ಕರಾವಳಿ

ದಸರಾ ಕಂಬಳಕ್ಕೆ ಸಂಸದ ಯದುವೀರ ವಿರೋಧ; ಮೊದಲು ದಸರಾ ಗೊಂದಲಗಳನ್ನು ಬಗೆಹರಿಸಿ ಎಂದು ಸರ್ಕಾರಕ್ಕೆ ಒತ್ತಾಯ

(ನ್ಯೂಸ್‌ ಕಡಬ) newskadaba.com,ಜು.06  : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವುದು ಸರಿಯಲ್ಲ ಎಂದು ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ. ಕಂಬಳವು ಕರಾವಳಿ ಪ್ರದೇಶದ ವಿಶಿಷ್ಟ ಸಂಸ್ಕೃತಿ, ಧಾರ್ಮಿಕ ಹಿನ್ನೆಲೆ ಹಾಗೂ ನಂಬಿಕೆಯುಳ್ಳ ಆಚರಣೆಯಾಗಿದೆ. ಅದನ್ನು ಮೈಸೂರಿಗೆ ತಂದು ವಾಣಿಜ್ಯೀಕರಣ ಮಾಡುವುದು ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ. ದಸರಾ ಸಮಯದಲ್ಲಿ ಎದುರಾಗುವ ಯುವ ದಸರಾ ಗೊಂದಲಗಳು, ವಸ್ತು ಪ್ರದರ್ಶನ ಹಾಗೂ ಟಿಕೆಟ್ ವಿತರಣೆಯಂತಹ ಪ್ರಮುಖ ಸಮಸ್ಯೆಗಳನ್ನು ರಾಜ್ಯ […]

ದಸರಾ ಕಂಬಳಕ್ಕೆ ಸಂಸದ ಯದುವೀರ ವಿರೋಧ; ಮೊದಲು ದಸರಾ ಗೊಂದಲಗಳನ್ನು ಬಗೆಹರಿಸಿ ಎಂದು ಸರ್ಕಾರಕ್ಕೆ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಣಂಬೂರು ಬಳಿ ಬೇಜವಾಬ್ದಾರಿ ಚಾಲನೆಗೆ ಗ್ರಹಣ: ಟ್ರೇಲರ್ ಚಾಲಕ, ಲಾಜಿಸ್ಟಿಕ್ಸ್ ಮಾಲೀಕರ ವಿರುದ್ಧ ಎಫ್‌ಐಆರ್

(ನ್ಯೂಸ್‌ ಕಡಬ) newskadaba.com,ಜು.06  : ರಾಷ್ಟ್ರೀಯ ಹೆದ್ದಾರಿ-66ರ ಡಿಕ್ಸಿ ಕ್ರಾಸ್ ಸಮೀಪ ಪೂರ್ವಾನುಮತಿ ಇಲ್ಲದೆ ಬೃಹತ್ ಯಂತ್ರೋಪಕರಣ ಸಾಗಿಸುತ್ತಿದ್ದ ಟ್ರೇಲರ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಈ ಸಂಬಂಧ ಮೂವರ ವಿರುದ್ಧ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 5ರಂದು ಸಂಜೆ ಪಣಂಬೂರು ಕಡೆಯಿಂದ ಬರುತ್ತಿದ್ದ ಬೃಹತ್ ಟ್ರೇಲರ್ ಅನ್ನು ಚಾಲಕ ವಿನೋದ್ ಕುಮಾರ್ ಸಿಂಗ್ ಬೇಜವಾಬ್ದಾರಿಯಿಂದ ಚಲಾಯಿಸಿ ಅಪಘಾತ ಎಸಗಿದ್ದಾರೆ. ಇದರಿಂದಾಗಿ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಅಧಿಕ ಕಾಲ

ಪಣಂಬೂರು ಬಳಿ ಬೇಜವಾಬ್ದಾರಿ ಚಾಲನೆಗೆ ಗ್ರಹಣ: ಟ್ರೇಲರ್ ಚಾಲಕ, ಲಾಜಿಸ್ಟಿಕ್ಸ್ ಮಾಲೀಕರ ವಿರುದ್ಧ ಎಫ್‌ಐಆರ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿ ಬಿರುಗಾಳಿ ಮಳೆಗೆ ಹಳಿ ತಪ್ಪಿದ ವಿಮಾನ ಸಂಚಾರ: 5 ಅಂತಾರಾಷ್ಟ್ರೀಯ ಸೇರಿದಂತೆ 15 ಫ್ಲೈಟ್ಸ್ ಹಾದಿ ಬದಲು

