ಕರಾವಳಿ

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) neskadaba.com ಉಡುಪಿ, ಪೆ. 26. ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಬಂದಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ. ಮೃತಪಟ್ಟವರನ್ನು ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಎಂದು ಗುರುತಿಸಲಾಗಿದೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು ಈಜು ಬಾರದೇ ಮುಳುಗಿರುವ ಸಾಧ್ಯತೆ ಇದೆ. ಹೆಬ್ರಿಗೆ ಪ್ರವಾಸಕ್ಕೆ ಬಂದು ವಾಪಾಸ್ಸಾಗುವಾಗ ನದಿಗೆ ಇಳಿದಿದ್ದರು. ಈ ವೇಳೆ […]

ಈಜಲು ತೆರಳಿದ್ದ ಯುವಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು

(ನ್ಯೂಸ್ ಕಡಬ) neskadaba.com ಪುತ್ತೂರು, ಫೆ. 26. ದ್ವಿಚಕ್ರ ವಾಹನ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಢಿಕ್ಕಿ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕಬಕ ಸಮೀಪದ ಪೋಳ್ಯದಲ್ಲಿ ಭಾನುವಾರದಂದು ರಾತ್ರಿ ನಡೆದಿದೆ. ಮೃತ ಸವಾರನನ್ನ ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೊರಾಸ್ ರಾಜ(45) ಎಂದು ಗುರುತಿಸಲಾಗಿದೆ. ಸ್ಕೂಟರ್ ಸಹಸವಾರರಾಗಿದ್ದ ಬಿಹಾರ ಮೂಲದ ಸುರೇಂದರ್ (29) ಮತ್ತು ಸನ್ನೀಫ್ (28) ಎಂಬವರು ಗಾಯಗೊಂಡಿದ್ದಾರೆ. ರವಿವಾರದಂದು ರಜೆಯಿದ್ದ ಕಾರಣ ಕ್ಲಿಫರ್ಡ್ ಮೊರಾಸ್ ಅವರು ಅಳಕೆಮಜಲಿನಲ್ಲಿ ಖಾಸಗಿ

ಪುತ್ತೂರು: ದ್ವಿಚಕ್ರ ವಾಹನ ಹಾಗೂ ಮಿನಿಬಸ್ ನಡುವೆ ಢಿಕ್ಕಿ – ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಢಿಕ್ಕಿ- ಯುವಕ ಮೃತ್ಯು

(ನ್ಯೂಸ್ ಕಡಬ) neskadaba.com ಬಂಟ್ವಾಳ, ಫೆ. 26. ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು – ಆಲಡ್ಕದಲ್ಲಿ ವಾಸವಾಗಿದ್ದ ಅಶ್ರಫ್ (32) ಎಂದು ಗುರುತಿಸಲಾಗಿದೆ. ಅಶ್ರಫ್, ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲೆಂದು ತೆರಳಿದ್ದು, ಇನ್ನೇನು ಆತನನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ

ಲಾರಿ ಢಿಕ್ಕಿ- ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಅಪಘಾತ – ಸವಾರ ಗಂಭೀರ

(ನ್ಯೂಸ್ ಕಡಬ) neskadaba.com ಉಡುಪಿ, ಫೆ. 26. ದ್ವಿಚಕ್ರ ವಾಹನ ಅಪಘಾತಗೊಂಡು ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಶಾರದಾ ಹೋಟೆಲ್ ಹತ್ತಿರದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಗಾಯಾಳುವನ್ನು ಕನ್ನರ್ಪಾಡಿಯ ಸೋಮನಾಥ್ ಶೆಟ್ಟಿ ಎಂದು ಗುರುತಿಸಲಾಗಿದೆ. ಹಿಂಬದಿಯಲ್ಲಿ ಕುಳಿತ ಸಹಸವಾರನಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಈ ಕುರಿತು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ್ವಿಚಕ್ರ ವಾಹನ ಅಪಘಾತ – ಸವಾರ ಗಂಭೀರ Read More »

