ಕರಾವಳಿ

ಫೆ. 26, 27- ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಫೆಬ್ರವರಿ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದಲೂ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್ ಮಧ್ಯಮ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ಇತರೆ ವಿದ್ಯಾರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ಉದ್ಯೋಗ ಆಕಾಂಕ್ಷಿಗಳು […]

ಫೆ. 26, 27- ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ Read More »

ಕರಾವಳಿ, ಕರ್ನಾಟಕ

ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿ ಪ್ರದೀಪ್ ಡಿಸೋಜಾ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಪ್ರದೀಪ್ ಡಿಸೋಜಾ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯಾಗಿರುವ ಪ್ರದೀಪ್ ಡಿಸೋಜಾ ಅವರು ಹೆಚ್ಚುವರಿ ಪ್ರಭಾರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿ ಪ್ರದೀಪ್ ಡಿಸೋಜಾ ಆಯ್ಕೆ Read More »

ಕರಾವಳಿ, ಕರ್ನಾಟಕ

ಆಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಅರಣ್ಯ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಮಂಗಳೂರಿನ ತಣ್ಣೀರುಬಾವಿ ಕಡಲ ತೀರದಲ್ಲಿ ಅರಣ್ಯ ಇಲಾಖೆ ಸಂರಕ್ಷಣೆ ಮಾಡಿರುವ ಆಲೀವ್ ರೆಡ್ ಲೇ ಆಮೆಯ ಮೊಟ್ಟೆಗಳ ಸ್ಥಳವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಪರಿಶೀಲನೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿರುವ ಸಚಿವರು ತಡರಾತ್ರಿ ತಣ್ಣೀರು ಬಾವಿ ಅತಿಥಿ ಗೃಹಕ್ಕೆ ವಿಶ್ರಾಂತಿಗೆ ಆಗಮಿಸಿದಾಗ, ಅಧಿಕಾರಿಗಳು ತಣ್ಣೀರುಬಾವಿ ಬೀಚ್ ನಲ್ಲಿ ಅಪರೂಪದ ಆಲೀವ್ ರೆಡ್ ಲೇ ಆಮೆ 1985ರ ಬಳಿಕ ಇದೇ ಮೊದಲ ಬಾರಿಗೆ

ಆಮೆ ಮೊಟ್ಟೆ ರಕ್ಷಣಾ ಸ್ಥಳಕ್ಕೆ ಅರಣ್ಯ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ

ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಳಗಳಲ್ಲಿ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನಾಂಕವಾಗಿದೆ. ಕರ್ನಾಟಕ ಒನ್ ಪ್ರಾಂಚೈಸಿ ಕೇಂದ್ರಗಳ ಸ್ಥಾಪನೆಗೆ ಅರ್ಜಿಯನ್ನು ಆನ್‍ಲೈನ್ ಮೂಲಕ https://www.karnatakaone.gov.in/Public/FranchiseeTerms ಲಿಂಕ್ ಮುಖಾಂತರ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಭಾರತ ಸಂವಿಧಾನದ ಆಚರಣೆ ಮತ್ತು ಅದರ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನ ಜಾಥಾ ರಥವು ಬಂಟ್ವಾಳ ತಾಲೂಕಿನ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್, ಕೊಲ್ನಾಡು ಗ್ರಾಮ ಪಂಚಾಯತ್, ವಿಟ್ಲ ನಗರ ಪಂಚಾಯತ್, ಸಾಲೆತ್ತೂರು ಗ್ರಾಮ ಪಂಚಾಯತ್‍ನಲ್ಲಿ ಸಂಚರಿಸಿತು. ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಹೊಸಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ

ಮಂಗಳೂರು: ಸಂವಿಧಾನ ಜಾಥಾಕ್ಕೆ ಅದ್ಧೂರಿ ಸ್ವಾಗತ Read More »

ಕರಾವಳಿ, ಕರ್ನಾಟಕ

ಸಿ.ಆರ್.ಝಡ್. ಉಲ್ಲಂಘನೆ ವಿರುದ್ಧ ಕ್ರಮ- ಸಚಿವ ಈಶ್ವರ ಖಂಡ್ರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಕುರಿತಂತೆ ವರದಿ ಸಿದ್ಧಪಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಮಂಗಳವಾರದಂದು ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪರಿಸರ ಮತ್ತು ಅರಣ್ಯ ಇಲಾಖೆಯ ಪರಾಮರ್ಶೆ ಸಭೆ ನಡೆಸಿ ಮಾತನಾಡಿದರು. ಕರ್ನಾಟಕದ ಕರಾವಳಿ ತೀರದಲ್ಲಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳ ಪಟ್ಟಿಯನ್ನು ಸಿದ್ಧಪಡಿಸಿ ಇವುಗಳಲ್ಲಿ ನಿಯಮ ಉಲ್ಲಂಘಿಸಿರುವವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವಂತೆ

ಸಿ.ಆರ್.ಝಡ್. ಉಲ್ಲಂಘನೆ ವಿರುದ್ಧ ಕ್ರಮ- ಸಚಿವ ಈಶ್ವರ ಖಂಡ್ರೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಿಂಗಳಾಡಿ ಮೂಲದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ತಿಂಗಳಾಡಿ ಮೂಲದ ವಸಂತ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಸಂತರವರು ಪಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಯುರ್ವೇದಿಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಸುಳ್ಯ: ಆಸ್ಪತ್ರೆಯ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವಕನಿಗಾಗಿ ಮನೆ ಮುಂದೆ ಧರಣಿ ಕುಳಿತ ಯುವತಿ

(ನ್ಯೂಸ್ ಕಡಬ) newskadaba.com ವಿಟ್ಲ, ಫೆ. 07. ಉತ್ತರ ಭಾರತ ಮೂಲದ ಯುವತಿಯೋರ್ವಳು ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆ ಮುಂದೆ ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕುಳಿತ ವಿಚಿತ್ರ ಘಟನೆ ನಡೆದಿದೆ. ಉತ್ತರ ಭಾರತದ ಜಲಂದರ್ ಮೂಲದ ಯುವತಿಯೋರ್ವಳು ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈ ಸಂದರ್ಭ ಅಡ್ಯನಡ್ಕದ ಯುವಕನ ಪರಿಚಯವಾಗಿ ಪ್ರೇಮಾಂಕುರವಾಗಿ, ಹಣಕಾಸಿನ ವ್ಯವಹಾರಗಳೂ ನಡೆದಿದ್ದವು ಎಂದೆನ್ನಲಾಗಿದೆ. ಇತ್ತ ಮಂಗಳವಾರದಂದು ಸಾಯಂಕಾಲ ಅಡ್ಯನಡ್ಕದಲ್ಲಿರುವ ಯುವಕನ ಮನೆ ಬಳಿಗೆ ಬಂದ ಸಂತ್ರಸ್ತೆಗೆ ಪ್ರೀತಿ ಮಾಡುವುದಾಗಿ ಹೇಳಿದ

ಯುವಕನಿಗಾಗಿ ಮನೆ ಮುಂದೆ ಧರಣಿ ಕುಳಿತ ಯುವತಿ Read More »

ಕರಾವಳಿ, ಕರ್ನಾಟಕ
Scroll to Top