ಕರಾವಳಿ

ಮಹಾನಗರಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆಯಲು ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡುಗಳ ಎಲ್ಲಾ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕು. ಉದ್ದಿಮೆ ಪರವಾನಿಗೆ ನವೀಕರಣ ಪ್ರಕ್ರಿಯೆಯು ಫೆಬ್ರವರಿ 19 ರಿಂದ ಆರಂಭಗೊಂಡಿದ್ದು, ಆನ್‍ಲೈನ್ ತಂತ್ರಾಂಶದ ಮೂಲಕ ಹೊಸ /ನವೀಕರಣ ಉದ್ದಿಮೆ ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಬಹುದು. 2024-25 ನೇ ಸಾಲಿನ ಆಸ್ತಿ ತೆರಿಗೆ ಪಾವತಿಯಾದ ನಂತರ ಉದ್ದಿಮೆ ಪರವಾನಿಗೆ ತಂತ್ರಾಂಶದಲ್ಲಿ ಉದ್ಯಮಿದಾರರಿಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗುತ್ತದೆ. ಹಿಂದಿನ ಆರ್ಥಿಕ ವರ್ಷದಲ್ಲಿ ಪಡೆದುಕೊಂಡಿರುವ […]

ಮಹಾನಗರಪಾಲಿಕೆಯಿಂದ ಉದ್ದಿಮೆ ಪರವಾನಿಗೆ ಪಡೆಯಲು ಸೂಚನೆ Read More »

ಕರಾವಳಿ, ಕರ್ನಾಟಕ

ಪ್ರಧಾನ ಮಂತ್ರಿ ಆವಾಝ್ ಯೋಜನೆ- ಫೆಬ್ರವರಿ 28 ರಂದು ಫಲಾನುಭವಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಇಡ್ಯಾ ಗ್ರಾಮದ ಸರ್ವೆ ನಂ. 16 ಪಿ 1 ರಲ್ಲಿ 600 ಮನೆಗಳನ್ನು ಜಿ+3 ಮಾದರಿಯಲ್ಲಿ ನಿರ್ಮಿಸಿ ವಿತರಿಸುವ ಯೋಜನೆಗೆ ಈಗಾಗಲೇ ಆಯ್ಕೆಯಾಗಿರುವ ಫಲಾನುಭವಿಗಳಿಂದ ವಂತಿಕೆ ಕ್ರೋಡೀಕರಿಸುವ ಬಗ್ಗೆ ಈಗಾಗಲೇ 600 ಫಲಾನುಭವಿಗಳಿಗೆ ನೋಟಿಸ್ ಜಾರಿ ಮಾಡಿದ್ದು 390 ಫಲಾನುಭವಿಗಳು ವಂತಿಕೆಯನ್ನು ನೀಡಿದ್ದು ಉಳಿಕೆ 210 ಫಲಾನುಭವಿಗಳು ವಂತಿಕೆ ಪಾವತಿಸಬೇಕಾಗಿರುತ್ತದೆ. ಸದರಿ ಯೋಜನೆಗೆ ರೂ. 40 ಕೋಟಿ

ಪ್ರಧಾನ ಮಂತ್ರಿ ಆವಾಝ್ ಯೋಜನೆ- ಫೆಬ್ರವರಿ 28 ರಂದು ಫಲಾನುಭವಿಗಳ ಸಭೆ Read More »

ಕರಾವಳಿ

ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತವಾದ ಸಂವಿಧಾನ. ಭಾರತೀಯರಲ್ಲಿ ಸಮಾನತೆ, ಭಾತೃತ್ವ ಮತ್ತು ಸಮಾನ ಅವಕಾಶಗಳನ್ನು ಪ್ರತಿಪಾದಿಸುವ ಈ ಗ್ರಂಥವು ಭಾರತೀಯರ ಪ್ರಜಾಸತ್ತಾತ್ಮಕ ಧೋರಣೆಗಳಿಗೆ ಆಧಾರವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು. ಅವರು ಮಂಗಳವಾರದಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್‍ಮೆಂಟ್‍ನ ಎನ್‍ಎಸ್‍ಎಸ್ ಘಟಕದ ವತಿಯಿಂದ ನಡೆದ ಸಂವಿಧಾನ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಭಾರತೀಯ ಸಂವಿಧಾನವು ಪ್ರಪಂಚದಲ್ಲಿಯೇ ವಿಸ್ತೃತ- ಜಿಲ್ಲಾಧಿಕಾರಿ Read More »

