ಕರಾವಳಿ

ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿ ವಿಟ್ಲ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಜು.08  ವಿಟ್ಲ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಜುಲೈ 6ರಂದು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ನಿವಾಸಿ ರಾಜೇಶ್ (41) ಬಂಧಿತ ಆರೋಪಿ. ಈತನು ವಿಟ್ಲ ಪೊಲೀಸ್ ಠಾಣೆಯ 2018ರ ಕಳ್ಳತನ ಪ್ರಕರಣದ (IPC ಸೆಕ್ಷನ್ 379) ಆರೋಪಿಯಾಗಿದ್ದನು. ವಿಟ್ಲ ಠಾಣೆಯ ಎಎಸ್ಐ ಜಯರಾಮ, ಸಿಪಿಸಿಗಳಾದ ವೆಂಕಪ್ಪ ಹಾಗೂ ಶಿವಾನಂದ ಅವರನ್ನೊಳಗೊಂಡ ತಂಡ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು […]

ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಆರೋಪಿ ವಿಟ್ಲ ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಸಿಟಿವಿ ದೃಶ್ಯ ಬೆನ್ನತ್ತಿ ಉಗ್ರರ ಬೇಟೆಯಾಡಿದ ಜಂಟಿ ಪಡೆ: ಶೋಪಿಯಾನ್‌ನಲ್ಲಿ ಓರ್ವ ಉಗ್ರ ಖತಂ, ಭಾರಿ ಶಸ್ತ್ರಾಸ್ತ್ರ ವಶ

(ನ್ಯೂಸ್‌ ಕಡಬ) newskadaba.com,  ಜು.08 : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮಿಮಂದರ್ ಪ್ರದೇಶದಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ್ದ ಹೈ-ವೋಲ್ಟೇಜ್ ಉಗ್ರ ನಿಗ್ರಹ ಕಾರ್ಯಾಚರಣೆ ಕೊನೆಗೂ ಯಶಸ್ವಿಯಾಗಿದೆ. ದಟ್ಟವಾದ ತೋಟವೊಂದರಲ್ಲಿ ಅಡಗಿದ್ದ ಶಂಕಿತ ಲಷ್ಕರ್-ಎ-ತೊಯ್ಬಾ ಉಗ್ರನನ್ನು ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ. ಐದು ದಿನಗಳ ಹಿಂದೆ ಸೈದ್‌ಪೋರಾದ ಛನ್ನಾಪೋರಾ ಪ್ರದೇಶದಲ್ಲಿ ಲಷ್ಕರ್ ಕಮಾಂಡರ್ ಜಾಕಿರ್ ಗನಾಯಿ ಮತ್ತು ಆತನ ಸಹಚರ ಲತೀಫ್ ಭಟ್ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಈ ನಿರ್ಣಾಯಕ ಗುಪ್ತಚರ

ಸಿಸಿಟಿವಿ ದೃಶ್ಯ ಬೆನ್ನತ್ತಿ ಉಗ್ರರ ಬೇಟೆಯಾಡಿದ ಜಂಟಿ ಪಡೆ: ಶೋಪಿಯಾನ್‌ನಲ್ಲಿ ಓರ್ವ ಉಗ್ರ ಖತಂ, ಭಾರಿ ಶಸ್ತ್ರಾಸ್ತ್ರ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ಶಿಕ್ಷಕರಿಗೆ ಆಡಳಿತಾತ್ಮಕ ಕೆಲಸಗಳ ಭಾರ: ಮಕ್ಕಳ ಕಲಿಕೆಗೆ ಕುತ್ತು ತರುತ್ತಿದೆಯೇ ಹಳೇ ಪದ್ಧತಿ?

