ಕರಾವಳಿ

ಇಂದು ತುಳು ಚಳುವಳಿ – ಆನಿರ್ದ್ ಇನಿಕ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ  ತುಳುಪೀಠದ ವತಿಯಿಂದ  ಶ್ರೀ ಗೋಕರ್ಣನಾಥೇಶ್ವರ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಗಾಂಧಿನಗರ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ತುಳು ಚಳುವಳಿ – ಆನಿರ್ದ್ ಇನಿಕ್ ಎಂಬ ಕಾರ್ಯಕ್ರಮ  ಜುಲೈ 7 ರಂದು  ಮಧ್ಯಾಹ್ನ 2:30 ಗಂಟೆಗೆ ನಗರದ  ಗಾಂಧಿನಗರ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಶ್ರೀ ಗೋಕರ್ಣನಾಥೇಶ್ವರ ಎಜ್ಯುಕೇಷನಲ್ ಇನ್ಸ್ಟಿಟ್ಯೂಷನ್ ಸಂಚಾಲಕ ವಸಂತ ಕಾರಂದೂರ್ ಉದ್ಘಾಟಿಸಲಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ […]

ಇಂದು ತುಳು ಚಳುವಳಿ – ಆನಿರ್ದ್ ಇನಿಕ್ ಕಾರ್ಯಕ್ರಮ Read More »

ಕರಾವಳಿ

ಜುಲೈ 20 ರಿಂದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಕೌಶಲ್ಯಾಭಿವೃದ್ಧಿ, ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ, ಸಿಡಾಕ್, ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಜಿಲ್ಲಾ ಕೌಶಲ್ಯ ಮಿಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು  ಮಹಿಳಾ ಅಭ್ಯರ್ಥಿಗಳಿಗೆ ಜುಲೈ 20 ರಿಂದ  ಜುಲೈ 30 ರವರೆಗೆ ನಗರದ ಕೊಟ್ಟಾರ ಭಾರತಿ ಟ್ರೈನಿಂಗ್ ಸೆಂಟರ್‍ನಲ್ಲಿ

ಜುಲೈ 20 ರಿಂದ ಮಹಿಳೆಯರಿಗೆ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮ Read More »

ಕರಾವಳಿ

IBPS PO ನೇಮಕಾತಿ ಅಧಿಸೂಚನೆ ಪ್ರಕಟ: 6,715 ಹುದ್ದೆಗಳ ಭರ್ತಿ, ಪರೀಕ್ಷಾ ಮಾದರಿಯಲ್ಲಿ ಭಾರಿ ಬದಲಾವಣೆ!

(ನ್ಯೂಸ್‌ ಕಡಬ) newskadaba.com,  ಜು.07 ಬೆಂಗಳೂರು: ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಪ್ರೊಬೆಷನರಿ ಆಫೀಸರ್ (PO) ಆಗಬೇಕೆಂಬ ಯುವಜನರ ಕನಸಿಗೆ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸೊನೆಲ್ ಸೆಲೆಕ್ಷನ್ (IBPS) ಹೊಸ ಅಧಿಸೂಚನೆ ಹೊರಡಿಸಿದೆ ಈ ಬಾರಿ ಒಟ್ಟು 6,715 ಹುದ್ದೆಗಳು ಪ್ರಕಟವಾಗಿದ್ದು, ಇಂಡಿಯನ್ ಬ್ಯಾಂಕ್, ಯುಕೋ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇನ್ನು ತಮ್ಮ ಖಾಲಿ ಹುದ್ದೆಗಳ ವಿವರವನ್ನು ವರದಿ ಮಾಡಬೇಕಿದೆ. ⚡ ಪರೀಕ್ಷಾ ಮಾದರಿಯಲ್ಲಾದ ಪ್ರಮುಖ ಬದಲಾವಣೆಗಳು ಸಾಮಾನ್ಯವಾಗಿ ಪ್ರಿಲಿಮ್ಸ್‌ನಲ್ಲಿ ಗಣಿತ ಮತ್ತು ರೀಸನಿಂಗ್

