ಕರಾವಳಿ

Top Data Room Review

The best virtual data rooms to review are those that are capable of providing users with a secure, efficient platform for sharing and storing documents. These services are becoming increasingly popular since they can replace physical storage and provide more transparency, communication, and access control. These services are particularly useful for businesses that must share […]

Top Data Room Review Read More »

ಕರಾವಳಿ

ಕಡಬದ ಪಿಲ್ಯ ಫ್ಯಾಷನಲ್ಲಿ ಯುಗಾದಿ ಮತ್ತು ರಂಝಾನ್ ಮೆಗಾ ಆಫರ್ ? ಮಾಡೆಲ್ ವಸ್ತ್ರಗಳ ನೂತನ ಸಂಗ್ರಹ

ಕಡಬ, ಎ.06. ಕಡಬದ ಹೆಸರಾಂತ ಮಹಿಳೆಯರ ಪುರುಷರ ಮತ್ತು ಮಕ್ಕಳ ವಸ್ತ್ರಗಳ ಮಳಿಗೆ ‘ಪಿಲ್ಯ ಫ್ಯಾಷನ್’ನಲ್ಲಿ ಯುಗಾದಿ ಮತ್ತು ರಂಝಾನ್ ಪ್ರಯುಕ್ತ ಹೊಸ ಸಂಗ್ರಹಗಳೊಂದಿಗೆ ವಿಶೇಷ ರಿಯಾಯಿತಿ ಆರಂಭಗೊಂಡಿದ್ದು, ಎಪ್ರಿಲ್ 18ರ ವರೆಗೆ ನಡೆಯಲಿದೆ. ಉತ್ತಮ ಗಣಮಟ್ಟದ ಮಹಿಳೆಯರ ಪುರುಷರ ಮತ್ತು ಮಕ್ಕಳ ಎಲ್ಲಾ ರೀತಿಯ ರೆಡಿಮೇಡ್ ವಸ್ತ್ರಗಳು, ಕೋಡ್ ಸೆಟ್, ಕರಾಚಿ ಸೆಟ್, ನೈರಾ ಕಟ್, ಬ್ಯಾಗಿ ಪ್ಯಾಂಟ್ ಸಹಿತ ಹೊಸ ಮಾಡೆಲ್ ವಸ್ತ್ರಗಳು ಕೈಗೆಟುಕುವ ದರದಲ್ಲಿ ಲಭ್ಯವಿದೆ. ಅಲ್ಲದೆ ಡ್ರೆಸ್ ಮೆಟೀರಿಯಲ್ಸ್, ಶರಾರ, ಕಾಟನ್

ಕಡಬದ ಪಿಲ್ಯ ಫ್ಯಾಷನಲ್ಲಿ ಯುಗಾದಿ ಮತ್ತು ರಂಝಾನ್ ಮೆಗಾ ಆಫರ್ ? ಮಾಡೆಲ್ ವಸ್ತ್ರಗಳ ನೂತನ ಸಂಗ್ರಹ Read More »

ಕರಾವಳಿ, ಲೈಫ್‍ಸ್ಟೈಲ್

ಕಡಬ: ‘ಸುಂದರ್ ಸೆಲೆಕ್ಷನ್’ ಹವಾನಿಯಂತ್ರಿತ ವಸ್ತ್ರ ಮಳಿಗೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಎ.03. ಇಲ್ಲಿನ ಮಹಾಗಣಪತಿ ದೇವಸ್ಥಾನ ರಸ್ತೆಯ ಸೌರಭ ಟವರ್ಸ್ ನಲ್ಲಿ ಸುಂದರ್ ಸೆಲೆಕ್ಷನ್ ಹವಾನಿಯಂತ್ರಿತ ವಸ್ತ್ರ ಮಳಿಗೆಯು ಇತ್ತೀಚೆಗೆ ಶುಭಾರಂಭಗೊಂಡಿತು. ನೂತನ ಮಳಿಗೆಯನ್ನು ಆರಿಕ್ಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಂದರ್ ಸೆಲೆಕ್ಷನ್ ನ ಮಾಲಕರ ಮಾತೃಶ್ರೀ ಶ್ರೀಮತಿ ಗೌರಿ, ಉದಯಗಿರಿ ಟ್ರೇಡರ್ಸ್ ನ ಮಾಲಕರಾದ ಪದ್ಮರಾಜ್ ಗೌಡ, ಶ್ರೀ ದುರ್ಗಾ ಎಲೆಕ್ಟ್ರಿಕಲ್ಸ್ ಮಾಲಕರಾದ ಸುನಿಲ್‌ ಕೆ., ಸಂತೃಪ್ತಿ ಇಮಿಟೇಶನ್ ಜ್ಯುವೆಲ್ಲರಿ‌