ಕರಾವಳಿ

ದಕ್ಷಿಣ ಕನ್ನಡ ಮ್ಯೂಚುಯಲ್‌ ಬೆನಿಫಿಟ್ ನಿಧಿ ಲಿಮಿಟೆಡ್ 4ನೇ ಕಡಬ ಶಾಖೆ ಸೋಮವಾರ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಫೆ.24. ದಕ್ಷಿಣ ಕನ್ನಡ ಮ್ಯೂಚುಯಲ್‌ ಬೆನಿಫಿಟ್ ನಿಧಿ ಲಿಮಿಟೆಡ್ ನ 4ನೇ ಶಾಖೆಯು ಸೋಮವಾರ (ಫೆಬ್ರವರಿ 26) ದಂದು ಕಡಬದಲ್ಲಿ ಶುಭಾರಂಭಗೊಳ್ಳಲಿದೆ. ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಮೀಪದ ಸೈಂಟ್ ಜೋಕಿಮ್ಸ್ ಕಟ್ಟಡದಲ್ಲಿ ಫೆಬ್ರವರಿ 26 ರಂದು ಬೆಳಿಗ್ಗೆ 10.30ಕ್ಕೆ ನೂತನ ಶಾಖೆಯನ್ನು ದ.ಕ.ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಕನ್ನಡ ಮ್ಯೂಚುಯಲ್‌ ಬೆನಿಫಿಟ್ ನಿಧಿ ಲಿಮಿಟೆಡ್‌ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸ್ಥಾಪಕ ಸದಸ್ಯರಾದ ಆಲ್ವಿನ್ ಜೋಯಲ್‌

ದಕ್ಷಿಣ ಕನ್ನಡ ಮ್ಯೂಚುಯಲ್‌ ಬೆನಿಫಿಟ್ ನಿಧಿ ಲಿಮಿಟೆಡ್ 4ನೇ ಕಡಬ ಶಾಖೆ ಸೋಮವಾರ ಶುಭಾರಂಭ Read More »

ಕರಾವಳಿ

ರಸ್ತೆಬದಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 24. ಕಳೆದ ವಾರ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾರೊಂದರಲ್ಲಿ ತಲವಾರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ನಾಲ್ವರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪುತ್ತೂರು ನರಗ ಠಾಣಾ ನಿರೀಕ್ಷಕ ಸತೀಶ್ ಜಿ.ಜೆ ಅವರು ಸಿಬ್ಬಂದಿಗಳೊಂದಿಗೆ ವಾಹನ ತಪಾಸಣಾ ನಿರತರಾಗಿದ್ದ ವೇಏಲ ಮುಕ್ರಂಪಾಡಿ ಜಂಕ್ಷನ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿತ್ತು. ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್,

ರಸ್ತೆಬದಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ ಪ್ರಕರಣ – ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಿವಿಲ್ ನ್ಯಾಯಾಧೀಶೆಯಾಗಿ ಕಡಬದ ಗೀತಾ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಕರ್ನಾಟಕ ಸಿವಿಲ್ ನ್ಯಾಯಾಧೀಶರ 2023ನೆ ಸಾಲಿನ ಪರೀಕ್ಷೆಯಲ್ಲಿ ತುಮಕೂರು ಮೂಲದ ಗೀತಾ ಡಿ. ಉತ್ತೀರ್ಣರಾಗಿದ್ದು, ಸಿವಿಲ್ ನ್ಯಾಯಧೀಶರಾಗಿ ಕಾರ್ಯನಿರ್ವಹಿಸಲಿದ್ದಾರೆ.   ಮೂಲತಃ ತುಮಕೂರಿನವರಾದ ಗೀತಾ ಅವರು ಪ್ರಸಕ್ತ ಕಡಬ ಸಮೀಪದ ಚಾರ್ವಾಕದಲ್ಲಿ ಪತಿಯೊಂದಿಗೆ ನೆಲೆಸಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಶಿಕ್ಷಣ ಪಡೆದ ಇವರು 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಕರಾವಳಿಗೆ ಕೀರ್ತಿ ತಂದಿದ್ದಾರೆ.

