ಕರಾವಳಿ

ಜಲಜೀವನ್ ಮಿಷನ್- ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಯೋಜನಾ ಬೆಂಬಲ ಸಂಪನ್ಮೂಲ ಸಂಸ್ಥೆ, ಗ್ರಾಮ್ಸ್- ರಾಯಚೂರು ಇವರ ಸಹಯೋಗದಲ್ಲಿ ಫೆ. 26 ರಂದು ಜಲಜೀವನ್ ಮಿಷನ್ ಯೋಜನೆಯ ಪ್ರಚಾರ ಕಾರ್ಯಕ್ರಮಕ್ಕೆ ದ.ಕ. ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಚಾಲನೆ ನೀಡಿದರು. ನೀರಿನ ಸದ್ಬಳಕೆ, ಮಳೆ ನೀರಿನ ಕೊಯ್ಲು, ಬೂದು ನೀರಿನ ನಿರ್ವಹಣೆ […]

ಜಲಜೀವನ್ ಮಿಷನ್- ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ Read More »

ಕರಾವಳಿ

ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ವಿಶ್ವವಿದ್ಯಾನಿಲಯ ಕಾಲೇಜು, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ದ.ಕ ಜಿಲ್ಲೆ, ದಕ್ಷಿಣ ಕನ್ನಡ ಮತ್ತು ಕೊಡಗು ಗ್ರಂಥಪಾಲಕರ ಸಂಘ(ರಿ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಫೆ. 28 ರಂದು ಬುಧವಾರ ಮಧ್ಯಾಹ್ನ 2.30 ಕ್ಕೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯಾಧ್ಯಕ್ಷ ಹಾಗೂ ಮನೋವೈದ್ಯ ಡಾ. ಸಿ.ಆರ್ ಚಂದ್ರಶೇಖರ್

ಫೆ. 28ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ Read More »

ಕರಾವಳಿ

ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ- ಶಶಿಧರ ಪಿ

(ನ್ಯೂಸ್ ಕಡಬ) newskadaba.com ಕಡಬ, ಫೆ. 27. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಅನ್ವೇಷಣೆ 2024 ಮಾದರಿ ಪ್ರದರ್ಶನ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಫೆಬ್ರವರಿ 23ರಂದು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಆಧುನಿಕ ಯುಗದಲ್ಲಿ ವಿಜ್ಞಾನ ಅಗತ್ಯ, ಆದರೆ ಅದರ ಒಳಿತು ಕೆಡುಕುಗಳನ್ನು ಅರಿತುಕೊಂಡು ಎಷ್ಟು ಬೇಕೋ ಅಷ್ಟೇ ಬಳಸಿಕೊಳ್ಳಬೇಕು. ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ ಎಂದು ಶಶಿಧರ ಪಿ ನಿವೃತ್ತ ಮುಖ್ಯ ಗುರುಗಳು ಜಿ.ಎಚ್.ಎಸ್ ದೋಳ್ಪಾಡಿ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ

ಪರಿಸರವನ್ನು ಹೊರತುಪಡಿಸಿ ಬೇರೆ ವಿಜ್ಞಾನವಿಲ್ಲ- ಶಶಿಧರ ಪಿ Read More »

ಕರಾವಳಿ

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ; ನರೇಂದ್ರ ಮೋದಿಯಿಂದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ- ಭಾಗೀರಥಿ ಮುರುಳ್ಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ನೋಡಿ ವಿದೇಶಗಳಲ್ಲೂ ಭಾರತೀಯರನ್ನು ರತ್ನಗಂಬಳಿ ಹಾಸಿ ಸ್ವಾಗತಿಸಲಾಗುತ್ತದೆ. ಕಟ್ಟಡ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬ ನಿಟ್ಟಿನಲ್ಲಿ ಯೋಚಿಸಿ ನರೇಂದ್ರ ಮೋದಿ ಅಭಿವೃದ್ಧಿ ಯೋಜನೆ ರೂಪಿಸಿ ಆಡಳಿತ ನಡೆಸುತ್ತಿದ್ದಾರೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಅಮೃತ ಭಾರತ್ ರೈಲು ನಿಲ್ದಾಣ ಯೋಜನೆಯಡಿ ನೆಟ್ಡಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆಯುವ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಸಭಾ ಕಾರ್ಯಕ್ರಮದಲ್ಲಿ ಸಭಾ

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ; ನರೇಂದ್ರ ಮೋದಿಯಿಂದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ- ಭಾಗೀರಥಿ ಮುರುಳ್ಯ Read More »

ಕರಾವಳಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ರೈಲು ನಿಲ್ದಾಣ ಮರುನಾಮಕರಣಕ್ಕೆ ಮನವಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಕಡಬ ತಾಲೂಕಿನ ನೆಟ್ಟಣದಲ್ಲಿರುವ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ (SBHR) ದ ಹೆಸರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ರೈಲು ನಿಲ್ದಾಣ ಎಂದು ಮರು ನಾಮಕರಣ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮೀಣ ರೈಲು ಬಳಕೆದಾರ ಸಂಘ, ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣ ವತಿಯಿಂದ ಅಧಿಕಾರಿಗಳ ಮೂಲಕ ಪ್ರಧಾನ ಮಂತ್ರಿ, ರೈಲ್ವೇ ಸಚಿವರು ಹಾಗೂ ಸಂಸದರಿಗೆ ಮನವಿ ಸಲ್ಲಿಸಲಾಯಿತು. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ರೈಲ್ವೇ ಸುರಕ್ಷಾ ಸಿಬ್ಬಂದಿ ಕಾರ್ಯಾಚರಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ರೈಲು ನಿಲ್ದಾಣ ಮರುನಾಮಕರಣಕ್ಕೆ ಮನವಿ Read More »

ಕರಾವಳಿ

ಕೋಡಿಂಬಾಳ ರೈಲು ನಿಲ್ದಾಣ ಅಭಿವೃಧ್ದಿ ಪಡಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ತಾಲೂಕು ಕೇಂದ್ರ ಕಡಬದ ಸಮೀಪವಿರುವ ಕೋಡಿಂಬಾಳ ರೈಲು ನಿಲ್ದಾಣದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಡಬ ತಾಲೂಕು ಕೋಡಿಂಬಾಳ ರೈಲ್ವೇ ನಿಲ್ದಾಣ ಅಭಿವೃಧ್ಧಿ ಹೋರಾಟ ಸಮಿತಿ ವತಿಯಿಂದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಯಿತು. ಸೋಮವಾರದಂದು ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿ ವತಿಯಿಂದ ಅಧಿಕಾರಿಗಳ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕೋಡಿಂಬಾಳದ ರೈಲು ನಿಲ್ದಾಣಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಿ ಸಮಗ್ರ

ಕೋಡಿಂಬಾಳ ರೈಲು ನಿಲ್ದಾಣ ಅಭಿವೃಧ್ದಿ ಪಡಿಸುವಂತೆ ಮನವಿ Read More »

ಕರಾವಳಿ, ಕರ್ನಾಟಕ

ಮೂರು ವಾಹನಗಳ ನಡುವೆ ಸರಣಿ ಅಪಘಾತ; ಬೈಕ್ ನಿಂದ ಹಾರಿ ಪಾರಾದ ಸವಾರ..!

(ನ್ಯೂಸ್ ಕಡಬ) newskadaba.com ಕಿನ್ನಿಗೋಳಿ, ಫೆ. 26. ಹಾವೊಂದು ಅಡ್ಡ ಬಂದ ಕಾರಣ ಏಕಾಏಕಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದ ಘಟನೆ ರಾಜ್ಯ ಹೆದ್ದಾರಿಯ ಬಟ್ಟಕೋಡಿ ಎಂಬಲ್ಲಿ ನಡೆದಿದೆ. ಹಾವು ಕಾಣಿಸಿಕೊಂಡ ಕಾರಣ ಕಾರಿನ ಚಾಲಕ ಹಠಾತ್‌ ಬ್ರೇಕ್‌ ಹಾಕಿದ್ದು, ಹಿಂದೆಯೇ ಇದ್ದ ಕ್ವಾಲಿಸ್‌ ನಿಯಂತ್ರಣ ಕಳೆದುಕೊಂಡು ಮುಂದಿನ ಕಾರಿಗೆ ಢಿಕ್ಕಿ ಹೊಡೆಯಿತು. ಇದರ ಮಧ್ಯದಲ್ಲಿದ್ದ ಬೈಕ್‌ ಸವಾರ ಹಾರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು, ಕ್ವಾಲಿಸ್‌ ಪ್ರಯಾಣಿಕರಿಗೆ ಗಾಯವಾಗಿದ್ದು, ಬೈಕ್‌ ಜಖಂಗೊಂಡಿದೆ ಎನ್ನಲಾಗಿದೆ.

