ಕರಾವಳಿ

ಬೆಳ್ತಂಗಡಿ: ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಮಾ. 01. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿಯ ಗೇರುಕಟ್ಟೆಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿರುವುದನ್ನು ಗಮನಿಸಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚಾರಣೆ ನಡೆಸಿ ತಪಾಸಣೆ ನಡೆಸಿದಾಗ […]

ಬೆಳ್ತಂಗಡಿ: ಗಾಂಜಾ ಸಹಿತ ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com  ಉಳ್ಳಾಲ, ಮಾ. 01. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಲತ: ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿಳ್ಳೆ ಪೂಜಾರಿ(32) ಎಂದು ಗುರುತಿಸಲಾಗಿದೆ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬ ಮನೆ ನವೀಕರಣ ಹಿನ್ನೆಲೆ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಅವಿವಾಹಿತನಾಗಿದ್ದ ಧನರಾಜ್ ದೇರಳಕಟ್ಟೆಯ ಯೆನೆಪೋಯ ರಿಕ್ಷಾ ಪಾರ್ಕ್ ನಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದು, ನಿನ್ನೆ ಸಂಜೆ

ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮೊಬೈಲ್ ಕಳ್ಳತನದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಉರ್ವ ದೇವರಾಜು ಅರಸು ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಒಳಗೆ ಪ್ರವೇಶಿಸಿ ವಿದ್ಯಾರ್ಥಿನಿಯರ 3 ಮೊಬೈಲ್ ಫೋನ್ ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಹೇಶ್ ಪೈ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜಪಡಿಸಲಾಗಿದ್ದು, ಮಂಗಳೂರು ನ್ಯಾಯಾಲಯವು ಆರೋಪಿಗೆ ಮೂರು ವರ್ಷ ಶಿಕ್ಷೆ ಮತ್ತು 5000 ದಂಡ ವಿಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣದಲ್ಲಿ ದಾಖಲಾಗಿದೆ.

ಮೊಬೈಲ್ ಕಳ್ಳತನದ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಖ್ಯಾತ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ವಿಧಿವಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಖ್ಯಾತ ಪತ್ರಕರ್ತ, ನಿರೂಪಕ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ ಪ್ರಸಾದ್(64) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಮೂಲತಃ ಕಾರ್ಕಳ ತಾಲೂಕಿನ ಕರುವಾಲು ಗ್ರಾಮದವರಾದ ಮನೋಹರ ಪ್ರಸಾದ್ ಅವರು, ಮೊದಲು ನವಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿ, ಬಳಿಕ ಉದಯವಾಣಿಗೆ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಮತ್ತು ಪ್ರಸ್ತುತ ಸಹಾಯಕ ಸಂಪಾದಕರ ಹುದ್ದೆಯವರೆಗೆ ಸತತ 36 ವರ್ಷಗಳ ಸೇವೆ ಸಲ್ಲಿಸಿ

ಖ್ಯಾತ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ ಪತ್ನಿ ಮೃತ್ಯು- ನೊಂದ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಉಳ್ಳಾಲ, ಮಾ. 01. ಹೃದಯಾಘಾತದಿಂದಾಗಿ ಪತ್ನಿ ಮೃತಪಟ್ಟ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಚಾವಡಿಯಲ್ಲಿ ನಡೆದಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಮಹಿಳೆ ಗ್ರಾಮಚಾವಡಿ ನಿವಾಸಿ ಮೀನಾಕ್ಷಿ ಪೂಜಾರಿ(59) ಹಾಗೂ ಪತಿ ಶೇಷಪ್ಪ ಪೂಜಾರಿ(63) ಎದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೀನಾಕ್ಷಿಯವರು, ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರದಂದು ರಾತ್ರಿ ಮೀನಾಕ್ಷಿ ಆವರಿಗೆ ಎದೆನೋವು ಕಾಣಿಸಿಕೊಂಡಿತ್ತು.

ಹೃದಯಾಘಾತದಿಂದ ಪತ್ನಿ ಮೃತ್ಯು- ನೊಂದ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನಿಂದ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾರ್ಚ್ 1 ಮತ್ತು 2 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಾರ್ಚ್ 1 ರಂದು ಶುಕ್ರವಾರ ಸಂಜೆ 5.35 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, 6.45ಕ್ಕೆ ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮ, ರಾತ್ರಿ 10 ಗಂಟೆಗೆ ಮಂಗಳೂರು ಸರ್ಕ್ಯೂಟ್ ಹೌಸ್‍ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಾರ್ಚ್ 2ರಂದು

ಇಂದಿನಿಂದ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ Read More »