ಕಡಬ: ‘ಸುಂದರ್ ಸೆಲೆಕ್ಷನ್’ ಹವಾನಿಯಂತ್ರಿತ ವಸ್ತ್ರ ಮಳಿಗೆ ಶುಭಾರಂಭ Read More »

ಕರಾವಳಿ

ಕಡಬ: ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.30. ಅಪರಿಚಿತ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಮರ್ಧಾಳ ಜಂಕ್ಷನ್ ನಲ್ಲಿ ಶನಿವಾರ ರಾತ್ರಿಯ ನಡೆದಿದೆ. ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಎಂದು ಗುರುತಿಸಲಾಗಿದೆ. ವಿಠಲ ರೈ ಯವರು ತನ್ನ ಕಾರನ್ನು ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಡಬ: ಅಪರಿಚಿತ ಕಾರು ಢಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಮರ್ಧಾಳ: ಧನಲಕ್ಷ್ಮೀ ಕಾಂಪ್ಲೆಕ್ಸ್ ಮತ್ತು ಧನಲಕ್ಷ್ಮೀ ಜನರಲ್ ಸ್ಟೋರ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಇಲ್ಲಿನ ಮರ್ಧಾಳದ ಹೃದಯ ಭಾಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ನೂತನ ವಾಣಿಜ್ಯ ಸಂಕೀರ್ಣ ಧನಲಕ್ಷ್ಮೀ ಕಾಂಪ್ಲೆಕ್ಸ್ ಹಾಗೂ ಧನಲಕ್ಷ್ಮೀ ಜನರಲ್ ಸ್ಟೋರ್ ಇತ್ತೀಚೆಗೆ ಶುಭಾರಂಭಗೊಂಡಿತು. ನೂತನ ಸಂಸ್ಥೆಯನ್ನು ಸಾಂತಪ್ಪ ಶೆಟ್ಟಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಡಬದ ಸರಸ್ವತಿ ವಿದ್ಯಾಲಯದ ಸಂಚಾಲಕರಾದ ವೆಂಕಟರಮಣ ರಾವ್ ಮಂಕುಡೆ, ಮಾಣಿಪ್ಪಾಡಿ ಕನ್‌ಸ್ಟ್ರಕ್ಷನ್ ಮಾಲಕರಾದ ಕೃಷ್ಣ ಎಂ.ಆರ್, ಶಿವಪ್ರಸಾದ್ ರೈ ಮೈಲೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಾಲಕರಾದ ಬಾಲಕೃಷ್ಣ ರೈ ಹಾಗೂ ಮಕ್ಕಳು

ಮರ್ಧಾಳ: ಧನಲಕ್ಷ್ಮೀ ಕಾಂಪ್ಲೆಕ್ಸ್ ಮತ್ತು ಧನಲಕ್ಷ್ಮೀ ಜನರಲ್ ಸ್ಟೋರ್ ಶುಭಾರಂಭ Read More »

ಕರಾವಳಿ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಕಡಬ, ಮಾ. 25. ಕಡಬದ KSWS ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದ್ದು, ಕಡಬದಲ್ಲಿ ಇನ್ನಿತರ ಸಂಸ್ಥೆಗಳಲ್ಲಿ ಉದ್ಯೋಗಕ್ಕಾಗಿ ನಿಮ್ಮ ಬಯೋಡಾಟವನ್ನು newskadaba@gmail.com ಗೆ ಇಮೇಲ್‌ ಮಾಡಿ. ಕಡಬದಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ KSWS and Vedhik IAS Academy ಸಂಸ್ಥೆಗೆ Admission Manager (ಮಹಿಳೆ), Student Counsellor (ಮಹಿಳೆ) ಮತ್ತು Telecaller ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಸಕ್ತರು ಸಂಸ್ಥೆಯ

ಕಡಬದ KSWS ಸಂಸ್ಥೆಯಲ್ಲಿ ಹಲವು ಉದ್ಯೋಗಗಳು – ಆಸಕ್ತರಿಂದ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ

(ನ್ಯೂಸ್‌ ಕಡಬ) newskadaba ಬಂಟ್ವಾಳ, ಮಾ.09: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ Read More »

ಕರಾವಳಿ

ಕಡಬ: ಆ್ಯಸಿಡ್ ದಾಳಿ ಪ್ರಕರಣ- ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ- ಪರಿಹಾರದ ಭರವಸೆ

(ನ್ಯೂಸ್ ಕಡಬ) newskadaba.com ಕಡಬ, ಮಾ. 05. ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಸಂತ್ರಸ್ತ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಸಿಡ್ ದಾಳಿಗೆ ಒಳಗಾದ ಮೂವರೂ ಅಪಾಯದಿಂದ ಪಾರಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಸಂತ್ರಸ್ತೆಯರಲ್ಲಿ ಒಬ್ಬಳಿಗೆ ಶೇ. 20ರಷ್ಟು, ಮತ್ತೊಬ್ಬಳಿಗೆ ಶೇ. 12ರಷ್ಟು ಹಾಗೂ ಇನ್ನೊಬ್ಬಳಿಗೆ ಶೇ.