(ನ್ಯೂಸ್‌ ಕಡಬ) newskadaba.com,ಜು.06  : ನವದೆಹಲಿಯಲ್ಲಿ ಸುರಿದ ಭಾರಿ ಮಳೆ ಹಾಗೂ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಒಟ್ಟು 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ 10 ದೇಶೀಯ ಮತ್ತು 5 ಅಂತರರಾಷ್ಟ್ರೀಯ ವಿಮಾನಗಳನ್ನು ಜೈಪುರ ಹಾಗೂ ಲಕ್ನೋ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ.ಭಾರಿ ಮಳೆಯಿಂದಾಗಿ ದೆಹಲಿಯ ತಾಪಮಾನವು 28 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದ್ದು, ದಿನವಿಡೀ ಗುಡುಗು ಸಹಿತ ಮಳೆ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ನಗರದ ವಿವಿಧೆಡೆ

ದೆಹಲಿ ಬಿರುಗಾಳಿ ಮಳೆಗೆ ಹಳಿ ತಪ್ಪಿದ ವಿಮಾನ ಸಂಚಾರ: 5 ಅಂತಾರಾಷ್ಟ್ರೀಯ ಸೇರಿದಂತೆ 15 ಫ್ಲೈಟ್ಸ್ ಹಾದಿ ಬದಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಲೇಜಿಗೆ ತೆರಳಲು ಬಸ್’ಗೆ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿರಿತ

(ನ್ಯೂಸ್ ಕಡಬ) newskadaba.com ಜು.‌ 06. ಕಾಲೇಜಿಗೆಂದು ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಮೋಂತಿಮಾರು ಪಡ್ಪು ಬಸ್ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದ ಸ್ಥಳೀಯ ವ್ಯಕ್ತಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿ ಇಂದು ಬೆಳಗ್ಗೆ ಕಾಲೇಜಿಗೆ ತೆರಳಲು ಬಸ್‌ಗೆ ಕಾಯುತ್ತಿದ್ದ ವೇಳೆ ಆರೋಪಿ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಕೂಡಲೇ ಮಂಗಳೂರಿನ ಖಾಸಗಿ

ಕಾಲೇಜಿಗೆ ತೆರಳಲು ಬಸ್’ಗೆ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿರಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೃತಕವಾಗಿ ಚಿನ್ನದ ತೂಕ ಹೆಚ್ಚಿಸಿ ವಂಚಿಸಲು ಸ್ಕೆಚ್: ಕಡಬ ಪೊಲೀಸರ ಜಾಲಕ್ಕೆ ಬಿದ್ದ ಆರೋಪಿಗಳು

(ನ್ಯೂಸ್‌ ಕಡಬ) newskadaba.com,ಜು.06  : ನಕಲಿ ಅಥವಾ ಕಡಿಮೆ ಗುಣಮಟ್ಟದ ಆಭರಣಗಳ ತೂಕ ಹೆಚ್ಚಿಸಿ, ಬ್ಯಾಂಕ್‌ನಲ್ಲಿ ಅಡವಿಟ್ಟು ವಂಚಿಸಲು ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಉಪ್ಪಿನಂಗಡಿಯ ಮಹಮ್ಮದ್ ಫಾಯಿಝ್ (20) ಮತ್ತು ಬಂಟ್ವಾಳ ಕಸಬಾದ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ. ಜುಲೈ 3ರಂದು ಕಡಬ ಪೇಟೆಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಈ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಸುಮಾರು 120 ಗ್ರಾಂ ಚಿನ್ನವನ್ನು ಬ್ಯಾಂಕ್‌ನಲ್ಲಿ ಅಡವಿಡಲು ಬಂದಿರುವುದಾಗಿ ತಿಳಿಸಿದ್ದರು. ಚಿನ್ನದ

ಕೃತಕವಾಗಿ ಚಿನ್ನದ ತೂಕ ಹೆಚ್ಚಿಸಿ ವಂಚಿಸಲು ಸ್ಕೆಚ್: ಕಡಬ ಪೊಲೀಸರ ಜಾಲಕ್ಕೆ ಬಿದ್ದ ಆರೋಪಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಭರಣ ಪ್ರಿಯರಿಗೆ ನಿರಾಳ: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,ಜು.06  :24 ಕ್ಯಾರೆಟ್ ಚಿನ್ನ 1 ಗ್ರಾಂ ಬೆಲೆ 11 ರೂ. ಇಳಿಕೆಯಾಗಿ 14,662 ರೂ. ಆಗಿದೆ.10 ಗ್ರಾಂ ಬೆಲೆ 110 ರೂ. ಇಳಿಕೆಯಾಗಿ 1,46,620 ರೂ. ದಾಖಲಾಗಿದೆ. 22 ಕ್ಯಾರೆಟ್ ಚಿನ್ನ 1 ಗ್ರಾಂ ಬೆಲೆ 10 ರೂ. ಇಳಿಕೆಯಾಗಿ 13,440 ರೂ. ಆಗಿದೆ. 10 ಗ್ರಾಂ ಬೆಲೆ 100 ರೂ. ಇಳಿಕೆಯಾಗಿ 1,34,400 ರೂ. ದಾಖಲಾಗಿದೆ. ಬೆಳ್ಳಿ ಬೆಲೆ: ಬೆಳ್ಳಿಯ ದರದಲ್ಲಿ ಭಾರಿ ಕುಸಿತ ಕಂಡುಬಂದಿದ್ದು, ಪ್ರತಿ ಕೆಜಿಗೆ 5,000 ರೂ.

