ಕರಾವಳಿ

ಬೆಳ್ಳಾರೆ: 4 ವರ್ಷಗಳ ಹಿಂದಿನ ಗಾಂಜಾ ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ. 19. ನಾಲ್ಕು ವರ್ಷಗಳ ಹಿಂದಿನ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಹಾಸನ ಜಿಲ್ಲೆಯ ಕೆರೆಕೋಡಿ ನಿವಾಸಿ ಸಾದಿಕ್‌ ಶರೀಫ್‌ ಎಂದು ಗುರುತಿಸಲಾಗಿದೆ. ನಾಲ್ಕು ವರ್ಷಗಳಿಂದ ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದ ಪೊಲೀಸರು ಇದೀಗ ಆತನನ್ನು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮಾಚಗೇನಹಳ್ಳಿಯಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ಅವರ ಮಾರ್ಗದರ್ಶನದಲ್ಲಿ ಬೆಳ್ಳಾರೆ […]

ಬೆಳ್ಳಾರೆ: 4 ವರ್ಷಗಳ ಹಿಂದಿನ ಗಾಂಜಾ ಮಾರಾಟ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..! Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯದ ಮೋಕ್ಷಿತ್ ಬಿ ಇನ್ ಸ್ಪೇರ್ ಅವಾರ್ಡ್ ಗೆ ಆಯ್ಕೆ

(ನ್ಯೂಸ್‌ ಕಡಬ) newskadaba.com ಕಡಬ, ಫೆ. 19. ಇಲ್ಲಿನ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೋಕ್ಷಿತ್ ಬಿ ಎಂಬಾತ ಇನ್‌ಸ್ಪೇರ್ ಅವರ್ಡ್ ಗೆ  ಆಯ್ಕೆಯಾಗಿದ್ದಾನೆ. ಇವನಿಗೆ ಶಾಲಾ ವಿಜ್ಞಾನ ಶಿಕ್ಷಕಿಯಾದ ಕುಮಾರಿ ಕಾವ್ಯಶ್ರೀ ಡಿ ಮಾರ್ಗದರ್ಶನ ನೀಡಿರುತ್ತಾರೆ. ಈತ ಪಂಜದ ಬೊಳ್ಳಾಜೆ ಸತೀಶ್ ಬಿ ಹಾಗೂ ಕಲಾವತಿ ದಂಪತಿಗಳ ಪುತ್ರ.

ಕಡಬ: ಸರಸ್ವತೀ ವಿದ್ಯಾಲಯದ ಮೋಕ್ಷಿತ್ ಬಿ ಇನ್ ಸ್ಪೇರ್ ಅವಾರ್ಡ್ ಗೆ ಆಯ್ಕೆ Read More »

ಕರಾವಳಿ

ತೋಟದ ಬೆಳೆಗಳಿಗೆ ಸಹಾಯಧನ- ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 19. 2024-25 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದುಬಾಳೆ, ಅಂಗಾಂಶ ಬಾಳೆ, ಅನಾನಸು, ರಾಂಬುಟಾನ್, ಮ್ಯಾಂಗೋಸ್ಟೀನ್, ಬೆಣ್ಣೆ ಹಣ್ಣು, ಮಲ್ಲಿಗೆ, ಕಾಳುಮೆಣಸು, ಜಾಯಿಕಾಯಿ, ಗೇರು, ಕೊಕೊ ಇತ್ಯಾದಿ ತೋಟಗಾರಿಕೆ ಬೆಳೆಗಳ ಹೊಸ ತೋಟ ಸ್ಥಾಪನೆಗೆ, ಹಳೆ ಕಾಳುಮೆಣಸು ತೋಟಗಳ ಪುನಶ್ಚೇತನ ಕೈಗೊಳ್ಳಲು, ನೀರು ಸಂಗ್ರಹಣಾ ಘಟಕ, ಪ್ಯಾಕ್ಹೌಸ್, ಪಾಲಿಮನೆ, ಅಣಬೆ ಉತ್ಪಾದನಾ ಘಟಕ ಗಳನ್ನು ನಿರ್ಮಾಣ ಮಾಡಲು ಸಹಾಯಧನ ಸೌಲಭ್ಯ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ಮಂಗಳೂರು ತಾಲೂಕಿನ

ತೋಟದ ಬೆಳೆಗಳಿಗೆ ಸಹಾಯಧನ- ಅರ್ಜಿ ಆಹ್ವಾನ Read More »

ಕರಾವಳಿ

ಮನುಷ್ಯತ್ವವೇ ಬಸವಣ್ಣನವರ ಮುಖ್ಯ ತತ್ವ- ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 19. ಯಾವುದೇ ತಾರತಮ್ಯವಿಲ್ಲದೆ ಪ್ರತಿಯೊಬ್ಬರೂ ಗೌರವದಿಂದ ಬದುಕುವ ಸಮಾಜದ ನಿರ್ಮಾಣಕ್ಕೆ ಪರಿಶ್ರಮಿಸಿದ ಬಸವಣ್ಣನವರ ಚಿಂತನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನೆಮ್ಮದಿಯ ಜೀವನ ರೂಪಿಸಿಕೊಳ್ಳಬೇಕು ಎಂದು ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಿ ಮಾತನಾಡಿದರು. ಬಸವಣ್ಣನವರು 12ನೇ ಶತಮಾನದಲ್ಲಿಯೇ ಅಸ್ಪೃಶ್ಯತೆ, ಜಾತಿ ವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದವರು, ಸಾಂಸ್ಕೃತಿಕ ನಾಯಕ ಎಂಬ ಬಿರುದನ್ನು ಹೊಂದಿರುವ ಅವರು