ಕಡಬ: ಆ್ಯಸಿಡ್ ದಾಳಿ ಪ್ರಕರಣ- ವಿದ್ಯಾರ್ಥಿನಿಯರನ್ನು ಭೇಟಿಯಾದ ಮಹಿಳಾ ಆಯೋಗದ ಅಧ್ಯಕ್ಷೆ- ಪರಿಹಾರದ ಭರವಸೆ Read More »

ಕರಾವಳಿ, ಕರ್ನಾಟಕ

“ವಾಹನದ ಕ್ರೇಝಿಗೆ ತಬ್ಬಲಿಯಾಗದಿರಲಿ ಕುಟುಂಬ”; ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿರುವ ಮನ ಮುಟ್ಟುವ ಬರಹ- ಕೆ.ಪಿ ಬಾತಿಶ್ ತೆಕ್ಕಾರು

(ನ್ಯೂಸ್ ಕಡಬ) newskadaba.com ಮಾ. 05. ಕಳೆದ ಒಂದು ವಾರಗಳಿಂದ ನಮ್ಮ ಪುತ್ತೂರು ಹಲವಾರು ಅಪಘಾತಗಳ ಸುದ್ದಿಗಳನ್ನೇ ಹೊತ್ತು ತರುತ್ತಿದ್ದು, ಇನ್ನೂ ಚಿಗುರು ಮೀಸೆ ಚಿಗುರೊಡೆಯದ ಹಲವಾರು ಎಳೆ ಪ್ರಾಯದ ಮಕ್ಕಳು ಈ ಅಪಘಾತಗಳಲ್ಲಿ ಬಲಿಯಾಗುತ್ತಿರುವುದು ಖೇದಕರ ಸಂಗತಿ. ಒಂದು ಕಡೆ ತನ್ನ ಮಕ್ಕಳ ಆಗಮನಕ್ಕಾಗಿ ಕಾಯುತ್ತಿರುವ ಮನೆಗಳಲ್ಲಿ ತನ್ನ ಮಗನನ್ನು ಹೊತ್ತು ಬರುತ್ತಿರುವುದು ಆಂಬುಲೆನ್ಸ್ ಗಳಾಗಿವೆ ಎಂಬ ದುಃಖಕರ ಸನ್ನಿವೇಷಕ್ಕೆ ನಮ್ಮೂರು ಸಾಕ್ಷಿಯಾಗುತ್ತಿದೆ. ಹಲವಾರು ಮರಣಗಳನ್ನು ನೋಡಿರುವ ನಾವುಗಳು ಇನ್ನೂ ಕೂಡ ಎಚ್ಚತ್ತಿಲ್ಲ ಎಂಬುವುದು ಖೇದಕರ.

“ವಾಹನದ ಕ್ರೇಝಿಗೆ ತಬ್ಬಲಿಯಾಗದಿರಲಿ ಕುಟುಂಬ”; ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ವೈರಲ್ ಆಗುತ್ತಿರುವ ಮನ ಮುಟ್ಟುವ ಬರಹ- ಕೆ.ಪಿ ಬಾತಿಶ್ ತೆಕ್ಕಾರು Read More »

ಕರಾವಳಿ, ವಿಶೇಷ ಲೇಖನಗಳು

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ. 05. ಎನ್ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ನಡೆದಿದೆ. ಎನ್ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀರ್ ದಾಳಿ ಮಾಡಿದ್ದು, ಮಾಹಿತಿ ಕಲೆ ಹಾಕಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ನಡೆದ ದಾಳಿ ಇದಾಗಿದೆ ಎನ್ನಲಾಗಿದ್ದು, ಅಧಿಕಾರಿಗಳನ್ನು ಸಂಪರ್ಕಿಸಿದಾಗ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.  

ಬೆಳ್ಳಾರೆ: ಬೆಳ್ಳಂಬೆಳಗ್ಗೆ ಎನ್ಐಎ ದಾಳಿ- ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top