ಸಿವಿಲ್ ನ್ಯಾಯಾಧೀಶೆಯಾಗಿ ಕಡಬದ ಗೀತಾ ಆಯ್ಕೆ Read More »

ಕರಾವಳಿ, ಕರ್ನಾಟಕ

ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಣಂಬೂರು, ಫೆ. 24. ಕಾಂಕ್ರೀಟ್ ಮಿಕ್ಸರ್ ಲಾರಿ ಹರಿದು ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ಪಣಂಬೂರು ಬೀಚ್ ಬಳಿ ಶುಕ್ರವಾರದಂದು ನಡೆದಿದೆ. ಮೃತ ಶಿಕ್ಷಕಿಯನ್ನು ಹೊನ್ನಕಟ್ಟೆ ನಿವಾಸಿ ಪೂರ್ಣಿಮಾ (29) ಎಂದು ಗುರುತಿಸಲಾಗಿದೆ. ಪೂರ್ಣಿಮಾ ತನ್ನ ಸಹೋದರಿಯ ಜೊತೆ ದ್ವಿಚಕ್ರ ವಾಹನದಲ್ಲಿ ಸಹ ಸವಾರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ, ಅವರಿದ್ದ ಸ್ಕೂಟರ್ ಪಣಂಬೂರು ಗೇಲ್ ಗ್ಯಾಸ್ ಬಂಕ್ ಬಳಿ ತಲುಪಿದಾಗ ಹಿಂದಿನಿಂದ ಎಡಭಾಗದಲ್ಲಿ ಅತೀ ವೇಗ ಮತ್ತು ಅಜಾಗರೂಕತೆಯಿಂದ ನುಗ್ಗಿ ಬಂದ ಸಿಮೆಂಟ್ ಮಿಕ್ಸರ್

ಸಿಮೆಂಟ್ ಮಿಕ್ಸರ್ ಟ್ರಕ್ ಹರಿದು ಶಿಕ್ಷಕಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 24. ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45) ಎಂದು ಗುರುತಿಸಲಾಗಿದೆ. ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ನಲ್ಲಿ ಸಹ ಸವಾರರಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಮಗುಚಿ ಬಿದ್ದಿದ್ದು, ರಸ್ತೆಗೆಸೆಯಲ್ಪಟ್ಟ

ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಸ್ಕೂಲ್ ಬಸ್ ನಡಿಗೆ ಬಿದ್ದ ಬಾಲಕ- ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 24. ಶಾಲಾ ಬಸ್ಸಿನಿಂದ ಇಳಿದು ರಸ್ತೆ ದಾಟಲು ಮುಂದಾದ ವಿದ್ಯಾರ್ಥಿಯೋರ್ವ ಅದೇ ಬಸ್ಸಿನಡಿಗೆ ಬಿದ್ದ ಘಟನೆ ಸುರತ್ಕಲ್ ನ ಕುಳಾಯಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತದ ದೃಶ್ಯಾವಳಿಗಳು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುರತ್ಕಲ್ ನ ಖಾಸಗಿ ಶಾಲೆಯ ಬಸ್ ಎಂದಿನಂತೆ ವಿದ್ಯಾರ್ಥಿಗಳನ್ನು ಕರೆತಂದು, ವಿದ್ಯಾರ್ಥಿಯೋರ್ವನನ್ನು ಮನೆ ಮುಂದೆ ಇಳಿಸಿದೆ. ಆದರೆ, ಬಸ್ಸಿನಿಂದ ಇಳಿದ ಬಾಲಕ ಬಸ್ ಮುಂಭಾಗದಿಂದಲೇ ರಸ್ತೆ ದಾಟಿದ್ದು,

ಸ್ಕೂಲ್ ಬಸ್ ನಡಿಗೆ ಬಿದ್ದ ಬಾಲಕ- ಪ್ರಾಣಾಪಾಯದಿಂದ ಪಾರು Read More »

ಕರಾವಳಿ
Scroll to Top