(ನ್ಯೂಸ್‌ ಕಡಬ) newskadaba.com,  ಜು.08 : ಬೆಂಗಳೂರು: ಭಾರತದಲ್ಲಿ ಜನಗಣತಿ, ಚುನಾವಣೆ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಯಾವುದೇ ದೊಡ್ಡ ಸರ್ಕಾರಿ ಕಾರ್ಯಕ್ರಮ ಬಂದರೂ ಮೊದಲು ನೆನಪಾಗುವುದೇ ಶಾಲಾ ಶಿಕ್ಷಕರು. ತರಗತಿಯಲ್ಲಿ ಪಾಠ ಮಾಡಬೇಕಾದ ಶಿಕ್ಷಕರು ಮನೆ ಮನೆ ಸಮೀಕ್ಷೆ, ಸರ್ಕಾರಿ ಕಡತಗಳ ನಿರ್ವಹಣೆಯಲ್ಲಿ ಮುಳುಗುತ್ತಿರುವುದು ಆತಂಕ ಮೂಡಿಸಿದೆ. ಖಾಸಗಿ ಶಾಲೆಗಳಲ್ಲಿ ಶಿಕ್ಷಕರು ಗೈರಾದರೆ ಪರ್ಯಾಯ ವ್ಯವಸ್ಥೆ ಇರುತ್ತದೆ. ಆದರೆ ಶಿಕ್ಷಕರ ಕೊರತೆ ಎದುರಿಸುತ್ತಿರುವ ಸರ್ಕಾರಿ ಶಾಲೆಗಳಲ್ಲಿ, ಇರುವ ಶಿಕ್ಷಕರನ್ನೂ ಚುನಾವಣಾ ಕೆಲಸಕ್ಕೆ ನಿಯೋಜಿಸಿದರೆ ಮಕ್ಕಳ ಕಲಿಕೆಯ

ಶಾಲಾ ಶಿಕ್ಷಕರಿಗೆ ಆಡಳಿತಾತ್ಮಕ ಕೆಲಸಗಳ ಭಾರ: ಮಕ್ಕಳ ಕಲಿಕೆಗೆ ಕುತ್ತು ತರುತ್ತಿದೆಯೇ ಹಳೇ ಪದ್ಧತಿ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಪ್ರಿಯರಿಗೆ ನಿರಾಳ: ಸತತ ಇಳಿಕೆ ಕಂಡ ಹಳದಿ ಲೋಹದ ಬೆಲೆ; ಬೆಳ್ಳಿ ದರ ಸ್ಥಿರ!

(ನ್ಯೂಸ್‌ ಕಡಬ) newskadaba.com,  ಜು.08 : 24 ಕ್ಯಾರೆಟ್ ಚಿನ್ನ 10 ಗ್ರಾಮ್ ಚಿನ್ನದ ಮೇಲೆ ಬರೋಬ್ಬರಿ ₹770 ಇಳಿಕೆಯಾಗಿದೆ. ಸದ್ಯ 1 ಗ್ರಾಮ್ ಬೆಲೆ ₹14,449 ಆಗಿದೆ. (ಕಳೆದ 5 ದಿನಗಳಲ್ಲಿ ಒಟ್ಟು ₹2,240 ಇಳಿಕೆ ಕಂಡಿದೆ). 22 ಕ್ಯಾರೆಟ್ ಚಿನ್ನ : ಆಭರಣ ಚಿನ್ನದ ಬೆಲೆಯಲ್ಲಿ 10 ಗ್ರಾಮ್‌ಗೆ ₹700 ಇಳಿಕೆಯಾಗಿದ್ದು, ಪ್ರಸ್ತುತ 1 ಗ್ರಾಮ್ ಬೆಲೆ ₹13,245 ತಲುಪಿದೆ. ಚಿನ್ನದ ಬೆಲೆ ಇಳಿಕೆಯಾಗಿದ್ದರೂ, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಮೂರು ದಿನಗಳಿಂದ

ಚಿನ್ನದ ಪ್ರಿಯರಿಗೆ ನಿರಾಳ: ಸತತ ಇಳಿಕೆ ಕಂಡ ಹಳದಿ ಲೋಹದ ಬೆಲೆ; ಬೆಳ್ಳಿ ದರ ಸ್ಥಿರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಮನ

(ನ್ಯೂಸ್‌ ಕಡಬ) newskadaba.com,  ಜು.08 : “ಬ್ರಿಡ್ಜ್ ಮ್ಯಾನ್” ಎಂದೇ ಖ್ಯಾತಿ ಪಡೆದ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ಅಂತ್ಯಸಂಸ್ಕಾರ ಅರಂಬೂರಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಜಿಲ್ಲಾಡಳಿತದ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು. ಸಾವಿರಾರು ಅಭಿಮಾನಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಅಂತಿಮ ದರ್ಶನ ಪಡೆದರು. ಅಂತ್ಯಕ್ರಿಯೆಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಎಸ್‌ಪಿ ಡಾ. ಆರ್. ಅರುಣ್ ಕುಮಾರ್, ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು

‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಮನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುಎಇಯಿಂದ ಕರಾಚಿಗೆ ಹೊರಟಿದ್ದ ಸರಕು ಸಾಗಣೆ ವಿಮಾನ ಅರಬ್ಬಿ ಸಮುದ್ರದಲ್ಲಿ ನಾಪತ್ತೆ: ಐವರ ಸ್ಥಿತಿ ಅಜ್ಞಾತ

(ನ್ಯೂಸ್‌ ಕಡಬ) newskadaba.com,  ಜು.08 : ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ಶಾರ್ಜಾದಿಂದ ಪಾಕಿಸ್ತಾನದ ಕರಾಚಿಗೆ ಹೊರಟಿದ್ದ ಸರಕು ಸಾಗಣೆ (ಕಾರ್ಗೋ) ವಿಮಾನವೊಂದು ಮಂಗಳವಾರ ರಾತ್ರಿ ಅರಬ್ಬಿ ಸಮುದ್ರದ ಮೇಲೆ ಹಾರಾಟ ನಡೆಸುತ್ತಿದ್ದಾಗ ದಿಢೀರ್ ನಾಪತ್ತೆಯಾಗಿದೆ. ವಿಮಾನದಲ್ಲಿ ಐವರು ಸಿಬ್ಬಂದಿ ಇದ್ದರು. ಮಾರ್ಗಮಧ್ಯೆ ವಿಮಾನದ ನ್ಯಾವಿಗೇಷನ್ ಸಿಸ್ಟಮ್‌ನಲ್ಲಿ ದೋಷ ಕಾಣಿಸಿಕೊಂಡಿದ್ದರ ಬಗ್ಗೆ ಪೈಲಟ್ ಕರಾಚಿ ವಾಯು ಸಂಚಾರ ನಿಯಂತ್ರಣ ಕೇಂದ್ರಕ್ಕೆ (ATC) ಮಾಹಿತಿ ನೀಡಿದ್ದರು.ರಾತ್ರಿ 9:18ಕ್ಕೆ ಕೊನೆಯ ಸಂಪರ್ಕ ಸಿಕ್ಕಿದ್ದು, ಅದಾದ ಕೇವಲ 4 ನಿಮಿಷಗಳಲ್ಲಿ (ರಾತ್ರಿ

ಯುಎಇಯಿಂದ ಕರಾಚಿಗೆ ಹೊರಟಿದ್ದ ಸರಕು ಸಾಗಣೆ ವಿಮಾನ ಅರಬ್ಬಿ ಸಮುದ್ರದಲ್ಲಿ ನಾಪತ್ತೆ: ಐವರ ಸ್ಥಿತಿ ಅಜ್ಞಾತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಕಟು ಕರಾರು

(ನ್ಯೂಸ್‌ ಕಡಬ) newskadaba.com,  ಜು.08 : ಯುಕೆಜಿ ವಿದ್ಯಾರ್ಥಿನಿಗೆ ಬೆತ್ತದಿಂದ ಹೊಡೆದ ಆರೋಪ ಎದುರಿಸುತ್ತಿರುವ ಶಿಕ್ಷಕಿಯೊಬ್ಬರ ವಿರುದ್ಧದ ಕಾನೂನು ವಿಚಾರಣೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಅಲ್ಲದೆ, “ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ ಮತ್ತು ಇಂತಹ ನಡವಳಿಕೆಯನ್ನು ನ್ಯಾಯಾಲಯ ಸಹಿಸುವುದಿಲ್ಲ” ಎಂದು ಕಟುವಾಗಿ ಹೇಳಿದೆ. ಮಂಗಳೂರಿನ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಶಿಕ್ಷಕಿ ಆಶಾ ಕ್ರಾಸ್ತಾ ಅವರು 6 ವರ್ಷದ ಮಗುವಿಗೆ ಬೆತ್ತದಿಂದ ಹಲ್ಲೆ ನಡೆಸಿದ್ದಾರೆ ಎಂದು ಮಗುವಿನ ತಾಯಿ ಪೊಲೀಸರಿಗೆ ದೂರು

ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಕಟು ಕರಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಜು. 08) ದ.ಕ. ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಜು. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 8ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ. ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ನಾಳೆ (ಜು. 08) ದ.ಕ. ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ Read More »

ಕರಾವಳಿ

ಮಾಣಿ-ಮೈಸೂರು ರಸ್ತೆಗೆ ಉರುಳಿದ ಬೃಹತ್ ಮರ: ಸಂಚಾರ ಸಂಪೂರ್ಣ ಬಂದ್

(ನ್ಯೂಸ್‌ ಕಡಬ) newskadaba.com,  ಜು.07 ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಗಾಳಿ–ಮಳೆಗೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಮಾಣಿ–ಮೈಸೂರು ರಸ್ತೆಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಕೆಲಕಾಲ ಸಂಪೂರ್ಣ ಅಸ್ತವ್ಯಸ್ತಗೊಂಡಿತು.ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿವೆ. ಮಾಣಿ ಪಟ್ಲ ಕೋಡಿ ಎಂಬಲ್ಲಿ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಇದರಿಂದ ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು, ಉದ್ಯೋಗಕ್ಕೆ ಹಾಗೂ ವಿವಿಧ ಕೆಲಸಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ಸಾಕಷ್ಟು ತೊಂದರೆ

ಮಾಣಿ-ಮೈಸೂರು ರಸ್ತೆಗೆ ಉರುಳಿದ ಬೃಹತ್ ಮರ: ಸಂಚಾರ ಸಂಪೂರ್ಣ ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

NEET, UPSC ಅಭ್ಯರ್ಥಿಗಳೇ ಎಚ್ಚರ! ನಕಲಿ ಪ್ರಶ್ನೆಪತ್ರಿಕೆ ನೀಡಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದ್ದ ಜಾಲ ಪದಾಂಗಣಕ್ಕೆ

(ನ್ಯೂಸ್‌ ಕಡಬ) newskadaba.com,  ಜು.07: ನವದೆಹಲಿ: ದೇಶದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ (NEET), ಯುಪಿಎಸ್‌ಸಿ (UPSC) ಸಿವಿಲ್ ಸರ್ವೀಸ್, ಎಸ್‌ಎಸ್‌ಸಿ ಸಿಜಿಎಲ್ (SSC CGL), ಎನ್‌ಡಿಎ (NDA) ಹಾಗೂ ಐಬಿಪಿಎಸ್ (IBPS) ಸೇರಿದಂತೆ ವಿವಿಧ ರಾಜ್ಯಗಳ ಬೋರ್ಡ್ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹೆಸರಿನಲ್ಲಿ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಬೃಹತ್ ಜಾಲವೊಂದು ಪತ್ತೆಯಾಗಿದೆ. ಪರೀಕ್ಷೆಗೆ ಕೇವಲ ಕೆಲವೇ ಗಂಟೆಗಳ ಮುನ್ನ, “ನಮ್ಮ ಬಳಿ ಅಸಲಿ ಪ್ರಶ್ನೆಪತ್ರಿಕೆ ಇದೆ” ಎಂದು ನಂಬಿಸಿ ಪ್ರತಿ ಅಭ್ಯರ್ಥಿಯಿಂದ ₹50,000

NEET, UPSC ಅಭ್ಯರ್ಥಿಗಳೇ ಎಚ್ಚರ! ನಕಲಿ ಪ್ರಶ್ನೆಪತ್ರಿಕೆ ನೀಡಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದ್ದ ಜಾಲ ಪದಾಂಗಣಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top