ಉಪ್ಪಿನಂಗಡಿಯ 60 ವರ್ಷ ಹಳೆಯ ನೇತ್ರಾವತಿ ಸೇತುವೆಯಲ್ಲಿ ಬಿರುಕು
(ನ್ಯೂಸ್ ಕಡಬ) newskadaba.com, ಜು.07 ಉಪ್ಪಿನಂಗಡಿ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ, 60 ವರ್ಷ ಹಳೆಯ ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕಳೆದೊಂದು ವರ್ಷದಿಂದ ಮೂಡುಬಿದಿರೆ ಕಡೆಯಿಂದ ಮೈಸೂರಿಗೆ ನೂರಾರು ಘನ ವಾಹನಗಳಲ್ಲಿ ಮಿತಿಮೀರಿ ಮಣ್ಣು ಸಾಗಿಸುತ್ತಿರುವುದು ಬಿರುಕಿಗೆ ಕಾರಣ ಎನ್ನಲಾಗಿದೆ.ಸೇತುವೆಯ ಪಿಲ್ಲರ್ಗಳ ಕಾಂಕ್ರೀಟ್ ಕಿತ್ತುಹೋಗಿ ಒಳಗಿನ ಕಬ್ಬಿಣದ ಸರಳುಗಳು ಕಾಣಿಸುತ್ತಿವೆ. ಜೊತೆಗೆ, ಸ್ಲ್ಯಾಬ್ಗಳಲ್ಲಿ ಅಶ್ವತ್ಥ ಗಿಡಗಳು ಬೆಳೆದು ಬೇರು ಬಿಡುತ್ತಿವೆ. ಸೇತುವೆಯ ಮೇಲಿನ ಮಣ್ಣು-ಕಸವನ್ನು ಇಲಾಖೆ ಸ್ವಚ್ಛಗೊಳಿಸುತ್ತಿಲ್ಲ. ಪ್ರಸ್ತುತ […]
ಉಪ್ಪಿನಂಗಡಿಯ 60 ವರ್ಷ ಹಳೆಯ ನೇತ್ರಾವತಿ ಸೇತುವೆಯಲ್ಲಿ ಬಿರುಕು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್