ಆಭರಣ ಪ್ರಿಯರಿಗೆ ನಿರಾಳ: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮನೆಯ ಬಳಿಯೇ ಬೂತ್, ಮಕ್ಕಳಿಗೆ ವೋಟಿಂಗ್ ಸಂಭ್ರಮ ಕಡಬದ ಓಂತ್ರಡ್ಕದಲ್ಲಿ ನೈಜ ಇಲೆಕ್ಷನ್ ಫೀಲಿಂಗ್!

(ನ್ಯೂಸ್ ಕಡಬ) newskadaba.com ಜು. 06. ಶಾಲಾ ಮಕ್ಕಳಿಗೆ ಕೇವಲ ಪಠ್ಯಪುಸ್ತಕಗಳ ಮೂಲಕ ಮಾತ್ರವಲ್ಲದೆ, ಪ್ರಾಯೋಗಿಕ ಅನುಭವದ ಮೂಲಕವೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪರಿಚಯಿಸಬಹುದು ಎಂಬುದನ್ನು ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ಓಂತ್ರಡ್ಕ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಸಾಬೀತುಪಡಿಸಿದೆ. ಇದಕ್ಕಾಗಿ ಶಾಲಾ ಸಚಿವ ಸಂಪುಟ ರಚನೆಗಾಗಿ ಈ ಬಾರಿ ವಿದ್ಯಾರ್ಥಿಗಳಿಗೆ ತಮ್ಮ ಮನೆಯ ಸಮೀಪದಲ್ಲೇ ಸ್ಥಾಪಿಸಲಾದ ವಿಶೇಷ ಮತಗಟ್ಟೆಗಳಲ್ಲಿ ಮತದಾನ ಮಾಡುವ ಅಪೂರ್ವ ಅವಕಾಶ ಕಲ್ಪಿಸಲಾಗಿತ್ತು. ಈ ಮೂಲಕ ಮಕ್ಕಳಿಗೆ ನೈಜ ವಿಧಾನಸಭಾ ಚುನಾವಣೆಯ ಸಂಪೂರ್ಣ

ಮನೆಯ ಬಳಿಯೇ ಬೂತ್, ಮಕ್ಕಳಿಗೆ ವೋಟಿಂಗ್ ಸಂಭ್ರಮ ಕಡಬದ ಓಂತ್ರಡ್ಕದಲ್ಲಿ ನೈಜ ಇಲೆಕ್ಷನ್ ಫೀಲಿಂಗ್! Read More »

ಕರಾವಳಿ

ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ದುರಂತ: ಒನ್-ವೇ ನಿಯಮ ಉಲ್ಲಂಘಿಸಿದ ಬೈಕ್ ಸವಾರ ಬಲಿ

(ನ್ಯೂಸ್‌ ಕಡಬ) newskadaba.com,ಜು.06  : ರಾಷ್ಟ್ರೀಯ ಹೆದ್ದಾರಿ 75ರ ಬೋಳಂಗಡಿ ನರಹರಿ ಪರ್ವತದ ಸಮೀಪ (ಪಾಣೆಮಂಗಳೂರು-ಮೆಲ್ಕಾರ್ ರಸ್ತೆ) ಭಾನುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ, ಪುತ್ತೂರು ನಿವಾಸಿ ಅಶೋಕ್ (34) ದಾರುಣವಾಗಿ ಮೃತಪಟ್ಟಿದ್ದಾರೆ. ಬಿ.ಸಿ. ರೋಡ್ ಕಡೆಗೆ ಚಲಿಸುತ್ತಿದ್ದ ಮಾರುತಿ ಕಾರಿಗೆ, ಎದುರಿನಿಂದ ಒನ್-ವೇ ನಿಯಮ ಉಲ್ಲಂಘಿಸಿ ಬಂದ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅಶೋಕ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ದುರಂತ: ಒನ್-ವೇ ನಿಯಮ ಉಲ್ಲಂಘಿಸಿದ ಬೈಕ್ ಸವಾರ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರದ್ದಾದ ಬಿಪಿಎಲ್ ಕಾರ್ಡ್ ಮರುಪಡೆಯಲು ಮುಕ್ತ ಅವಕಾಶ: 45 ದಿನಗಳ ಕಾಲಮಿತಿ ರದ್ದುಗೊಳಿಸಿದ ಸರ್ಕಾರ