ಕರಾವಳಿ

ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ನಿವಾಸಕ್ಕೆ ಕಸಾಪ ರಾಜ್ಯಾಧ್ಯಕ್ಷ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಕ.ಸಾ.ಪ ಇದರ  ರಾಜ್ಯ ಅಧ್ಯಕ್ಷರಾದ ಶ್ರೀ ನಾಡೋಜ ಡಾ ಮಹೇಶ್ ಜೋಷಿಯವರು  ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ಅವರ ಮಂಗಳೂರಿನ ಕದ್ರಿಯ  ನಿವಾಸಕ್ಕೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿದರು. ಕನ್ನಡ  ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸುವ ಬಗ್ಗೆ ಮತ್ತು ಜನರ ಮನೆ ಮನೆಗೆ ಕನ್ನಡ ಸಾಹಿತ್ಯ ಪರಿಷತ್ ಅನ್ನು ಹೇಗೆ ತಲುಪಬಹುದು ಎಂಬ ವಿಚಾರದ ಬಗ್ಗೆ ಗಹನವಾದ ಚರ್ಚೆ ನಡೆಸಿದರು. ಈ ಸಂಧರ್ಭದಲ್ಲಿ ಕಸಾಪ ಇದರ

ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಭುವನೇಶ್ವರಿ ಹೆಗಡೆ ನಿವಾಸಕ್ಕೆ ಕಸಾಪ ರಾಜ್ಯಾಧ್ಯಕ್ಷ ಭೇಟಿ Read More »

ಕರಾವಳಿ, ಕರ್ನಾಟಕ

ಕಡಬ: ಮನೆಗೆ ಬಂದು ಅನೈತಿಕ ಪೊಲೀಸ್ ಗಿರಿ – ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಫೆ.23.‌ ಠಾಣಾ ವ್ಯಾಪ್ತಿಯ ಮರ್ಧಾಳ ಎಂಬಲ್ಲಿ ಗುರುವಾರದಂದು ಅನೈತಿಕ ಪೊಲೀಸ್ ಗಿರಿ ಪ್ರಕರಣವೊಂದು ಕಂಡುಬಂದಿದ್ದು, ನಾಲ್ವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ವಿವರ: ಮರ್ಧಾಳ ಶಿವಾಜಿನಗರ ನಿವಾಸಿ ದಿ. ಇಲ್ಯಾಸ್ ಎಂಬವರ ಪುತ್ರ ಫಯಾಜ್ ಎಂಬಾತ ಗುರುವಾರ ಸಂಜೆ ತನ್ನ ತಾಯಿ ಮತ್ತು ಸಹೋದರರೊಂದಿಗೆ ತನ್ನ ಮನೆಯಲ್ಲಿದ್ದ ಸಂದರ್ಭದಲ್ಲಿ ಸುಮಾರು 7 ಗಂಟೆಯ ವೇಳೆಗ ಮನೆಯ ಹತ್ತಿರಕ್ಕೆ ಅಪರಿಚಿತ ಮಹಿಳೆಯೊಬ್ಬಳು ಚಿಕ್ಕ ಮಗುವನ್ನು ಎತ್ತಿಕೊಂಡು ಬಂದಿದ್ದು, ರಿಯಾಝ್ ನ ಮನೆ

ಕಡಬ: ಮನೆಗೆ ಬಂದು ಅನೈತಿಕ ಪೊಲೀಸ್ ಗಿರಿ – ನಾಲ್ವರು ಆರೋಪಿಗಳ ಬಂಧನ Read More »

