ಕರಾವಳಿ

ಉಪ್ಪಿನಂಗಡಿಯ 60 ವರ್ಷ ಹಳೆಯ ನೇತ್ರಾವತಿ ಸೇತುವೆಯಲ್ಲಿ ಬಿರುಕು

(ನ್ಯೂಸ್‌ ಕಡಬ) newskadaba.com,  ಜು.07 ಉಪ್ಪಿನಂಗಡಿ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ, 60 ವರ್ಷ ಹಳೆಯ ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕಳೆದೊಂದು ವರ್ಷದಿಂದ ಮೂಡುಬಿದಿರೆ ಕಡೆಯಿಂದ ಮೈಸೂರಿಗೆ ನೂರಾರು ಘನ ವಾಹನಗಳಲ್ಲಿ ಮಿತಿಮೀರಿ ಮಣ್ಣು ಸಾಗಿಸುತ್ತಿರುವುದು ಬಿರುಕಿಗೆ ಕಾರಣ ಎನ್ನಲಾಗಿದೆ.ಸೇತುವೆಯ ಪಿಲ್ಲರ್‌ಗಳ ಕಾಂಕ್ರೀಟ್ ಕಿತ್ತುಹೋಗಿ ಒಳಗಿನ ಕಬ್ಬಿಣದ ಸರಳುಗಳು ಕಾಣಿಸುತ್ತಿವೆ. ಜೊತೆಗೆ, ಸ್ಲ್ಯಾಬ್‌ಗಳಲ್ಲಿ ಅಶ್ವತ್ಥ ಗಿಡಗಳು ಬೆಳೆದು ಬೇರು ಬಿಡುತ್ತಿವೆ. ಸೇತುವೆಯ ಮೇಲಿನ ಮಣ್ಣು-ಕಸವನ್ನು ಇಲಾಖೆ ಸ್ವಚ್ಛಗೊಳಿಸುತ್ತಿಲ್ಲ. ಪ್ರಸ್ತುತ […]

ಉಪ್ಪಿನಂಗಡಿಯ 60 ವರ್ಷ ಹಳೆಯ ನೇತ್ರಾವತಿ ಸೇತುವೆಯಲ್ಲಿ ಬಿರುಕು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಡಾಯಿಕಲ್ಲು ಚಾರಣಕ್ಕೆ ಜುಲೈ 8ರಿಂದ ಬ್ರೇಕ್..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 07. ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಡ ಗ್ರಾಮದ ಜಮಲಾಬಾದ್ ಗಡ (ಗಡಾಯಿಕಲ್ಲು) ಚಾರಣ ನಡೆಸುವುದು ಅಪಾಯಕಾರಿಯಾಗಿರುವ ಕಾರಣ ಜು. 8 ರಿಂದ ಮುಂದಿನ ಆದೇಶದ ವರೆಗೆ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಡಾಯಿಕಲ್ಲು ಚಾರಣಕ್ಕೆ ಜುಲೈ 8ರಿಂದ ಬ್ರೇಕ್..!! Read More »

ಕರಾವಳಿ

ತೆಂಗು ಬೆಳೆಗಾರರಿಗೆ ಶಾಕ್: ₹25 ಕ್ಕೆ ಕುಸಿದ ತೆಂಗಿನಕಾಯಿ ಬೆಲೆ; ಎಳನೀರು, ಕೊಬ್ಬರಿ ದರ ಮಾತ್ರ ಗಗನಕ್ಕೆ!