(ನ್ಯೂಸ್‌ ಕಡಬ) newskadaba.com,ಜು.06  : ರಾಜ್ಯದಲ್ಲಿ ವಿವಿಧ ಕಾರಣಗಳಿಂದ ರದ್ದಾಗಿದ್ದ ಸುಮಾರು 4 ಲಕ್ಷಕ್ಕೂ ಅಧಿಕ ಬಿಪಿಎಲ್ ಪಡಿತರ ಚೀಟಿಗಳನ್ನು ಮರುಪಡೆಯಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅರ್ಹ ಫಲಾನುಭವಿಗಳಿಗೆ ಮುಕ್ತ ಅವಕಾಶ ಕಲ್ಪಿಸಿದೆ. ಈ ಹಿಂದೆ ನಿಗದಿಪಡಿಸಲಾಗಿದ್ದ 45 ದಿನಗಳ ಕಾಲಮಿತಿಯನ್ನು ಸರ್ಕಾರ ರದ್ದುಗೊಳಿಸಿದ್ದು, ಅರ್ಹರು ಯಾವುದೇ ಆತಂಕವಿಲ್ಲದೆ ಅರ್ಜಿ ಸಲ್ಲಿಸಬಹುದಾಗಿದೆ.ಎಪಿಎಲ್‌ಗೆ ವರ್ಗಾವಣೆಗೊಂಡಿರುವ ಕಾರ್ಡ್‌ದಾರರು ತಾವು ಅರ್ಹರೆಂದು ಸಾಬೀತುಪಡಿಸಲು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ತಾಲೂಕು ತಹಸೀಲ್ದಾರ್‌ಗೆ ಮನವಿ ಸಲ್ಲಿಸಬೇಕು. ತಹಸೀಲ್ದಾರ್ ಮಟ್ಟದಲ್ಲಿ ದಾಖಲೆಗಳ

ರದ್ದಾದ ಬಿಪಿಎಲ್ ಕಾರ್ಡ್ ಮರುಪಡೆಯಲು ಮುಕ್ತ ಅವಕಾಶ: 45 ದಿನಗಳ ಕಾಲಮಿತಿ ರದ್ದುಗೊಳಿಸಿದ ಸರ್ಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೊಬೈಲ್ ಟಾರ್ಚ್ ಬೆಳಕಿನಲ್ಲೇ 90 ಕಿ.ಮೀ ಸಂಚರಿಸಿದ ಕೆಕೆಆರ್‌ಟಿಸಿ ಬಸ್: ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ!

(ನ್ಯೂಸ್‌ ಕಡಬ) newskadaba.com,ಜು.06  ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ದ ಬಸ್‌ವೊಂದರ ಹೆಡ್‌ಲೈಟ್‌ಗಳು ಕೆಟ್ಟುಹೋಗಿದ್ದರೂ, ಕಂಡಕ್ಟರ್ ಮೊಬೈಲ್ ಫೋನ್ ಟಾರ್ಚ್ ಹಿಡಿದು ಚಾಲಕನಿಗೆ ದಾರಿ ತೋರಿಸುತ್ತಾ ಬಸ್ ಚಲಾಯಿಸಿದ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಲಬುರಗಿಯಿಂದ ಚಿಂಚೋಳಿಗೆ (ಸುಮಾರು 90 ಕಿ.ಮೀ) ಹೊರಟಿದ್ದ ದಿನದ ಕೊನೆಯ ರಾತ್ರಿ ಪಾಳೆಯದ ಬಸ್‌ನಲ್ಲಿ ಈ ಘಟನೆ ನಡೆದಿದೆ. ಕತ್ತಲೆಯ ರಸ್ತೆಯಲ್ಲಿ ಹೆಡ್‌ಲೈಟ್‌ ಇಲ್ಲದೆ ಪ್ರಯಾಣಿಕರ ಜೀವವನ್ನು ಕೈಯಲ್ಲಿ

ಮೊಬೈಲ್ ಟಾರ್ಚ್ ಬೆಳಕಿನಲ್ಲೇ 90 ಕಿ.ಮೀ ಸಂಚರಿಸಿದ ಕೆಕೆಆರ್‌ಟಿಸಿ ಬಸ್: ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top