ಕರಾವಳಿ

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 22. ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ವೇಳೆ ಕಾಡುಹಂದಿ ದಾಳಿ ಮಾಡಿದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಗುರುವಾರ ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಸಂದರ್ಭ, ಪೊದೆಯಲ್ಲಿದ್ದ ಕಾಡುಹಂದಿ ಪದ್ಮಾವತಿ

ಸುಳ್ಯ: ಟ್ಯಾಪಿಂಗ್ ವೇಳೆ ಕಾಡುಹಂದಿ ದಾಳಿ- ಮಹಿಳೆಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಸುರತ್ಕಲ್, ಫೆ. 22. ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಇಡ್ಯಾ ಬೀಚ್‌ ನಲ್ಲಿ ನಡೆದಿದೆ. ಮೃತಪಟ್ಟವ ಯುವಕನನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ಗುರುತಿಸಲಾಗಿದೆ. ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರದಂದು ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ ನಲ್ಲಿ ಸ್ನಾನಕೆಂದು ಬಂದಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ – ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಿಶೇಷ ಮತ್ತು ಮಹತ್ವದ ಸಭೆಯು ಬಿ.ಸಿ ರೋಡಿನ ಪಕ್ಷದ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರ ನೇತೃತ್ವದಲ್ಲಿ ನಡೆಯಿತು. ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಪಕ್ಷವು ಕೈಗೊಂಡ ನಿರ್ಧಾರಗಳನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮಹಮ್ಮದ್ ತುಂಬೆ ವಿವರಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ವಿಚಾರಗಳ

SDPI ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಮಹತ್ವದ ಸಭೆ – ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ತೀರ್ಮಾನ Read More »

ಕರಾವಳಿ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್ ಹಾಫಿಸ್ ಅಲಿಯಾಸ್ ಅಭಿ (47) ಎಂದು ಗುರುತಿಸಲಾಗಿದೆ. ಮೊಹಮ್ಮದ್ ಅಬ್ದುಲ್ ಫಯಾನ್ ಎಂಬಾತ ಕಳ್ಳತನ, ಕೊಲೆ ಯತ್ನ ಮತ್ತು ಅಧಿಕಾರಿಗಳ ಮೇಲೆ ಹಲ್ಲೆ ಸೇರಿದಂತೆ 23 ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿ ಬಳಿಕ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಮಕುಂಜ: ಮಳೆನೀರು ಕೊಯ್ಲು ಹಾಗೂ ಬೂದುನೀರು ನಿರ್ವಹಣೆ ಕುರಿತು ತರಬೇತಿ

(ನ್ಯೂಸ್ ಕಡಬ) newskadaba.com ಕಡಬ, ಫೆ. 22. ಮಳೆನೀರು ಕೊಯ್ಲು ಹಾಗೂ ಬೂದುನೀರು ನಿರ್ವಹಣೆ ತರಬೇತಿ ಕಾರ್ಯಕ್ರಮವು ತಾಲೂಕಿನ ರಾಮಕುಂಜ ಗ್ರಾಮಪಂಚಾಯತ್ ನಲ್ಲಿ ನಡೆಯಿತು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್‌ ಮಂಗಳೂರು ಸಂಯೋಗದಲ್ಲಿ ಸಂಜೀವಿನಿ ಮಹಿಳಾ ಒಕ್ಕೂಟ ಸದಸ್ಯರಿಗೆ ತರಬೇತಿ ನೀಡಲಾಯಿತು. ಜಲಜೀವನ್ ಮಿಷನ್ ಅನುಷ್ಠಾನ ಸಂಸ್ಥೆ ಗ್ರಾಮ್ಸ್ ಸಂಯೋಜಕ ಅಭಿಲಾಷ್ ಕೆ ಎಲ್ ಅವರು ಮಾಹಿತಿ ನೀಡಿದರು.

ರಾಮಕುಂಜ: ಮಳೆನೀರು ಕೊಯ್ಲು ಹಾಗೂ ಬೂದುನೀರು ನಿರ್ವಹಣೆ ಕುರಿತು ತರಬೇತಿ Read More »

ಕರಾವಳಿ
Scroll to Top