IBPS PO ನೇಮಕಾತಿ ಅಧಿಸೂಚನೆ ಪ್ರಕಟ: 6,715 ಹುದ್ದೆಗಳ ಭರ್ತಿ, ಪರೀಕ್ಷಾ ಮಾದರಿಯಲ್ಲಿ ಭಾರಿ ಬದಲಾವಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಜುಲೈ 1 ರಿಂದ ಪ್ರಾರಂಭವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರ ಶಿಕ್ಷಣ  ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ ಮೆಂಟ್ ಕೋರ್ಸ್‍ ಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ ಗಳ ಉದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಲು ಜುಲೈ 18 ಕೊನೆಯ ದಿನ. ಕನಿಷ್ಠ ವಿದ್ಯಾರ್ಹತೆ

ಸಹಕಾರ ಡಿಪ್ಲೊಮಾ ಕೋರ್ಸ್ ಪ್ರವೇಶ: ಅರ್ಜಿ ಆಹ್ವಾನ Read More »

ಕರಾವಳಿ

ಯುವನಿಧಿ ಸ್ವಯಂ ಘೋಷಣೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಫಲಾನುಭವಿಗಳು ಪ್ರತೀ ತಿಂಗಳು ಸ್ವಯಂ ಘೋಷಣೆಯನ್ನು ಮಾಡಬೇಕು. ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾಗಳನ್ನು 2023, 2024, 2025 ಅಥವಾ 2026ರ ವರ್ಷದಲ್ಲಿ ತೇರ್ಗಡೆ ಹೊಂದಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾಸಿಂಧು ಪೋರ್ಟಲ್‍ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಈ ಪ್ರಯೋಜನವನ್ನು ಪ್ರತಿ ತಿಂಗಳು ಪಡೆಯಬೇಕಿದ್ದರೆ,

ಯುವನಿಧಿ ಸ್ವಯಂ ಘೋಷಣೆ ಕಡ್ಡಾಯ Read More »

ಕರಾವಳಿ

ಬತ್ತಿದ್ದ ಮಲಪ್ರಭಾ ನದಿಗೆ ಬಂದ ಜೀವಕಳೆ: ನಾಲ್ಕು ಜಿಲ್ಲೆಗಳ ರೈತರಲ್ಲಿ ಮೂಡಿದ ಹೊಸ ಹರ್ಷ

(ನ್ಯೂಸ್‌ ಕಡಬ) newskadaba.com,  ಜು.07: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ಜಿಲ್ಲಾದ್ಯಂತ ಸುರಿಯುತ್ತಿರುವ ಭಾರಿ ಮುಂಗಾರು ಮಳೆಯಿಂದಾಗಿ ಕೃಷ್ಣಾ ಮತ್ತು ಅದರ ಉಪನದಿಗಳು ಉಕ್ಕಿ ಹರಿಯುತ್ತಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸುಮಾರು 78 ಸಾವಿರ ಕ್ಯುಸೆಕ್ ನೀರು ಹರಿದುಬರುತ್ತಿದ್ದು, ಕರದಗಾ-ಭೋಜ ಸೇರಿದಂತೆ ಏಳಕ್ಕೂ ಹೆಚ್ಚು ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ.. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನದಿ ತೀರದ ಗ್ರಾಮಗಳ ಮೇಲೆ ಅಧಿಕಾರಿಗಳು ನಿರಂತರ ನಿಗಾ ವಹಿಸಿದ್ದಾರೆ.ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಬೃಹತ್ ಮರ

