ಕರಾವಳಿ

ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಶಾಲಾ ಕಾಲೇಜುಗಳ ಆವರಣದ 100 ಮೀಟರ್ ಅಂತರದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ತಂಬಾಕುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾದ ಕ್ರಮ ತೆಗೆದುಕೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಸೂಚಿಸಿದ್ದಾರೆ. ಅವರು ಮಂಗಳವಾರದಂದು ನಗರದ ಮಿನಿ ವಿಧಾನಸೌಧದಲ್ಲಿ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲಾ ಕಾಲೇಜುಗಳ ಆವರಣದಿಂದ  100 ಮೀಟರ್ ಅಂತರದಲ್ಲಿ ತಂಬಾಕು ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತವರ ವಿರುದ್ಧ ಕ್ರಮವನ್ನು […]

ಶಾಲಾ ಕಾಲೇಜು ಸಮೀಪದ ಅಂಗಡಿಗಳಲ್ಲಿ ತಂಬಾಕು ಮಾರಾಟ- ನಿರ್ದಾಕ್ಷಿಣ್ಯ ಕ್ರಮಕ್ಕೆ ಮಂಗಳೂರು ಎ.ಸಿ. ಸೂಚನೆ Read More »

ಕರಾವಳಿ, ಕರ್ನಾಟಕ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಇತ್ತೀಚೆಗೆ ಜಿಲ್ಲೆಯ ಕೆಲವೊಂದು ಖಾಸಗಿ ನರ್ಸಿಂಗ್ ಕಾಲೇಜುಗಳ ಹಾಸ್ಟೆಲ್‍ ಗಳಲ್ಲಿ ವಾಂತಿಭೇದಿ ಪ್ರಕರಣಗಳು ಕಂಡು ಬರುತ್ತಿದ್ದು ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಮತ್ತು ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಒದಗಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಈ ಬಗ್ಗೆ ವೈದ್ಯಕೀಯ, ನರ್ಸಿಂಗ್, ಪ್ಯಾರಾ ಮೆಡಿಕಲ್, ಅಲೈಡ್ ಹೆಲ್ತ್ ಸಯನ್ಸ್, ಇಂಜನಿಯರಿಂಗ್ ಕಾಲೇಜುಗಳಿಗೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಗೆ ಅವರು ಸುತ್ತೋಲೆ ಹೊರಡಿಸಿದ್ದಾರೆ. ವಸತಿ ನಿಲಯಗಳಲ್ಲಿ ಉತ್ತಮ ಗುಣಮಟ್ಟದ

ಹಾಸ್ಟೆಲ್ ಗಳಲ್ಲಿ ಗುಣಮಟ್ಟದ ಸೌಲಭ್ಯ; 3 ದಿನಗಳೊಳಗೆ ಅಫಿಧಾವಿತ್ ಸಲ್ಲಿಸಲು ಡಿಸಿ ಸೂಚನೆ- ವಾಂತಿಬೇಧಿ ಸಂಭವಿಸಿದರೆ ಶಿಸ್ತುಕ್ರಮ Read More »

ಕರಾವಳಿ

ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ – ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ಬೇಸಿಗೆ ಆರಂಭವಾಗುತ್ತಿದ್ದು, ಸಾರ್ವಜನಿಕರಿಗೆ,  ಜಾನುವಾರುಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಡಿಯುವ ನೀರಿನ ಲಭ್ಯತೆ ಹಾಗೂ ಸಮಸ್ಯಾತ್ಮಕ ಏರಿಯಾಗಳು ಹಾಗೂ ಗ್ರಾಮಗಳನ್ನು ಗುರುತಿಸಿಕೊಳ್ಳಬೇಕು. ನೀರು ಪೂರೈಕೆಗೆ ಪರ್ಯಾಯ ಮೂಲಗಳನ್ನು ಗುರುತಿಸಿಡಬೇಕು. ಅಗತ್ಯ ಬಿದ್ದರೆ

ಕುಡಿಯುವ ನೀರಿನ ಕೊರತೆ ಆಗದಂತೆ ಕ್ರಮ ವಹಿಸಿ – ನೀರಿನ ಸಮಸ್ಯೆ ಎದುರಾದರೆ ಅಧಿಕಾರಿಗಳೇ ಹೊಣೆ- ಜಿಲ್ಲಾಧಿಕಾರಿ ಎಚ್ಚರಿಕೆ Read More »

ಕರಾವಳಿ

ಕಡಬ: ಕರ್ತವ್ಯದ ವೇಳೆಯೇ ಕುಡಿದು ಬಸ್ಸಿನಲ್ಲಿ ಬಿದ್ದ ಗ್ರಾಮ ಕರಣಿಕ – ಸಾರ್ವಜನಿಕರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಕಡಬ, ಫೆ.20. ಕರ್ತವ್ಯದ ಮಧ್ಯೆಯೇ ಕುಡಿತದ ಮತ್ತಿನಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಿದ್ದು ಹೊರಳಾಡುತ್ತಿದ್ದ ಗ್ರಾಮಕರಣಿಕನೋರ್ವನನ್ನು ಬಸ್ಸು ಚಾಲಕ ನೇರವಾಗಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಇಳಿಸಿದ ಘಟನೆ ಮಂಗಳವಾರ ಸಂಜೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಗೋಳಿತೊಟ್ಟುವಿನ ಗ್ರಾಮ ಕರಣಿಕ ನಾಗಸುಂದರ ಎಂಬಾತ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ಸಿನಲ್ಲಿ ಕುಡಿದು ಹೊರಳಾಡುತ್ತಿದ್ದ ಎನ್ನಲಾಗಿದೆ. ಪ್ರಯಾಣಿಕರ ದೂರಿನ ಮೇರೆಗೆ ಬಸ್ಸು ಚಾಲಕ ಠಾಣೆಯ ಮುಂಭಾಗಕ್ಕೆ ಬಂದು ಬಸ್ಸನ್ನು ನಿಲ್ಲಿಸಿದ್ದು, ನಾಗಸುಂದರನನ್ನು ಇಳಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆಯೂ

ಕಡಬ: ಕರ್ತವ್ಯದ ವೇಳೆಯೇ ಕುಡಿದು ಬಸ್ಸಿನಲ್ಲಿ ಬಿದ್ದ ಗ್ರಾಮ ಕರಣಿಕ – ಸಾರ್ವಜನಿಕರಿಂದ ಆಕ್ರೋಶ Read More »

ಕರಾವಳಿ

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 20. ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಸೋಮವಾರದಂದು ತಡರಾತ್ರಿ ನಡೆದಿದೆ. ಪುತ್ತೂರು ನಗರ ಪೊಲೀಸ್ ನಿರೀಕ್ಷಕ ಸತೀಶ್ ಜಿ.ಜೆ ಎಂಬವರು ಠಾಣೆಯ ಸಿಬ್ಬಂದಿಗಳೊಂದಿಗೆ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್, ಮನೋಜ್, ಆಶಿಕ್ ಹಾಗೂ ಸನತ್ ಕುಮಾರ್

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಮೂಡುಶೆಡ್ಡೆ ನಿವಾಸಿ ಮಮತಾ ಎಂದು ಗುರುತಿಸಲಾಗಿದೆ. ಮಮತಾ ಅವರು ಎಂದಿನಂತೆ ಕೆಲಸಕ್ಕೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ವೇಳೆ ಕಾರೊಂದು ಅವರಿಗೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಅಪಘಾತಕ್ಕೀಡಾದ ಕಾರನ್ನು 9ನೇ ತರಗತಿಯ ಬಾಲಕ ಚಾಲನೆ ಮಾಡುತ್ತಿದ್ದುದಾಗಿ ಮಾಹಿತಿ ಲಭ್ಯವಾಗಿದ್ದು, ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ

ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ Read More »

ಕರಾವಳಿ, ಕರ್ನಾಟಕ

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 20. ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಬಡಾಕೆರೆ ಎಂಬಲ್ಲಿ ಸೋಮವಾರದಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಬಡಾಕೆರೆಯ ವಿಜಯ ಪೂಜಾರಿ(60) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ನಿರ್ಮಾಣ ಹಂತದಲ್ಲಿದ್ದ 35 ಅಡಿ ಆಳದ ನೀರಿಲ್ಲದ ಬಾವಿಗೆ ಅಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸಾಮಾಜಿಕ ಕಾರ್ಯಕರ್ತ ಸುರೇಶ್ ಖಾರ್ವಿ

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 20. ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ ಎಂಬವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಂದಾಜು 35ರಿಂದ 45ವರ್ಷ ಪ್ರಾಯದ ಮೂವರು ಬುರ್ಖಧಾರಿ ಮಹಿಳೆಯರು, 15,800 ಗ್ರಾಂ. ತೂಕದ ಒಂದು ಚಿನ್ನದ ಚೈನ್ ಮತ್ತು 10.150 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್ ಖರೀದಿಸಿ, ಇದಕ್ಕೆ

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 20. ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ ಎಂದು ಗುರುತಿಸಲಾಗಿದೆ. ರಮೇಶ್ ಅವರು ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದು ಪತ್ನಿ ಹಾಗೂ ಮಕ್ಕಳೊಂದಿಗೆ ಹೊಸಮಜಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಜೆಯ ನಿಮಿತ್ತ ಊರಿಗೆ ಬಂದಿದ್ದ ಅವರು ಫೆ. 18ರಂದು ಸಂಜೆ ಹೊಸಮಜಲುನಲ್ಲಿ ಮನೆ ಸಮೀಪದ ಮಾವಿನ ಮರಕ್ಕೆ ಮಾವಿನ ಮಿಡಿ

ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಸಂತ ಸೇವಾಲಾಲ್ ಆದರ್ಶ ಅಳವಡಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಸಂತ ಸೇವಾಲಾಲ್ ಅವರ ಜನ್ಮ ಜಯಂತಿಯನ್ನು ಆಚರಿಸುವುದರೊಂದಿಗೆ ಅವರ ಆದರ್ಶಗಳನ್ನು ನಮ್ಮ ಜೀವನಕ್ಕೆ ಅಳವಡಿಸಿಕೊಂಡರೆ ಈ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ಹೇಳಿದರು. ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಶೇಷ ಉಪನ್ಯಾಸವನ್ನು ನೀಡಿದ ಸುರತ್ಕಲ್‍ನ ಎನ್‍ಐಟಿಕೆ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ಗೀತಾ ಮಾತನಾಡಿ, ಸಂತ ಸೇವಾಲಾಲ್ ಎಲ್ಲರಿಗೂ ಒಳಿತಾಗಲಿ ಎಂಬ ಮಾನವೀಯತೆಯ

ಸಂತ ಸೇವಾಲಾಲ್ ಆದರ್ಶ ಅಳವಡಿಸಲು ಕರೆ Read More »

ಕರಾವಳಿ, ಕರ್ನಾಟಕ
Scroll to Top