ಮೂರು ವಾಹನಗಳ ನಡುವೆ ಸರಣಿ ಅಪಘಾತ; ಬೈಕ್ ನಿಂದ ಹಾರಿ ಪಾರಾದ ಸವಾರ..! Read More »

ಕರಾವಳಿ, ಕರ್ನಾಟಕ

ಕಡಬ: ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ನ 4ನೇ ಶಾಖೆ ಉದ್ಘಾಟನೆ

(ನ್ಯೂಸ್ ಕಡಬ) neskadaba.com ಕಡಬ, ಫೆ. 26. ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ನ 4ನೇ ಶಾಖೆಯು ಕಡಬದ ಸೈಂಟ್ ಜೋಕಿಮ್ಸ್ ಕಟ್ಟಡದಲ್ಲಿ ಇಂದು ಶುಭಾರಂಭಗೊಂಡಿತು. ಇದರ ಉದ್ಘಾಟನೆಯನ್ನು ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ  ಸೈಂಟ್ ಜೋಕಿಮ್ಸ್ ಚರ್ಚ್ ನ ರೇ.ಫಾ ಪ್ರಕಾಶ್ ಪೌಲ್, ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುಬ್ರಹ್ಮಣ್ಯ ಬೈಪಡಿತ್ತಾಯ, ದುರ್ಗಾಂಬಿಕ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ

ಕಡಬ: ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ನ 4ನೇ ಶಾಖೆ ಉದ್ಘಾಟನೆ Read More »

ಕರಾವಳಿ

ಕಡಬ: ಜೀಪು-ಸ್ಕೂಟರ್ ನಡುವೆ ಡಿಕ್ಕಿ- ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ

(ನ್ಯೂಸ್ ಕಡಬ) neskadaba.com ಕಡಬ, ಫೆ. 26. ಜೀಪು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ನಲ್ಲಿದ್ದ ಮೂವರು ಸಿನಿಮೀಯ ರೀತಿಯಲ್ಲಿ ಪವಾಡ ಸದೃಶ ಪಾರಾದ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪ ಹೊಸಮಠ ದೇರಾಜೆ ಬಳಿ ಫೆ. 24ರ ಶನಿವಾರದಂದು ನಡೆದಿದೆ.   ಹೊಸಮಠದಿಂದ ತೆರಳುತ್ತಿದ್ದ ಸ್ಕೂಟರ್ ದೇರಾಜೆ ಕ್ರಾಸ್ ಬಳಿ ಮುಖ್ಯ ರಸ್ತೆಗೆ ಬರುತ್ತಿದ್ದ ಜೀಪಿಗೆ ಡಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ಜೀಪಿನ ಬಾನೆಟ್ ಮೇಲೆ ಬಿದ್ದರೆ, ಮತೋರ್ವ ಸವಾರೆ ಜೀಪಿನ ಇನ್ನೊಂದು ಭಾಗಕ್ಕೆ ಎಸೆಯಲಟ್ಟು

ಕಡಬ: ಜೀಪು-ಸ್ಕೂಟರ್ ನಡುವೆ ಡಿಕ್ಕಿ- ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ Read More »

ಕರಾವಳಿ

ಆಧಾರ್ ಅಪ್ಡೇಟ್ ಮಾಡಲು ಮಾರ್ಚ್ 14ರಂದು ಕೊನೆಯ ದಿನ- Update ಮಾಡುವ ವಿಧಾನ ಇಲ್ಲಿದೆ ನೋಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 26. ಆಧಾರ್ ಕಾರ್ಡ್ ಉಚಿತವಾಗಿ ಅಪ್ಡೇಟ್ ಮಾಡುವ ದಿನಾಂಕ ವಿಸ್ತರಣೆಯಾಗುತ್ತಿದ್ದು, ಮಾರ್ಚ್ 14ರಂದು ಕೊನೇ ದಿನಾಂಕವಾಗಿದೆ. ಈ ಕುರಿತು UIDAI ನ ಅಧಿಕೃತ ವೆಬ್ ಸೈಟ್ ಮಾಹಿತಿ ಪ್ರಕಾರ, ಯಾವುದೇ ನಾಗರಿಕರು ತಮ್ಮ ಬಯೋಮೆಟ್ರಿಕ್ ಮಾಹಿತಿ ಮತ್ತು ಹೆಸರು, ಮೊಬೈಲ್ ಸಂಖ್ಯೆ, ಲಿಂಗ, ವಿಳಾಸ, ಪಿನ್ ಮುಂತಾದ ಡೇಟಾವನ್ನು ಸುಲಭವಾಗಿ ಅಪ್ಡೇಟ್ ಮಾಡಬಹುದು. ಆಧಾರ್ ಅಪ್ಡೇಟ್ ಗೆ ಬೇಕಾದ ದಾಖಲೆಗಳು 1) ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, 2)

ಆಧಾರ್ ಅಪ್ಡೇಟ್ ಮಾಡಲು ಮಾರ್ಚ್ 14ರಂದು ಕೊನೆಯ ದಿನ- Update ಮಾಡುವ ವಿಧಾನ ಇಲ್ಲಿದೆ ನೋಡಿ Read More »

ಕರಾವಳಿ
Scroll to Top