ಬತ್ತಿದ್ದ ಮಲಪ್ರಭಾ ನದಿಗೆ ಬಂದ ಜೀವಕಳೆ: ನಾಲ್ಕು ಜಿಲ್ಲೆಗಳ ರೈತರಲ್ಲಿ ಮೂಡಿದ ಹೊಸ ಹರ್ಷ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದ ತೂಗು ಸೇತುವೆ ಮನುಷ್ಯ ‘ಪದ್ಮಶ್ರೀ ಡಾ.ಗಿರೀಶ್ ಭಾರದ್ವಾಜ್’ ವಿಧಿವಶ

(ನ್ಯೂಸ್ ಕಡಬ) newskadaba.com ಸುಳ್ಯ, ಜು. 07. ತೂಗು ಸೇತುವೆಗಳ ಸರದಾರ ಹಾಗೂ ಭಾರತದ ಸೇತುವೆ ಮನುಷ್ಯ ಎಂದೇ ಖ್ಯಾತಗೊಂಡಿದ್ದ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್‌ ಭಾರದ್ವಾಜ್‌ (76) ಅವರು ಮಂಗಳವಾರದಂದು ಮುಂಜಾನೆ ನಿಧನ ಹೊಂದಿದ್ದಾರೆ.   ತೀವ್ರ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆದರೆ, ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಉಷಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಡಾ.ಗಿರೀಶ್‌ ಭಾರದ್ವಾಜ್‌ ಅವರು 1950ರ ಮೇ 2

ಭಾರತದ ತೂಗು ಸೇತುವೆ ಮನುಷ್ಯ ‘ಪದ್ಮಶ್ರೀ ಡಾ.ಗಿರೀಶ್ ಭಾರದ್ವಾಜ್’ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕಂಪಾಡಿ ಹೆದ್ದಾರಿ ದರೋಡೆ: ಮೂವರ ಬಂಧನ, ತಲೆಮರೆಸಿಕೊಂಡಿರುವ 14 ಆರೋಪಿಗಳ ಫೋಟೋ ಬಿಡುಗಡೆ ಮಾಡಿದ ಪಣಂಬೂರು ಪೊಲೀಸ್

(ನ್ಯೂಸ್‌ ಕಡಬ) newskadaba.com,ಜು.06  ಮಂಗಳೂರು: ಜೂನ್ 29 ರಂದು ಮಂಗಳೂರಿನ ಬೈಕಂಪಾಡಿ ಬಳಿ ಹೆದ್ದಾರಿಯಲ್ಲಿ ಪಯ್ಯನ್ನೂರು ಮೂಲದ ಚಿನ್ನದ ವ್ಯಾಪಾರಿ ವಿಕಾಸ್ ಎಂಬವರನ್ನು ಅಡ್ಡಗಟ್ಟಿ, ಹಲ್ಲೆ ನಡೆಸಿ 180 ಗ್ರಾಂ ಚಿನ್ನ ಹಾಗೂ ₹23 ಲಕ್ಷ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಈಗಾಗಲೇ ಮೂವರು ಸಹಚರರನ್ನು (ನಿಮಿಲ್, ಇರ್ಷಾದ್ ಮತ್ತು ಮುಸ್ತಾಫ) ಬಂಧಿಸಿದ್ದಾರೆ. ಆದರೆ, ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಪ್ರಮುಖ 14 ಆರೋಪಿಗಳು ಸದ್ಯ ತಲೆಮರೆಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳು: ಕೇರಳ

ಬೈಕಂಪಾಡಿ ಹೆದ್ದಾರಿ ದರೋಡೆ: ಮೂವರ ಬಂಧನ, ತಲೆಮರೆಸಿಕೊಂಡಿರುವ 14 ಆರೋಪಿಗಳ ಫೋಟೋ ಬಿಡುಗಡೆ ಮಾಡಿದ ಪಣಂಬೂರು ಪೊಲೀಸ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದಾದ್ಯಂತ 58 ಎಂಜಿನಿಯರಿಂಗ್ ಕಾಲೇಜುಗಳು ಬಂದ್: AICTE ಮಹತ್ವದ ಆದೇಶ

