ್ಸೆಯಲ್ಲಿ ಅತ್ಯಾಧುನಿಕ ಉಪಕರಣಗಳು ಮತ್ತು ವ್ಯವಸ್ಥೆಗಳನ್ನು ಹೊಂದಿರುವ ಅಶ್ವಿನಿ […]