ಕರಾವಳಿ

ರಥಬೀದಿ ಸರ್ಕಾರಿ ಕಾಲೇಜಿಗೆ ಸಂವಿಧಾನ ಜಾಗೃತಿ ತೇರು

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸಂವಿಧಾನ ಜಾಗೃತಿ ಜಾಥಾದ ರಥವು ಶುಕ್ರವಾರದಮದು ಕಾರ್‍ ಸ್ಟ್ರೀಟ್ ಡಾ. ಪಿ. ದಯಾನಂದ ಪೈ-ಸತೀಶ್ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಆಗಮಿಸಿತು. ಈ ಸಂದರ್ಭದಲ್ಲಿ ಕಾಲೇಜಿನ ಇತಿಹಾಸ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಪ್ರಭಾರ ಪ್ರಾಂಶುಪಾಲ ಡಾ. ನವೀನ್ ಕೊಣಾಜೆ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸಂವಿಧಾನದ ಪೀಠಿಕೆಯ ಭಾಗವನ್ನು ಪ್ರತಿಜ್ಞಾ ರೂಪದಲ್ಲಿ ವಿದ್ಯಾರ್ಥಿಗಳಿಗೆ ಬೋಧಿಸಿದರು. ಸಂವಿಧಾನ

ರಥಬೀದಿ ಸರ್ಕಾರಿ ಕಾಲೇಜಿಗೆ ಸಂವಿಧಾನ ಜಾಗೃತಿ ತೇರು Read More »

ಕರಾವಳಿ

ಬದುಕಿನ ಪ್ರತೀ ಹಂತದಲ್ಲೂ ಪ್ರಶ್ನೆ ಮಾಡುವುದನ್ನು ಕಲಿಯಿರಿ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ಸಮಾಜದಲ್ಲಿರುವ ಮೌಢ್ಯತೆಯ ಮನೋಭಾವವನ್ನು ತೊರೆದು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಬದುಕಿನ ಪ್ರತಿ ಹಂತದಲ್ಲೂ ಪ್ರಶ್ನೆ ಮಾಡುವುದನ್ನು ಕಲಿತುಕೊಳ್ಳಬೇಕು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯಾಧ್ಯಕ್ಷ, ಖ್ಯಾತ ಮನೋವೈದ್ಯ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಸಿ. ಆರ್. ಚಂದ್ರಶೇಖರ್ ಹೇಳಿದರು. ಅವರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಕನ್ನಡ ಹಾಗೂ ಕೊಡಗು ಗ್ರಂಥಪಾಲಕರ

ಬದುಕಿನ ಪ್ರತೀ ಹಂತದಲ್ಲೂ ಪ್ರಶ್ನೆ ಮಾಡುವುದನ್ನು ಕಲಿಯಿರಿ Read More »

ಕರಾವಳಿ

ಲೋಕಸಭಾ ಚುನಾವಣೆ ಹಿನ್ನೆಲೆ- ಮತಗಟ್ಟೆಗಳ ಮೂಲಸೌಕರ್ಯ ಮತ್ತು ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸಮರ್ಪಕವಾಗಿ ಇವೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತು ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿರುವ ಮತಗಟ್ಟೆಗಳಲ್ಲಿ ಕುಡಿಯುವ ನೀರು,

ಲೋಕಸಭಾ ಚುನಾವಣೆ ಹಿನ್ನೆಲೆ- ಮತಗಟ್ಟೆಗಳ ಮೂಲಸೌಕರ್ಯ ಮತ್ತು ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಸೂಚನೆ Read More »

ಕರಾವಳಿ

7 ಮಂದಿ ಮೀನುಗಾರರ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದೋಚಿದ ಅಪರಿಚಿತರು

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 29. ಮೀನುಗಾರಿಕೆಯಿಂದ ವಾಪಾಸ್ಸಾಗುತ್ತಿದ್ದ 7 ಮಂದಿ ಮೀನುಗಾರರನ್ನು ಬಂಧಿಸಿ ಬೋಟ್ ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು ಹಾಗೂ ಡೀಸೆಲ್ ಅನ್ನು ಅಪರಿಚಿತರು ದೋಚಿರುವುದಾಗಿ ಮಲ್ಪೆ ಕೊಡವೂರು ಗ್ರಾಮ ನಿವಾಸಿ ಚೇತನ್‌ ಸಾಲಿಯಾನ್‌ ಅವರು ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಫೆಬ್ರವರಿ 19ರಂದು ಕೃಷ್ಣನಂದನ ಎಂಬ ಲೈಲಾನ್‌ ಬೋಟ್‌ ನಲ್ಲಿ ನಾಗರಾಜ್‌ ಹರಿಕಾಂತ, ನಾಗರಾಜ್‌ ಹೆಚ್.‌ ಹರಿಕಾಂತ, ಅರುಣ್‌ ಹರಿಕಾಂತ, ಅಶೋಕ ಕುಮುಟ, ಕಾರ್ತಿಕ್‌

7 ಮಂದಿ ಮೀನುಗಾರರ ಅಪಹರಿಸಿ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ ದೋಚಿದ ಅಪರಿಚಿತರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top