ಮನುಷ್ಯತ್ವವೇ ಬಸವಣ್ಣನವರ ಮುಖ್ಯ ತತ್ವ- ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ

(ನ್ಯೂಸ್‌ ಕಡಬ) newskadaba.com ನವದೆಹಲಿ, ಫೆ. 19. ದ.ಕ. ಜಿಲ್ಲಾ ಗೃಹರಕ್ಷಕ ದಳದ ಪೊಲೀಸ್ ಅಧೀಕ್ಷಕರು ಮತ್ತು ಪೋಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಬರುವ ಘಟಕಗಳಿಗೆ ಚುನಾವಣಾ ಪೂರ್ವಸಿದ್ಧತಾ ತಯಾರಿ ಸಲುವಾಗಿ 25 ಗೃಹರಕ್ಷಕರನ್ನು ಸಿ ಫಾರಂ ನೀಡಿ ನೇಮಕ ಮಾಡಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ  ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಮಾತನಾಡಿ,  ಶಿಸ್ತುಬದ್ಧವಾಗಿ  ಇಲಾಖಾ ನಿಯಮಾನುಸಾರ ಸಮವಸ್ತ್ರ ಧರಿಸಿ ಹಾಗೂ ಜವಾಬ್ದಾರಿಯುತವಾಗಿ  ಕಾನೂನು ಸುವ್ಯವಸ್ಥೆ ಕರ್ತವ್ಯ ಮಾಡುವಂತೆ ಸೂಚಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳಕ್ಕೆ ನೂತನ ಗೃಹರಕ್ಷಕರ ನೇಮಕಾತಿ Read More »

ಕರಾವಳಿ

ದೇವಸ್ಥಾನದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ…!

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 16. ದೇವಸ್ಥಾನದ ಕೆರೆಯೊಂದರಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಕುರಿತು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ಎಂಲ್ಲಿಂದ ವರದಿಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್  (26) ಎಂದು ಗುರುತಿಸಲಾಗಿದೆ. ಈತ ಗುರುವಾರದಂದು ರಾತ್ರಿ 12 ಗಂಟೆ ವೇಳೆಗೆ ದೇವಸ್ಥಾನದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಪತ್ತೆಯಾದ ಹಿನ್ನೆಲೆ ಈತ ದೇವಸ್ಥಾನದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಾಪು

ದೇವಸ್ಥಾನದ ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ…! Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಎಚ್‍.ಡಿ ಪ್ರವೇಶಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಫೀಲ್ಡ್ ಮಾರ್ಷಲ್ ಕೆಎಮ್ ಕಾರ್ಯಪ್ಪ ಕಾಲೇಜು ಮಡಿಕೇರಿ ಮತ್ತು ಜ್ಞಾನ ಕಾವೇರಿ ಸ್ನಾತಕೋತ್ತರ ಕೇಂದ್ರ ಕುಶಾಲನಗರ ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿ ಪಿ.ಎಚ್.ಡಿ ಕಾರ್ಯಕ್ರಮಕ್ಕೆ ಖಾಲಿ ಇರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ

ಪಿಎಚ್‍.ಡಿ ಪ್ರವೇಶಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಫೆಬ್ರವರಿ 19 ರಂದು ಛತ್ರಪತಿ ಶಿವಾಜಿ ಜಯಂತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 19 ರಂದು ಬೆಳಿಗ್ಗೆ 10.30ಕ್ಕೆ ಕುದ್ಮುಲ್ ರಂಗರಾವ್ ಪುರಭವನದ ಮಿನಿ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಪತಿಗಳಾದ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ

ಫೆಬ್ರವರಿ 19 ರಂದು ಛತ್ರಪತಿ ಶಿವಾಜಿ ಜಯಂತಿ Read More »

ಕರಾವಳಿ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮತೀಯ ಅಲ್ಪಸಂಖ್ಯಾತ ವರ್ಗದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ಖರು, ಬೌದ್ಧ ಜನಾಂಗದವರು ಕೈಗೊಳ್ಳುವ ವ್ಯಾಪಾರ, ಸಣ್ಣ ಕೈಗಾರಿಕೆ ಮತ್ತು ಕೃಷಿ ಅವಲಂಬಿತ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ದಿ ಪಡಿಸಲು ರಾಷ್ಟ್ರೀಕೃತ/ಷೆಡ್ಯೂಲ್ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ನೀಡಲು ಫೆ. 29 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆ:– ಘಟಕ ವೆಚ್ಚದ ಶೇ. 33 ಅಥವಾ ಗರಿಷ್ಠ ಮಿತಿ ರೂ.1,00,000 ಗಳ ಸಹಾಯಧನ ನೀಡಲಾಗುವುದು. ಉಳಿಕೆ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ- ಅರ್ಜಿ ಆಹ್ವಾನ Read More »

ಕರಾವಳಿ

ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು- ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ರಾಜ್ಯ ಮಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳವು ಯಶಸ್ವಿಯಾಗಿ ನಡೆಯುವಂತೆ ಅಧಿಕಾರಿಗಳು ಶ್ರಮವಹಿಸಬೇಕು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಎಲ್ಲಾ ಕಾಲೇಜುಗಳಲ್ಲಿ ಪ್ರಚಾರಪಡಿಸಬೇಕು ಎಂದು ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು ಅವರು ಹೇಳಿದರು. ಅವರು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಮಿಷನ್ ಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳ್ಳುತ್ತಿರುವ ಪಿ.ಎಂ ಸ್ವನಿಧಿ ಮತ್ತು ಸ್ವನಿಧಿ ಸೇ

ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು- ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು Read More »

ಕರಾವಳಿ, ಕರ್ನಾಟಕ
Scroll to Top