(ನ್ಯೂಸ್‌ ಕಡಬ) newskadaba.com,  ಜು.07 :ಕಳೆದ ಎರಡು ವರ್ಷಗಳಿಂದ ಏರುತ್ತಿದ್ದ ತೆಂಗಿನಕಾಯಿ ಬೆಲೆ ಈಗ ಇಳಿಕೆಯಾಗಿದ್ದು, ಪ್ರತಿ ಕಾಯಿಗೆ ₹50–₹60 ಇದ್ದ ದರ ಪ್ರಸ್ತುತ ₹25 ರಿಂದ ₹30 ಕ್ಕೆ ತಲುಪಿದೆ. ಗೌರಿ-ಗಣೇಶ ಹಬ್ಬದವರೆಗೆ ಇದೇ ಬೆಲೆ ಮುಂದುವರಿಯುವ ಸಾಧ್ಯತೆಯಿದೆ. ರಾಜ್ಯದಲ್ಲಿ ಉತ್ತಮ ತೆಂಗಿನ ಇಳುವರಿ, ತಮಿಳುನಾಡಿನಿಂದ ಬರುತ್ತಿರುವ ಅಪಾರ ಪ್ರಮಾಣದ ಆವಕ, ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ತೆಂಗಿನಕಾಯಿ ಪೌಡರ್ ಉತ್ಪಾದನಾ ಕೇಂದ್ರಗಳು ಖರೀದಿ ಮಿತಿಗೊಳಿಸಿರುವುದು. ತೆಂಗಿನಕಾಯಿ ಬೆಲೆ ಇಳಿದಿದ್ದರೂ ಎಳನೀರು ಮತ್ತು

ತೆಂಗು ಬೆಳೆಗಾರರಿಗೆ ಶಾಕ್: ₹25 ಕ್ಕೆ ಕುಸಿದ ತೆಂಗಿನಕಾಯಿ ಬೆಲೆ; ಎಳನೀರು, ಕೊಬ್ಬರಿ ದರ ಮಾತ್ರ ಗಗನಕ್ಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್ ತಪರಾಕಿ

(ನ್ಯೂಸ್‌ ಕಡಬ) newskadaba.com,  ಜು.07 : ಯುಕೆಜಿ ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದ ಆರೋಪ ಎದುರಿಸುತ್ತಿರುವ ಶಿಕ್ಷಕಿಯ ವಿರುದ್ಧದ ಕಾನೂನು ವಿಚಾರಣೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.”ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ, ಇಂತಹ ನಡವಳಿಕೆಯನ್ನು ನ್ಯಾಯಾಲಯ ಎಂದಿಗೂ ಸಹಿಸುವುದಿಲ್ಲ” ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ ಎಲ್‌ಕೆಜಿ ವಿದ್ಯಾರ್ಥಿಯ ತಾಯಿ ಶ್ರಫೀನಾ ಎಂಬುವರು, ಶಿಕ್ಷಕಿ ಆಶಾ ಕ್ರಾಸ್ತಾ ಅವರು ತಮ್ಮ 6

ಮಕ್ಕಳಿಗೆ ಹೊಡೆದು ಪಾಠ ಕಲಿಸುವ ಅಗತ್ಯವಿಲ್ಲ: ಶಿಕ್ಷಕಿಗೆ ಕರ್ನಾಟಕ ಹೈಕೋರ್ಟ್ ತಪರಾಕಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮತ್ತಷ್ಟು ಕುಸಿದ ಚಿನ್ನದ ಬೆಲೆ; ಇಂದಿನ ದರ ಇಲ್ಲಿದೆ

(ನ್ಯೂಸ್‌ ಕಡಬ) newskadaba.com,  ಜು.07 : 24 ಕ್ಯಾರೆಟ್ (ಶುದ್ಧ ಚಿನ್ನ): 1 ಗ್ರಾಂಗೆ ₹14,526 (₹136 ಇಳಿಕೆ) | 10 ಗ್ರಾಂಗೆ ₹1,45,260 (₹1,360 ಇಳಿಕೆ).22 ಕ್ಯಾರೆಟ್ (ಆಭರಣ ಚಿನ್ನ): 1 ಗ್ರಾಂಗೆ ₹13,315 (₹125 ಇಳಿಕೆ) | 10 ಗ್ರಾಂಗೆ ₹1,33,150.18 ಕ್ಯಾರೆಟ್ ಚಿನ್ನ: 1 ಗ್ರಾಂಗೆ ₹10,894 | 10 ಗ್ರಾಂಗೆ ₹1,08,940. ಬೆಳ್ಳಿ ದರ ಸ್ಥಿರ: ಇಂದು ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗದೆ ತಟಸ್ಥವಾಗಿದೆ. ಬೆಳ್ಳಿ ಬೆಲೆ: 1 ಗ್ರಾಂಗೆ ₹245

ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮತ್ತಷ್ಟು ಕುಸಿದ ಚಿನ್ನದ ಬೆಲೆ; ಇಂದಿನ ದರ ಇಲ್ಲಿದೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಬಲಿಯಾದ ಮಂಗಳೂರಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ

(ನ್ಯೂಸ್‌ ಕಡಬ) newskadaba.com,  ಜು.07 ಬೆಳ್ತಂಗಡಿ: ಇಲ್ಲಿನ ಲಾಯಿಲ ಜಂಕ್ಷನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಮಂಗಳೂರಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಧೀರಜ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದು, ಬೈಕ್ ಸವಾರ ಗಾಯಗೊಂಡಿದ್ದಾರೆ. ಮಂಗಳೂರಿನ ಕಾಲೇಜೊಂದರ ನಾಲ್ಕು ಮಂದಿ ವಿದ್ಯಾರ್ಥಿಗಳು ಕೊಟ್ಟಿಗೆಹಾರ ಸಮೀಪದ ದೇವರಮನೆಗೆ ಪ್ರವಾಸ ಮುಗಿಸಿ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಹೆದ್ದಾರಿಯಲ್ಲಿದ್ದ ಗುಂಡಿಯೊಂದಕ್ಕೆ ಬೈಕ್ ಬಿದ್ದು ಸ್ಕಿಡ್ ಆದ ಪರಿಣಾಮ, ಹಿಂಬದಿ ಸವಾರ ಧೀರಜ್ ಕೆಳಗೆ ಬಿದ್ದಿದ್ದಾರೆ. ಈ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಬಲಿಯಾದ ಮಂಗಳೂರಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಗುಂಡಿ ತಪ್ಪಿಸಲು ಹೋಗಿ ದುರಂತ: ನಿಟ್ಟಡೆಯಲ್ಲಿ ಭೀಕರ ಅಪಘಾತಕ್ಕೆ ಮೇಸ್ತ್ರಿ ಕೆಲಸ ಮುಗಿಸಿ ಮರಳುತ್ತಿದ್ದ ವ್ಯಕ್ತಿ ಬಲಿ

(ನ್ಯೂಸ್ ಕಡಬ) newskadaba.com, ಜು.07: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿಟ್ಟಡೆ ಎಂಬಲ್ಲಿ ಜುಲೈ 5ರ ರಾತ್ರಿ ಗೂಡ್ಸ್ ಆಟೋರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕರಿಮಣೇಲು ಗ್ರಾಮದ ಗಾಂಧಿನಗರ ನಿವಾಸಿ ರವೀಂದ್ರ ಮೂಲ್ಯ (47).ಮೃತರ ಸಹೋದರ ಜಗದೀಶ್ ಮೂಲ್ಯ (ಇವರಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ).ಮೇಸ್ತ್ರಿ ಕೆಲಸ ಮುಗಿಸಿ ಸಹೋದರರಿಬ್ಬರು ಗುರುವಾಯನಕೆರೆಯಿಂದ ವೇಣೂರಿಗೆ ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ, ನಿಟ್ಟಡೆಯ ಕುಂಭಶ್ರೀ ಶಾಲೆಯ

ರಸ್ತೆ ಗುಂಡಿ ತಪ್ಪಿಸಲು ಹೋಗಿ ದುರಂತ: ನಿಟ್ಟಡೆಯಲ್ಲಿ ಭೀಕರ ಅಪಘಾತಕ್ಕೆ ಮೇಸ್ತ್ರಿ ಕೆಲಸ ಮುಗಿಸಿ ಮರಳುತ್ತಿದ್ದ ವ್ಯಕ್ತಿ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಗುರಿ ದುರಂತ ನಿರ್ವಹಣೆ: ಅಗ್ನಿಶಾಮಕ ಅಧಿಕಾರಿಗೆ ಕೃತಜ್ಞತಾ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಕಂಕನಾಡಿಯ ನಾಗುರಿಯಲ್ಲಿ ಜುಲೈ 1 ರಂದು ನಡೆದಿದ್ದ ಮನೆ ಕುಸಿತ ದುರಂತ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಹಮ್ಮದ್ ಝುಲ್ಫಿಕರ್ ನವಾಜ್ ಕೆ.ಪಿ. ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಭಾನುವಾರ ಶ್ಲಾಘನೀಯ ಮತ್ತು ಕೃತಜ್ಞತಾ ಪತ್ರ ಸಲ್ಲಿಸಲಾಯಿತು. ರಕ್ಷಣಾ ಕಾರ್ಯಾಚರಣೆ ಮೂಲಕ ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಪ್ರದರ್ಶಿಸಿದ ಅಪ್ರತಿಮ ಧೈರ್ಯ, ಸಮಯಪ್ರಜ್ಞೆ ಮತ್ತು ನಿಸ್ವಾರ್ಥ ಸೇವೆ ಹಿನ್ನೆಲೆಯಲ್ಲಿ ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ

ನಾಗುರಿ ದುರಂತ ನಿರ್ವಹಣೆ: ಅಗ್ನಿಶಾಮಕ ಅಧಿಕಾರಿಗೆ ಕೃತಜ್ಞತಾ ಪತ್ರ Read More »

ಕರಾವಳಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕೈಚಳಕ ತೋರಿದ್ದ ಭದ್ರಾವತಿಯ ಮೂವರು ಕಿಲಾಡಿ ಮಹಿಳೆಯರು ಸಿಸಿಟಿವಿ ಬಲೆಯಲ್ಲಿ ಬಂಧಿ

(ನ್ಯೂಸ್‌ ಕಡಬ) newskadaba.com,  ಜು.07 ಉಡುಪಿ (ಕೊಲ್ಲೂರು): ಭಕ್ತರೊಬ್ಬರ ಬ್ಯಾಗ್‌ನಿಂದ ₹80,000 ನಗದು ಕದ್ದಿದ್ದ ಮೂವರು ಮಹಿಳಾ ಕಳ್ಳರನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ (33), ಶಾರದಾ (50) ಮತ್ತು ದುರ್ಗಮ್ಮ (44). ಜುಲೈ 5 ರಂದು ದೇವಸ್ಥಾನಕ್ಕೆ ಬಂದಿದ್ದ ನಿಮಿಷಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80,000 ಇದ್ದ ಪರ್ಸ್ ಅನ್ನು ಈ ಮಹಿಳೆಯರು ಕಕಾವೂ ಮಾಡಿದ್ದರು.ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಸಿಸಿಟಿವಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕೈಚಳಕ ತೋರಿದ್ದ ಭದ್ರಾವತಿಯ ಮೂವರು ಕಿಲಾಡಿ ಮಹಿಳೆಯರು ಸಿಸಿಟಿವಿ ಬಲೆಯಲ್ಲಿ ಬಂಧಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ತುಳು ಚಳುವಳಿ – ಆನಿರ್ದ್ ಇನಿಕ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ  ತುಳುಪೀಠದ ವತಿಯಿಂದ  ಶ್ರೀ ಗೋಕರ್ಣನಾಥೇಶ್ವರ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಗಾಂಧಿನಗರ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ತುಳು ಚಳುವಳಿ – ಆನಿರ್ದ್ ಇನಿಕ್ ಎಂಬ ಕಾರ್ಯಕ್ರಮ  ಜುಲೈ 7 ರಂದು  ಮಧ್ಯಾಹ್ನ 2:30 ಗಂಟೆಗೆ ನಗರದ  ಗಾಂಧಿನಗರ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶ್ರೀ ಗೋಕರ್ಣನಾಥೇಶ್ವರ ಎಜ್ಯುಕೇಷನಲ್ ಇನ್ಸ್ಟಿಟ್ಯೂಷನ್ ಸಂಚಾಲಕ ವಸಂತ ಕಾರಂದೂರ್ ಉದ್ಘಾಟಿಸಲಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ

ಇಂದು ತುಳು ಚಳುವಳಿ – ಆನಿರ್ದ್ ಇನಿಕ್ ಕಾರ್ಯಕ್ರಮ Read More »

ಕರಾವಳಿ
Scroll to Top