(ನ್ಯೂಸ್‌ ಕಡಬ) newskadaba.com,ಜು.06  : 2025-26ರ ಶೈಕ್ಷಣಿಕ ವರ್ಷದಲ್ಲಿ ದೇಶದಾದ್ಯಂತ 58 ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜುಗಳನ್ನು ಹಂತಹಂತವಾಗಿಮುಚ್ಚಲು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಅನುಮತಿ ನೀಡಿದೆ. ಇದರೊಂದಿಗೆ 950ಕ್ಕೂ ಹೆಚ್ಚು ತಾಂತ್ರಿಕ ಕೋರ್ಸ್‌ಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. AICTE ನಿಗದಿಪಡಿಸಿದ ಶೈಕ್ಷಣಿಕ ಮತ್ತು ಮೂಲಸೌಕರ್ಯ ಮಾನದಂಡಗಳನ್ನು ಪೂರೈಸುವಲ್ಲಿ ವಿಫಲತೆ.ಈ ಸಂಸ್ಥೆಗಳು ಪ್ರಸಕ್ತ ವರ್ಷದಿಂದ ಪ್ರಥಮ ವರ್ಷದ ಹೊಸ ವಿದ್ಯಾರ್ಥಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿಲ್ಲಿಸಲಿವೆ.ಆದರೆ, ಈಗಾಗಲೇ ದಾಖಲಾಗಿ ಓದುತ್ತಿರುವ ವಿದ್ಯಾರ್ಥಿಗಳು ಯಾವುದೇ ಅಡಚಣೆಯಿಲ್ಲದೆ ತಮ್ಮ ಪದವಿ ಪೂರ್ಣಗೊಳಿಸಲು

ದೇಶದಾದ್ಯಂತ 58 ಎಂಜಿನಿಯರಿಂಗ್ ಕಾಲೇಜುಗಳು ಬಂದ್: AICTE ಮಹತ್ವದ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಸರಾ ಕಂಬಳಕ್ಕೆ ಸಂಸದ ಯದುವೀರ ವಿರೋಧ; ಮೊದಲು ದಸರಾ ಗೊಂದಲಗಳನ್ನು ಬಗೆಹರಿಸಿ ಎಂದು ಸರ್ಕಾರಕ್ಕೆ ಒತ್ತಾಯ

(ನ್ಯೂಸ್‌ ಕಡಬ) newskadaba.com,ಜು.06  : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವುದು ಸರಿಯಲ್ಲ ಎಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ. ಕಂಬಳವು ಕರಾವಳಿ ಪ್ರದೇಶದ ವಿಶಿಷ್ಟ ಸಂಸ್ಕೃತಿ, ಧಾರ್ಮಿಕ ಹಿನ್ನೆಲೆ ಹಾಗೂ ನಂಬಿಕೆಯುಳ್ಳ ಆಚರಣೆಯಾಗಿದೆ. ಅದನ್ನು ಮೈಸೂರಿಗೆ ತಂದು ವಾಣಿಜ್ಯೀಕರಣ ಮಾಡುವುದು ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ದಸರಾ ಸಮಯದಲ್ಲಿ ಎದುರಾಗುವ ಯುವ ದಸರಾ ಗೊಂದಲಗಳು, ವಸ್ತು ಪ್ರದರ್ಶನ ಹಾಗೂ ಟಿಕೆಟ್ ವಿತರಣೆಯಂತಹ ಪ್ರಮುಖ ಸಮಸ್ಯೆಗಳನ್ನು ರಾಜ್ಯ

ದಸರಾ ಕಂಬಳಕ್ಕೆ ಸಂಸದ ಯದುವೀರ ವಿರೋಧ; ಮೊದಲು ದಸರಾ ಗೊಂದಲಗಳನ್ನು ಬಗೆಹರಿಸಿ ಎಂದು ಸರ್ಕಾರಕ್ಕೆ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top